ಟಿಪಿಕಲ್ ಟಿ. ಪಿ. ಕೈಲಾಸಂ

ಮಾತೃಭಾಷೆ ತಮಿಳು, ಓದಿ ಪದವಿ ಪಡೆದದ್ದು ಲಂಡನ್ನಿನಲ್ಲಾದರೂ, ಕನ್ನಡ ಸಾರಸ್ವತ ಲೋಕದಲ್ಲೇ ತನ್ನ ಇಡೀ ಜೀವನವನ್ನು ಕಳೆದು, ಕರ್ನಾಟಕದ ಪ್ರಹಸನ ಪಿತಾಮಹ ಅಷ್ಟೇ ಅಲ್ಲದೇ, ಕನ್ನಡಕ್ಕೊಬ್ಬನೇ ಕೈಲಾಸಂ ಎಂಬ ಕೀರ್ತಿಗೆ ಭಾಜನರಾಗಿದ್ದಂತಹ ಟಿಪಿಕಲ್ ಟಿ. ಪಿ. ಕೈಲಾಸಂ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ನೋಟ ಇದೋ ನಿಮಗಾಗಿ
Read More ಟಿಪಿಕಲ್ ಟಿ. ಪಿ. ಕೈಲಾಸಂ

ವಿ. ಸೀತಾರಾಮಯ್ಯ

ನಮ್ಮ ಮನೆಯಂಗಳದಿ ಬೆಳೆದೊಂದು ಹೂವನ್ನು ನಿಮ್ಮ ಮಡಿಲೊಳಗಿಡಲು ತಂದಿರುವೆವು, ಕೊಳ್ಳೀರೀ ಮಗುವನ್ನು ಎಮ್ಮ ಮನೆ ಬೆಳಕನ್ನು ನಿಮ್ಮ ಮನೆಯನ್ನು ತುಂಬಲೊಪ್ಪಿಸುವೆವು ಈ ಹಾಡನ್ನು ಪ್ರತೀ ಮದುವೆಗಳ ವೀಡೀಯೋದಲ್ಲಿ ಹೆಣ್ಣು ಮಗಳನ್ನು ಗಂಡನ ಮನೆ ತುಂಬಿಸುವಾಗ ಹಾಕುತ್ತಾರೆ. ಅದೇ ರೀತಿ ನಾವು ಚಿಕ್ಕವರಿದ್ದಾಗ ನಮ್ಮ ಪ್ರಾಥಮಿಕ ಶಾಲೆಯಲ್ಲಿ ಓದಿದ್ದ ಕಾದಿರುವಳು ಶಬರಿ, ರಾಮ ಬರುವನೆಂದು, ತನ್ನ ಪೂಜೆಗೊಳುವನೆಂದು ಎಂಬ ಶಬರಿ ಪದ್ಯ. ಇಂತಹ ಸೊಗಸಾದ ಗೀತೆಯಲ್ಲದೇ, ಇಂತಹ ಅನೇಕ ನೂರಾರು ಅದ್ಭುತ ಮನ ಮಿಡಿಯುವ ಗೀತೆಗಳ ಕರ್ತೃ ನಮ್ಮ… Read More ವಿ. ಸೀತಾರಾಮಯ್ಯ

ಕೊರವಂಜಿ ರಾಶಿ

ವೃತ್ತಿಯಲ್ಲಿ ವೈದ್ಯರಾಗಿ ಪ್ರವೃತ್ತಿಯಲ್ಲಿ ಹಾಸ್ಯಲೇಖಕರಾಗಿ, ಸಮಾಜ ಸೇವೆಗಾಗಿ ಬೆಂಗಳೂರು ಮೆಡಿಕಲ್ ಕಾಲೇಜು ಸ್ಥಾಪಿಸಿ, ಕಿರ್ಲೋಸ್ಕರ್ ಕಾರ್ಖಾನೆಯ ನಿರ್ದೇಶಕರಾಗಿ, ಮೈಸೂರು ಲ್ಯಾಂಪ್ಸ್, ಇಂಡಿಯನ್ ಆಕ್ಸಿಜನ್ ಕಂಪನಿಗಳ ಸಲಹೆಗಾರರಾಗಿ, ಇಂಡಸ್ಟ್ರಿಯಲ್ ಟೆಸ್ಟಿಂಗ್ ಲ್ಯಾಬೋರೇಟರಿಯ ನಿರ್ದೇಶಕರಾಗಿ ಕೈಗಾರಿಕೋದ್ಯಮದಲ್ಲಿ ಸೇವೆ ಸಲ್ಲಿಸಿ, ಮೈಸೂರು ಕ್ಯಾನ್ಸರ್ ಸೊಸೈಟಿ ಸ್ಥಾಪಕ ಸದಸ್ಯರಲ್ಲೊಬ್ಬಗಿ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ನ ರಾಜ್ಯ ಶಾಖೆಯ ಅಧ್ಯಕ್ಷರಾಗಿ ಹೀಗೆ ಬಹುಮುಖದ ಪ್ರತಿಭೆಯಾಗಿದ್ದ. ಡಾ. ಎಂ. ಶಿವರಾಂ ಹೆಸರು ವಾಸಿಯಾಗಿದ್ದೇ ರಾಶಿ ಎಂಬ ತಮ್ಮ ಕಾವ್ಯನಾಮದಿಂದಲೇ. ತಮ್ಮ ಹೆಸರಿನ ಎರಡು ಪದಗಳ ಪ್ರಥಮಾಕ್ಷರಗಳನ್ನು ತಿರುವು… Read More ಕೊರವಂಜಿ ರಾಶಿ

ಡಾ. ಅನುಪಮಾ ನಿರಂಜನ

ವೃತ್ತಿಯಲ್ಲಿ ವೈದ್ಯೆಯಾದರೂ, ಪ್ರವೃತ್ತಿಯಲ್ಲಿ ಅದ್ಭುತವಾದ ಬರಹಗಾರ್ತಿ ಮತ್ತು ಜನಾನುರಾಗಿ. ಕನ್ನಡದಲ್ಲಿ ವೈದ್ಯಕೀಯ ಸಾಹಿತ್ಯ ಮತ್ತು ಮಕ್ಕಳ ಸಾಹಿತ್ಯಕ್ಕಾಗಿ (ದಿನಕ್ಕೊಂದು ಕಥೆ) ಇಡೀ ಜೀವನವನ್ನೇ ಮುಡುಪಾಗಿಟ್ಟ ಶ್ರೀಮತಿ ವೆಂಕಟಲಕ್ಷ್ಮಿ ನಿರಂಜನ ಅರ್ಥಾತ್ ಡಾ. ಅನುಪಮಾ ನಿರಂಜನ ಅವರ ಜನ್ಮದಿನದಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಡಾ. ಅನುಪಮಾ ನಿರಂಜನ

ಕಾದಂಬರಿಗಳ ಸಾರ್ವಭೌಮ ಅನಕೃ

ಸ್ವಾತಂತ್ರ್ಯ ಪೂರ್ವದಲ್ಲಿ ನಾಟಕಗಳೇ ಮನೋರಂಜನೆಯ ಅತ್ಯಂತ ಪ್ರಮುಖ ಪಾತ್ರವಹಿಸಿತ್ತು. ಬಹುತೇಕ ವೃತ್ತಿ ರಂಗಭೂಮಿಯವರು ಪೌರಾಣಿಕ ನಾಟಕಗಳನ್ನೇ ಆಡುತ್ತಿದ್ದಾಗ ಅಲ್ಲೊಬ್ಬ ಯುವಕ ಅದನ್ನೇ ಪ್ರಶ್ನಿಸಿ ಕೇವಲ ಒಂದೇ ರಾತ್ರಿಯಲ್ಲಿ ಸಾಮಾಜಿಕ ಕಳಕಳಿಯ ನಾಟಕವೊಂದನ್ನು ಬರೆದು ಕೊಟ್ಟಿದ್ದ. ಕರ್ನಾಟಕ ಸಂಗೀತ ಕೇವಲ ಹೆಸರಿಗಷ್ಟೇ ಕರ್ನಾಟಕೆ ಎಂದಿತ್ತಾದರೂ ಬಹುತೇಕರು ಹಾಡುತ್ತಿದ್ದದ್ದು ತ್ಯಾಗರಾಜರ ಕೃತಿಗಳನ್ನೋ ಇಲ್ಲವೇ ಬೇರೆಯಾವುದೋ ಭಾಷೆಯ ಹಾಡುಗಳನ್ನೇ . ಇನ್ನು ಹಿಂದೂಸ್ಥಾನಿ ಸಂಗೀತಗಾರರು ಕನ್ನಡದಲ್ಲಿ ಹಾಡುಗಳೇ ಇಲ್ಲವೇನೋ ಎನ್ನುವಂತೆ ಹಿಂದಿ, ಮರಾಠಿ ಹಾಡುಗಳನ್ನೇ ಹಾಡುತ್ತಿದ್ದರು. ಅದು ಮೈಸೂರಿನ ಅರಮನೆಯ ದರ್ಬಾರಾಗಲೀ,… Read More ಕಾದಂಬರಿಗಳ ಸಾರ್ವಭೌಮ ಅನಕೃ

ಖ್ಯಾತ ಕಾದಂಬರಿಕಾರ ತರಾಸು

ಕನ್ನಡ ಚಿತ್ರರಂಗದ ದಿಗ್ಗಜರುಗಳಾದ ರಾಜಕುಮಾರ್, ವಿಷ್ಣುವರ್ಧನ್, ಅಂಬರೀಷ್ ಮತ್ತು ಅನಂತ್ ನಾಗ್ ಈ ಎಲ್ಲಾ ನಟರುಗಳ ನಡುವೆ ಒಂದು ಸಾಮ್ಯವಾದ ಅಂಶವಿದೆ ಎಂದರೆ ಅಶ್ವರ್ಯವಾಗುತ್ತದೆಯಲ್ಲವೇ? ಹೌದು ಎಲ್ಲಾ ನಟರುಗಳ ಹೆಮ್ಮೆಯ ಚಿತ್ರಗಳು ಇಲ್ಲವೇ ಅವರ ಮೊದಲ ಚಿತ್ರದ ಕಥೆಗಳು ಒಬ್ಬನೇ ಮಹಾನ್ ಲೇಖಕನ ಕಾದಂಬರಿಯನ್ನು ಆಧರಿದ್ದಾಗಿದೆ. ಹಾಗಾದರೇ ಆ ಮಹಾನ್ ಲೇಖಕರು ಯಾರು ಎಂದರೆ, ಅವರೇ, ನಮ್ಮೆಲ್ಲರ ಹೆಮ್ಮೆಯ ಲೇಖಕ ಶ್ರೀ ತಳುಕು ರಾಮಸ್ವಾಮಯ್ಯ ಸುಬ್ಬರಾಯ. ಎಲ್ಲರೂ ಅವರನ್ನು ಪ್ರೀತಿಯಿಂದ ತರಾಸು ಎಂದೇ ಕರೆಯುತ್ತಿದ್ದರು. 21 ಏಪ್ರಿಲ್… Read More ಖ್ಯಾತ ಕಾದಂಬರಿಕಾರ ತರಾಸು

ನಾಡೋಜ ಕಯ್ಯಾರ ಕಿಞ್ಞಣ್ಣ ರೈ

ಸ್ಬಾತಂತ್ರ್ಯಪೂರ್ವದಲ್ಲಿ ಅವಿಭಜಿತ ದಕ್ಷಿಣಕನ್ನಡದ ಭಾಗವವಾಗಿ ಮದರಾಸಿನ ಪ್ರಾಂತ್ಯದಲ್ಲಿದ್ದ ಕಾರಸಗೋಡು, ರಾಜ್ಯಗಳ ಭಾಷಾವಾರು ವಿಭಜನೆಯ ಸಮಯದಲ್ಲಿ ಕನ್ನಡಿಗರೇ ಪ್ರಾಭಲ್ಯವಾಗಿದ್ದರೂ, ಕೇರಳದ ಪಾಲಾದಾಗ ಮನನೊಂದು ಉಗ್ರವಾದ ಪ್ರತಿಭಟನೆ ನಡೆಸಲು ಪ್ರೇರೇಪರಾಗಿ ಕನ್ನಡದ ಕಿಚ್ಚನ್ನು ಹತ್ತಿಸಿದವರೇ, ಶ್ರೀ ಕಯ್ಯಾರ ಕಿಞ್ಞಣ್ಣ ರೈ. ಅದೇ ಸಂದರ್ಭದಲ್ಲಿ ಬಹಳವಾಗಿ ನೊಂದಿದ್ದ ರೈಗಳು ದುಃಖದಿಂದ ಬೆಂಕಿ ಬಿದ್ದಿದೆ ಮನೆಗೆ ಓ ಬೇಗ ಬನ್ನಿ ಎಲ್ಲರೂ ಎದ್ದೆದ್ದು ಓಡಿ ಬನ್ನಿ ಕನ್ನಡದ ಗಡಿಕಾಯೆ, ಗುಡಿಕಾಯೆ, ನುಡಿಕಾಯೆ ಕಾಯಲಾರೆನೆ ಸಾಯೆ ಓ ಬನ್ನಿ -ಬೆಂಕಿ ಬಿದ್ದಿದೆ ಮನೆಗೆ! ಹಾರೆಗುದ್ಲಿ ಕೊಡಲಿ ನೊಗ… Read More ನಾಡೋಜ ಕಯ್ಯಾರ ಕಿಞ್ಞಣ್ಣ ರೈ

ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮತ್ತು ಕರ್ನಾಟಕದ ಏಕೀಕರಣದ ಸಮಯದಲ್ಲಿ  ಕಾಸರಗೋಡು ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿತ್ತು. ದುರದೃಷ್ಟವಶಾತ್, ಸ್ವಾತಂತ್ರ್ಯಾನಂತರ 1956ರಲ್ಲಿ ಭಾಷಾವಾರು ರೂಪದಲ್ಲಿ ರಾಜ್ಯಗಳ ವಿಂಗಡಣೆಯಾದಾಗ, ಕನ್ನಡಿಗರೇ ಬಹುಸಂಖ್ಯಾತರಾಗಿದ್ದರೂ ಕೆಲವು ಕಾಣದ ಕೈಗಳ ಕರಾಮತ್ತಿನಿಂದ ಕಾಸರಗೋಡು ಕರ್ನಾಟಕದ ಭಾಗವಾಗದೇ ಕೇರಳದ ಪಾಲಾದಾಗ, ಅಲ್ಲಿಯ ಬಹುತೇಕ ಮಂದಿ ಬಹಳವಾಗಿ ನೊಂದುಕೊಂಡರು ಮತ್ತು ಉಗ್ರಪ್ರತಿಭಟನೆಯನ್ನೂ ಮಾಡಿದರು. ಅಂದಿನಿಂದ ಇಂದಿನವರೆಗೂ ಅಲ್ಲಿಯ ಜನ ಭೌತಿಕವಾಗಿ ಕೇರಳಕ್ಕೆ ಸೇರಿದ್ದರೂ ಮಾನಸಿಕವಾಗಿ ಕರ್ನಾಟಕ್ಕಕ್ಕೆ ಹತ್ತಿರವಾಗಿದ್ದಾರೆ. ಅಂತಹ ಕಾಸರಗೋಡು ಪ್ರಾಂತದ ತಾಯೆ ಬಾರ, ಮೊಗವ ತೋರ, ಕನ್ನಡಿಗರ ಮಾತೆಯೆ,… Read More ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ

ಸ್ಪಿನ್ ಮಾಂತ್ರಿಕ ಇ ಎ ಎಸ್ ಪ್ರಸನ್ನ

ಎಪ್ಪತ್ರ ದಕದದಲ್ಲಿ ಭಾರತದ ಕ್ರಿಕೆಟ್ ತಂಡಕ್ಕೆ ಕರ್ನಾಟಕದ ಕೊಡುಗೆ ಅತ್ಯಮೂಲ್ಯ ಎಂದರೆ ತಪ್ಪಾಗಲಾದರು ಅದರಲ್ಲಿಯೂ ಗುಂಡಪ್ಪಾ ವಿಶ್ವನಾಧ್, ಭಗವತ್ ಚಂದ್ರಶೇಖರ್,ಸೈಯ್ಯದ್ ಕಿರ್ಮಾನಿ, ಬ್ರಿಜೇಶ್ ಪಟೇಲ್, ಸುಧಾಕರರಾವ್ ಅಂತಹ ಘಟಾನುಘಟಿಗಳು ಏಕ ಕಾಲದಲ್ಲಿ ಭಾರತ ತಂಡ ಪ್ರವೇಶಿಸಬೇಕಾದರೇ ಅದಕ್ಕೆ ರೂವಾರಿ ಎಂದರೆ ಅಂದಿನ ಕರ್ನಾಟಕ ಕ್ರಿಕೆಟ್ ತಂಡದ ನಾಯಕರಾಗಿದ್ದ ಎರಾಪಳ್ಳಿ ಅನಂತರಾವ್ ಶ್ರೀನಿವಾಸ ಪ್ರಸನ್ನ ಅರ್ಥಾಥ್ ಇ ಎ ಎಸ್ ಪ್ರಸನ್ನ ಎಂದರೆ ತಪ್ಪಾಗಲಾರದೇನೋ? ಅನೇಕ ವರ್ಷಗಳ ಕಾಲ ರಣಜೀ ಪಂದ್ಯಾವಳಿಗಳಲ್ಲಿ ಭಾಗವಹಿಸುತ್ತಿದ್ದರೂ ಪ್ರಶಸ್ತಿಯ ಬರವನ್ನು ಎದುರಿಸುತ್ತಿದ್ದ ಕರ್ನಾಟಕ… Read More ಸ್ಪಿನ್ ಮಾಂತ್ರಿಕ ಇ ಎ ಎಸ್ ಪ್ರಸನ್ನ