ಪ್ರೊ. ಜಿ. ವೆಂಕಟಸುಬ್ಬಯ್ಯನವರು

ಕನ್ನಡ ಎಂದ ತಕ್ಷಣ ನೆನಪಾಗುವ ಕೆಲವೇ ಕೆಲವು ಮಂದಿಯರಲ್ಲಿ ಇಗೋ ಕನ್ನಡದ ಮೂಲಕ ನಾಡಿನ ಮನೆಮಾತಾಗಿದ್ದ ಶತಾಯುಷಿಗಳಾಗಿದ್ದ ಶ್ರೀ ಜಿ ವೆಂಕಟಸುಬ್ಬಯ್ಯವರು ಎಂದರೂ ತಪ್ಪಾಗದು. ಪ್ರೊ. ಜಿ. ವೆಂಕಟಸುಬ್ಬಯ್ಯನವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಪ್ರೊ. ಜಿ. ವೆಂಕಟಸುಬ್ಬಯ್ಯನವರು

ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು

ಅದು ಎಂಬತ್ತರ ದಶಕ ಆಗಿನ್ನೂ ದೂರದರ್ಶನ ಅಷ್ಟಾಗಿ ಪ್ರಖ್ಯಾತಿ ಹೊಂದಿರದಿದ್ದ ಕಾಲದಲ್ಲಿ ರೇಡಿಯೋ ಮನೋರಂಜನೆಯ ಪ್ರಮುಖ ಪಾತ್ರವಹಿಸುತ್ತಿತ್ತು. ಆಗೆಲ್ಲಾ ರೇಡಿಯೋಈ ಗಳಲ್ಲಿ ಚಲನಚಿತ್ರಗೀತೆಗಳು ಮತ್ತು ಭಾವಗೀತೆಗಳು ಪ್ರಸಾರವಾಗುವ ಮುಂಜೆ ಉದ್ಘೋಷಕಿಕರು ಆ ಹಾಡುಗಳ ಸಂಪೂರ್ಣ ವಿವರವನ್ನು ತಿಳಿಸುತ್ತಿದ್ದರು. ಗೀತೆ ಸಂಗೀತ, ಸಾಹಿತ್ಯ ಎಲ್ಲವನ್ನೂ ತಿಳಿಸುತ್ತಿದ್ದಾಗ ನಮಗೆ ಪದೇ ಪದೇ ಕೇಳಿ ಬರುತ್ತಿದ್ದ ಹೆಸರುಗಳೆಂದೆರೆ ಸಾಹಿತ್ಯ ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟ ಸಂಗೀತ ಸಿ. ಅಶ್ವಥ್. ಇಂದಿನ ಬಹುತೇಕ ಮಧ್ಯವಯಸ್ಕರು ಭಟ್ಟರ ಸಾಹಿತ್ಯವನ್ನು ಕೇಳಿಕೊಂಡು ಬೆಳೆದವರು ಎಂದರೂ ತಪ್ಪಾಗಲಾರದು.… Read More ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು

ಛಲದಂಕ ಮಲ್ಲ ಕೆ. ವೈ. ವೆಂಕಟೇಶ್

ಚಿಕ್ಕಂದಿನಲ್ಲಿಯೇ, ಖಾಯಿಲೆಯಿಂದಾಗಿ ಕೇವಲ 4.2″ ಎತ್ತರ ಬೆಳೆದಾಗ ಸುತ್ತಮುತ್ತಲಿನವರೆಲ್ಲರೂ ಕುಳ್ಳಾ ಕುಳ್ಳಾ ಎಂದು ಆಡಿಕೊಂಡಾಗ, ತನ್ನ ಅಂಗವೈಕುಲ್ಯವನ್ನೇ ಮೆಟ್ಟಿ ನಿಂತು. ನಾನು ಎತ್ತರವಾಗಿಲ್ಲದಿದ್ದರೆ ಏನಂತೇ? ನನ್ನ ಶಕ್ತಿ ಮತ್ತು ಸಾಮರ್ಥ್ಯದಿಂದ ಭಾರತದ ತ್ರಿವರ್ಣಧ್ವಜವನ್ನು ಭಾನೆತ್ತರಕ್ಕೆ ಹಾರಿಸುತ್ತೇನೆ ಎಂಬ ಛಲದಿಂದ ಪ್ಯಾರಾ ಓಲಂಪಿಕ್ಸ್ ನಲ್ಲಿ ಭಾರತ ಗೌರವವನ್ನು ಎತ್ತಿ ಹಿಡಿದ ಕೆ. ವೈ. ವೆಂಕಟೇಶ್ ಅವರ ಸಾಧನೆಯನ್ನು ಗುರುತಿಸಿ ಕೇಂದ್ರಸರ್ಕಾರ 2020ರ ಸಾಲಿನ ಪದ್ಮಶ್ರಿ ಪ್ರಶಸ್ತಿಗೆ ಆಯ್ಕೆಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಅಂತಹ ಹೆಮ್ಮೆ ಸಾಧಕನ ಯಶೋಗಾಥೆಯನ್ನು ನಮ್ಮ ಕನ್ನಡದ… Read More ಛಲದಂಕ ಮಲ್ಲ ಕೆ. ವೈ. ವೆಂಕಟೇಶ್

ರಂಜಿತ್ ಸಿಂಹ ಡಿಸ್ಲೆ ಮರಾಠಿ ಶಿಕ್ಷಕನ ಕನ್ನಡ ಸಾಧನೆ

ಇತ್ತೀಚೆಗೆ ಕರ್ನಾಟಕ ಸರ್ಕಾರ ಮರಾಠಿ ಪ್ರಾಧಿಕಾರವನ್ನು ಸ್ಥಾಪಿಸಿದ್ದರ ವಿರುದ್ಧವಾಗಿ ಕೆಲವು ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಆಚರಿಸಿ ಕನ್ನಡಿಗರಲ್ಲಿ ಭಾಷಾ ಕಿಚ್ಚನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಸಮಯದಲ್ಲೇ ಮಹಾರಾಷ್ಟ್ರದ ಸೊಲ್ಲಾಪುರದ ಮರಾಠಿ ಶಿಕ್ಷಕ ರಂಜಿತ್ ಸಿಂಹ ಡಿಸ್ಲೆ ಎಂಬ ಶಿಕ್ಷಕನ ಕನ್ನಡ ಭಾಷಾ ಕಲಿಸುವಿಕೆಗಾಗಿ ಜಾಗತಿಕ ಶಿಕ್ಷಕರ ಪ್ರಶಸ್ತಿಯ ಜೊತೆಗೆ 1 ಮಿಲಿಯನ್ ಅಮೇರಿಕನ್ ಡಾಲರ್ (7ಕೋಟಿ 38 ಲಕ್ಷಗಳು)ಗಳನ್ನು ಗಳಿಸಿದ ಅಧ್ಭುತವಾದ ಮತ್ತು ಆಷ್ಟೇ ಪ್ರೇರಣಾದಾಯಕವಾದ ರೋಚಕ ಕಥೆ ಇದೋ ನಿಮಗಾಗಿ 1947ರಲ್ಲಿ ಬ್ರಿಟೀಷರಿಂದ ಭಾರತಕ್ಕೆ ಸ್ವಾತಂತ್ರ್ಯ… Read More ರಂಜಿತ್ ಸಿಂಹ ಡಿಸ್ಲೆ ಮರಾಠಿ ಶಿಕ್ಷಕನ ಕನ್ನಡ ಸಾಧನೆ

ಎಚ್.ಆರ್.ಗೋಪಾಲಕೃಷ್ಣ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ

ಕ್ರಿಕೆಟ್ ಆನ್ನೋದು ಭಾರತ ದೇಶದಲ್ಲಿ ಒಂದು ರೀತಿಯ ಧರ್ಮವೇ ಆಗಿ ಹೋಗಿದೆ. ಇತರೇ ವಿಷಯಗಳಲ್ಲಿ ವಿಶ್ವಗುರುವಾಗುವುದರಲ್ಲಿ ಮುನ್ನುಗ್ಗುತಿರುವ ಭಾರತ, ಕ್ರಿಕೆಟ್ಟಿನಲ್ಲಿ ಭಾರತ ಈಗಾಗಾಲೇ ವಿಶ್ವಗುರುವಾಗಿದೆ ಎಂದರೂ ಅತಿಶಯೋಕ್ತಿಯೇನಲ್ಲ. ಇನ್ನು ಭಾರತೀಯ ಕ್ರಿಕೆಟ್ಟಿಗೆ ಕರ್ನಾಟಕದ ಕೊಡುಗೆ ಅನನ್ಯ ಮತ್ತು ಅವರ್ಣನೀಯ. ಜಿ.ಆರ್. ವಿಶ್ವನಾಥ್, ಬ್ರಿಜೇಶ್ ಪಟೇಲ್, ಸೈಯ್ಯದ್ ಕಿರ್ಮಾನಿ, ರಾಹುಲ್ ದ್ರಾವಿಡ್, ಕೆ.ಎಲ್. ರಾಹುಲ್ ರಂತಹ ಅತ್ಯದ್ಭುತ ದಾಂಡಿಗರಾದರೇ, ಬಿ.ಎಸ್. ಚಂದ್ರಶೇಖರ್, ಪ್ರಸನ್ನ, ಅನಿಲ್ ಕುಂಬ್ಲೇ, ಜಾವಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್ ರಂತಹ ಉತೃಕ್ಷ್ಟ ಎಸೆತಗಾರನ್ನು ನೀಡಿದೆಯಲ್ಲದೇ, ಒಂದು… Read More ಎಚ್.ಆರ್.ಗೋಪಾಲಕೃಷ್ಣ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ

ಮಕ್ಕಳ ಕವಿ ಜಿ. ಪಿ. ರಾಜರತ್ನಂ

ನರಕಕ್ಕ್ ಇಳ್ಸಿ, ನಾಲ್ಗೆ ಸೀಳ್ಸಿ, ಬಾಯ್ ಒಲಿಸಾಕಿದ್ರೂನೆ, ಮೂಗ್ನಲ್ ಕನ್ನಡ್ ಪದವಾಡ್ತೀನಿ!, ನನ್ ಮನಸನ್ನ್ ನೀ ಕಾಣೆ!ಯೆಂಡ ಓಗ್ಲಿ! ಯೆಡ್ತಿ ಓಗ್ಲಿ!, ಎಲ್ಲಾ ಕೊಚ್ಕೊಂಡ್ ಓಗ್ಲಿ!, ಪರ್ಪಂಚ್ ಇರೋ ತನಕ ಮುಂದೆ, ಕನ್ನಡ್ ಪದಗೊಳ್ ನುಗ್ಲಿ! ಹೀಗೆ ಕನ್ನಡಕ್ಕಾಗಿಯೇ ತಮ್ಮ ತನು ಮನ ಧನವನ್ನು ಮುಡುಪಾಗಿಟ್ಟ ಹಿರಿಯರಾದರೂ, ಕಿರಿಯರಿಗಾಗಿಯೇ ಶಿಶು ಸಾಹಿತ್ಯವನ್ನು ರಚಿಸಿ ಕನ್ನದ ಸಾಹಿತ್ಯವನ್ನು ಆಚಂದ್ರಾರ್ಕವಾಗಿ ಬೆಳಗುವಂತೆ ಮಾಡಿದ ಕನ್ನಡದ ಹಿರಿಯ ಬರಹಗಾರರಾದ ಶ್ರೀ ಜಿ. ಪಿ. ರಾಜರತ್ನಂ ಅವರೇ ನಮ್ಮ ಇಂದಿನ ಕನ್ನಡದ ಕಲಿಗಳು… Read More ಮಕ್ಕಳ ಕವಿ ಜಿ. ಪಿ. ರಾಜರತ್ನಂ

ಹೆಚ್. ಜಿ. ದತ್ತಾತ್ರೇಯ (ದತ್ತಣ್ಣ)

ಇವರು ಎಸ್.ಎ.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೇ ಮೊದಲ ರ್ಯಂಕ್ ಇನ್ನು ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದು ಪ್ರತಿಷ್ಟಿತ ಚೆನೈನ ಐಐಟಿಯಲ್ಲಿ ಪ್ರವೇಶ ಸುಲಭವಾಗಿ ಸಿಕ್ಕಿದರೂ ಅಲ್ಲಿಗೆ ಹೋಗದೇ ಬೆಂಗಳೂರಿನಲ್ಲಿಯೇ ಇಂಜೀನಿಯರಿಂಗ್ ಮುಗಿಸಿ, ನೆಮ್ಮದಿಯಾಗಿ ಕೈ ತುಂಬಾ ಸಂಬಳ ತರುವ ಉದ್ಯೋಗವನ್ನು ಬಿಟ್ಟು ಭಾರತೀಯ ವಾಯುಸೇನೆಗೆ ಸೈನಾಧಿಕಾರಿಗಳಾಗಿ ಸೇರಿ, 21ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರ ರಂಗಭೂಮಿ ಮತ್ತು ರೇಡಿಯೋ ನಾಟಕಗಳ ಕಡೆ ಆಕರ್ಷಿತರಾಗಿ, ಯಶಸ್ವೀ ನಟ ಎಂದು ಪ್ರಖ್ಯಾತರಾದ ನಂತರ ನೂರಾರು ಹಿಂದಿ ಮತ್ತು ಕನ್ನಡ‍ವೂ… Read More ಹೆಚ್. ಜಿ. ದತ್ತಾತ್ರೇಯ (ದತ್ತಣ್ಣ)

ಇಂಗ್ಲಿಷ್ ಚಿತ್ರ ನಟ ಕನ್ನಡಿಗ ಸಾಬು ದಸ್ತಗೀರ್

ಇತ್ತೀಚೆಗೆ ಭಾರತೀಯ ನಟರುಗಳು ಹಾಲಿವುಡ್ಡಿನಲ್ಲಿ ನಟಿಸಿ ಪ್ರಖ್ಯಾತವಾಗಿರುವುದು ಸಹಜವಾಗಿದೆ. ಹಾಗೆ ನೋಡಿದರೆ, ಇಂಗ್ಲಿಷ್ ಚಿತ್ರಗಳಲ್ಲಿ ನಟಿಸಿದ ಮೊದಲ ಭಾರತೀಯ ನಟ ಯಾರು ಎಂದು Googleನಲ್ಲಿ ಹುಡುಕಿದರೆ, ಇಸ್ಮಾಯಿಲ್ ಮರ್ಚೆಂಟ್ ಅವರ ಹೌಸ್ ಹೋಲ್ಡರ್ನಲ್ಲಿ ನಟಿಸಿದ ಶಶಿ ಕಪೂರ್ ಅವರ ಹೆಸರು ಕಂಡು ಬರುತ್ತದೆ. ಆದರೆ, ಸ್ವಾತಂತ್ರ್ಯ ಪೂರ್ವವೇ ನಮ್ಮ ಮೈಸೂರಿನ ಮಾವುತರೊಬ್ಬರ ಮಗ 1937ರಲ್ಲಿಯೇ ಎಲಿಫೆಂಟ್ ಬಾಯ್ ಚಿತ್ರದಲ್ಲಿ ಬಾಲನಟನಾಗಿ ನಟಿಸಿ ನಂತರ ನಾಯಕನಾಗಿಯೂ ಹಲವಾರು ಚಿತ್ರಗಳಲ್ಲಿ ನಟಿಸಿ ಕನ್ನಡದ ಕಂಪನ್ನು ದೇಶ ವಿದೇಶಗಳಲ್ಲಿ ಹರಡಿದ ಇಂಗ್ಲಿಷ್… Read More ಇಂಗ್ಲಿಷ್ ಚಿತ್ರ ನಟ ಕನ್ನಡಿಗ ಸಾಬು ದಸ್ತಗೀರ್

ಶತಾವಧಾನಿ ಡಾ. ಆರ್. ಗಣೇಶ್

ಕನ್ನಡ, ತೆಲುಗು, ತಮಿಳು ಹಾಗೂ ಸಂಸ್ಕೃತದಲ್ಲಿ ಅಷ್ಟಾವಧಾ/ಶತವಧಾನ ನಡೆಸಿ ಈಗ ಸಹಸ್ರಾವಧಾನಕ್ಕೆ ಸಿದ್ದವಾಗುತ್ತಿರುವ ನಮ್ಮೆಲ್ಲರ ಹೆಮ್ಮೆಯ ಶತಾವಧಾನಿ ಡಾ. ಆರ್. ಗಣೇಶ್ ಆವರ ಜನ್ಮದಿನದಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ… Read More ಶತಾವಧಾನಿ ಡಾ. ಆರ್. ಗಣೇಶ್