ಗೌರವ

ನಮ್ಮ ಸನಾತನ ಧರ್ಮದಲ್ಲಿ ಮೊತ್ತ ಮೊದಲಬಾರಿಗೆ ನಮಗೆ ಅರಿವೇ ಇಲ್ಲದಂತೆಯೇ ನಮಗೆಲ್ಲಾ ಕಲಿಸುವುದೇ ದೈವ ಭಕ್ತಿ ಮತ್ತು ಗುರು ಹಿರಿಯರಿಗೆ ಗೌರವವನ್ನು ಕೊಡುವುದೇ ಆಗಿದೆ. ಮನೆಯೇ ಮೊದಲ ಪಾಠ ಶಾಲೆ ತಂದೆ ತಾಯಿಯರೇ ಮೊದಲ ಗುತು ಎನ್ನುವುದು ನಮಗೆಲ್ಲರಿಗೂ ತಿಳಿದಿರುವ ವಿಷಯ. ಮನೆಗಳಲ್ಲಿ ಸಣ್ಣ ವಯಸ್ಸಿನ ಮಕ್ಕಳು ಸ್ವಲ್ಪ ಅಕ್ಕ ಪಕ್ಕದಲ್ಲಿ ನೋಡಿದ್ದು ಮತ್ತು ಕೇಳಿದ್ದು ಅದಕ್ಕೆ ಅರಿವಾಗುತ್ತಿದೆ ಅಂದ ತಕ್ಷಣ ಅದಕ್ಕೆ ಪ್ರತಿಯಾಗಿ ಅದು ಕೈ ಕಾಲು ಬಡಿಯುತ್ತಲೋ ಇಲ್ಲವೇ ಕಿಸಕ್ಕನೇ ನಗುವ ಮೂಲಕ ಪ್ರತ್ಯುತ್ತರ… Read More ಗೌರವ

ಕೊಹಿನೂರು ವಜ್ರ ನಮ್ಮ ಕರ್ನಾಟಕದ ಸ್ವತ್ತು 

ಅರೇ 105.6 ಕ್ಯಾರೆಟ್ ತೂಕದ  ಪ್ರಸ್ತುತ 350 ಮಿಲಿಯನ್ ಯುಎಸ್ ಡಾಲರ್ ಅಂದರೆ 23,28,95,07,500 ರೂ. ಬೆಲೆ ಬಾಳುವಂತಹ ಲಂಡನ್ ಗೋಪುರದ ಜ್ಯುವೆಲ್ಹೌಸ್‌ನಲ್ಲಿ 1911 ರಲ್ಲಿ ಕ್ವೀನ್ ಮೇರಿಯ ಕಿರೀಟದದ ಮೂಲಕ ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಗಿರುವ ಆ ಕೋಹಿನೂರ್ ವಜ್ರವೆಲ್ಲಿ ನಮ್ಮ ಕರ್ನಾಟಕವೆಲ್ಲಿ?  ಅಲ್ಲಿಗೂ ಇಲ್ಲಿಗೂ ಎಲ್ಲಿಯ ಬಾದರಾಯಣ ಸಂಬಂಧ? ಸ್ವಲ್ಪ ಉಸಿರು ಬಿಗಿ ಮಾಡಿಕೊಂಡು ಇದನ್ನು ಕೇಳ್ತಾ/ಈ ಲೇಖನ ಓದುತ್ತಾ ಹೋದಂತೆಲ್ಲಾ ನಿಮಗೇ ಅರ್ಥವಾಗುತ್ತದೆ. ಆರ್ಟಿಐ ಕಾರ್ಯಕರ್ತ ಶ್ರೀ ರೋಹಿತ್ ಸಬರ್ ವಾಲ್ ಅವರು ಮಾಹಿತಿ ಹಕ್ಕು… Read More ಕೊಹಿನೂರು ವಜ್ರ ನಮ್ಮ ಕರ್ನಾಟಕದ ಸ್ವತ್ತು 

ಬಟ್ಟಾ ಮಜಾರ್

ಬ್ರಾಹ್ಮಣರು ಧರಿಸುವ ಯಜ್ಞೋಪವೀತದ ಮಹತ್ವ ಮತ್ತು ಅದರ ತೂಕಕ್ಕಿರುವ ಬೆಲೆ ಮತ್ತು ಕಾಶ್ಮೀರೀ ಪಂಡಿತರ ರಾಶಿ ರಾಶಿ ಯಜ್ಞೋಪವೀತವನ್ನು ಗುಡ್ಡೇ ಹಾಕಿ ಬೆಂಕಿ ಹಾಕಿದ ಮತಾಂಧ ಮುಸಲ್ಮಾರ ಅಟ್ಟಹಾಸದ ಮಟ್ಟಾ ಮಜಾರ್ ಕಥೆ ವ್ಯಥೆ ಇದೋ ನಿಮಗಾಗಿ… Read More ಬಟ್ಟಾ ಮಜಾರ್

ಜಲಿಯನ್ ವಾಲಾ ಭಾಗ್ ಹತ್ಯಾಕಾಂಡ

ಏಪ್ರಿಲ್ 13, 1919 ರಂದು ಬೈಶಾಖೀ ಹಬ್ಬದ ದಿನದಂದು ಸ್ವಾತಂತ್ರ್ಯ ಹೋರಾಟಗಾರರನ್ನು ಅಂದಿನ ಬ್ರಿಟಿಷ್ ಸರ್ಕಾರ ಏಕಾಏಕಿ ಬಂಧಿಸಿ, ಗಡೀಪಾರು ಮಾಡುತಿದ್ದರ ವಿರುದ್ಧ ಪಂಜಾಬಿನ ಅಮೃತ್ ಸರದ ಮತ್ತು ಸುತ್ತ ಮುತ್ತಲಿನ ಗ್ರಾಮಸ್ಥರು ಜಲಿಯನ್ ವಾಲಾ ಭಾಗ್ ನಲ್ಲಿ ಶಾಂತಿಯುತ ಪ್ರತಿಭಟನೆಯ ಸಮಯದಲ್ಲಿ ನಡೆದ ಹತ್ಯಾಕಾಂಡದ ಕಥೆ-ವ್ಯಥೆ ಸಂಪೂರ್ಣ ವಿವರಗಳು ಇದೋ ನಿಮಗಾಗಿ
Read More ಜಲಿಯನ್ ವಾಲಾ ಭಾಗ್ ಹತ್ಯಾಕಾಂಡ

ಛತ್ರಪತಿ ಶಿವಾಜಿ ಮಹಾರಾಜ್

ಮೊಘಲರ ಧಾಳಿಯನ್ನು ಸಮರ್ಥವಾಗಿ ಹಿಮ್ಮೆಟ್ಟಿ ಹಿಂದವೀ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದ, ಹಿಂದೂ ಹೃದಯ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ
Read More ಛತ್ರಪತಿ ಶಿವಾಜಿ ಮಹಾರಾಜ್