ಝಾನ್ಸಿರಾಣಿ ಲಕ್ಷ್ಮಿ ಬಾಯಿ ಮತ್ತು ಆಕೆಯ ವಂಶಸ್ಥರು

1858ರಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ವೀರ ಮರಣ ಹೊಂದಿದ ಝಾನ್ಸಿರಾಣಿ ಲಕ್ಷ್ಮೀಬಾಯಿಯ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಹಸಗಳ ಜೊತೆಗೆ ಆಕೆಯ ಮರಣಾ ನಂತರ ಆಕೆಯ ದತ್ತು ಮಗ ಏನಾದ? ಇಂದು ಅವರ ಕುಟುಂಬ ಎಲ್ಲಿದೆ ಮತ್ತು ಹೇಗಿದೆ? ಎಂಬೆಲ್ಲಾ ಕುತೂಹಲಕಾರಿ ವಿಷಯಗಳು ಇದೋ ನಿಮಗಾಗಿ… Read More ಝಾನ್ಸಿರಾಣಿ ಲಕ್ಷ್ಮಿ ಬಾಯಿ ಮತ್ತು ಆಕೆಯ ವಂಶಸ್ಥರು

ಮೌನ (pin drop silence)

ಮಾತು ಬೆಳ್ಳಿ, ಮೌನ ಬಂಗಾರ. ಎಲ್ಲೆಡೆಯೂ ಅಬ್ಬಿರಿದು ಬೊಬ್ಬಿರುವ ಮೂಲಕವೇ ಕೆಲಸ ಕಾರ್ಯಗಳು ನಡೆಯುತ್ತವೆ ಎನ್ನುವುದು ನಿಜವಾಗಿರದೇ, ಕೆಲವೊಮ್ಮೆ ಮೌನವೂ ಸಹಾ ಪ್ರಭಲ ಅಸ್ತ್ರವಾಗುತ್ತದೆ ಎನ್ನುವ ಅದ್ಭುತ ಮೂರು ಪ್ರಸಂಗಗಳು ಇದೋ ನಿಮಗಾಗಿ… Read More ಮೌನ (pin drop silence)

ಕಾಟೇರ ಸಿನಿಮಾ ಮತ್ತು ವಾಸ್ತವತೆ

70ರ ದಶಕದಲ್ಲಿ ಕರ್ನಾಟಕ ರಾಜ್ಯದಲ್ಲಿನ ಭೂಸುಧಾರಣೆ ಕಾಯ್ದೆಯ ಅನ್ವಯ ಜಾರಿಗೆಯಾದ ಉಳುವವನೇ ಭೂಮಿಯ ಒಡೆಯ ಕಾನೂನಿನ ಹಿನ್ನಲೆಯ ಆಧಾರಿತವಾದ ಚಿತ್ರವಾದ ಎಂದು ಬಿಂಬಿತವಾದ ಕಾಟೇರ ಸಿನಿಮಾಕ್ಕೂ ಆ ಸಮಯದಲ್ಲಿ ಆದ ಘಟನೆಗಳಿಗೂ ಅಜಗಜಾಂತರವಿದ್ದು, ಆ ಕುರಿತಂತೆ ಒಂದು ವಸ್ತು ನಿಷ್ಠ ಚಿತ್ರಣ ಇದೋ ನಿಮಗಾಗಿ,… Read More ಕಾಟೇರ ಸಿನಿಮಾ ಮತ್ತು ವಾಸ್ತವತೆ

ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 5ನೇ ಅಕ್ಟೋಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ ಇದೋ ನಿಮಗಾಗಿ… Read More ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ಉಪ್ಪಿನಂಗಡಿ ಮಂಜ ಬೈದ್ಯ, ಬಾವುಟಗುಡ್ಡ ಹೋರಾಟ

1883 ಮೇ 28, ಅಪ್ರತಿಮ ಸ್ವಾತ್ರಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಜನ್ಮದಿನವಾದರೆ, ಮೇ 27, ಬ್ರಿಟೀಷರ ವಿರುದ್ಧ ದಂಗೆ ಎದ್ದು, 1837 ಎಪ್ರಿಲ್ 5 ರಂದು ಮಂಗಳೂರಿನ ಬಾವುಟಗುಡ್ಡದಲ್ಲಿ ಬ್ರೀಟೀಷರ ಧ್ವಜವನ್ನು ಇಳಿಸಿ, ಕನ್ನಡಿಗರ ಹಾಲೇರಿ ಧ್ವಜವನ್ನು ಹಾರಿಸಿ, ೧೩ ದಿನಗಳ ಕಾಲ ಅಂದಿನ ದಕ್ಷಿಣ ಕನ್ನಡವನ್ನು ಬ್ರಿಟೀಷರಿಂದ ಸ್ವಾತ್ರಂತ್ರ್ಯ ಗೊಳಿಸಿದ್ದಂತಹ ವೀರ ಸೇನಾನಿ ಉಪ್ಪಿನಂಗಡಿ ಮಂಜ ಬೈದ್ಯ ಹುತಾತ್ಮನಾದ ದಿನ. ಅಂತಹ ಪ್ರಾಥಃಸ್ಮರಣೀಯ, ಎಲೆಮರೆಕಾಯಿಯಂತೆ ಬೆಳಕಿಗೇ ಬಾರದೇ ಹೋದ ವೀರ ಸಾಹಸಿಯ ಯಶೋಗಾಥೆ ಇದೋ ನಿಮಗಾಗಿ… Read More ಉಪ್ಪಿನಂಗಡಿ ಮಂಜ ಬೈದ್ಯ, ಬಾವುಟಗುಡ್ಡ ಹೋರಾಟ

ನೂತನ ಸಂಸತ್ ಭವನ

ಇದೇ ಭಾನುವಾರ ಮೇ 28ಕ್ಕೆ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ಉದ್ಘಾಟಿಸುತ್ತಿರುವ ನೂತನ ಸಂಸತ್ ಭವನದ ವಿಶೇಷತೆಗಳೇನು? ಈ ಹಿಂದಿನ ಕಟ್ಟಡಕ್ಕೂ ಈಗಿನ ಕಟ್ಟಡಕ್ಕೂ ಇರುವ ವೆತ್ಯಾಸಗಳೇನು? ಈ ನೂತನವಾದ ಸಂಸತ್ ಭವನದ ಅವಶ್ಯಕತೆ ಏನು? ಮತ್ತು ಅದರ ಉದ್ಭಾಟನಾ ಸಮಾರಂಭಕ್ಕೆ ಪ್ರತಿಪಕ್ಷಗಳು ಏಕೆ ಭಹಿಷ್ಕಾರ ಹಾಕುತ್ತಿವೆ ಎಂಬುದರ ಕುರಿತಾದ ಸವಿಸ್ತಾರವಾದ ವಿವರಗಳು ಇದೋ ನಿಮಗಾಗಿ
Read More ನೂತನ ಸಂಸತ್ ಭವನ

ಕಾಶಿಯ ವಾಲಿರುವ ರತ್ನೇಶ್ವರ ದೇವಾಲಯ

ಇಟಲಿಯ ಟಸ್ಕನಿ ಪ್ರದೇಶದ ಒಂದು ನಗರವಾದ ಪಿಸಾ ಇಂದು ಜಗತ್ಪ್ರಸಿದ್ದವಾಗಿದೆ. ಆ ನಗರ ಹಾಗೆ ಪ್ರಸಿದ್ಧವಾಗಲು ಅಲ್ಲಿರುವ ಓರೆಯಾಗಿರುವ ಗೋಪುರವೊಂದು ಕಾರಣವಾಗಿದ್ದು ಅದು ಪ್ರಪಂಚದ ಏಳು ಅದ್ಭುತಗಳಲ್ಲಿ  ಒಂದಾಗಿದೆ.  ಆಗಸ್ಟ್‌ 9, 1173 ರಲ್ಲಿ ಆ ಪ್ರದೇಶದಲ್ಲಿ  ಎತ್ತರವಾದ ಒಂದು ಗೋಪುರವನ್ನು ನಿರ್ಮಿಸಿ  ಅದರ ಮೇಲೊಂದು ದೊಡ್ಡ ಘಂಟೆಯನ್ನು ಇಡಬೇಕೆಂದು ನಿರ್ಧರಿಸಲಾಗಿತ್ತು. ಅದರೆ 1778ರಲ್ಲಿ ಮೂರು ಅಂತಸ್ತಿನ ಕೆಲಸ ಮುಗಿಯುತ್ತಿದ್ದಾಗ, ಇದ್ದಕ್ಕಿದ್ದಂತೆಯೇ ಈ ಕಟ್ಟಡ ಒಂದು ಕಡೆಗೆ ಸ್ವಲ್ಪ ವಾಲಿದ್ದನ್ನು ಕಂಡ ಅಲ್ಲಿನ ಜನ ಈ ಕಟ್ಟಡ… Read More ಕಾಶಿಯ ವಾಲಿರುವ ರತ್ನೇಶ್ವರ ದೇವಾಲಯ

ಕೌದಿ (ದಟ್ಟ)

ನಮ್ಮ ಸುತ್ತಮುತ್ತಲಿನ ಸರ್ವೇಸಾಧಾರಣ ವಸ್ತುವೂ ಸಹಾ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಹೇಗೆ ನಮ್ಮ ಜೀವನದ ಶೈಲಿಯನ್ನು ಹೇಗೆ ಬದಲಿಸಿ ಬಿಡುತ್ತದೆ ಎನ್ನುವುದಕ್ಕೆ ಈ ಕೌದಿಯೇ ಸಾಕ್ಷಿ. ಈ ಕೌದಿ ಅಥವಾ ದಟ್ಟ ಎಂದರೆ ಏನು? ಅದು ಯಾರ ಬದುಕಿನಲ್ಲಿ ಹೇಗೆ? ಯಾವ ರೀತಿಯ ಬದಲಾವಣೇಯನ್ನು ತಂದಿತು ಎನ್ನುವ ಕುತೂಹಲಕ್ಕೆ ಇದೋ ಇಲ್ಲಿದೆ ಉತ್ತರ.… Read More ಕೌದಿ (ದಟ್ಟ)

ಆನಂದ್ ರಾವ್ ಸರ್ಕಲ್

ಮಹಾರಾಷ್ಟ್ರದ ಮೂಲದವರಾಗಿದ್ದು, ತಮಿಳುನಾಡಿನಲ್ಲಿ ಹುಟ್ಟಿ ಬೆಳೆದು, ಹೋಳ್ಕರ್ ರಾಜ್ಯದಲ್ಲಿ ಕೆಲಸವನ್ನು ಆರಂಭಿಸಿ, ಅಂತಿಮವಾಗಿ ಮೈಸೂರು ಸಂಸ್ಥಾನಕ್ಕೆ ಸೇರಿಕೊಂಡು, ದಿವಾನರಾಗಿ ಅಷ್ಟೊಂದು ಕೊಡುಗೆಗಳನ್ನು ನೀಡಿ ಅಂತಿಮವಾಗಿ ಕನ್ನಡಿಗರೇ ಆಗಿ ಹೋದ  ದಿವಾನ್ ಆನಂದ  ರಾವ್  ಅವರ ಕುರಿತಾದ ಸಂಪೂರ್ಣ ಮಾಹಿತಿ ನಿಮಗಾಗಿ.… Read More ಆನಂದ್ ರಾವ್ ಸರ್ಕಲ್