ಸುಗ್ಗಿಯ ಸಮಯದಲ್ಲಿ ಶ್ರೀನಿವಾಸನ ಸ್ಮರಣೆ -2
ಹಿಂದಿನ ಲೇಖನದಲ್ಲಿ ನಮ್ಮ ಗಿಣಿಯ ಕೃಷ್ಣಮೂರ್ತಿ ಶ್ರೀನಿವಾಸ ಅಲಿಯಾಸ್, ಜಿ.ಕೆ. ಉರ್ಫ್ ಪಿಂಟು ಅಂದ್ರೇ ಯಾರು? ಅವನ ಪೂರ್ವಾಪರ ಏನು ಅಂತಾ ತಿಳಿದುಕೊಂಡಿದ್ವಿ. ಈ ಭಾಗದಲ್ಲಿ ನನಗೇಕೆ ಪಿಂಟೂನ ಬಗ್ಗೆ ಯಾಕೆ ಇಷ್ಟೊಂದು ಕಾಳಜಿ? ಅಂತಾಹದ್ದೇನು ಮಾಡಿದ್ದ ಎಂಬುದನ್ನು ತಿಳಿಯೋಣ. ಈಗಾಗಲೇ ತಿಳಿಸಿದ್ದಂತೆ ವಯಸ್ಸಿನಲ್ಲಿ ನನಗಿಂತ ಒಂದು ವರ್ಷ ಚಿಕ್ಕವನಾದರೂ ಅವನ ವ್ಯಕ್ತಿತ್ವ ಮತ್ತು ಆಕಾರದಿಂದಾಗಿ ನನಗೆ ಅಣ್ಣನ ಸ್ಥಾನದಲ್ಲಿದ್ದ. ನಾನು ಮೊದಲನೇ ವರ್ಷದ ಡಿಪ್ಲಮೋ ಓದುತ್ತಿರುವಾಗ ನನ್ನ ಸಹೋದರಿಯ ಮದುವೆಯ ಸಂಧರ್ಭದಲ್ಲಿ ನನ್ನ ಉಪನಯನವಾಗಿತ್ತು. ಆಗ… Read More ಸುಗ್ಗಿಯ ಸಮಯದಲ್ಲಿ ಶ್ರೀನಿವಾಸನ ಸ್ಮರಣೆ -2








