ಆಪದ್ಭಾಂಧವರು

ಅಯ್ಯೋ ಕಾಲ ಕೆಟ್ಟು ಹೋಗಿದೆಯಪ್ಪಾ! ನಮ್ಮ ಕಾಲದಲ್ಲಿ ಹೀಗೆಲ್ಲಾ ಇರಲಿಲ್ಲಾ ಅಂತಾ ಹೇಳುವವರೇ ಹೆಚ್ಚಾಗಿರುವ ಈ ಕಾಲದಲ್ಲಿ, ಕೆಟ್ಟಿರುವುದು ಕಾಲವಲ್ಲಾ! ಕೆಟ್ಟಿರುವುದು ನಾವು ನೋಡುವ ನೋಟ ಮತ್ತು ನಮ್ಮ ಮನಸ್ಥಿತಿ ಎಂಬುದನ್ನು ಎತ್ತಿಹಿಡಿಯುವ ಕೆಲವು ಹೃದಯಸ್ಪರ್ಶಿ ಪ್ರಸಂಗಗಳು ಇದೋ ನಿಮಗಾಗಿ.… Read More ಆಪದ್ಭಾಂಧವರು

ಧೃಢತೆ ಮತ್ತು ಸಧೃಢತೆ

ಮಕ್ಕಳಿಗೆ ಎಲ್ಲವನ್ನು ಸುಲಭವಾಗಿ ಸಿಗುವಂತೆ ಮಾಡುವ ಬದಲು ಅವರಿಗೆ ಸಮಯಕ್ಕೆ ಅನುಗುಣವಾಗಿ ಸೂಕ್ತವಾದ ಸಲಹೆ ಮತ್ತು ಮಾರ್ಗದರ್ಶನ ನೀಡುವ ಮೂಲಕ ಸ್ವಾವಲಂಭಿ ಮತ್ತು ಸಧೃಢರನ್ನಾಗಿಸುವ ಜವಾಬ್ಧಾರಿ ಕೇವಲ ಶಂಕರನಿಗಷ್ಟೇ ಅಲ್ಲದೇ ನಮ್ಮ ನಿಮ್ಮಂತಹ ಪೋಷಕರ ಮೇಲೆಯೂ ಇದೇ ಅಲ್ವೇ?… Read More ಧೃಢತೆ ಮತ್ತು ಸಧೃಢತೆ

ಸಹಾಯ ಮಾಡುವವರ ಪರಿಸ್ಥಿತಿ

ಇತ್ತೀಚೆಗೆ ದುಡ್ಡು ಇರೋರೆಲ್ಲಾ ಬಡವರಿಗೆ ಸಹಾಯ ಮಾಡಲೇ ಬೇಕು ಎಂಬ ಅಲಿಖಿತ ನಿಯಮವನ್ನು ಅನೇಕರು ಹೊರಡಿಸಿದ್ದಾರೆ. ಹಾಗೆ ಅವರು ನಿರೀಕ್ಷಿಸಿದಷ್ಟು ಉಳ್ಳವರು ಕೊಡದೇ ಹೋದಾಗ, ಅವರಿಗೆ ಹಿಡಿ ಶಾಪವನ್ನು ಹಾಕುವಂತಹವರು ಈ ಪ್ರಸಂಗವನ್ನು ಓದಲೇ ಬೇಕು.… Read More ಸಹಾಯ ಮಾಡುವವರ ಪರಿಸ್ಥಿತಿ

ಪ್ರಾಮಾಣಿಕತೆಯೇ ದೊಡ್ಡ ಆಸ್ತಿ

ಜೀವನದಲ್ಲಿ ಹಣ,ಆಭರಣಗಳು, ಕಾರು ಬಂಗಲೆಗಳನ್ನು ಯಥೇಚ್ಚವಾಗಿ ಮಾಡಿ ಮಕ್ಕಳಿಗೆ ಆಸ್ತಿ ಮಾಡಿಟ್ಟು ಹೋಗುವುದೇ ಸಾಧನೆ ಎಂದು ನಂಬಿರುವಂತಹ ಇಂದಿನ ಕಾಲದಲ್ಲಿ, ಪ್ರಾಮಾಣಿಕತೆಯೇ ನಿಜವಾದ ಆಸ್ತಿ. ಶಿಸ್ತು, ಕೆಲಸದ ಮೇಲಿನ ಶ್ರದ್ದೆಯ ಜೊತೆ ಪ್ರಾಮಾಣಿಕತೆಯೇ ನಿಜವಾದ ಅಸ್ತಿ ಎಂಬುವುದನ್ನು ತಿಳಿಯಪಡಿಸುವ, ಮಕ್ಕಳೊಂದಿಗೆ ಖಂಡಿತವಾಗಿಯೂ ಓದಲೇ ಬೇಕಾದ ಹೃದಯಸ್ಪರ್ಶಿ ಪ್ರಸಂಗ ಇದೋ ನಿಮಗಾಗಿ… Read More ಪ್ರಾಮಾಣಿಕತೆಯೇ ದೊಡ್ಡ ಆಸ್ತಿ

ಅತಿಥಿ ದೇವೋಭವ

ನಮ್ಮ ಸನಾತನ ಧರ್ಮದಲ್ಲಿ ಜನ್ಮ ಕೊಟ್ಟ ತಂದೆ ತಾಯಿಯರನ್ನೇ ಪ್ರತ್ಯಕ್ಷದೇವರು ಎಂದು ಭಾವಿಸುವ ಕಾರಣ ನಾವು ಮೊದಲು ಮಾತೃದೇವೋ ಭವ, ಪಿತೃದೇವೋಭವ ಎಂದು ಅವರಿಗೆ ಗೌರವವನ್ನು ಸೂಚಿಸಿದರೆ, ಅದರ ನಂತರದ ಸ್ಥಾನವನ್ನು ನಮಗೆ ವಿದ್ಯಾಬುದ್ಧಿಯನ್ನು ಕಲಿಸಿಕೊಡುವ ಗುರುಗಳಿಗೆ ಆಚಾರ್ಯದೇವೋಭವ ಎಂದು ನಮಿಸಿದ ನಂತರ ನಾಲ್ಕನೇಯದಾಗಿ ನಾವು ಗೌರವಿಸುವುದೇ ಅತಿಧಿದೇವೋಭವ ಎಂದು. ಅದರಲ್ಲೂ ಹೇಳೀ ಕೇಳೀ ಕರ್ನಾಟಕದವರಂತೂ ಅತಿಧಿ ಸತ್ಕಾರಕ್ಕೆ ಎತ್ತಿದ ಕೈ. ನೀರು ಕೇಳಿದರೆ, ನೀರಿನ ಜೊತೆಗೆ ಬೆಲ್ಲವನ್ನು ಕೊಡುವಷ್ಟು ವಿಶಾಲ ಹೃದಯದವರು. ವಿಳಾಸ ಕೇಳಿದರೆ, ಸುಮ್ಮನೇ… Read More ಅತಿಥಿ ದೇವೋಭವ

ಅಪ್ಪಾ

ರಮೇಶ ಹಳ್ಳಿಯೊಂದರಲ್ಲಿರಲ್ಲಿ ಆರತಿಗೊಬ್ಬಳು ಮಗಳು, ಕೀರ್ತಿಗೊಬ್ಬ ಮಗ ಎನ್ನುವಂತೆ ನಾವಿಬ್ಬರು ನಮಗಿಬ್ಬರು ಎಂಬು ಮುದ್ದಾದ ಸಂಸಾರವಿತ್ತು. ಪಿತ್ರಾರ್ಜಿತವಾಗಿ ಬಂದಿದ್ದ ಅಲ್ಪ ಸ್ವಲ್ಪ ಹೊಲ ಗದ್ದೆಯಲ್ಲೇ ಮಳೆಯಾಧಾರಿತವಾಗಿ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಮಗಳು ಹತ್ತನೇ ತರಗತಿಯಲ್ಲಿ ಇಂಗ್ಲೀಶ್, ಗಣಿತದಲ್ಲಿ ಫೇಲ್ ಆಗಿ ಮುಂದೆ ಓದಲಾರೆ ಎಂದಾಗ ಮಗಳನ್ನು ಬಲವಂತ ಮಾಡದೇ, ಮನೆಯಲ್ಲೇ ಹಾಡು ಹಸೆ, ಆಡುಗೆ, ಶಾಸ್ತ್ರ ಸಂಪ್ರದಾಯಗಳನ್ನೆಲ್ಲಾ ಕಲಿಸಿ ವಯಸ್ಸು 18 ಆಗುತ್ತಿದ್ದಂತೆಯೇ ಹತ್ತಿರದ ಪಟ್ಟಣವೊಂದರಲ್ಲಿ ಕೆಲಸ ಮಾಡುತ್ತಿದ ಹುಡುಗನೊಂದಿಗೆ ಮದುವೆ ಮಾಡಿಕೊಟ್ಟಿದ್ದ. ಹೆಂಡತಿಯ ಕೋರಿಕೆಯ… Read More ಅಪ್ಪಾ

ಹೃದಯ ಶ್ರೀಮಂತಿಕೆ

ದಿನವಿಡೀ ಕಛೇರಿಯಲ್ಲಿ ಕೆಲಸ ಮಾಡಿದ ನಂತರ ಸುಸ್ತಾಗಿ ಸಂಜೆ ಮನೆಗೆ ಹೋಗಬೇಕೆಂದು ಬಸ್ ನಿಲ್ದಾಣದಲ್ಲಿ ನಿಂತಿದ್ದೆ. ವಿಪರೀತ ಜನಸಂದಣಿಯಿಂದಾಗಿ ಒಂದೆರಡು ಬಸ್ಸುಗಳು ನಮ್ಮ ನಿಲ್ದಾಣದಲ್ಲಿ ನಿಲ್ಲಿಸದೇ ಹಾಗೇ ಹೊರಟು ಹೋದವು. ಆದಾದ ಕೆಲವು ಸಮಯದ ನಂತರ ಬಂದ ಮೂರನೇ ಬಸ್ಸಿನಲ್ಲಿಯೂ ಸಾಕಷ್ಟು ಜನರಿದ್ದರು. ಅದಾಗಲೇ ಸಾಕಷ್ಟು ಸಮಯವಾಗಿದ್ದರಿಂದ ಮಾತ್ತು ಬಸ್ಸಿಗೆ ಕಾದೂ ಕಾದೂ ಸುಸ್ತಾದ ಪರಿಣಾಮ ವಿಧಿ ಇಲ್ಲದೇ ಹಾಗೂ ಹೀಗೂ ಮಾಡಿಕೊಂಡು ಬಸ್ಸನ್ನೇರಿ ಒಂದು ಕಂಬಕ್ಕೆ ಒರಗಿ ನಿಂತು ಕೊಂಡೆ. ಅಲ್ಲಿಂದ ಸ್ವಲ್ಪ ದೂರ ಪ್ರಯಾಣಿಸುತ್ತಲೇ… Read More ಹೃದಯ ಶ್ರೀಮಂತಿಕೆ

ಹೆಣ್ಣೊಂದು ಕಲಿತರೆ ಸಮಾಜವೇ ಉದ್ದಾರವಾದಂತೆ

ವಿದ್ಯೆ, ವಿವೇಕಕಿಂತಲೂ, ಧರ್ಮವೇ ಹೆಚ್ಚು ಎಂದು ದೇಶ ಮತ್ತು ಧರ್ಮದ ನಡುವಿನ ಅಂತರ ತಿಳಿಯದ 6 ಹೆಣ್ಣು ಮಕ್ಕಳಿಂದಾಗಿ ಇಡೀ ರಾಜ್ಯಕ್ಕೇ ಕೆಟ್ಟ ಹೆಸರು ತರುತ್ತಿರುವ ಈ ಸಂಧರ್ಭದಲ್ಲಿ 9 ದಶಕಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿಯೂ ತನ್ನ ವಿವೇಕ ಕಳೆದುಕೊಳ್ಳದೇ ವಿದ್ಯೆ ಕಲಿತು ಇಡೀ ಸಮಾಜವನ್ನೇ ಬದಲಾಯಿಸಿದಂತಹ  ಸಾಮಾಜಿಕ ಜಾಲತಾಣದಲ್ಲಿ ಓದಿದ್ದ ಹೃದಯಸ್ಪರ್ಶಿ ಕಥೆಯೊಂದರ ಭಾವಾನುವಾದವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಅದು 1943, ಹುಬ್ಬಳ್ಳಿಯ ಮೂಲದ 22 ವರ್ಷದ ಯುವ ವೈದ್ಯರಾಗಿದ್ದ ಡಾ. ಆರ್. ಎಚ್. ಕುಲಕರ್ಣಿಯವರು ಮಹಾರಾಷ್ಟ್ರ-ಕರ್ನಾಟಕ… Read More ಹೆಣ್ಣೊಂದು ಕಲಿತರೆ ಸಮಾಜವೇ ಉದ್ದಾರವಾದಂತೆ

ಮನೆಯಲ್ಲಿರುವ ಹಿರಿಯರು

ಅದೊಂದು ಗಂಡ, ಹೆಂಡತಿ, ಅಜ್ಜಿ ಮತ್ತು ಮೊಮ್ಮಗಳು ಇದ್ದ ಸುಂದರವಾದ ಸಂಸಾರ. ಅದೊಮ್ಮೆ ಮನೆಯವರೆಲ್ಲರೂ ವಾರಂತ್ಯದಲ್ಲಿ ಮಾಲ್ ಗೆ ಹೋಗಲು ನಿರ್ಧರಿಸಿ, ಅಮ್ಮಾ ನಾವೆಲ್ಲರೂ ಮಾಲ್ ಗೆ ಹೋಗುತ್ತಿದ್ದೇವೆ ಎಂದಾಗ, ಆ ವಯಸ್ಸಾದ ತಾಯಿ. ಸರಿ ಮಗನೇ ನೀವೆಲ್ಲರೂ ಹೋಗಿ ಬನ್ನಿ. ನನಗೆ ಕಾಲು ನೋವು ಇರುವ ಕಾರಣ ಅಲ್ಲೆಲ್ಲಾ ಅಲೆದಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಅಜ್ಜಿಯ ಮಾತನ್ನು ಕೇಳಿ ನೊಂದು ಕೊಂಡ ಮೊಮ್ಮಗಳು, ಇಲ್ಲಾ ಅಜ್ಜೀ ನೀವು ಖಂಡಿತವಾಗಿಯೂ ಬರಲೇ ಬೇಕು. ನೀವು ಬಾರದೇ ಹೋದಲ್ಲಿ… Read More ಮನೆಯಲ್ಲಿರುವ ಹಿರಿಯರು