ಭಾರತ ರತ್ನ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು

ಪ್ರತೀ ವರ್ಷ ಸೆಪ್ಟಂಬರ್ 15ರಂದು ಭಾರತದಲ್ಲಿ ಇಂಜಿನೀಯರ್ಸ್ ಡೇ ಎಂಬ ಆಚರಣೆಯ ಹಿಂದಿರುವ ಆ ಇಂಜಿನೀಯರ್ ಯಾರು? ಅವರ ವ್ಯಕ್ತಿ ಮತ್ತು ವ್ಯಕ್ತಿತ್ವ ಎಂತಹದ್ದು ಮತ್ತು ಈ ನಾಡಿಗೆ ಅವರ ಸಾಧನೆಗಳು ಏನು? ಎಂಬೆಲ್ಲದರ ಕುರಿತಾದ ವಿವರಗಳು ಇದೋ ನಿಮಗಾಗಿ… Read More ಭಾರತ ರತ್ನ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು

ರಾಯ ಬಹದ್ದೂರ್ ಎಲೆ ಮಲ್ಲಪ್ಪ ಶೆಟ್ಟರ ಕೆರೆ

ಬೆಂಗಳೂರಿನಿಂದ ಕೋಲಾರದ ಕಡೆಗೆ ಹೋಗುವಾಗ ಕೃಷ್ಣರಾಜಪುರ ದಾಟಿ ಸ್ವಲ್ಪ ದೂರ ಹೋಗುತ್ತಿದ್ದಂತೆಯೇ ವಿಶಾಲವಾದ ಕೆರೆಯನ್ನು ಸೀಳಿಕೊಂಡೇ ನಮ್ಮ ವಾಹನಗಳು ಸಂಚರಿಸ ಬೇಕಾಗುತ್ತದೆ. ಎರಡೂ ಬದಿಯಲ್ಲೂ ಕಣ್ಣು ಹಾಯಿಸಿದಷ್ಟು ದೂರವೂ ಆಗಾಧವಾದ ನೀರು ನಮಗೆ ಕಾಣ ಸಿಗುತ್ತದೆ. ಈ ಕೆರೆಯ ಮಧ್ಯದಲ್ಲಿ ಅಲ್ಲಲ್ಲಿ ಪಕ್ಷಿಗಳ ದಂಡು ನಮ್ಮ ಹೃನ್ಮಗಳನ್ನು ತಣಿಸುತ್ತವೆ. ಆದರೆ ಸುಮಾರು ನೂರಾ ಮೂವತ್ತು ವರ್ಷಗಳಲ್ಲಿ ಈ ಪ್ರದೇಶ ಹೀಗಿರಲಿಲ್ಲ. ಬರಕ್ಕೆ ತುತ್ತಾಗಿ ಕುಡಿಯುವ ನೀರಿಗೂ ಪರದಾಡಬೇಕಾಗಿತ್ತು ಎಂದರೆ ಆಶ್ಚರ್ಯ ಪಡಬೇಕು. ಇಂತಹ ಅದ್ಭುತವಾದ ಕೆರೆಯ ನಿರ್ಮಾಣದ… Read More ರಾಯ ಬಹದ್ದೂರ್ ಎಲೆ ಮಲ್ಲಪ್ಪ ಶೆಟ್ಟರ ಕೆರೆ

ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಪುನೀತ್ ರಾಜ್‍ಕುಮಾರ್ ನಮ್ಮೆಲ್ಲರನ್ನೂ ಅಗಲಿದ ಸಂಧರ್ಭದಲ್ಲಿ ಅವರೊಂದಿಗೆ ಆಟವಾಡಿದ್ದ ಸವಿ ನೆನಪನ್ನು‌ ವ್ಯಕ್ತ ಪಡಿಸಿದ್ದನ್ನು ಅವರ ಸಂಸ್ಮರಣಾ ದಿನದಂದು ಮತ್ತೊಮ್ಮೆ ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.… Read More ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ರಂಗಕರ್ಮಿ ಆರ್. ಎಸ್. ರಾಜಾರಾಂ

ನೋಡಿದಾಕ್ಷಣ ಅರೇ ಇವರು ಯಾರೋ ನಮ್ಮ ತಾತನ ತರಹಾನೇ ಇದ್ದಾರಲ್ಲಾ! ಎನ್ನುವಷ್ಟು ಅಪ್ಯಾಯಮಾನತೆ,‌ ಇಳೀ ವಯಸ್ಸಿನಲ್ಲಿಯೂ ತುಂಟತನ ತೋರುವ ತಾತ, ಹೀಗೆ ತಮ್ಮ ಸಹಜ ಅಭಿನಯದ‌ ಮೂಲಕ ರಂಗಭೂಮಿ, ಹಿರಿತೆರೆ, ಕಿರಿತೆರೆಯಲ್ಲಿ ಸುಮಾರು ಆರು ದಶಕಗಳ ಕಾಲ ಕನ್ನಡಿಗರನ್ನು ರಂಜಿಸಿದ ರಂಗಕರ್ಮಿ ರಾಜಾರಾಂ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ರಂಗಕರ್ಮಿ ಆರ್. ಎಸ್. ರಾಜಾರಾಂ

ಪ್ರೊ. ಜಿ. ವೆಂಕಟಸುಬ್ಬಯ್ಯನವರು

ಕನ್ನಡ ಎಂದ ತಕ್ಷಣ ನೆನಪಾಗುವ ಕೆಲವೇ ಕೆಲವು ಮಂದಿಯರಲ್ಲಿ ಇಗೋ ಕನ್ನಡದ ಮೂಲಕ ನಾಡಿನ ಮನೆಮಾತಾಗಿದ್ದ ಶತಾಯುಷಿಗಳಾಗಿದ್ದ ಶ್ರೀ ಜಿ ವೆಂಕಟಸುಬ್ಬಯ್ಯವರು ಎಂದರೂ ತಪ್ಪಾಗದು. ಪ್ರೊ. ಜಿ. ವೆಂಕಟಸುಬ್ಬಯ್ಯನವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಪ್ರೊ. ಜಿ. ವೆಂಕಟಸುಬ್ಬಯ್ಯನವರು

ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು

ಅದು ಎಂಬತ್ತರ ದಶಕ ಆಗಿನ್ನೂ ದೂರದರ್ಶನ ಅಷ್ಟಾಗಿ ಪ್ರಖ್ಯಾತಿ ಹೊಂದಿರದಿದ್ದ ಕಾಲದಲ್ಲಿ ರೇಡಿಯೋ ಮನೋರಂಜನೆಯ ಪ್ರಮುಖ ಪಾತ್ರವಹಿಸುತ್ತಿತ್ತು. ಆಗೆಲ್ಲಾ ರೇಡಿಯೋಈ ಗಳಲ್ಲಿ ಚಲನಚಿತ್ರಗೀತೆಗಳು ಮತ್ತು ಭಾವಗೀತೆಗಳು ಪ್ರಸಾರವಾಗುವ ಮುಂಜೆ ಉದ್ಘೋಷಕಿಕರು ಆ ಹಾಡುಗಳ ಸಂಪೂರ್ಣ ವಿವರವನ್ನು ತಿಳಿಸುತ್ತಿದ್ದರು. ಗೀತೆ ಸಂಗೀತ, ಸಾಹಿತ್ಯ ಎಲ್ಲವನ್ನೂ ತಿಳಿಸುತ್ತಿದ್ದಾಗ ನಮಗೆ ಪದೇ ಪದೇ ಕೇಳಿ ಬರುತ್ತಿದ್ದ ಹೆಸರುಗಳೆಂದೆರೆ ಸಾಹಿತ್ಯ ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟ ಸಂಗೀತ ಸಿ. ಅಶ್ವಥ್. ಇಂದಿನ ಬಹುತೇಕ ಮಧ್ಯವಯಸ್ಕರು ಭಟ್ಟರ ಸಾಹಿತ್ಯವನ್ನು ಕೇಳಿಕೊಂಡು ಬೆಳೆದವರು ಎಂದರೂ ತಪ್ಪಾಗಲಾರದು.… Read More ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು

ಛಲದಂಕ ಮಲ್ಲ ಕೆ. ವೈ. ವೆಂಕಟೇಶ್

ಚಿಕ್ಕಂದಿನಲ್ಲಿಯೇ, ಖಾಯಿಲೆಯಿಂದಾಗಿ ಕೇವಲ 4.2″ ಎತ್ತರ ಬೆಳೆದಾಗ ಸುತ್ತಮುತ್ತಲಿನವರೆಲ್ಲರೂ ಕುಳ್ಳಾ ಕುಳ್ಳಾ ಎಂದು ಆಡಿಕೊಂಡಾಗ, ತನ್ನ ಅಂಗವೈಕುಲ್ಯವನ್ನೇ ಮೆಟ್ಟಿ ನಿಂತು. ನಾನು ಎತ್ತರವಾಗಿಲ್ಲದಿದ್ದರೆ ಏನಂತೇ? ನನ್ನ ಶಕ್ತಿ ಮತ್ತು ಸಾಮರ್ಥ್ಯದಿಂದ ಭಾರತದ ತ್ರಿವರ್ಣಧ್ವಜವನ್ನು ಭಾನೆತ್ತರಕ್ಕೆ ಹಾರಿಸುತ್ತೇನೆ ಎಂಬ ಛಲದಿಂದ ಪ್ಯಾರಾ ಓಲಂಪಿಕ್ಸ್ ನಲ್ಲಿ ಭಾರತ ಗೌರವವನ್ನು ಎತ್ತಿ ಹಿಡಿದ ಕೆ. ವೈ. ವೆಂಕಟೇಶ್ ಅವರ ಸಾಧನೆಯನ್ನು ಗುರುತಿಸಿ ಕೇಂದ್ರಸರ್ಕಾರ 2020ರ ಸಾಲಿನ ಪದ್ಮಶ್ರಿ ಪ್ರಶಸ್ತಿಗೆ ಆಯ್ಕೆಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಅಂತಹ ಹೆಮ್ಮೆ ಸಾಧಕನ ಯಶೋಗಾಥೆಯನ್ನು ನಮ್ಮ ಕನ್ನಡದ… Read More ಛಲದಂಕ ಮಲ್ಲ ಕೆ. ವೈ. ವೆಂಕಟೇಶ್

ರಂಜಿತ್ ಸಿಂಹ ಡಿಸ್ಲೆ ಮರಾಠಿ ಶಿಕ್ಷಕನ ಕನ್ನಡ ಸಾಧನೆ

ಇತ್ತೀಚೆಗೆ ಕರ್ನಾಟಕ ಸರ್ಕಾರ ಮರಾಠಿ ಪ್ರಾಧಿಕಾರವನ್ನು ಸ್ಥಾಪಿಸಿದ್ದರ ವಿರುದ್ಧವಾಗಿ ಕೆಲವು ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಆಚರಿಸಿ ಕನ್ನಡಿಗರಲ್ಲಿ ಭಾಷಾ ಕಿಚ್ಚನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಸಮಯದಲ್ಲೇ ಮಹಾರಾಷ್ಟ್ರದ ಸೊಲ್ಲಾಪುರದ ಮರಾಠಿ ಶಿಕ್ಷಕ ರಂಜಿತ್ ಸಿಂಹ ಡಿಸ್ಲೆ ಎಂಬ ಶಿಕ್ಷಕನ ಕನ್ನಡ ಭಾಷಾ ಕಲಿಸುವಿಕೆಗಾಗಿ ಜಾಗತಿಕ ಶಿಕ್ಷಕರ ಪ್ರಶಸ್ತಿಯ ಜೊತೆಗೆ 1 ಮಿಲಿಯನ್ ಅಮೇರಿಕನ್ ಡಾಲರ್ (7ಕೋಟಿ 38 ಲಕ್ಷಗಳು)ಗಳನ್ನು ಗಳಿಸಿದ ಅಧ್ಭುತವಾದ ಮತ್ತು ಆಷ್ಟೇ ಪ್ರೇರಣಾದಾಯಕವಾದ ರೋಚಕ ಕಥೆ ಇದೋ ನಿಮಗಾಗಿ 1947ರಲ್ಲಿ ಬ್ರಿಟೀಷರಿಂದ ಭಾರತಕ್ಕೆ ಸ್ವಾತಂತ್ರ್ಯ… Read More ರಂಜಿತ್ ಸಿಂಹ ಡಿಸ್ಲೆ ಮರಾಠಿ ಶಿಕ್ಷಕನ ಕನ್ನಡ ಸಾಧನೆ

ಎಚ್.ಆರ್.ಗೋಪಾಲಕೃಷ್ಣ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ

ಕ್ರಿಕೆಟ್ ಆನ್ನೋದು ಭಾರತ ದೇಶದಲ್ಲಿ ಒಂದು ರೀತಿಯ ಧರ್ಮವೇ ಆಗಿ ಹೋಗಿದೆ. ಇತರೇ ವಿಷಯಗಳಲ್ಲಿ ವಿಶ್ವಗುರುವಾಗುವುದರಲ್ಲಿ ಮುನ್ನುಗ್ಗುತಿರುವ ಭಾರತ, ಕ್ರಿಕೆಟ್ಟಿನಲ್ಲಿ ಭಾರತ ಈಗಾಗಾಲೇ ವಿಶ್ವಗುರುವಾಗಿದೆ ಎಂದರೂ ಅತಿಶಯೋಕ್ತಿಯೇನಲ್ಲ. ಇನ್ನು ಭಾರತೀಯ ಕ್ರಿಕೆಟ್ಟಿಗೆ ಕರ್ನಾಟಕದ ಕೊಡುಗೆ ಅನನ್ಯ ಮತ್ತು ಅವರ್ಣನೀಯ. ಜಿ.ಆರ್. ವಿಶ್ವನಾಥ್, ಬ್ರಿಜೇಶ್ ಪಟೇಲ್, ಸೈಯ್ಯದ್ ಕಿರ್ಮಾನಿ, ರಾಹುಲ್ ದ್ರಾವಿಡ್, ಕೆ.ಎಲ್. ರಾಹುಲ್ ರಂತಹ ಅತ್ಯದ್ಭುತ ದಾಂಡಿಗರಾದರೇ, ಬಿ.ಎಸ್. ಚಂದ್ರಶೇಖರ್, ಪ್ರಸನ್ನ, ಅನಿಲ್ ಕುಂಬ್ಲೇ, ಜಾವಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್ ರಂತಹ ಉತೃಕ್ಷ್ಟ ಎಸೆತಗಾರನ್ನು ನೀಡಿದೆಯಲ್ಲದೇ, ಒಂದು… Read More ಎಚ್.ಆರ್.ಗೋಪಾಲಕೃಷ್ಣ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ