ಶಬರಿ

ರಾಮನ ಬರುವಿಕೆಗಾಗಿಯೇ ವರ್ಷಾನುಗಟ್ಟಲೆ ಕಾಯ್ದು, ರಾಮನ ದರ್ಶನ ಮಾಡಿ ಆತನಿಗೆ ಆತಿಥ್ಯ ನೀಡಿ ಮುಕ್ತಿಯನ್ನು ಪಡೆದ, ಭಕ್ತಿ ಎಂಬ ಪದಕ್ಕೆ ಅನ್ವರ್ಥವಾಗಿರುವ ಶಬರಿಯ ಸಂಪೂರ್ಣ ವೃತ್ತಾಂತ ಇದೋ ನಿಮಗಾಗಿ… Read More ಶಬರಿ

ಬೇಂದ್ರೇ ಅಜ್ಜನ ಹೃದಯವಂತಿಕೆ

ಅಲ್ಪರಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲೂ ಕೊಡೆ ಹಿಡಿಯುತ್ತಾರೆ ಎಂಬ ಗಾದೆ ಮಾತನ್ನು ಸುಳ್ಳು ಮಾಡುವಂತಹ, ಸಂತೃಪ್ತಿ ಎನ್ನುವುದು ಕೇವಲ ಹಣ, ಆಸ್ತಿ, ಅಂತಸ್ತು ಮತ್ತು ಐಷಾರಾಮ್ಯವಲ್ಲದೇ, ಅದು ನಮ್ಮ ಸರಳತೆ, ವೃತ್ತಿಪರತೆ, ಆತ್ಮ ತೃಪ್ತಿ ಮತ್ತು ಜೀವನ ಶೈಲಿಯಿಂದ ದೊರೆಯುತ್ತದೆ ಎಂದು ತೋರಿಸಿಕೊಡುವ ಇಂದಿನ ಜನಾಂಗಕ್ಕೆ ಪ್ರೇರಣಾದಾಯಿಯಾಗಬಲ್ಲ ಎರಡು ಅಪರೂಪದ ಪ್ರಸಂಗಗಳು ಇದೋ ನಿಮಗಾಗಿ… Read More ಬೇಂದ್ರೇ ಅಜ್ಜನ ಹೃದಯವಂತಿಕೆ

ಅಪರಿಚಿತರ ಮಾನವೀಯತೆ

ಅಪರಿಚಿತ ವ್ಯಕ್ತಿಯೊಬ್ಬರ ಒಂದು ಸಣ್ಣ ಸಹಾಯ ಹೇಗೆ ಮತ್ತೊಬ್ಬರ ಜೀವನವನ್ನು ಬದಲಿಸ ಬಲ್ಲದು ಎನ್ನುವುದಕ್ಕೆ ಈ ದೇಶದ ಪ್ರಖ್ಯಾತ ವ್ಯಕ್ತಿಯೊಬ್ಬರ ಜೀವನದ ನೈಜ ಘಟನೆಯ ಈ ಹೃದಯಸ್ಪರ್ಶಿ ಪ್ರಸಂಗ ಇದೋ ನಿಮಗಾಗಿ… Read More ಅಪರಿಚಿತರ ಮಾನವೀಯತೆ

ಕೊಟ್ಟ ಹೆಣ್ಣು ಕುಲಕ್ಕೆ ಹೊರಗಿನವಳೇ?

ತಂದೆ ತಾಯಿಯರ ಆಶಯದ ವಿರುದ್ಧವಾಗಿ ಪ್ರೀತಿಸಿದ ಹುಡುಗನನ್ನು ಮದುವೆಯಾಗಲು ಮನೆ ಬಿಟ್ಟು ಹೋದ ಮಗಳು ನಂತರ ಏನಾದಳು? ಅವಳು ಮತ್ತೆ ತಂದೆಗೆ ಸಿಕ್ಕಿದ್ದು ಎಲ್ಲಿ? ಮತ್ತು ಹೇಗೇ? ಎಂಬ ಕುತೂಹಲಕಾರಿ ಆದರೇ ಅಷ್ಟೇ ಹೃದಯಂಗಮ ಕಥೆ ಇದೋ ನಿಮಗಾಗಿ… Read More ಕೊಟ್ಟ ಹೆಣ್ಣು ಕುಲಕ್ಕೆ ಹೊರಗಿನವಳೇ?

ಸತ್ಪಾತ್ರ ದಾನ

ನಮ್ಮ ಸನಾತನಧರ್ಮದಲ್ಲಿ ನಾವು ದುಡಿದಿದ್ದರಲ್ಲಿ ಸ್ವಲ್ಪ ಭಾಗವನ್ನು ಅವಶ್ಯಕತೆ ಇರುವವರಿಗೆ ದಾನ ರೂಪದಲ್ಲಿ ಕೊಡಬೇಕು ಎಂದಿದೆ. ಆದರೆ ಆ ನಮ್ಮ ಶ್ರಮದ ಗಳಿಕೆ ಸತ್ಪಾತ್ರವಾಗದೇ ಅಪಾತ್ರವಾಗುವ ಅನೇಕ ಕಥೆ-ವ್ಯಥೆ ಇದೋ ನಿಮಗಾಗಿ. … Read More ಸತ್ಪಾತ್ರ ದಾನ

ಗಣಪತಿ ಬಪ್ಪ ಮೋರ್ಯ ಎಂದರೇನು?

ನಾವೆಲ್ಲಾ ಚಿಕ್ಕವರಿದ್ದಾಗ ಮಾಡುತ್ತಿದ್ದ ಗಣೇಶನ ವಿಸರ್ಜನೆಗೂ ಇಂದು ಮಾಡುತ್ತಿರುವ ಗಣೇಶನ ವಿಸರ್ಜನೆಯ ಸಮಯದಲ್ಲಿ ಅಜಗಜಾಂತರ ವೆತ್ಯಾಸವಿದ್ದು, ಗಣೇಶ ಬಂದ ಕಾಯ್ಕಡ್ಬು ತಿಂದ, ಚಿಕ್ಕ ಕೆರೆಲಿ ಬಿದ್ದ ದೊಡ್ಕ ಕೆರೆಯಲ್ಲಿ ಎದ್ದ ಎನ್ನುವ ಘೋಷಣೆಯ ಜಾಗದಲ್ಲಿ ಗಣೇಶ ಬಪ್ಪಾ ಮೋರ್ಯಾ, ಗಣಪತಿ ಬಪ್ಪಾ ಮೋರ್ಯಾ, ಮಂಗಳ ಮೂರ್ತಿ ಮೋರ್ಯಾ ಎಂಬ ಘೋಷಣೆಗಳು ಕೂಗುವಾಗ, ಈ ಮೋರ್ಯ ಎಂದರೆ ಯಾರು ಎಂಬ ಜಿಜ್ಞಾಸೆಗೆ ಇದೋ ಇಲ್ಲಿದೆ ಉತ್ತರ.… Read More ಗಣಪತಿ ಬಪ್ಪ ಮೋರ್ಯ ಎಂದರೇನು?

ಬಿಟ್ಟಿ ಭಾಗ್ಯಗಳಿಗೆ ಶ್ರೀ ಕೃಷ್ಣಾರ್ಜುನರ ಉತ್ತರ

ಸುಖಾ ಸುಮ್ಮನೇ, ಯಾರಿಗೇ ಆದರೂ ಅಳತೆ ಮೀರಿ ಸಂಪತ್ತು ಸಿಕ್ಕಾಗ ಆವರಿಗೆ ಅಹಂಕಾರ ಮತ್ತು ನಿರ್ಲಕ್ಷ್ಯ ಭಾವ ಬಂದು ಹೇಗೆ ಇದ್ದದ್ದೆಲ್ಲವನ್ನೂ ಕಳೆದುಕೊಳ್ಳುತ್ತಾರೆ ಎಂಬುದನ್ನು ಮಹಾಭಾರತದಲ್ಲಿ ಕೃಷ್ಣಾರ್ಜುನರು ತಿಳಿಸಿರುವ ಕುತೂಹಲಕಾರಿ ಪ್ರಸಂಗ ಇದೋ ನಿಮಗಾಗಿ… Read More ಬಿಟ್ಟಿ ಭಾಗ್ಯಗಳಿಗೆ ಶ್ರೀ ಕೃಷ್ಣಾರ್ಜುನರ ಉತ್ತರ

ವೃತ್ತಿಪರತೆ ಮತ್ತು ಆತ್ಮತೃಪ್ತಿ

ಅಲ್ಪರಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲೂ ಕೊಡೆ ಹಿಡಿಯುತ್ತಾರೆ ಎಂಬ ಗಾದೆ ಮಾತನ್ನು ಸುಳ್ಳು ಮಾಡುವಂತಹ, ಸಂತೃಪ್ತಿ ಎನ್ನುವುದು ಕೇವಲ ಹಣ, ಆಸ್ತಿ, ಅಂತಸ್ತು ಮತ್ತು ಐಷಾರಾಮ್ಯವಲ್ಲದೇ, ಅದು ನಮ್ಮ ಸರಳತೆ, ವೃತ್ತಿಪರತೆ, ಆತ್ಮ ತೃಪ್ತಿ ಮತ್ತು ಜೀವನ ಶೈಲಿಯಿಂದ ದೊರೆಯುತ್ತದೆ ಎಂದು ತೋರಿಸಿಕೊಡುವ ಇಂದಿನ ಜನಾಂಗಕ್ಕೆ ಪ್ರೇರಣಾದಾಯಿಯಾಗಬಲ್ಲ ಎರಡು ಅಪರೂಪದ ಪ್ರಸಂಗಗಳು ಇದೋ ನಿಮಗಾಗಿ… Read More ವೃತ್ತಿಪರತೆ ಮತ್ತು ಆತ್ಮತೃಪ್ತಿ

ಹನುಮ ಭೀಮರ ಸಮಾಗಮದಲ್ಲಿ ಭೀಮನ ಗರ್ವಭಂಗ

ಇತ್ತೀಚಿನ ದಿನಗಳಲ್ಲಿ ಕೆಲವರು ತಾನು ಮಹಾನ್ ಶಕ್ತಿಶಾಲಿ ಎಂದು ಭಾವಿಸಿ ತಾನು ಎಂತಹ ತಪ್ಪನ್ನು ಮಾಡಿದರೂ ಜನರು ತನ್ನನ್ನು ಸಹಿಸಿಕೊಳ್ಳುತ್ತಾರೆ. ಅಭಿಮಾನದ ಹೊಳೆಯಲ್ಲಿ ತನ್ನನ್ನು ತೇಲಿಸುತ್ತಾರೆ  ಎಂದು ಭಾವಿಸಿ ಮಾಡಬಾರದ್ದದ್ದೆಲ್ಲಾ ಕೆಲಸಗಳನ್ನು ಮಾಡಿ ಸಿಕ್ಕಿ ಹಾಕಿಕೊಂಡು ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ಸಂಧರ್ಭದಲ್ಲಿ ದ್ವಾಪರಯುಗದ ಮಹಾಭಾರತದಲ್ಲಿ ಭೀಮನೂ ಸಹಾ ತನ್ನಷ್ಟು ಶಕ್ತಿಶಾಲಿ ಈ ಪ್ರಪಂಚದಲ್ಲಿ ಯಾರೂ ಇಲ್ಲಾ ಎಂದು ಮೆರೆಯುತ್ತಿದ್ದಂತಹ ಸಂಧರ್ಭದಲ್ಲಿ ವರಸೆಯಲ್ಲಿ ಅಣ್ಣನಾಗುವ ವಾಯುಪುತ್ರ ಹನುಮಂತನು ಭೀಮನ ಗರ್ವಭಂಗ ಮಾಡಿದ ಕಥಾ ಪ್ರಸಂಗ ನೆನಪಿಗೆ ಬಂದು ಅದನ್ನು… Read More ಹನುಮ ಭೀಮರ ಸಮಾಗಮದಲ್ಲಿ ಭೀಮನ ಗರ್ವಭಂಗ