ಲುಟಿಯನ್ಸ್ ದೆಹಲಿ

ದೇಶದ ಖ್ಯಾತ ಪತ್ರಕರ್ತ ಮತ್ತು ಸದ್ಯಕ್ಕೆ ರಿಪಬ್ಲಿಕ್ ಟಿವಿಯ ಮಾಲಿಕ ಅರ್ಣಾಬ್ ಗೋಸ್ವಾಮಿ ಆರಂಭದಿಂದಲೂ ತಮ್ಮ ಟಿವಿ ಛಾನೆಲ್ಲನ್ನು ದೇಶದ ರಾಜಕೀಯ ಆಗುಹೋಗುಗಳ ಪ್ರಮುಖ ಕೇಂದ್ರವಾದ ರಾಜಧಾನಿ ದೆಹಲಿಯಲ್ಲಿ ಆರಂಭಿಸಿದೇ, ದೇಶದ ಪ್ರಮುಖ ವಾಣಿಜ್ಯ ಕೇಂದ್ರವಾದ ಮುಂಬೈನಲ್ಲಿ ಪ್ರಾರಂಭಿಸಿ ತಮ್ಮ ಟಿವಿ ಷೋಗಳಲ್ಲಿ ಪದೇ ಪದೇ ಲೂಟಿಯನ್ಸ್ ಮಾಧ್ಯಮ, ಲೂಟಿಯನ್ಸ್ ಎಂಬ ಪದವನ್ನು ಬಹಳಷ್ಟು ಬಾರಿ ಬಳಸುತ್ತಲೇ ಇರುತ್ತಾರೆ. ಲೂಟಿಯನ್ಸ್ ಪದ ಕೇಳಿದ ತಕ್ಷಣ ಅದನ್ನು ಲೂಟಿ ಮಾಡುವವರು ಅರ್ಥಾತ್ ದೋಚುವವರು ಎಂಬ ಅರ್ಥವನ್ನು ಕಲ್ಪಿಸಿಕೊಂಡು ಅರೇ,… Read More ಲುಟಿಯನ್ಸ್ ದೆಹಲಿ

ನಾಡಪ್ರಭು ಶ್ರೀ ಕೆಂಪೇಗೌಡರು

ಪ್ರಗತಿ ಪ್ರತಿಮೆ ಎಂಬ ಹೆಸರಿನಲ್ಲಿ 108 ಅಡಿ ಎತ್ತರದ 218 ಟನ್‌ ತೂಕವಿರುವ ವಿಶ್ವವಿಖ್ಯಾತ ಬೆಂಗಳೂರಿನ ನಿರ್ಮಾತರಾದ ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆ ಬೆಂಗಳೂರಿನಲ್ಲಿ ಅನಾವರಣಗೊಳ್ಳುತ್ತಿರುವ ಈ ಶುಭಸಂಧರ್ಭದಲ್ಲಿ, ಕೆಂಪೇಗೌಡರ ವ್ಯಕ್ತಿ, ವ್ಯಕ್ತಿತ್ವ, ಸಾಧನೆಯ ಜೊತೆಗೆ ಅಂತಹ ಪ್ರಾಥಃಸ್ಮರಣೀಯ ಯಶೋಗಾಧೆಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಮೆಲುಕು ಹಾಕೋಣ ಬನ್ನಿ.… Read More ನಾಡಪ್ರಭು ಶ್ರೀ ಕೆಂಪೇಗೌಡರು

ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಸರಿ ಸುಮಾರು ಕ್ರಿ.ಶ. 1399ರ ಆಸುಪಾಸಿನಲ್ಲಿ ಈಗಿನ ಗುಜರಾತ್ ಮೂಲದವರಾದ ಶ್ರೀ ಯಧುರಾಯ ಮತ್ತು ಶ್ರೀ ರಂಗರಾಯ ಎನ್ನುವವರು ಮಹಾಬಲೇಶ್ವರ ತಪ್ಪಲಿನಲ್ಲಿ (ಈಗಿನ ಚಾಮುಂಡೀ ಬೆಟ್ಟ) ಸುಮಾರು 30 ಗ್ರಾಮಗಳ ಅಂದಿನ ವಿಜಯನಗರದ ಅಧೀನದಲ್ಲಿರುವ ಒಂದು ರಾಜ್ಯವನ್ನು ಕಟ್ದಿ, ಅಲ್ಲಿಂದ ಸುಮಾರು 7 ರಾಜರುಗಳ ಆಡಳಿತದ ನಂತರ 1529ರಲ್ಲಿ ವಿಜಯನಗರದ ಶ್ರೀ ಕೃಷ್ಣದೇವರಾಯರ ಕಾಲವಾದ ನಂತರ ಅವರ ಮುಂದಿನ ಪೀಳಿಗೆಯವರು ಅದೇ ಗತ್ತನ್ನು ಮುಂದುವರಿಸಿ ಕೊಳ್ಳಲಾಗದೇ ಹೋದಾಗ, ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು… Read More ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಅಹಲ್ಯಬಾಯಿ ಹೋಳ್ಕರ್

18ನೇ ಶತಮಾನದಲ್ಲಿಯೇ ಸತಿ ಸಹಗಮನ ಪದ್ದತಿಯನ್ನು ವಿರೋಧಿಸಿ ತನ್ನ ಪತಿಯ ರಾಜ್ಯವನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಮೊಘಲರ ಹೆಡೆಮುರಿ ಕಟ್ಟಿದ್ದಲ್ಲದೇ, ಕಾಶೀ ವಿಶ್ವನಾಥ ಮತ್ತು ದ್ವಾದಶ ಜ್ಯೋತಿರ್ಲಿಂಗ ಕ್ಷೇತ್ರಗಳೂ ಸೇರಿದಂತೆ ಸುಮಾರು 3500ಕ್ಕೂ ಅಧಿಕ ಹಿಂದೂ ದೇವಾಲಯಗಳ ಜೀರ್ಣೋದ್ಧಾರ ಮಾಡಿದ ಪ್ರಾರ್ಥಸ್ಮರಣೀಯರಾದ ವೀರವನಿತೆ ಅಹಲ್ಯಾಬಾಯಿ ಹೋಳ್ಕರ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಹಸ ಯಶೋಗಾಥೆಯನ್ನು ಆಕೆಯ ವರ್ಧಂತಿಯಂದು ಇದೋ ನಿಮಗಾಗಿ… Read More ಅಹಲ್ಯಬಾಯಿ ಹೋಳ್ಕರ್

ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಈ ದೇಶಕ್ಕಾಗಿ ಅಪಾರವಾಗಿ ಕೊಡುಗೆಯನ್ನು ನೀಡಿದ್ದರೂ, ಕೆಲವು ಪಟ್ಟಭದ್ರ ಹಿತಾಸಕ್ತಿಯ ಸುಳ್ಳು ಆರೋಪಗಳಿಂದ ಅವರಿಗೆ ನಿಜವಾಗಿಯೂ ಸಲ್ಲಬೇಕಾಗದ ಗೌರವಗಳಿಂದ ವಂಚಿತರಾಗಿರುವ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮುಂತಾದವರ ಅನೇಕರ ಪಟ್ಟಿಯಲ್ಲಿ ಡಾ.ಕೇಶವ ಬಲಿರಾಮ ಹೆಡಗೇವಾರ್ ಎಲ್ಲರ ಪ್ರೀತಿಯ ಡಾಕ್ಟರ್ ಜೀ ಅವರೂ ಸೇರುತ್ತಾರೆ ಎಂದರೆ ಅತಿಶಯೋಕ್ತಿಯಾಗಲಾರದು. ಈ ದೇಶದ ಬಗ್ಗೆ ಅವರಿಗಿದ್ದ ದೂರದೃಷ್ಟಿಯಿಂದಾಗಿ ಅವರು ಕಟ್ಟಿದ ಸಂಸ್ಥೆ ಅವರ ನಿಧನವಾಗಿ 8 ದಶಕಗಳ ನಂತರವೂ ಅವರ ಆದರ್ಶಗಳನ್ನು ಮುಂದುವರೆಸಿಕೊಂಡು 2025 ರಲ್ಲಿ… Read More ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಕಾಳುಮೆಣಸಿನ ರಾಣಿ ಚೆನ್ನಭೈರಾದೇವಿಯ ಕಾನೂರು ಕೋಟೆ

ಪ್ರಪಂಚದಲ್ಲಿ ಹೆಣ್ಣನ್ನು ಪರಮಪೂಜ್ಯಳೆಂದು ಗೌರವಿಸುವ  ಯಾವುದಾದರೂ ದೇಶದಲ್ಲಿ ಅದು ಖಂಡಿತವಾಗಿಯೂ ನಮ್ಮ ಭಾರತದೇಶ ಎಂದು ಹೆಮ್ಮೆಯಾಗಿ ಹೇಳಬಹುದು. ಅದಕ್ಕಾಗಿಯೇ ನಮ್ಮ ಪೂರ್ವಜರು ಯತ್ರ ನಾರ್ಯಂತು ಪೂಜ್ಯಂತೇ ರಮ್ಯಂತೇ ತತ್ರ ದೇವತಃ |  ಯತ್ರ ನಾರ್ಯಂತು ಪೀಡಂತೆ, ದೂಷಂತೆ ತತ್ರ ವಿನಾಶಃ || ಅಂದರೆ ಎಲ್ಲಿ ನಾರಿಯರು ಪೂಜಿಸಲ್ಪಡುವಳೋ ಅಲ್ಲಿ ದೇವತೆಗಳು ಪ್ರಸನ್ನರಾಗಿರುತ್ತಾರೆ. ಅದೇ ರೀತಿ ಎಲ್ಲಿ  ಸ್ತ್ರೀಯರನ್ನು ದೂಷಣೆ ಮಾಡುತ್ತರೋ ಅಲ್ಲಿ ಸಮಾಜವು ನಾಶವಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಹಿಂದೆಲ್ಲಾ ಮನೆಯ ಗಂಡಸರು ಹೊರಗೆ ದುಡಿದು ಸಂಪತ್ತನ್ನು ಗಳಿಸಿ… Read More ಕಾಳುಮೆಣಸಿನ ರಾಣಿ ಚೆನ್ನಭೈರಾದೇವಿಯ ಕಾನೂರು ಕೋಟೆ

ವಿಜಯನಗರದ ಶ್ರೀ ಕೃಷ್ಣದೇವರಾಯ

ವಿಜಯನರದ ಸಾಮ್ರಾಜ್ಯದಲ್ಲಿ ಮುತ್ತು, ರತ್ನ, ಪಚ್ಚೆ, ಹವಗಳನ್ನು ರಸ್ತೆಯ ಬದಿಯಲ್ಲಿ ಬಳ್ಳ ಬಳ್ಳಗಳಲ್ಲಿ ಮಾರುವಂತಹ ಸುವರ್ಣಯುಗವನ್ನು ಸೃಷ್ಟಿಸಿದ್ದಂತಹ, ಯುರೋಪ್ ಮತ್ತು ಏಷ್ಯಾದ ಶ್ರೇಷ್ಠ ಚಕ್ರವರ್ತಿಗಳೊಂದಿಗೆ  ಸರಿ ಸಾಟಿಯಾಗಿ ಸ್ಥಾನ ಪಡೆದ ಭಾರತದ ಹಿಂದೂ ಹೃದಯ ಸಾಮ್ರಾಟ ಶ್ರೀ ಕೃಷ್ಣದೇವರಾಯರ ಜಯಂತಿಯಂದು ಅವರ ಯಶೋಗಾಥೆ ಇದೋ ನಿಮಗಾಗಿ.… Read More ವಿಜಯನಗರದ ಶ್ರೀ ಕೃಷ್ಣದೇವರಾಯ

ಸಾವಿತ್ರಿಬಾಯಿ ಫುಲೆ

ಮಹಿಳಾ ಹಕ್ಕಿನ ಗಂಧಗಾಳಿಯೂ ಗೊತ್ತಿಲ್ಲದ ದಿನಗಳಲ್ಲಿ ಮಹಿಳಾ ಶಿಕ್ಷಣ ಮತ್ತು ಸಬಲೀಕರಣಕ್ಕೆ ಹೋರಾಟ ನಡೆಸಿದ ಶ್ರೀಮತಿ ಸಾವಿತ್ರಿಬಾಯಿ ಫುಲೆಯವರ ಜನ್ಮದಿನವನ್ನು ಬಾಲಿಕಾ ದಿನ್ ಎಂದು ಆಚರಿಸಲಾಗುತ್ತಿದ್ದು, ಶ್ರೀಮತಿ ಸಾವಿತ್ರಿಬಾಯಿ ಫುಲೆ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಸಾವಿತ್ರಿಬಾಯಿ ಫುಲೆ

ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..

ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿತ್ಯ ಶಾಖೆಗಳಿಗೆ ಹೋಗುವ  ಆಬಾವೃದ್ದರಾದಿಯಾದ ಸ್ವಯಂಸೇವಕರಿಗೆ  ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..  ಹಾಡು ಖಂಡಿತವಾಗಿಯೂ ತಿಳಿದೇ ಇರುತ್ತದೆ. ಈ ಹಾಡಿನ ಪಲ್ಲವಿ ಮತ್ತು ಚರಣಗಳಲ್ಲಿ ಬರುವ ಪ್ರತಿಯೊಂದು ಪದವೂ ಸ್ವಯಂಸೇವಕನ ಬಾಳಿನಲ್ಲಿ ಅಕ್ಷರಶಃ ಸತ್ಯವಾಗಿರುವುದಕ್ಕೆ ನನ್ನಂತಹ ಕೋಟ್ಯಾಂತರ ಸ್ವಯಂಸೇವಕರೇ ಸಾಕ್ಷಿಯಾಗಿದೆ. ಹಾಗಾಗಿ, ವಯಕ್ತಿಕವಾಗಿ ನನಗಂತೂ ಪ್ರತೀ ಬಾರಿ ಈ ಹಾಡು ಹಾಡುವಾಗಲಾಗಲೀ ಇಲ್ಲವೇ ಕೇಳುವಾಗಲೀ ಮೈ ರೋಮಾಂಚನ ಗೊಳ್ಳುತ್ತದೆ. ಇಷ್ಟೆಲ್ಲಾ ಪೀಠಿಕೆ ಯಾಕಪ್ಪಾ? ಎಂದು ನೀವೆಲ್ಲ ಯೋಚಿಸುತ್ತಿರುವುದಕ್ಕೆ ಕಾರಣವಿದೆ. ಇತ್ತೀಚೆಗೆ ಸಾಮಾಜಿಕ… Read More ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..