ವಿಜಯನಗರ ಸಂಸ್ಥಾನದ ಸಂಸ್ಥಾಪನಾ ದಿನ ಮತ್ತು ಹಕ್ಕ- ಬುಕ್ಕರ ಜನ್ಮದಿನ

ಗುರು ವಿದ್ಯಾರಣ್ಯರು ತಮ್ಮ ಪಾಂಡಿತ್ಯವನ್ನೆಲ್ಲಾ ಧಾರೆ ಎರೆದು ಮತ್ತು ಅಷ್ಟೆಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು 3600 ವರ್ಷಗಳ ಕಾಲ ವಿಜಯನಗರ ಸಾಮ್ರಾಜ್ಯ ವೈಭವದಿಂದ ಮೆರೆಯಬೇಕು ಎಂದು ಬಯಸಿದ್ದರೂ, ವಿಧಿಯಾಟದ ಮುಂದೆ ಅವರ ಯೋಜನೆಗಳೆಲ್ಲವೂ ತಲೆಕೆಳಗಾದ ಘನ ಘೋರ ಇತಿಹಾಸ ಇದೋ ನಿಮಗಾಗಿ… Read More ವಿಜಯನಗರ ಸಂಸ್ಥಾನದ ಸಂಸ್ಥಾಪನಾ ದಿನ ಮತ್ತು ಹಕ್ಕ- ಬುಕ್ಕರ ಜನ್ಮದಿನ

ದುರ್ಗಾ ವಸತಿ, ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ

ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ದುರ್ಗಾವಸತಿಯ ಬಡಾವಣೆಗಳನ್ನು ನಿಶ್ಚಯಿಸಿದಾಗ ಅದರ ವಿಸ್ತೀರ್ಣವನ್ನು ನೋಡಿಯೇ ತಲೆ ತಿರುರುಗುವ ಹಾಗಿತ್ತು. ನಂಜಪ್ಪ ವೃತ್ತದಿಂದ ಹಿಡಿದು ವಿದ್ಯಾರಣ್ಯಪುರದ ಮುಖ್ಯರಸ್ತೆಯ ಸಂಪೂರ್ಣ ಬಲಭಾಗ ಬಿಇಎಲ್, ಹೆಚ್.ಎಂ.ಟಿ, ಐಇಸಿಹೆಚ್ ಬಡಾವಣೆ, ಜ್ನಾನೇಶ್ವರಿ ಬಡಾವಣೆ, ವೆಂಕಟಸ್ವಾಮಪ್ಪ ಬಡಾವಣೆ, ಬಸವಸಮಿತಿ, ನರಸೀಪುರ, ದುರ್ಗಾ ಬಡಾವಣೆ, ಆಂಜನೇಯಸ್ವಾಮಿ ಬಡಾವಣೆ ಉಫ್ ಹೇಳುವುದಿರಲಿ ನೆನೆಸಿಕೊಂಡರೇ ಸಾಕು ಮೈ ಜುಮ್ಮೆನೆಸುವಷ್ಟು ವಿಸ್ತೀರ್ಣ ಹೊಂದಿದ ಪ್ರದೇಶಗಳಿಂದ ಕೂಡಿತ್ತು. ಬೈಠಕ್ಕಿಗೆ ಬಂದ ಕಾರ್ಯಕರ್ತರ ಸಂಖ್ಯೆ ನೋಡಿದಾಗ, ಇದೇನು ಸಮಸ್ಯೆಯಾಗದು ಒಂದೆರಡು… Read More ದುರ್ಗಾ ವಸತಿ, ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ

ಬೆಂಗಳೂರಿನ ಎಂ ಜಿ ರಸ್ತೆಯ ಬೃಂದಾವನ್ ಹೋಟೆಲ್

ಬೆಂಗಳೂರಿನ ಎಂ.ಜಿ. ರಸ್ತೆಯ ಪಾಶ್ಚಾತ್ಯ ಸಂಸ್ಕೃತಿಯ ನಡುವೆಯೂ ಅಪ್ಪಟ ದಕ್ಷಿಣ ಭಾರತೀಯ ಆಹಾರಗಳ ಜೊತೆಗೆ ರುಚಿಕರವಾದ ಊಟವನ್ನು ಜನಸಾಮಾನ್ಯರಿಗೂ ಕೈ ಗೆಟುಕುವ ಬೆಲೆಯಲ್ಲಿ ಉಣಬಡಿಸುತ್ತಿದ್ದಂತಹ ಗತ ವೈಭವದ ಬೃಂದಾವನ್ ಹೋಟೆಲ್ ಕುರಿತಾಗಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬೆಂಗಳೂರಿನ ಎಂ ಜಿ ರಸ್ತೆಯ ಬೃಂದಾವನ್ ಹೋಟೆಲ್

ರಾಷ್ಟ್ರಗೀತೆ, ಜನಗಣಮನದ ಭಾವಾರ್ಥ ಮತ್ತು ಗೂಡಾರ್ಥ

ನಮ್ಮ ರಾಷ್ಟ್ರ ಗೀತೆ ಜನಗಣಮನವನ್ನು ರಾಷ್ಟ್ರಕವಿ ಶ್ರೀ ರವೀಂದ್ರ ನಾಥ್ ಟ್ಯಾಗೋರ್ ಅವರು ದೇಶದ ಸ್ತುತಿಗಾಗಿ ಬರೆದಿದ್ದದ್ದಲ್ಲ ಬದಲಾಗಿ ಐದನೆಯ ಬ್ರಿಟಿಷ್ ರಾಜ ಜಾರ್ಜ್ ಅವರನ್ನು ಹೊಗಳುವುದಕ್ಕಾಗಿ ಬರೆದ್ದದ್ದು ಎಂಬ ವಿವಾದ ಮೊದಲಿನಿಂದಲೂ ಇತ್ತು. ಈಗಲೂ ಇದೆ ಮತ್ತು ಮುಂದೆಯೂ ಇದ್ದೇಿ ಇರುತ್ತದೆ. ಕನ್ನಡಿಗರಿಗೆ ಮೂಲ ಗೀತೆಯನ್ನು ಕೇಳಿದಾಗ ಅಷ್ಟೊಂದು ಸರಿಯಾಗಿ ಅರ್ಥವಾಗದಿದ್ದದ್ದು ಈಗ ಕನ್ನಡದಲ್ಲಿಯೇ ಅದರ ಭಾವಾನುವಾದವನ್ನು ಕೇಳಿದಾಗ ಅಂದಿನ ವಿವಾದದಲ್ಲಿ ಬಹಳಷ್ಟು ತಿರುಳಿದೆ ಎಂಬುದು ಬಹಳ ಸ್ಪಷ್ಟವಾಗಿ ತಿಳಿದುಬರುತ್ತಿದೆ.   ಸಾಮಾನ್ಯವಾಗಿ ನಾವು ಭೂಮಿಯನ್ನು… Read More ರಾಷ್ಟ್ರಗೀತೆ, ಜನಗಣಮನದ ಭಾವಾರ್ಥ ಮತ್ತು ಗೂಡಾರ್ಥ

ಪರಾಕ್ರಮ ದಿನ

ಇವತ್ತು ಜನವರಿ 23, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹುಟ್ಟಿದ ದಿನ. ಸಾಧಾರಣವಾಗಿ ಹುಟ್ಟಿದ ಹಬ್ಬ ಆಚರಿಸಿಕೊಳ್ಳುವವರು ಬದುಕಿದ್ದಲ್ಲಿ ಅವರ ಆಯಸ್ಸು ಇನ್ನಷ್ಟು ವೃದ್ದಿಯಾಗಲಿ ಎಂದು ವರ್ಧಂತಿ ಆ‍ಚರಿಸುತ್ತೇವೆ. ಅಕಸ್ಮಾತ್ ಆವರು ಮೃತಪಟ್ಟಿದ್ದಲ್ಲಿ ಜಯಂತಿಯನ್ನು ಆಚರಿಸುತ್ತೇವೆ. ಸುಭಾಷ್ ಚಂದ್ರ ಬೋಸ್ ಅವರ 126 ನೇ ಜನ್ಮದಿನದಂದು ಅದನ್ನು ವರ್ಧಂತಿ ಕರೆಯಬೇಕೋ ಇಲ್ಲವೇ ಜಯಂತಿ ಎಂದು ಹೇಳಬೇಕೋ ಎಂಬ ಜಿಜ್ಞಾಸೆ ಬಹಳ ವರ್ಷಗಳಿಂದಲೂ ನನಗೆ ಕಾಡುತ್ತಿತ್ತು. ಬಹುಶಃ ಇಂತಹ ಜಿಜ್ಞಾಸೆ ಹಲವಾರು ಜನರಿಗೆ ಕಾದಿರುವುದನ್ನು ಗಮನಿಸಿದ ಪ್ರಸಕ್ತ… Read More ಪರಾಕ್ರಮ ದಿನ

ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಅಭಿಯಾನ

ನಾವೆಲ್ಲರೂ ಕೇಳಿ, ಓದಿ, ನೋಡಿ ತಿಳಿದಿರುವಂತೆ ಅಯೊಧ್ಯೆ ಪ್ರಭು ಶ್ರೀರಾಮ ಚಂದ್ರನ ಜನ್ಮಸ್ಥಳ. ಆತ ತನ್ನ ಆದರ್ಶಗಳಿಂದಾಗ ಮರ್ಯಾದಾ ಪುರುಶೋತ್ತಮ ಎನಿಸಿಕೊಂಡಿದ್ದಲ್ಲದೇ, ಸಕಲ ಹಿಂದೂಗಳ ಆರಾಧ್ಯ ದೈವವಾಗಿ ಪ್ರತಿನಿತ್ಯವೂ ಪ್ರಪಂಚಾದ್ಯಂತ ಕೋಟ್ಯಾಂತರ ಮನ ಮತ್ತು ಮನೆಗಳಲ್ಲಿ ಪೂಜೆಗೆ ಪಾತ್ರರಾಗುತ್ತಿದ್ದಾನೆ. ವಾಲ್ಮೀಕಿ ವಿರಚಿತ ರಾಮಯಣ ಪ್ರಪಂಚದ ಅತ್ಯಂತ ಪುರಾತನ ಗ್ರಂಥವಾಗಿದ್ದು ಇಂದಿಗೂ ಅನೇಕ ಮುಸ್ಲಿಂ ರಾಷ್ಟ್ರಗಳೂ ಸೇರಿದಂತೆ ಪ್ರಪಂಚಾದ್ಯಂತ ಹಲವಾರು ದೇಶಗಳಲ್ಲಿ ಪ್ರಭು ಶ್ರೀರಾಮ ಆಡಳಿತಾತ್ಮಕವಾಗಿ ಆದರ್ಶ ಪುರುಷನಾಗಿ ಆರಾಧಿಸುತ್ತಾರೆ. ಇಂತಹ ಪ್ರಭು ಶ್ರೀರಾಮನ ಮಂದಿರ ಕೆಲವು ಮತಾಂಧರ… Read More ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಅಭಿಯಾನ

ಮಾತೃ ಭಿಕ್ಷೆ, ಸಹಪಂಕ್ತಿ ಭೋಜನ

ಸುಮಾರು 175 ವರ್ಷಗಳ ಹಿಂದಿನ ಘಟನೆ. ಧನ್ಯಾ ಎಂಬ 50ರ ಪ್ರಾಯದ ಕೆಳಜಾತಿಗೆ ಸೇರಿದ ಮಹಿಳೆ ಒಬ್ಬರು ಅವರು ಕೆಲಸ ಮಾಡುತ್ತಿದ್ದ ಮನೆಯ 5 ವರ್ಷದ ಬ್ರಾಹ್ಮಣ ಹುಡುಗನನ್ನು ಬಲು ಅಕ್ಕರೆಯಿಂದ ನೋಡಿಕೊಳ್ಳುತ್ತಿದ್ದಳು. ಅಕೆಗೆ ಆ ಬಾಲಕನ ಮೇಲೆ ಬಲು ಪ್ರೀತಿ. ಆತನೀಗೂ ಅಕೆಯೆಂದರೆ ಬಲು ಅಕ್ಕರೆ ಹಾಗಾಗಿ ಅವರಿಬ್ಬರೂ ಬಹಳ ಅನ್ಯೋನ್ಯತೆಯಿಂದ್ದಿದ್ದರು. ಅದೊಂದು ದಿನ ಆಕೆ ಆ ಬಾಲಕನೊಂದಿಗೆ ಒಂದು ವಿಷಯವನ್ನು ನಿವೇದಿಸಿಕೊಂಡಾಗ ಕೂಡಲೇ ಆ ಬಾಲಕ ಆಕೆಯ ಇಚ್ಛೆಯನ್ನು ಖಂಡಿತವಾಗಿಯೂ ನೆರವೇರಿಸಿಕೊಡುತ್ತೇನೆ ಎಂದು ಭಾಷೆ… Read More ಮಾತೃ ಭಿಕ್ಷೆ, ಸಹಪಂಕ್ತಿ ಭೋಜನ

ನೋಡುವ ದೃಷ್ಟಿಕೋನ

ಈ ಚಿತ್ರವನ್ನು ನೋಡಿದಾಕ್ಷಣವೇ, ಅರೇ ಇದೇನಿದು ಅಶ್ಲೀಲ ಚಿತ್ರವನ್ನು ಹಾಕಿದ್ದಾರಲ್ಲಾ ಎಂದು ಯೋಚಿಸಬಹುದು. ಇಲ್ವೇ, ಇದೇನಿದು? ಸೆರೆಮನೆಯಲ್ಲಿರುವ ಈ ಇಳೀ ವಯಸ್ಸಿನವ ಸಣ್ಣ ವಯಸ್ಸಿನ ಹುಡುಗಿಯೊಂದಿಗೆ ಕಾಮಕೇಳಿಯಲ್ಲಿ ತೊಡಗಿದ್ದಾರಲ್ಲಾ? ಎಂಬ ಅನುಮಾನವೂ ಮೂಡಿ ಬರಬಹುದು ಆದರೆ ಈ ಪ್ರಸಂಗದ ಹಿಂದಿನ ಐತಿಹಾಸಿಕ ಕರಾಳ ಕಥನವನ್ನು ತಿಳಿದರೇ ಎಲ್ಲರಿಗೂ ಬೇಸರವಾಗುವುದಲ್ಲದೇ ಮಮ್ಮಲ ಮರುಗದೇ ಇರುವುದಿಲ್ಲ. ಫ್ರಾನ್ಸ್‌ನಲ್ಲಿ ಲೂಯಿಸ್‌ XIV ಆಳ್ವಿಕೆಯ ಕಾಲದಲ್ಲಿ ವಯಸ್ಸಾದ ವೃದ್ಧರೊಬ್ಬರು ಹಸಿವಿನಿಂದಾಗಿ ರೊಟ್ಟಿಯನ್ನೂ ಕೊಳ್ಳಲೂ ಹಣವಿಲ್ಲದಿದ್ದ ಕಾರಣ ಅಂಗಡಿಯೊಂದರಲ್ಲಿ ರೊಟ್ಟಿಯೊಂದನ್ನು ಕದ್ದಿದ್ದಕ್ಕಾಗಿ ಆ ಬಡ… Read More ನೋಡುವ ದೃಷ್ಟಿಕೋನ

ಸೂಳೆ ಕೆರೆ (ಶಾಂತಿ ಸಾಗರ)

ಸೂಳೆಕೆರೆ ಎಂಬ ಹೆಸರನ್ನು ಕೇಳಲು ಮುಜುಗರ ಎನಿಸಿದರೂ, ಅ ಕೆರೆಯನ್ನು ಕಟ್ಟಿಸುವ ಹಿಂದಿರುವ ಪತಿತ ಪಾವನೆಯ ಪಾವಿತ್ರತೆ ನಿಜಕ್ಕೂ ಅದ್ಭುತವಾಗಿದ್ದು ಅದರ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಸೂಳೆ ಕೆರೆ (ಶಾಂತಿ ಸಾಗರ)