ವಿಶ್ವೇಶ್ವರಯ್ಯನವರು ಮತ್ತು ಮೀಸಲಾತಿ ಕುರಿತಾಗಿ ಭಾಸ್ಕರ್ ಪ್ರಸಾದ್ ಹೇಳಿದ ಹಸೀ ಸುಳ್ಳುಗಳು
ಕನ್ನಂಬಾಡಿ ಕಟ್ಟೆಯಿಂದ ಮೈಸೂರು ಮೀಸಲಾತಿಯವರೆಗೆ — ಸರ್. ಎಂ. ವಿಶ್ವೇಶ್ವರಯ್ಯನವರ ನಿಜವಾದ ಪಾತ್ರವೇನು? “ವಿಶ್ವೇಶ್ವರಯ್ಯನವರು ಕನ್ನಂಬಾಡಿ ಕಟ್ಟಲಿಲ್ಲ… ಅವರು ಮೈಸೂರು ಅರಸರ ಬಳಿ ಸಂಬಳಕ್ಕೆ ಕೆಲಸ ಮಾಡುತ್ತಿದ್ದ ಸಾಮಾನ್ಯ ಇಂಜಿನಿಯರ್ ಅಷ್ಟೇ… ಮೀಸಲಾತಿಯನ್ನು ಮೊದಲು ಬ್ರಾಹ್ಮಣರಿಗಾಗಿಯೇ ತರಲಾಗಿತ್ತು… ಮೀಸಲಾತಿಯ ಮೊತ್ತಮೊದಲ ಫಲಾನುಭವಿಗಳು ಸರ್. ಎಂ. ವಿಶ್ವೇಶ್ವರಯ್ಯ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಬ್ರಾಹ್ಮಣರಿಗೆಂದೇ 25% ಮೀಸಲಾತಿ ತಂದಿದ್ದರು” ಇಂತಹ ಹಸೀ ಸುಳ್ಳುಗಳನ್ನು ಎಸ್.ಡಿ.ಪಿ.ಐ ಪಕ್ಷದ ಪರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಭಾಸ್ಕರ್ ಪ್ರಸಾದ್ ಮತ್ತು ಮೊಹಿಯುದ್ದೀನ್ ರೌಫ್ (‘ರಾ… Read More ವಿಶ್ವೇಶ್ವರಯ್ಯನವರು ಮತ್ತು ಮೀಸಲಾತಿ ಕುರಿತಾಗಿ ಭಾಸ್ಕರ್ ಪ್ರಸಾದ್ ಹೇಳಿದ ಹಸೀ ಸುಳ್ಳುಗಳು








