ಶ್ರೀ ಚಂದ್ರಶೇಖರ ಭಂಡಾರಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾಗಿ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ಸಂಪೂರ್ಣ ಸಮರ್ಪಣೆ ಮಾಡಿಕೊಂಡಿದ್ದಲ್ಲದೇ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದ ಶ್ರೀ ಚಂದ್ರಶೇಖರ್ ಭಂಡಾರಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಶ್ರೀ ಚಂದ್ರಶೇಖರ ಭಂಡಾರಿ

ಶ್ರೀ ಶಿವಮೊಗ್ಗ ಸುಬ್ಬಣ್ಣ

ಭಾರತದ ಉಳಿದೆಲ್ಲಾ ಭಾಷೆಗಳ ಸಾರಸ್ವತ ಲೋಕಕ್ಕಿಂತಲೂ ವಿಭಿನ್ನವಾಗಿ ಕನ್ನಡ ಸಾಹಿತ್ಯ ಲೋಕದಲ್ಲಿ ಭಾಗಗೀತೆಗಳ ಮೂಲಕ ತಮ್ಮ ಭಾವನೆಗಳನ್ನು ಕನ್ನಡ ಕವಿಗಳು ವ್ಯಕ್ತಪಡಿಸಿದ್ದರೆ, ಅಂತಹ ಕವಿಗಳ ಭಾವನೆಗಳಿಗೆ ಕಿಂಚಿತ್ತೂ ಧಕ್ಕೆ ಬಾರದಂತೆ ರಾಗ ಸಂಯೋಜನೆ ಮಾಡಿ ತಮ್ಮ ಅದ್ಭುತ ಕಂಠಸಿರಿಯಿಂದ ಆ ಹಾಡುಗಳನ್ನು ಎಲ್ಲರ ಭಾವ ಮಿಡಿಯುವ ಹಾಗೆ ಹಾಡುವ ಅದ್ಬುತ ಸುಗಮ ಸಂಗೀತಗಾರರೂ ಸಹಾ ಕನ್ನಡ ಸಾರಸ್ವತ ಲೋಕದಲ್ಲಿದ್ದಾರೆ. ತಮ್ಮ ಅದ್ಭುತವಾದ ಕಂಚಿನ ಕಂಠದಿಂದ ನೂರಾರು ಕವಿಗಳ ಸಾವಿರಾರು ಭಾವಗೀತೆಗಳನ್ನು ಹಾಡುವ ಮೂಲಕ ಕನ್ನಡಿಗರ ಮನ ಮತ್ತು… Read More ಶ್ರೀ ಶಿವಮೊಗ್ಗ ಸುಬ್ಬಣ್ಣ

ನಾಡಪ್ರಭು ಶ್ರೀ ಕೆಂಪೇಗೌಡರು

ಪ್ರಗತಿ ಪ್ರತಿಮೆ ಎಂಬ ಹೆಸರಿನಲ್ಲಿ 108 ಅಡಿ ಎತ್ತರದ 218 ಟನ್‌ ತೂಕವಿರುವ ವಿಶ್ವವಿಖ್ಯಾತ ಬೆಂಗಳೂರಿನ ನಿರ್ಮಾತರಾದ ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆ ಬೆಂಗಳೂರಿನಲ್ಲಿ ಅನಾವರಣಗೊಳ್ಳುತ್ತಿರುವ ಈ ಶುಭಸಂಧರ್ಭದಲ್ಲಿ, ಕೆಂಪೇಗೌಡರ ವ್ಯಕ್ತಿ, ವ್ಯಕ್ತಿತ್ವ, ಸಾಧನೆಯ ಜೊತೆಗೆ ಅಂತಹ ಪ್ರಾಥಃಸ್ಮರಣೀಯ ಯಶೋಗಾಧೆಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಮೆಲುಕು ಹಾಕೋಣ ಬನ್ನಿ.… Read More ನಾಡಪ್ರಭು ಶ್ರೀ ಕೆಂಪೇಗೌಡರು

ಬೆಲಗೂರು ಬಿಂಧು ಮಾಧವ ಶರ್ಮ ಅವಧೂತರು

ನಮ್ಮ ಸನಾತನ ಧರ್ಮದಲ್ಲಿ ತಂದೆ, ತಾಯಿ, ಸೂರ್ಯ ಮತ್ತು ಚಂದ್ರರಂತಹ ಪ್ರತ್ಯಕ್ಷ ದೇವರುಗಳ ಹೊರತಾಗಿ ಶ್ರದ್ಧಾ ಭಕ್ತಿಗಳಿಂದ ಪೂಜಿಸುವುದೇ ಗುರು ಪರಂಪರೆ. ನಮ್ಮ ಸನಾತನ ಧರ್ಮದ ಮೂಲ ಅಡಗಿರುವುದೇ ಗುರು ಪರಂಪರೆಯಾಗಿದ್ದು ಈ ದೇಶದಲ್ಲಿ ಈಗಾಗಲೇ ಲಕ್ಷಾಂತರ ಗುರುಗಳು ಮತ್ತು ಅವಧೂತರುಗಳು ಬಂದು ಹೋಗಿದ್ದಾರೆ. ಅವಧೂತ ಎಂಬುದು ಸಂಸ್ಕೃತದಿಂದ ಬಂದ ಪದವಾಗಿದ್ದು, ಭಾರತೀಯ ಧರ್ಮಗಳಲ್ಲಿ ಅಹಂಕಾರ-ಪ್ರಜ್ಞೆ, ದ್ವಂದ್ವತೆ ಮತ್ತು ಸಾಮಾನ್ಯ ಲೌಕಿಕ ಕಾಳಜಿಗಳನ್ನು ಮೀರಿದ ಮತ್ತು ಪ್ರಮಾಣಿತ ಸಾಮಾಜಿಕ ಶಿಷ್ಟಾಚಾರವನ್ನು ಪರಿಗಣಿಸದೆ ವರ್ತಿಸುವ ಒಂದು ರೀತಿಯ ಅತೀಂದ್ರಿಯವಾದ… Read More ಬೆಲಗೂರು ಬಿಂಧು ಮಾಧವ ಶರ್ಮ ಅವಧೂತರು

ಆರ್. ಜೆ. ರಚನಾ (ರಚ್ಚು)

ಪ್ರತೀ ದಿನ ಬೆಳಿಗ್ಗೆೆ ತನ್ನ ಸುಮಧುರ ಕಂಠದಿಂದ ಎಫ್. ಎಂ ರೇಡಿಯೂ ಮೂಲಕ ಇಡೀ ಕನ್ನಡಿಗರನ್ನು ರಂಜಿಸುತ್ತಿದ್ದ ಆರ್. ಜೆ. ರಚನಾ (ರಚ್ಚು) ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಆರ್. ಜೆ. ರಚನಾ (ರಚ್ಚು)

ಕಲಾತಪಸ್ವಿ ಡಾ. ರಾಜೇಶ್

https://enantheeri.com/2022/02/19/rajesh/

ಎತ್ತರದ ನಿಲುವಿನ ಸುರದ್ರೂಪಿಮತ್ತು ಸ್ಪಷ್ಟ ಉಚ್ಚಾರದ ಶಾರೀರದ ಮೂಲಕ,ಮೂರ್ನಾಲ್ಕು ದಶಕಗಳ ಕಾಲ ತಮ್ಮ ನಟನಾ ಸಾಮರ್ಥ್ಯದಿಂದ ಕನ್ನಡಿಗರ ಹೃದಯವನ್ನು ಗೆದ್ದಿದ್ದಂತಹ ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀ ರಾಜೇಶ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಕಲಾತಪಸ್ವಿ ಡಾ. ರಾಜೇಶ್

ಶ್ರೀ ಚನ್ನವೀರ ಕಣವಿ

ಸರಳ ಸಜ್ಜನಿಕೆಯ ಜೊತೆಗೆ ಶ್ರೇಷ್ಠ ಮಾನವೀಯ ಗುಣವನ್ನು ಹೊಂದಿದ್ದು ತಮ್ಮ ಸಮಕಾಲೀನ ಕವಿಗಳ ಸಾಹಿತ್ಯವನ್ನು ನಿರ್ಮತ್ಸರದಿಂದ ವಿಮರ್ಶಿಸುತ್ತಿದ್ದರೂ ವಯಕ್ತಿಕವಾಗಿ ಅವರುಗಳ ಬಗ್ಗೆ ಅಪಾರ ಗೌರವ ಮತ್ತು ಪ್ರೀತಿಯನ್ನು ಹೊಂದಿದ್ದಂತಹ ಕನ್ನಡದ ಶ್ರೇಷ್ಠ ಸಾಂಸ್ಕೃತಿಕ ಪರಂಪರೆಯ ಹರಿಕಾರರಾಗಿದ್ದಂತಹ ಶ್ರೀ ಚೆನ್ನವೀರ ಕಣವಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ *ಕನ್ನಡದ ಕಲಿಗಳು* ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಶ್ರೀ ಚನ್ನವೀರ ಕಣವಿ

ಐದು ರೂಪಾಯಿ ಡಾಕ್ಟರ್ ಶಂಕರೇಗೌಡ

ಇವತ್ತಿನ ದಿನ ಕಾಲದಲ್ಲಿ ದುಡಿಯುವ ಸಮಯದಲ್ಲಿ ಸರಿಯಾಗಿ ಎರಡು ಹೊತ್ತಿನ ಊಟ ಕಣ್ತುಂಬ ನಿದ್ದೆಯನ್ನೂ ಮಾಡದೇ, ಹೊಟ್ಟೆ ಬಟ್ಟೆ ಕಟ್ಟಿ ಅಷ್ಟೋ ಇಷ್ಟೋ ಉಳಿಸಿದ್ದನ್ನು ಒಂದು ಸಣ್ಣ ಖಾಯಿಲೆಯಿಂದ ಹುಷಾರಾಗೋದಿಕ್ಕೆ ವೈದ್ಯಕೀಯ ಚಿಕಿತ್ಸೆಗಾಗಿ ವೈದ್ಯರನ್ನು ಬೈದು ಕೊಳ್ಳುತ್ತಲೇ, ಲಕ್ಷಾಂತರ ರೂಪಾಯಿ ಹಣ ಆಸ್ಪತ್ರೆಗೆ ಕಟ್ಟಿ ನಿಟ್ಟುಸಿರು ಬಿಡುವಂತಹ ಪರಿಸ್ಥಿತಿ ಇರುವಾಗ, ಮಣಿಪಾಲ್ ಅಂತಹ ಕಾಲೇಜಿನಲ್ಲಿ ಓದಿ ವೈದ್ಯಕೀಯ ಪದವಿಯನ್ನು ಪಡೆದು ದೇಶ ವಿದೇಶಗಳಲ್ಲಿ ಲಕ್ಷಾಂತರ ಹಣವನ್ನು ಸಂಪದಿಸಿ ನೆಮ್ಮದಿಯಾಗಿರುವ ಬದಲು ವೈದ್ಯೋ ನಾರಯಣೋ ಹರಿಃ ಎನ್ನುವುದನ್ನು ಅಕ್ಷರಶಃ… Read More ಐದು ರೂಪಾಯಿ ಡಾಕ್ಟರ್ ಶಂಕರೇಗೌಡ

ಚರಣ್ ರಾಜ್

ದೂರದ ಬೆಳಗಾವಿಯ ಹುಡುಗ ಚಿತ್ರ ನಟನಾಗಬೇಕೆಂದು ಬೆಂಗಳೂರಿನ ಗಾಂಧಿನಗರದಲ್ಲಿ ಐದಾರು ವರ್ಷಗಳ ಕಾಲ ನಾನಾ ವಿಧದ ಕಷ್ಟ ಪಟ್ಟು ಸಣ್ಣ ಸಣ್ಣ ಪೋಷಕ ಪಾತ್ರಗಳ ಮೂಲಕ ಆರಂಭಿಸಿ ಕನ್ನಡದಲ್ಲಿ ನಾಯಕನಾಗಿ ಮಿಂಚುತ್ತಿದ್ದ ಸಮಯದಲ್ಲಿಯೇ ತೆಲುಗು ಚಿತ್ರರಂಗದಲ್ಲಿ ಅಚಾನಕ್ಕಾಗಿ ಖಳನಾಯಕನಾಗಿ ಮಿಂಚಿ ದಕ್ಷಿಣ ಭಾರತದ ಎಲ್ಲಾ ಚಿತ್ರರಂಗವಲ್ಲದೇ ಹಿಂದಿಯಲ್ಲೂ ಛಾಪು ಮೂಡಿಸಿದರು ಇಲ್ಲಿದೇ ನಮ್ಮನೇ ಅಲ್ಲಿ ಹೋದೆ ಸುಮ್ಮನೇ ಎನ್ನುವಂತೆ ಮತ್ತೆ ಮತ್ತೆ ಕನ್ನಡ ಚಿತ್ರರಂಗಕ್ಕೆ ಬಂದು ಆಡು ಮುಟ್ಟದ ಸೂಪ್ಪಿಲ್ಲ ಇವರು ಮಾಡದ ಕೆಲಸವಿಲ್ಲ ಎನ್ನುವಂತೆ, ನಟ,… Read More ಚರಣ್ ರಾಜ್