ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ಜ್ವಾಲಾಮುಖಿಯಿಂದ ಇಂಡೋನೇಷ್ಯಾವನ್ನು ರಕ್ಷಿಸುತ್ತಿರುವ ಗಣೇಶ

ಕೇವಲ ಹಿಂದೂಸ್ಥಾನವಲ್ಲದೇ ಅನೇಕ ಮುಸ್ಲಿಂ ದೇಶಗಳಲ್ಲಿಯೂ, ಧರ್ಮ ಮತ್ತು ಜಾತಿಯ ಹೊರತಾಗಿ ಒಪ್ಪಿ ಮತ್ತು ಅಪ್ಪಿಕೊಳ್ಳುವ ನಿರ್ವಿವಾದಿತ ದೇವರಿದ್ದರೆ ಅದು ಗಣೇಶ ಎಂದರೂ ತಪ್ಪಾಗದು. ಅಂತಹ ಸರ್ವವಂದಿತ ದೇವರನ್ನು ದೇವರೇ ಅಲ್ಲಾ ಎಂದು ಹೀಯ್ಯಾಳಿಸುವ ಕೆಲವು ಭಾರತೀಯ ಕಾವಿಧಾರಿಗಳ ಬೌದ್ಧಿಕ ಮೌಡ್ಯಕ್ಕೆ ಅದೇ ಪಂಗಡದ ಸ್ವಾಮಿಗಳೇ ತಿರುಗಿಬಿದ್ದಿರುವುದು ಉತ್ತಮ ಬೆಳವಣಿಗೆಯಾಗಿದೆ ಅಲ್ವೇ?… Read More ಜ್ವಾಲಾಮುಖಿಯಿಂದ ಇಂಡೋನೇಷ್ಯಾವನ್ನು ರಕ್ಷಿಸುತ್ತಿರುವ ಗಣೇಶ

ಝಾನ್ಸಿರಾಣಿ ಲಕ್ಷ್ಮಿ ಬಾಯಿ ಮತ್ತು ಆಕೆಯ ವಂಶಸ್ಥರು

1858ರಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ವೀರ ಮರಣ ಹೊಂದಿದ ಝಾನ್ಸಿರಾಣಿ ಲಕ್ಷ್ಮೀಬಾಯಿಯ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಹಸಗಳ ಜೊತೆಗೆ ಆಕೆಯ ಮರಣಾ ನಂತರ ಆಕೆಯ ದತ್ತು ಮಗ ಏನಾದ? ಇಂದು ಅವರ ಕುಟುಂಬ ಎಲ್ಲಿದೆ ಮತ್ತು ಹೇಗಿದೆ? ಎಂಬೆಲ್ಲಾ ಕುತೂಹಲಕಾರಿ ವಿಷಯಗಳು ಇದೋ ನಿಮಗಾಗಿ… Read More ಝಾನ್ಸಿರಾಣಿ ಲಕ್ಷ್ಮಿ ಬಾಯಿ ಮತ್ತು ಆಕೆಯ ವಂಶಸ್ಥರು

ಮೌನ (pin drop silence)

ಮಾತು ಬೆಳ್ಳಿ, ಮೌನ ಬಂಗಾರ. ಎಲ್ಲೆಡೆಯೂ ಅಬ್ಬಿರಿದು ಬೊಬ್ಬಿರುವ ಮೂಲಕವೇ ಕೆಲಸ ಕಾರ್ಯಗಳು ನಡೆಯುತ್ತವೆ ಎನ್ನುವುದು ನಿಜವಾಗಿರದೇ, ಕೆಲವೊಮ್ಮೆ ಮೌನವೂ ಸಹಾ ಪ್ರಭಲ ಅಸ್ತ್ರವಾಗುತ್ತದೆ ಎನ್ನುವ ಅದ್ಭುತ ಮೂರು ಪ್ರಸಂಗಗಳು ಇದೋ ನಿಮಗಾಗಿ… Read More ಮೌನ (pin drop silence)

ಕಾಟೇರ ಸಿನಿಮಾ ಮತ್ತು ವಾಸ್ತವತೆ

70ರ ದಶಕದಲ್ಲಿ ಕರ್ನಾಟಕ ರಾಜ್ಯದಲ್ಲಿನ ಭೂಸುಧಾರಣೆ ಕಾಯ್ದೆಯ ಅನ್ವಯ ಜಾರಿಗೆಯಾದ ಉಳುವವನೇ ಭೂಮಿಯ ಒಡೆಯ ಕಾನೂನಿನ ಹಿನ್ನಲೆಯ ಆಧಾರಿತವಾದ ಚಿತ್ರವಾದ ಎಂದು ಬಿಂಬಿತವಾದ ಕಾಟೇರ ಸಿನಿಮಾಕ್ಕೂ ಆ ಸಮಯದಲ್ಲಿ ಆದ ಘಟನೆಗಳಿಗೂ ಅಜಗಜಾಂತರವಿದ್ದು, ಆ ಕುರಿತಂತೆ ಒಂದು ವಸ್ತು ನಿಷ್ಠ ಚಿತ್ರಣ ಇದೋ ನಿಮಗಾಗಿ,… Read More ಕಾಟೇರ ಸಿನಿಮಾ ಮತ್ತು ವಾಸ್ತವತೆ

ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 5ನೇ ಅಕ್ಟೋಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ ಇದೋ ನಿಮಗಾಗಿ… Read More ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ಉಪ್ಪಿನಂಗಡಿ ಮಂಜ ಬೈದ್ಯ, ಬಾವುಟಗುಡ್ಡ ಹೋರಾಟ

1883 ಮೇ 28, ಅಪ್ರತಿಮ ಸ್ವಾತ್ರಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಜನ್ಮದಿನವಾದರೆ, ಮೇ 27, ಬ್ರಿಟೀಷರ ವಿರುದ್ಧ ದಂಗೆ ಎದ್ದು, 1837 ಎಪ್ರಿಲ್ 5 ರಂದು ಮಂಗಳೂರಿನ ಬಾವುಟಗುಡ್ಡದಲ್ಲಿ ಬ್ರೀಟೀಷರ ಧ್ವಜವನ್ನು ಇಳಿಸಿ, ಕನ್ನಡಿಗರ ಹಾಲೇರಿ ಧ್ವಜವನ್ನು ಹಾರಿಸಿ, ೧೩ ದಿನಗಳ ಕಾಲ ಅಂದಿನ ದಕ್ಷಿಣ ಕನ್ನಡವನ್ನು ಬ್ರಿಟೀಷರಿಂದ ಸ್ವಾತ್ರಂತ್ರ್ಯ ಗೊಳಿಸಿದ್ದಂತಹ ವೀರ ಸೇನಾನಿ ಉಪ್ಪಿನಂಗಡಿ ಮಂಜ ಬೈದ್ಯ ಹುತಾತ್ಮನಾದ ದಿನ. ಅಂತಹ ಪ್ರಾಥಃಸ್ಮರಣೀಯ, ಎಲೆಮರೆಕಾಯಿಯಂತೆ ಬೆಳಕಿಗೇ ಬಾರದೇ ಹೋದ ವೀರ ಸಾಹಸಿಯ ಯಶೋಗಾಥೆ ಇದೋ ನಿಮಗಾಗಿ… Read More ಉಪ್ಪಿನಂಗಡಿ ಮಂಜ ಬೈದ್ಯ, ಬಾವುಟಗುಡ್ಡ ಹೋರಾಟ

ನೂತನ ಸಂಸತ್ ಭವನ

ಇದೇ ಭಾನುವಾರ ಮೇ 28ಕ್ಕೆ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ಉದ್ಘಾಟಿಸುತ್ತಿರುವ ನೂತನ ಸಂಸತ್ ಭವನದ ವಿಶೇಷತೆಗಳೇನು? ಈ ಹಿಂದಿನ ಕಟ್ಟಡಕ್ಕೂ ಈಗಿನ ಕಟ್ಟಡಕ್ಕೂ ಇರುವ ವೆತ್ಯಾಸಗಳೇನು? ಈ ನೂತನವಾದ ಸಂಸತ್ ಭವನದ ಅವಶ್ಯಕತೆ ಏನು? ಮತ್ತು ಅದರ ಉದ್ಭಾಟನಾ ಸಮಾರಂಭಕ್ಕೆ ಪ್ರತಿಪಕ್ಷಗಳು ಏಕೆ ಭಹಿಷ್ಕಾರ ಹಾಕುತ್ತಿವೆ ಎಂಬುದರ ಕುರಿತಾದ ಸವಿಸ್ತಾರವಾದ ವಿವರಗಳು ಇದೋ ನಿಮಗಾಗಿ
Read More ನೂತನ ಸಂಸತ್ ಭವನ

ಕಾಶಿಯ ವಾಲಿರುವ ರತ್ನೇಶ್ವರ ದೇವಾಲಯ

ಇಟಲಿಯ ಟಸ್ಕನಿ ಪ್ರದೇಶದ ಒಂದು ನಗರವಾದ ಪಿಸಾ ಇಂದು ಜಗತ್ಪ್ರಸಿದ್ದವಾಗಿದೆ. ಆ ನಗರ ಹಾಗೆ ಪ್ರಸಿದ್ಧವಾಗಲು ಅಲ್ಲಿರುವ ಓರೆಯಾಗಿರುವ ಗೋಪುರವೊಂದು ಕಾರಣವಾಗಿದ್ದು ಅದು ಪ್ರಪಂಚದ ಏಳು ಅದ್ಭುತಗಳಲ್ಲಿ  ಒಂದಾಗಿದೆ.  ಆಗಸ್ಟ್‌ 9, 1173 ರಲ್ಲಿ ಆ ಪ್ರದೇಶದಲ್ಲಿ  ಎತ್ತರವಾದ ಒಂದು ಗೋಪುರವನ್ನು ನಿರ್ಮಿಸಿ  ಅದರ ಮೇಲೊಂದು ದೊಡ್ಡ ಘಂಟೆಯನ್ನು ಇಡಬೇಕೆಂದು ನಿರ್ಧರಿಸಲಾಗಿತ್ತು. ಅದರೆ 1778ರಲ್ಲಿ ಮೂರು ಅಂತಸ್ತಿನ ಕೆಲಸ ಮುಗಿಯುತ್ತಿದ್ದಾಗ, ಇದ್ದಕ್ಕಿದ್ದಂತೆಯೇ ಈ ಕಟ್ಟಡ ಒಂದು ಕಡೆಗೆ ಸ್ವಲ್ಪ ವಾಲಿದ್ದನ್ನು ಕಂಡ ಅಲ್ಲಿನ ಜನ ಈ ಕಟ್ಟಡ… Read More ಕಾಶಿಯ ವಾಲಿರುವ ರತ್ನೇಶ್ವರ ದೇವಾಲಯ