ಗರ್ತಿಕೆರೆ ರಾಘಣ್ಣ

ಗಮಕಿಗಳಾಗಿ, ಸುಗಮ ಸಂಗೀತ ಗಾಯಕ ಮತ್ತು ಸಂಯೋಜಕರಾಗಿ, ಗೀತ ರಚನಕಾರರಾಗಿ, ವಿವಿಧ ವಾದ್ಯಗಾರರಾಗಿ ಸುಮಾರು 1000ಕ್ಕಿಂತಲೂ ಹೆಚ್ಚಿನ ಭಾವಗೀತೆಗಳಿಗೆ ರಾಗ ಸಂಯೋಜಿಸಿ ಕವಿಗಳ ಭಾವನೆಗಳಿಗೆ ಜೀವ ತುಂಬಿರುವ ಖ್ಯಾತ ಗಾಯಕರಾದ ಶ್ರೀ ಗರ್ತಿಕರೆ ರಾಘಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಗರ್ತಿಕೆರೆ ರಾಘಣ್ಣ

ವೀಣೆ ಬ್ರಹ್ಮ ಶ್ರೀ ಪೆನ್ನ ಓಬಳಯ್ಯ

ಸ್ವಂತ ಪರಿಶ್ರಮದಿಂದ ವೀಣೆ ತಯಾರಿಸುವುದನ್ನು ಕಲಿತು, ಅವರು ತಯಾರಿಸಿದ ಸಾಂಪ್ರದಾಯಿಕ ತಂಜಾವೂರು ವೀಣೆಯನ್ನು ನುಡಿಸಲು ದೇಶಾದ್ಯಂತ ಇರುವ ವೈಣಿಕರು ಹಾತೋರೆಯುವಂತಹ ಸಾಧನೆಯನ್ನು ಮಾಡಿ ವೀಣೆ ಬ್ರಹ್ಮ ಎಂದೆನಿಸಿಕೊಂಡಿದ, ಇತ್ತೀಚೆಗಷ್ಟೇ 70ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಂತಹ ಶ್ರೀ ಪೆನ್ನ ಓಬಳಯ್ಯನವರ ಕಲಾ ಕ್ಷೇತ್ರದ ಸಾಧನೆಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೀಣೆ ಬ್ರಹ್ಮ ಶ್ರೀ ಪೆನ್ನ ಓಬಳಯ್ಯ

ಕರ್ನಲ್ ವಸಂತ್ ವೇಣುಗೋಪಾಲ್

ಕಾಂತಾರ-1 ಸಿನಿಮಾದ ನಾಯಕಿ ರುಕ್ಮಿಣಿ ವಸಂತ್ ಹಿಂದಿ ಛಾನೆಲ್ಲುಗಳಲ್ಲಿ ಅತ್ಯಂತ ಸುಸ್ಪಷ್ಟವಾಗಿ ಹಿಂದಿ ಮತ್ತು ಇಂಗ್ಲೀಷ್ ಮಾತನಾಡುತ್ತಿದ್ದದ್ದನ್ನು ಕಂಡು/ಕೇಳಿ ಅಚ್ಚರಿಯಿಂದ ಅವರ ಪೂರ್ವಾಪರ ತಿಳಿದಾಗ ಕರ್ನಾಟಕಕ್ಕೆ ಆಶೋಕ ಚಕ್ರ ಪ್ರಶಸ್ತಿ ಪಡೆದ ಮೊದಲ ವ್ಯಕ್ತಿ ದಿ. ಕರ್ನಲ್ ವಸಂತ್ ವೇಣುಗೋಪಾಲ್ ಅವರ ಪುತ್ರಿಎಂದು ಎಂದು ತಿಳಿದು ಕರ್ನಲ್ ವಸಂತ್ಆ ವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕರ್ನಲ್ ವಸಂತ್ ವೇಣುಗೋಪಾಲ್

ಹುಯಿಲಗೋಳ ನಾರಾಯಣರಾಯರು

ಕನ್ನಡದ ಶ್ರೇಷ್ಠ ಕವಿ, ಸ್ವಾತಂತ್ರ್ಯ ಹೋರಾಟಗಾರ, ಉತ್ತಮ ವಾಗ್ಮಿ, ಶ್ರೇಷ್ಠ ನಾಟಕಕಾರರೂ, ನಟರೂ, ಚಿಂತಕರೂ ಹೀಗೆ  ಬಹುಮುಖ ಪ್ರತಿಭೆಯ ಮೇರು ವ್ಯಕ್ತಿಗಳು ಮತ್ತು ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂದು ಕನ್ನಡಿಗರನ್ನು ಸದಾಕಾಲವೂ ಜಾಗೃತಗೊಳಿಸುವಂತಹ ಗೀತೆಯನ್ನು ನೀಡಿದ (ಶ್ರೀ ಹುಯಿಲಗೋಳ ನಾರಾಯಣರಾಯರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.

ನಿಮ್ಮವನೇ ಉಮಾಸುತ… Read More ಹುಯಿಲಗೋಳ ನಾರಾಯಣರಾಯರು

ಸರಸ್ವತಿ ಪುತ್ರ ಶ್ರೀ ಎಸ್. ಎಲ್. ಭೈರಪ್ಪ

ನೆನ್ನೆಯಷ್ಟೇ ನಮ್ಮನ್ನಗಲಿದ ಜನ ಮೆಚ್ಚಿದ ಸಾಹಿತಿಗಳು, ವಾಗ್ಮಿಗಳು, ದಾರ್ಶನಿಕರು ಮತ್ತು ಸರಸ್ವತೀ ಪುತ್ರರೆಂದೇ ಖ್ಯಾತರಾಗಿದ್ದಂತಹ ಶ್ರೀ ಎಸ್. ಎಲ್. ಭೈರಪ್ಪನವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾರಸ್ವತ ಲೋಕದಲ್ಲಿ ಆವರ ಸಾಧನೆಗಳು ಇದೋ ನಿಮಗಾಗಿ… Read More ಸರಸ್ವತಿ ಪುತ್ರ ಶ್ರೀ ಎಸ್. ಎಲ್. ಭೈರಪ್ಪ

ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಕನ್ನಡದ ಖ್ಯಾತ ಕವಿ, ನಾಟಕಕಾರ, ವಿಮರ್ಶಕ, ವಿದ್ವಾಂಸರಾಗಿ, ಸರಳ ಭಾಷೆಯ ಗ್ರಾಮೀಣ ಸೊಗಡಿನ ಸಾಹಿತ್ಯ ಮತ್ತು ಭಾವ ತುಂಬಿದ ಭಾವಗೀತೆಗಳ ಮೂಲಕ ಜನಪ್ರಿಯರಾಗಿದ್ದ ಹೆಚ್. ಎಸ್. ವೆಂಕಟೇಶ ಮೂರ್ತಿ (ಎಚ್.ಎಸ್.ವಿ) ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಹಿತ್ಯ ಲೋಕದ ಅವರ ಸಾಧನೆಗಳು ನಮ್ಮ  ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಕನ್ನಡದ ಶರ್ಲಾಕ್ ಹೋಮ್ಸ್ ಎನ್. ನರಸಿಂಹಯ್ಯ

1950-80ರ ದಶಕದಲ್ಲಿ ಕನ್ನಡಿಗರಿಗೆ  ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸವನ್ನು ಬೆಳೆಸಿದ ತಮ್ಮ ಪತ್ತೆದಾರಿ ಕಾದಂಬಾರಿಗಳ ಮೂಲಕ, ಕನ್ನಡದ ಶರ್ಲಾಕ್ ಹೋಮ್ಸ್ ಎಂದೇ ಎಂದೇ ಪ್ರಸಿದ್ಧರಾಗಿದ್ದ ಶ್ರೀ ಎನ್.ನರಸಿಂಹಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ… Read More ಕನ್ನಡದ ಶರ್ಲಾಕ್ ಹೋಮ್ಸ್ ಎನ್. ನರಸಿಂಹಯ್ಯ

ಕನ್ನಡ ನವೋದಯ ಸಾಹಿತ್ಯದ ಮುಂಗೋಳಿ ಮುದ್ದಣ

ತಮ್ಮ ಕೃತಿಗಳಲ್ಲಿ ಸಂಸ್ಕೃತ ಪದಗಳಿಗಿಂತಲೂ ಕನ್ನಡ ಪದಗಳಿಗೇ ಹೆಚ್ಚು  ಒತ್ತನ್ನು ನೀಡುವವೇ ನಲ್ಬರಹಗಳನ್ನು ರಚಿಸಬಹುದು ಎಂಬುದನ್ನು ತೋರಿಸಿಕೊಟ್ಟ, ಕಾವ್ಯವನ್ನು ಮುದ್ದಣ್ಣ ಮನೋರಮೆಯ ಸರಸ ಸಲ್ಲಾಪದ ರೂಪದಲ್ಲಿಯೂ ಕೆಟ್ಟಿಕೊಡಬಹುದು ಎಂದು ತೋರಿಸಿ, ಕನ್ನಡ ನವೋದಯ ಸಾಹಿತ್ಯದ ಮುಂಗೋಳಿ ಎಂಬ ಕೀರ್ತಿಗೆ ಪಾತ್ರರಾಗಿದ್ದ ಶ್ರೀ ನಂದಳಿಕೆ ಲಕ್ಷ್ಮೀ ನಾರಣಪ್ಪ ಎಲ್ಲರ ಪ್ರೀತಿಯ ಮುದ್ದಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಕನ್ನಡ ಸಾರಸ್ವತ ಲೋಕದ ಸಾಧನೆಗಳು ಇದೋ ನಿಮಗಾಗಿ
Read More ಕನ್ನಡ ನವೋದಯ ಸಾಹಿತ್ಯದ ಮುಂಗೋಳಿ ಮುದ್ದಣ

ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ

ಅನಗತ್ಯ ಹಾಸ್ಯಕ್ಕೆ ಎಡೆಯಿಲ್ಲದೇ, ಗಂಭಿರವಾದ ಪಾತ್ರ ರಚನೆ ಮತ್ತು ಸಂಭಾಷಣಾ ಚಾತುರ್ಯಗಳಿಂದ ಸುಮಾರು 23ಕ್ಕೂ ಹೆಚ್ಚಿನ ನಾಟಕಗಳ ಕತೃ ಶ್ರೀ ಎ. ಎನ್. ವೆಂಕಟಾದ್ರಿ ಅಯ್ಯರ್ ಅವರಿಗೆ, ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ ಎಂಬ ಹೆಸರು ಬರಲು ಕಾರಣವೇನು? ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಕನ್ನಡ ಸಾರಸ್ವತ ಲೋಕಕ್ಕೆ ಅವರ ಕೊಡುಗೆಗಳೇನು?ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ