ಪರಾಕ್ರಮ ದಿನ

ಇವತ್ತು ಜನವರಿ 23, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹುಟ್ಟಿದ ದಿನ. ಸಾಧಾರಣವಾಗಿ ಹುಟ್ಟಿದ ಹಬ್ಬ ಆಚರಿಸಿಕೊಳ್ಳುವವರು ಬದುಕಿದ್ದಲ್ಲಿ ಅವರ ಆಯಸ್ಸು ಇನ್ನಷ್ಟು ವೃದ್ದಿಯಾಗಲಿ ಎಂದು ವರ್ಧಂತಿ ಆ‍ಚರಿಸುತ್ತೇವೆ. ಅಕಸ್ಮಾತ್ ಆವರು ಮೃತಪಟ್ಟಿದ್ದಲ್ಲಿ ಜಯಂತಿಯನ್ನು ಆಚರಿಸುತ್ತೇವೆ. ಸುಭಾಷ್ ಚಂದ್ರ ಬೋಸ್ ಅವರ 126 ನೇ ಜನ್ಮದಿನದಂದು ಅದನ್ನು ವರ್ಧಂತಿ ಕರೆಯಬೇಕೋ ಇಲ್ಲವೇ ಜಯಂತಿ ಎಂದು ಹೇಳಬೇಕೋ ಎಂಬ ಜಿಜ್ಞಾಸೆ ಬಹಳ ವರ್ಷಗಳಿಂದಲೂ ನನಗೆ ಕಾಡುತ್ತಿತ್ತು. ಬಹುಶಃ ಇಂತಹ ಜಿಜ್ಞಾಸೆ ಹಲವಾರು ಜನರಿಗೆ ಕಾದಿರುವುದನ್ನು ಗಮನಿಸಿದ ಪ್ರಸಕ್ತ… Read More ಪರಾಕ್ರಮ ದಿನ

ಮಾತೃ ಭಿಕ್ಷೆ, ಸಹಪಂಕ್ತಿ ಭೋಜನ

ಸುಮಾರು 175 ವರ್ಷಗಳ ಹಿಂದಿನ ಘಟನೆ. ಧನ್ಯಾ ಎಂಬ 50ರ ಪ್ರಾಯದ ಕೆಳಜಾತಿಗೆ ಸೇರಿದ ಮಹಿಳೆ ಒಬ್ಬರು ಅವರು ಕೆಲಸ ಮಾಡುತ್ತಿದ್ದ ಮನೆಯ 5 ವರ್ಷದ ಬ್ರಾಹ್ಮಣ ಹುಡುಗನನ್ನು ಬಲು ಅಕ್ಕರೆಯಿಂದ ನೋಡಿಕೊಳ್ಳುತ್ತಿದ್ದಳು. ಅಕೆಗೆ ಆ ಬಾಲಕನ ಮೇಲೆ ಬಲು ಪ್ರೀತಿ. ಆತನೀಗೂ ಅಕೆಯೆಂದರೆ ಬಲು ಅಕ್ಕರೆ ಹಾಗಾಗಿ ಅವರಿಬ್ಬರೂ ಬಹಳ ಅನ್ಯೋನ್ಯತೆಯಿಂದ್ದಿದ್ದರು. ಅದೊಂದು ದಿನ ಆಕೆ ಆ ಬಾಲಕನೊಂದಿಗೆ ಒಂದು ವಿಷಯವನ್ನು ನಿವೇದಿಸಿಕೊಂಡಾಗ ಕೂಡಲೇ ಆ ಬಾಲಕ ಆಕೆಯ ಇಚ್ಛೆಯನ್ನು ಖಂಡಿತವಾಗಿಯೂ ನೆರವೇರಿಸಿಕೊಡುತ್ತೇನೆ ಎಂದು ಭಾಷೆ… Read More ಮಾತೃ ಭಿಕ್ಷೆ, ಸಹಪಂಕ್ತಿ ಭೋಜನ

ನೋಡುವ ದೃಷ್ಟಿಕೋನ

ಈ ಚಿತ್ರವನ್ನು ನೋಡಿದಾಕ್ಷಣವೇ, ಅರೇ ಇದೇನಿದು ಅಶ್ಲೀಲ ಚಿತ್ರವನ್ನು ಹಾಕಿದ್ದಾರಲ್ಲಾ ಎಂದು ಯೋಚಿಸಬಹುದು. ಇಲ್ವೇ, ಇದೇನಿದು? ಸೆರೆಮನೆಯಲ್ಲಿರುವ ಈ ಇಳೀ ವಯಸ್ಸಿನವ ಸಣ್ಣ ವಯಸ್ಸಿನ ಹುಡುಗಿಯೊಂದಿಗೆ ಕಾಮಕೇಳಿಯಲ್ಲಿ ತೊಡಗಿದ್ದಾರಲ್ಲಾ? ಎಂಬ ಅನುಮಾನವೂ ಮೂಡಿ ಬರಬಹುದು ಆದರೆ ಈ ಪ್ರಸಂಗದ ಹಿಂದಿನ ಐತಿಹಾಸಿಕ ಕರಾಳ ಕಥನವನ್ನು ತಿಳಿದರೇ ಎಲ್ಲರಿಗೂ ಬೇಸರವಾಗುವುದಲ್ಲದೇ ಮಮ್ಮಲ ಮರುಗದೇ ಇರುವುದಿಲ್ಲ. ಫ್ರಾನ್ಸ್‌ನಲ್ಲಿ ಲೂಯಿಸ್‌ XIV ಆಳ್ವಿಕೆಯ ಕಾಲದಲ್ಲಿ ವಯಸ್ಸಾದ ವೃದ್ಧರೊಬ್ಬರು ಹಸಿವಿನಿಂದಾಗಿ ರೊಟ್ಟಿಯನ್ನೂ ಕೊಳ್ಳಲೂ ಹಣವಿಲ್ಲದಿದ್ದ ಕಾರಣ ಅಂಗಡಿಯೊಂದರಲ್ಲಿ ರೊಟ್ಟಿಯೊಂದನ್ನು ಕದ್ದಿದ್ದಕ್ಕಾಗಿ ಆ ಬಡ… Read More ನೋಡುವ ದೃಷ್ಟಿಕೋನ

ಸೂಳೆ ಕೆರೆ (ಶಾಂತಿ ಸಾಗರ)

ಸೂಳೆಕೆರೆ ಎಂಬ ಹೆಸರನ್ನು ಕೇಳಲು ಮುಜುಗರ ಎನಿಸಿದರೂ, ಅ ಕೆರೆಯನ್ನು ಕಟ್ಟಿಸುವ ಹಿಂದಿರುವ ಪತಿತ ಪಾವನೆಯ ಪಾವಿತ್ರತೆ ನಿಜಕ್ಕೂ ಅದ್ಭುತವಾಗಿದ್ದು ಅದರ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಸೂಳೆ ಕೆರೆ (ಶಾಂತಿ ಸಾಗರ)

ಗೌರವ

ನಮ್ಮ ಸನಾತನ ಧರ್ಮದಲ್ಲಿ ಮೊತ್ತ ಮೊದಲಬಾರಿಗೆ ನಮಗೆ ಅರಿವೇ ಇಲ್ಲದಂತೆಯೇ ನಮಗೆಲ್ಲಾ ಕಲಿಸುವುದೇ ದೈವ ಭಕ್ತಿ ಮತ್ತು ಗುರು ಹಿರಿಯರಿಗೆ ಗೌರವವನ್ನು ಕೊಡುವುದೇ ಆಗಿದೆ. ಮನೆಯೇ ಮೊದಲ ಪಾಠ ಶಾಲೆ ತಂದೆ ತಾಯಿಯರೇ ಮೊದಲ ಗುತು ಎನ್ನುವುದು ನಮಗೆಲ್ಲರಿಗೂ ತಿಳಿದಿರುವ ವಿಷಯ. ಮನೆಗಳಲ್ಲಿ ಸಣ್ಣ ವಯಸ್ಸಿನ ಮಕ್ಕಳು ಸ್ವಲ್ಪ ಅಕ್ಕ ಪಕ್ಕದಲ್ಲಿ ನೋಡಿದ್ದು ಮತ್ತು ಕೇಳಿದ್ದು ಅದಕ್ಕೆ ಅರಿವಾಗುತ್ತಿದೆ ಅಂದ ತಕ್ಷಣ ಅದಕ್ಕೆ ಪ್ರತಿಯಾಗಿ ಅದು ಕೈ ಕಾಲು ಬಡಿಯುತ್ತಲೋ ಇಲ್ಲವೇ ಕಿಸಕ್ಕನೇ ನಗುವ ಮೂಲಕ ಪ್ರತ್ಯುತ್ತರ… Read More ಗೌರವ

ಕೊಹಿನೂರು ವಜ್ರ ನಮ್ಮ ಕರ್ನಾಟಕದ ಸ್ವತ್ತು 

ಅರೇ 105.6 ಕ್ಯಾರೆಟ್ ತೂಕದ  ಪ್ರಸ್ತುತ 350 ಮಿಲಿಯನ್ ಯುಎಸ್ ಡಾಲರ್ ಅಂದರೆ 23,28,95,07,500 ರೂ. ಬೆಲೆ ಬಾಳುವಂತಹ ಲಂಡನ್ ಗೋಪುರದ ಜ್ಯುವೆಲ್ಹೌಸ್‌ನಲ್ಲಿ 1911 ರಲ್ಲಿ ಕ್ವೀನ್ ಮೇರಿಯ ಕಿರೀಟದದ ಮೂಲಕ ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಗಿರುವ ಆ ಕೋಹಿನೂರ್ ವಜ್ರವೆಲ್ಲಿ ನಮ್ಮ ಕರ್ನಾಟಕವೆಲ್ಲಿ?  ಅಲ್ಲಿಗೂ ಇಲ್ಲಿಗೂ ಎಲ್ಲಿಯ ಬಾದರಾಯಣ ಸಂಬಂಧ? ಸ್ವಲ್ಪ ಉಸಿರು ಬಿಗಿ ಮಾಡಿಕೊಂಡು ಇದನ್ನು ಕೇಳ್ತಾ/ಈ ಲೇಖನ ಓದುತ್ತಾ ಹೋದಂತೆಲ್ಲಾ ನಿಮಗೇ ಅರ್ಥವಾಗುತ್ತದೆ. ಆರ್ಟಿಐ ಕಾರ್ಯಕರ್ತ ಶ್ರೀ ರೋಹಿತ್ ಸಬರ್ ವಾಲ್ ಅವರು ಮಾಹಿತಿ ಹಕ್ಕು… Read More ಕೊಹಿನೂರು ವಜ್ರ ನಮ್ಮ ಕರ್ನಾಟಕದ ಸ್ವತ್ತು 

ಬಟ್ಟಾ ಮಜಾರ್

ಬ್ರಾಹ್ಮಣರು ಧರಿಸುವ ಯಜ್ಞೋಪವೀತದ ಮಹತ್ವ ಮತ್ತು ಅದರ ತೂಕಕ್ಕಿರುವ ಬೆಲೆ ಮತ್ತು ಕಾಶ್ಮೀರೀ ಪಂಡಿತರ ರಾಶಿ ರಾಶಿ ಯಜ್ಞೋಪವೀತವನ್ನು ಗುಡ್ಡೇ ಹಾಕಿ ಬೆಂಕಿ ಹಾಕಿದ ಮತಾಂಧ ಮುಸಲ್ಮಾರ ಅಟ್ಟಹಾಸದ ಮಟ್ಟಾ ಮಜಾರ್ ಕಥೆ ವ್ಯಥೆ ಇದೋ ನಿಮಗಾಗಿ… Read More ಬಟ್ಟಾ ಮಜಾರ್

ಛತ್ರಪತಿ ಶಿವಾಜಿ ಮಹಾರಾಜ್

ಹಿಂದೂ ಹೃದಯ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ
Read More ಛತ್ರಪತಿ ಶಿವಾಜಿ ಮಹಾರಾಜ್