ಮಾಲತಿ ಹೊಳ್ಳ

ಬಾಲ್ಯದಲೇ ಪೋಲಿಯೋಗೆ ಒಳಗಾಗಿ, ಇದುವರೆವಿಗೂ 32 ಶಸ್ತ್ರಚಿಕಿತ್ಸೆಗಳಿಗೆ ಒಳಗಾಗಿದ್ದರೂ  ಆ ಎಲ್ಲಾ ನೋವುಗಳನ್ನೂ ಮೆಟ್ಟಿ ವೀಲ್ ಛೇರಿನಲ್ಲೇ ಕುಳಿತುಕೊಂಡು ಹತ್ತು ಹಲವಾರು ಕ್ರೀಡೆಗಳಲ್ಲಿ ಭಾರತದ ತ್ರಿವರ್ಣಧ್ವಜವನ್ನು ಬಾನೆತ್ತರಕ್ಕೆ ಹಾರಿಸಿದ, ಸಂಗೀತದಲ್ಲೂ ತಕ್ಕ ಮಟ್ಟಿಗೆ ಸಾಧನೆ ಮಾಡಿರುವ ಮಾತೃ ಫೌಂಡೇಶನ್ ಮೂಲಕ ವಿಕಲಾಂಗ ಮಕ್ಕಳಿಗೆ ಆಶ್ರಯವಾಗಿರುವಛಲಗಾರ್ತಿ ಮಾಲತಿ ಕೃಷ್ಣಮೂರ್ತಿ ಹೊಳ್ಳ ಅವರ ಯಶೋಗಾಥೆ  ಇದೋ ನಿಮಗಾಗಿ.… Read More ಮಾಲತಿ ಹೊಳ್ಳ

ಸಂವಿಧಾನ ಕತೃ ಸರ್ ಬೆನಗಲ್ ನರಸಿಂಗರಾವ್

ಬೆನಗಲ್  ಎಂಬ ಹೆಸರನ್ನು ಕೇಳಿದ ಕೂಡಲೇ ನಮಗೆ ಥಟ್  ಅಂತಾ ನೆನಪಾಗೋದೇ ಭಾರತೀಯ ಚಲನಚಿತ್ರರಂಗದ ಪ್ರಖ್ಯಾತ ನಿರ್ದೇಶಕ ಶ್ಯಾಂ ಬೆನಗಲ್ ಮತ್ತು ಭಾರತದ ಸಂವಿಧಾನದ ಕರ್ತೃಗಳು ಯಾರು ಎಂದಾಕ್ಷಣವೇ ಥಟ್  ಅಂತಾ ನೆನಪಗೋದೇ ಡಾ. ಬಿ. ಆರ್. ಅಂಬೇಡ್ಕರ್ ಅವರು. ನಿಜ ಹೇಳಬೇಕೆಂದರೆ, ಬೆನಗಲ್ ಮತ್ತು ಭಾರತದ ಸಂವಿಧಾನಕ್ಕೆ ಶ್ಯಾಮ್ ಮತ್ತು ಅಂಬೇಡ್ಕರ್ ಅವರು ಒಂದು ರೀತಿಯ ಅತಿಥಿ ಅಧ್ಯಾಪಕರು (visiting professor) ಎಂದರೆ ಬಹುತೇಕರಿಗೆ  ಅಚ್ಚರಿ ಮೂಡಬಹುದು  ಇನ್ನೂ ಕೆಲವರು ಸಿಟ್ಟಾಗಲೂ ಬಹುದು. ಆದರೆ ಇತಿಹಾಸವನ್ನಂತೂ… Read More ಸಂವಿಧಾನ ಕತೃ ಸರ್ ಬೆನಗಲ್ ನರಸಿಂಗರಾವ್

ಡಾ. ತೋನ್ಸೆ ಮಾಧವ್ ಅನಂತ್ ಪೈ

ವೃತ್ತಿಯಲ್ಲಿ ವೈದ್ಯರಾಗಿದ್ದು ಪ್ರವೃತ್ತಿಯಲ್ಲಿ ಬ್ಯಾಂಕಿಂಗ್, ಶಿಕ್ಷಣ, ವೈದ್ಯಕೀಯ ರಂಗ, ಪತ್ರಿಕಾ ರಂಗದಲ್ಲಿ ಕ್ರಾಂತಿಯನ್ನು ಉಂಟು ಮಾಡಿದ್ದಲ್ಲದೇ ದೇಶದಲ್ಲಿ ನೂರಾರು ಉದ್ಯಮಿಗಳಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ದೇಶದ ಅಭಿವೃದ್ಧಿಯ ಹರಿಕಾರರಾದ ಡಾ. ತೋನ್ಸೆ ಮಾಧವ್ ಅನಂತ್ ಪೈ, ಎಲ್ಲರ ಮೆಚ್ಚಿನ ಟಿಎಂಎ ಪೈ ಅವರ ಯಶೋಗಾಥೆಯನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಅದು 18ನೇ ಶತಮಾನದ ಅಂತ್ಯದ ಕಾಲ, ಗೋವಾದಲ್ಲಿನ ಕ್ರಿಶ್ಛಿಯನ್ನರ ಮತಾಂತದ ಧಾಳಿಗೆ ಹೆದರಿ ಉಡುಪಿಯ ಸಮೀಪದ ಮಣಿಪಾಲದಿಂದ ಸುಮಾರು 4… Read More ಡಾ. ತೋನ್ಸೆ ಮಾಧವ್ ಅನಂತ್ ಪೈ

ಸುಹಾಸ್ ಯತಿರಾಜ್

ತಮ್ಮ ಅಂಗವೈಕುಲ್ಯತೆಯನ್ನೂ ಮೀರಿ IAS ಮುಸಿಗಿಸಿ ಪ್ರಸ್ತುತ ಉತ್ತರಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಹಾಸ್ ಯತಿರಾಜ್, 2020 & 2024ರ ಪ್ಯಾರಾ ಓಲಂಪಿಕ್ಸಿನಲ್ಲಿ ಸತತವಾಗಿ ಎರಡು ಬೆಳ್ಳಿಪದಕಗಳನ್ನು  ಗೆಲ್ಲುವ ಮೂಲಕ ಭಾರತದ ಕೀರ್ತಿಪತಾಕೆಯನ್ನು  ಹಾರಿಸಿರುವ ಹೆಮ್ಮೆಯ ಕನ್ನಡಿಗನ ವಿಸ್ತೃತ ಪರಿಚಯ ಇದೋ ನಿಮಗಾಗಿ… Read More ಸುಹಾಸ್ ಯತಿರಾಜ್

ವಿಜಯ ಸಂಕೇಶ್ವರ

ಮಾಡುವ ಕೆಲಸ ಯಾವುದಾದರೂ ಏನಂತೆ, ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸಬಹುದು ಸಾಧಕರಿಗೆ ಯಾವುದು ಅಸಾಧ್ಯವಲ್ಲ. ಆಗದು ಎಂದು ಕೈ ಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೇ ಎನ್ನುವ ಅಣ್ಣವರ ಹಾಡಿನಂತೆ  ನಾನು ಏನಾದ್ರು ಸಾಧನೆ ಮಾಡೇ ಮಾಡ್ತೀನಿ ಅಂತ 19 ವರ್ಷದ ಯುವಕನೊಬ್ಬ ತನ್ನ ಕುಟುಂಬದ ವ್ಯಾಪಾರದಿಂದ ಹೊರ ಬಂದು ಕೈ ಕೆಸರಾದರೆ ಬಾಯ್ ಮೊಸರು ಎನ್ನುವಂತೆ 1975ರಲ್ಲಿ ಒಂದು ಟ್ರಕ್ ಖರೀದಿಸಿ  ಸಾರಿಗೆ ಉದ್ಯಮವನ್ನು ಆರಂಭಿಸಿ ಇಂದು  4,300 ವಾಹನಗಳನ್ನು ಹೊಂದಿರುವ ಭಾರತದಲ್ಲಿ ಅತ್ಯಂದ  ದೊಡ್ಡದಾದ … Read More ವಿಜಯ ಸಂಕೇಶ್ವರ

ಹನಿಗವನ ಚಕ್ರವರ್ತಿ ಎಚ್. ಡುಂಡಿರಾಜ್

ತಮ್ಮ ಹನಿಗವನಗಳ ಮೂಲಕ ಕನ್ನಡ ಸಾರಸ್ವತ ಲೋಕದಲ್ಲಿ ಪ್ರಖ್ಯಾತವಾಗಿರುವ ಶ್ರೀಯುತ ಎಚ್. ಡುಂಡಿರಾಜ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಯ ಪರಿಚಯ ಇದೋ ನಿಮಗಾಗಿ… Read More ಹನಿಗವನ ಚಕ್ರವರ್ತಿ ಎಚ್. ಡುಂಡಿರಾಜ್

ಮಂಜಮ್ಮ ಜೋಗತಿ

ಸಾಮಾನ್ಯವಾಗಿ ನಗರ ಪ್ರದೇಶಗಳ ಸಿಗ್ನಲ್ ಗಳ ಬಳಿ , ಬಸ್ ಇಲ್ಲವೇ ರೈಲ್ವೇ ನಿಲ್ಡಾಣಗಳ ಬಳಿ ಹಿಂಡು ಹಿಂಡಾಗಿ ಚಪ್ಪಾಳೆ ಹೊಡೆದುಕೊಂಡು ಭಿಕ್ಷೆ ಬೇಡುವ ತೃತೀಯ ಲಿಂಗಿಗಳನ್ನು ನೋಡಿದ ಕೂಡಲೇ ಬಹುತೇಕರಿಗೆ ತಾತ್ಸಾರದ ಭಾವನೆ ಮೂಡುತ್ತದೆ. ಕಲವರೂ ಅಲ್ನೋಡೋ ಚಕ್ಕಾ ಬಂದ್ರೂ, ಅಲ್ನೋಡೋ ಕೋಜಾ ಬಂದ್ರೂ ಎಂದು ಛೇಡಿಸಿದರೆ, ಇನ್ನೂ ಕೆಲವರೂ ಇನ್ನೂ ಕೆಟ್ಟದಾಗಿ ಅಲ್ನೋಡೋ 9 ಎಂದು ಅಸಹ್ಯ  ಬರುವ  ರೀತಿಯಲ್ಲಿ ಆಡಿಕೊಳ್ಳುವುದನ್ನು ನೋಡಿದ್ದೇವೆ. ತಮಗೇ ಅರಿವಿಲ್ಲದಂತೆ ತಮ್ಮ ದೇಹದಲ್ಲಿ ಆಗುವ ಬದಲಾವಣೆಯಿಂದಾಗಿ, ತಮ್ಮದಲ್ಲದ ತಪ್ಪಿಗಾಗಿ … Read More ಮಂಜಮ್ಮ ಜೋಗತಿ

ವೃಕ್ಷ ದೇವಿ ತುಳಸಿ ಗೌಡ

ಪರಿಸರ ಕಾಳಜಿಗೂ ಮತ್ತು ನಮ್ಮ ಕರ್ನಾಟಕಕ್ಕೂ ಅವಿನಾಭಾವ ಸಂಬಂಧ. ಒಂದು ಕಡೆ ನಿಂತರವಾಗಿ ಕಾಡನ್ನು ನಾಶ ಮಾಡಿ ನಾಡುಗಳನ್ನು ಮಾಡುತ್ತಿದರೆ ಮತ್ತೊಂಡೆ ಅದೇ ನಾಡಿನಲ್ಲಿ ಲಕ್ಷಾಂತರ ಗಿಡಗಳನ್ನು ನೆಟ್ಟು ಅದನ್ನೇ ಕಾಡಾಗಿ ಪರಿವರ್ತಿಸುತ್ತಿರುವವರ ಸಂಖ್ಯೆಯೂ ನಮ್ಮ ರಾಜ್ಯದಲ್ಲಿ ಹೆಚ್ಚಾಗಿಯೇ ಇದೆ. ಅದಕ್ಕೆ ಸಾಲು ಮರದ ತಿಮ್ಮಕ್ಕನವರು ಉದಾಹರಣೆಯಾದರೆ ಅವರ ಜೊತೆಗೆ ಸೇರಿಸಬಹುದಾದ ಮತ್ತೊಂದು ಹೆಸರೇ ತುಳಸೀ ಗೌಡ. ಇಂತಹ ನಿಸ್ವಾರ್ಥ ಮಹಾನ್ ಸಾಧಕಿಯನ್ನು ಗುರುತಿಸಿ ಕೇಂದ್ರ ಸರ್ಕಾರವು 2020ರ ಸಾಲಿನ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಮಾಡಿರುವುದು ನಿಜಕ್ಕೂ ಅಭಿನಂದನಾರ್ಯವಾಗಿದೆ.… Read More ವೃಕ್ಷ ದೇವಿ ತುಳಸಿ ಗೌಡ

ಅಕ್ಷರ ಸಂತ ಹರೇಕಳ ಹಾಜಬ್ಬ

ಅದೊಮ್ಮೆ ಮಂಗಳೂರಿನಲ್ಲಿ ರಸ್ತೆಯಲ್ಲಿ ಕಿತ್ತಲೆ ಹಣ್ಣುಗಳನ್ನು ಮಾರುತ್ತಿದ್ದ ವ್ಯಕ್ತಿಯೊಬ್ಬರ ಬಳಿ ಬಂದ ದಂಪತಿಗಳು ಕಾರಿನಲ್ಲಿಯೇ ಕುಳಿತುಕೊಂಡು ಹೌ ಮಚ್ ಈಸ್ ದಿಸ್? ಎಂದು ಆಂಗ್ಲ ಭಾಷೆಯಲ್ಲಿ ಕೇಳಿದಾಗ, ಕನ್ನಡ, ತುಳು ಮತ್ತು ಬ್ಯಾರಿ ಬಿಟ್ಟರೇ ಮತ್ತಾವುದೇ ಭಾಷೆಯ ಪರಿಚಯವಿರದಿದ್ದ ಆ ಕಿತ್ತಳೇ ವ್ಯಾಪಾರಿಗೆ ಅವರು ಏನು ಹೇಳುತ್ತಿದ್ದಾರೆ ಎಂದು ಅರ್ಥವಾಗಲಿಲ್ಲ. ಹೀಗೆ ಪರಸ್ಪರ ಭಾಷೆಯ ಸಂವಹನೆಯ ಕೊರತೆಯಿಂದಾಗಿ ಅವರಿಬ್ಬರ ನಡುವೆ ವ್ಯಾಪಾರ ವಹಿವಾಟು ನಡೆಯದೇ ಅವರು ಬೇರೆಯವರ ಬಳಿ ಹಣ್ಣುಗಳನ್ನು ಖರೀದಿಸಿದಾಗ, ಆ ಕಿತ್ತಳೇ ವ್ಯಾಪಾರಿಗೆ ಬಹಳ… Read More ಅಕ್ಷರ ಸಂತ ಹರೇಕಳ ಹಾಜಬ್ಬ