ಕೌದಿ (ದಟ್ಟ)

ನಮ್ಮ ಸುತ್ತಮುತ್ತಲಿನ ಸರ್ವೇಸಾಧಾರಣ ವಸ್ತುವೂ ಸಹಾ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಹೇಗೆ ನಮ್ಮ ಜೀವನದ ಶೈಲಿಯನ್ನು ಹೇಗೆ ಬದಲಿಸಿ ಬಿಡುತ್ತದೆ ಎನ್ನುವುದಕ್ಕೆ ಈ ಕೌದಿಯೇ ಸಾಕ್ಷಿ. ಈ ಕೌದಿ ಅಥವಾ ದಟ್ಟ ಎಂದರೆ ಏನು? ಅದು ಯಾರ ಬದುಕಿನಲ್ಲಿ ಹೇಗೆ? ಯಾವ ರೀತಿಯ ಬದಲಾವಣೇಯನ್ನು ತಂದಿತು ಎನ್ನುವ ಕುತೂಹಲಕ್ಕೆ ಇದೋ ಇಲ್ಲಿದೆ ಉತ್ತರ.… Read More ಕೌದಿ (ದಟ್ಟ)

ಆನಂದ್ ರಾವ್ ಸರ್ಕಲ್

ಮಹಾರಾಷ್ಟ್ರದ ಮೂಲದವರಾಗಿದ್ದು, ತಮಿಳುನಾಡಿನಲ್ಲಿ ಹುಟ್ಟಿ ಬೆಳೆದು, ಹೋಳ್ಕರ್ ರಾಜ್ಯದಲ್ಲಿ ಕೆಲಸವನ್ನು ಆರಂಭಿಸಿ, ಅಂತಿಮವಾಗಿ ಮೈಸೂರು ಸಂಸ್ಥಾನಕ್ಕೆ ಸೇರಿಕೊಂಡು, ದಿವಾನರಾಗಿ ಅಷ್ಟೊಂದು ಕೊಡುಗೆಗಳನ್ನು ನೀಡಿ ಅಂತಿಮವಾಗಿ ಕನ್ನಡಿಗರೇ ಆಗಿ ಹೋದ  ದಿವಾನ್ ಆನಂದ  ರಾವ್  ಅವರ ಕುರಿತಾದ ಸಂಪೂರ್ಣ ಮಾಹಿತಿ ನಿಮಗಾಗಿ.… Read More ಆನಂದ್ ರಾವ್ ಸರ್ಕಲ್

ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ

ಮೈಸೂರು ಸಂಸ್ಥಾನದ ಕುಲದೇವತೆ ಮತ್ತು ಕನ್ನಡಿಗರ ನಾಡದೇವಿ ಶ್ರೀ ಚಾಮುಂಡೇಶ್ವರಿ ದೇವಿ ಮೈಸೂರಿನ ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಆವರು ಸ್ವಪ್ನದಲ್ಲಿ ಬಂದು ನಂತರ ಅವರ ಅಮೃತ ಹಸ್ತದಲ್ಲೇ ಏಕಶಿಲೆಯಲ್ಲಿ ದ್ವಿಮುಖಿ ಚಾಮುಂಡೇಶ್ವರಿಯಾಗಿ ವಿಶ್ವವಿಖ್ಯಾತ ಜೋಗದ ಜಲಪಾತದಲ್ಲಿ ಪ್ರತಿಷ್ಠಾಪನೆಯಾದ ಇತಿಹಾಸದ ಜೊತೆಗೆ ‍ಮೈಸೂರು ಮಹಾರಾಜರು ಮತ್ತು ವಿಶ್ವೇಶ್ವರಯ್ಯನವರು ಕನ್ನಡಿಗರಿಗೆ ಹೇಗೆ ಪ್ರಾಥಃಸ್ಮರಣೀಯರಾಗುತ್ತಾರೆ ಎಂಬ ರೋಚಕ ಪ್ರಸಂಗ ಇದೋ ನಿಮಗಾಗಿ… Read More ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ

ಶ್ರೀ ಕನಕದಾಸರು

15ನೇ ಶತಮಾನದಲ್ಲಿ ತಮ್ಮ ಹರಿದಾಸ ಸಾಹಿತ್ಯದ ಮೂಲಕ ಶ್ರೇಷ್ಠ ಹರಿದಾಸ ಸಂತರು ಮತ್ತು ದಾರ್ಶನಿಕರಾಗಿದ್ದ, ಕರ್ನಾಟಕ ಸಂಗೀತದ ಪ್ರಸಿದ್ಧ ಸಂಯೋಜಕರು, ಕವಿಗಳು, ಸಮಾಜ ಸುಧಾರಕರಾಗಿದ್ದಲ್ಲದೇ, ತಮ್ಮ ಕೀರ್ತನೆಗಳು ಮತ್ತು ಉಗಾಭೋಗಗಳ ಮೂಲಕ ಕನ್ನಡ ಸಾರಸ್ವತಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿರುವ ಶ್ರೀ ಕನಕದಾಸರ ಸಾಧನೆಗಳನ್ನು ಅವರ ಜಯಂತಿಯಂದು ಪ್ರತಿಯೊಬ್ಬ ಕನ್ನಡಿಗರೂ ಸ್ಮರಿಸುವುದು ಆದ್ಯ ಕರ್ತವೇ ಹೌದು… Read More ಶ್ರೀ ಕನಕದಾಸರು

ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ

ರಾಜ್ಯೋತ್ಸವದ ಹೆಸರಿನಲ್ಲಿ ಕನ್ನಡ ಚಲನಚಿತ್ರಗಳ ಅರ್ಥವೇ ಇಲ್ಲದ ಅಸಂಬದ್ಧ ಹಾಡುಗಳಿಗೆ ಅಷ್ಟೇ ಅಸಹ್ಯಕರವಾಗಿ ಮೈ ಕೈ ಕುಲುಕಿಸುತ್ತಾ ನರ್ತಿಸುವುದೇ ಸಾಂಸ್ಕೃತಿಕ ಕಾರ್ಯಕ್ರಮ ಎಂದು ಭಾವಿಸಿರುವವರಿಗೆ ಬೆಂಗಳೂರಿನ ಥಣಿಸಂದ್ರ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಶಾಲೆಯಲ್ಲಿ ವೈಭವದ ವಿಜಯನಗರ ಸಾಮ್ರಾಜ್ಯ ಎಂಬ ವಿಷಯಾಧಾರಿತವಾದ ಅದ್ಭುತ ಕಾರ್ಯಕ್ರಮದ ಮೂಲಕ 67ನೇ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ ಸಡಗರ ಸಂಭ್ರಮ ಇದೋ ನಿಮಗಾಗಿ… Read More ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ

ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಕನ್ನಡ ಚಳುವಳಿ ಅಂದು ಇಂದು

ಹೆಗಲು ಮೇಲೆ ಕೆಂಪು ಹಳದಿ ವಸ್ತ್ರವನ್ನು ಹಾಕಿಕೊಂಡು ಬೀದಿಗಿಳಿದು, ಬಂದ್ ಮಾಡಿಸುವುದು, ಬೋರ್ಡುಗಳಿಗೆ ಮಸಿ ಬಳಿಯುವುದೇ ಕನ್ನಡ ಹೋರಾಟ ಎನ್ನುವ ಇಂದಿನ ಉಟ್ಟು ಖನ್ನಢ ಓಲಾಟಗಾರರಿಗೆ, ನಿಜವಾದ ಕನ್ನಡ ಹೋರಾಟ ಎಂದರೆ ಏನು? ಅದರ ಸ್ವರೂಪ ಹೇಗಿತ್ತು? ನಿಸ್ವಾರ್ಥ ಕನ್ನಡ ಹೋರಾಟಗಾರರ ಜವಾಬ್ಧಾರಿ ಏನಿತ್ತು? ಅಂತಹ ಹೋರಾಟಗಾರರು ಯಾರು? ಎಂಬೆಲ್ಲಾ ಕುರಿತಾದ ಸವಿವರಗಳು ಇದೋ ನಿಮಗಾಗಿ.… Read More ಕನ್ನಡ ಚಳುವಳಿ ಅಂದು ಇಂದು

ಇಸ್ರೇಲಿನ ಹೈಫಾ ಮತ್ತು ಮೈಸೂರಿನ ಯೋಧರ ನಂಟು

ಇಸ್ರೇಲಿನ ಹೈಫಾ ನಗರಕ್ಕೂ ಬೆಂಗಳೂರಿಗೂ ಸುಮಾರು 4,800km ದೂರವಿದ್ದರೂ, ಬೆಂಗಳೂರಿನ ಜೆಸಿ ನಗರದಲ್ಲಿ ಹೈಫಾ ಸ್ಮಾರಕವಿದ್ದರೆ, ಪ್ರತೀ ವರ್ಷ ಸೆಪ್ಟೆಂಬರ್ 23ರಂದು ಹೈಫಾದಲ್ಲಿ ಆಚರಿಸಲಾಗುವ ಹೈಫಾ ಡೇಯಂದು ಮೈಸೂರಿನ ಅರಸರು ಮತ್ತು ಮೈಸೂರಿನ ಸೈನಿಕರನ್ನು ಗೌರವದಿಂದ ನೆನೆಯುವುದರ ಹಿಂದಿರುವ ರೋಚಕದ ಕಥೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಇಸ್ರೇಲಿನ ಹೈಫಾ ಮತ್ತು ಮೈಸೂರಿನ ಯೋಧರ ನಂಟು

ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್

ಮೈಸೂರು ಒಡೆಯರ್ ವಂಶದಲ್ಲೇ ಅತ್ಯಂತ ಸುದೀರ್ಘವಾಗಿ 30 ಜೂನ್ 1799 ರಿಂದ 27 ಮಾರ್ಚ್ 1868 ಸುಮಾರು 70 ವರ್ಷಗಳ ಕಾಲ ಮೈಸೂರು ಸಂಸ್ಥಾನವನ್ನು ರಾಜ್ಯಭಾರ ಮಾಡಿದ ಕೀರ್ತಿ ಹೊಂದಿದ್ದ ಮೈಸೂರು ಸಂಸ್ಥಾನದ 22ನೆಯ ಮಹಾರಾಜರಾಗಿದ್ದ, ಸ್ವತಃ ಕಲೆಗಾರಾಗಿದ್ದು, ಮೈಸೂರು ಸಂಸ್ಥಾನದಲ್ಲಿ ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಿಗೆ ಪ್ರೋತ್ಸಾಹ ನೀಡಿ ಮೈಸೂರಿನ ಹೆಸರನ್ನು ವಿಶ್ವವಿಖ್ಯಾತಿ ಮಾಡಿದ್ದ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಂದು ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಸಾಧನೆಗಳ ಪರಿಚಯ ಮಾಡಿಸುವ… Read More ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್