ಮಾಸ್ಟರ್ ಆನಂದ್

ತಮ್ಮ 4ನೇ ವರ್ಷಕ್ಕೆ ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ತಮ್ಮ ಮನೋಜ್ಞ ಅಭಿನಯಕ್ಕಾಕ್ಕಿ ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿಗಳನ್ನು ಗಳಿಸಿದ ನಂತರ ನಟನಾಗಿ, ನಿರ್ದೇಶಕನಾಗಿ, ರೇಡಿಯೋ ಜ್ಯಾಕಿಯಾಗಿ ನಿರೂಪಕನಾಗಿ ಕನ್ನಡಿಗರ ಮನಸ್ಸನ್ನು ಸೂರೆಗೊಂಡಿರುವ ಮಾಸ್ಟರ್ ಆನಂದ್ ಅವರ ಕುರಿತಾದ ಅಪರೂಪದ ಮಾಹಿತಿಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆ ಯಲ್ಲಿ ಇದೋ ನಿಮಗಾಗಿ… Read More ಮಾಸ್ಟರ್ ಆನಂದ್

ಮಾಸ್ಟರ್ ಮಂಜುನಾಥ್

3 ನೇ ವರ್ಷಕ್ಕೆ ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿ, ಕನ್ನಡ, ತೆಲುಗು, ಕಾಶ್ಮೀರಿ, ಹಿಂದಿಯೂ ಸೇರಿದಂತೆ ಸುಮಾರು 68 ಚಿತ್ರಗಳಲ್ಲದೇ ಶಂಕರ್ ನಾಗ್ ಅವರ ವಿಶ್ವ ವಿಖ್ಯಾತ ಮಾಲ್ಗುಡಿ ಡೇಸ್ ಧಾರಾವಾಹಿಯಲ್ಲಿ ಸ್ವಾಮಿ ಪಾತ್ರದಲ್ಲಿ ನಟಿಸಿ 6 ಅಂತರಾಷ್ಟ್ರೀಯ ಮತ್ತು ಒಂದು ರಾಷ್ಟ್ರ ಪ್ರಶಸ್ತಿಯನ್ನು ಪಡೆಯುವ ಮೂಲಕ ಕರ್ನಾಟಕದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪಸರಿಸಿದ ಮಾಸ್ಟರ್ ಮಂಜುನಾಥ್ ಅವರ ಕುರಿತಾದ ಅಪರೂಪದ ಮಾಹಿತಿಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಮಾಸ್ಟರ್ ಮಂಜುನಾಥ್

ಮಕ್ಕಳ ಕೂಟದ ಆರ್. ಕಲ್ಯಾಣಮ್ಮನವರು

10ನೇ ವಯಸ್ಸಿಗೆ ಬಾಲ ವಿವಾಹವಾಗಿ 12ನೇ ವಯಸ್ಸಿಗೆಲ್ಲಾ ವಿಧವೆಯಾದರೂ, ತಮ್ಮ ಓದನ್ನು ಮುಂದುವರೆಸಿ, ಸಾಹಿತಿಯಾಗಿ, ಪತ್ರಕರ್ತೆಯಾಗಿ, ಸಮಾಜ ಸೇವಕಿಯಾಗಿ, ಬೆಂಚ್ ಮೆಜಿಸ್ಟ್ರೇಟ್‍, ಉತ್ತಮ ಸಂಘಟಕಿಯಾಗಿ ಹೀಗೆ ಹತ್ತು ಹಲವಾರು ರೂಪದಲ್ಲಿ ಮಕ್ಕಳು ಮತ್ತು ಸ್ತ್ರೀಯರ ಹಕ್ಕುಗಳಿಗಾಗಿ ತಮ್ಮ ಇಡೀ ಬದುಕನ್ನೇ ಮೀಸಲಿಟ್ಟಿದ್ದ ಆರ್ ಕಲ್ಯಾಣಮ್ಮ ನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆ ಯಲ್ಲಿ ಇದೋ ನಿಮಗಾಗಿ… Read More ಮಕ್ಕಳ ಕೂಟದ ಆರ್. ಕಲ್ಯಾಣಮ್ಮನವರು

ಬಿ.ವಿ.ಕೆ. ಐಯ್ಯಂಗಾರ್

ತಮ್ಮ ಸತ್ಯ, ನಿಷ್ಠೆ ಮತ್ತು ನ್ಯಾಯ ಪರತೆಯಲ್ಲದೇ ಸಮಾಜ ಮುಖೀ ಕಾರ್ಯಗಳಿಂದ ಅಪಾರವಾದ ಜನಮನ್ನಣೆ ಗಳಿಸಿದ್ದ ಶ್ರೀ ಬಿ.ವಿ.ಕೃಷ್ಣ ಅಯ್ಯಂಗಾರ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಅವರ ಇಡೀ ಕುಟುಂಬದವರು ಈ ದೇಶಕ್ಕಾಗಿ ಮಾಡಿದ ಸೇವೆಗಳನ್ನು ನಮ್ಮ ಕನ್ನಡದ ಕಲಿತಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬಿ.ವಿ.ಕೆ. ಐಯ್ಯಂಗಾರ್

ಕಾಫಿ ಪುಡಿ ಸಾಕಮ್ಮ

ತಮ್ಮ 16ನೇ ವಯಸ್ಸಿನಲ್ಲೇ ಮದುವೆಯಾಗಿ 18ನೇ ವಯಸ್ಸಿನಲ್ಲಿ ವಿಧವೆಯಾದರೂ, ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಕಾಫೀ ಕ್ಯೂರಿಂಗ್ ಮತ್ತು ಕಾಫೀ ವಕ್ಸ್ ಆರಂಭಿಸಿ ಕರ್ನಾಟಕದ ಪ್ರಥಮ ಮಹಿಳಾ ಉದ್ಯಮಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಲ್ಲದೇ, ಅಂದಿನ ಕಾಲಕ್ಕೆ ಬ್ರಿಟನ್ನಿಗೆ ಕಾಫಿ ರಫ್ತು ಮಾಡುತ್ತಿದ್ದ ಕಾಫಿ ಪುಡಿ ಸಾಕಮ್ಮನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕಾಫಿ ಪುಡಿ ಸಾಕಮ್ಮ

ಪದ್ಮಶ್ರೀ ಕೆ ಎಸ್ ರಾಜಣ್ಣ 

ಬಾಲ್ಯದಲ್ಲೇ ಪೋಲಿಯೊದಿಂದ ಕೈ ಕಾಲುಗಳನ್ನು ಕಳೆದುಕೊಂಡರೂ, ಛಲದಿಂದ ಖ್ಯಾತ ಉದ್ಯಮಿಯಾಗಿದ್ದಲ್ಲದೇ, ತಮ್ಮಂತೆಯೇ ಇರುವ ಸಾವಿರಾರು ದಿವ್ಯಾಂಗರ ಏಳಿಗಾಗಿ ಶ್ರಮಿಸುವ ಮೂಲಕ  ತಾನು ಯಾರಿಗಿಂತ ಕಡಿಮೆಯಿಲ್ಲ ಎಂದು ಸಾಧಿಸಿ ತೋರಿಸಿರುವ ಪದ್ಮಶ್ರೀ ಶ್ರೀ ಕೆ. ಎಸ್, ರಾಜಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಪದ್ಮಶ್ರೀ ಕೆ ಎಸ್ ರಾಜಣ್ಣ 

ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ, ನಟ, ಕತೆಗಾರ, ಸಂಭಾಣೆಗಾರ, ನಿರ್ಮಾಪಕ ಹೀಗೆ ಹತ್ತು ಹಲವಾರು ರೀತಿಯಲ್ಲಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ನಿರ್ದೇಶಕ ಗುರುಪ್ರಸಾದ್ ಅಕಾಲಿಕವಾಗಿ ನಿಧರಾಗಿರುವ ಸಂಧರ್ಭದಲ್ಲಿ, ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ಅಪರೂಪದ ಮಾಹಿತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ಗಾನ ವಿಶಾರದ ಬಿಡಾರಂ ಕೃಷ್ಣಪ್ಪನವರು

ಬೀದಿಯಲ್ಲಿ ಹಾಡಿಕೊಂಡು ಬಿಕ್ಷಾವೃತ್ತಿಯನ್ನು ಮಾಡುತ್ತಿದ್ದಂಥ ಸಣ್ಣ ಬಾಲಕ, ಮುಂದೆ ಸತತ ಪರಿಶ್ರಮದಿಂದ ನಾಡಿನ ಪ್ರಖ್ಯಾತ ಸಂಗೀತಗಾರರಾಗಿ ರೂಪುಗೊಂಡಿದ್ದಲ್ಲದೇ, ತಾನು ಕಲಿತ ವಿದ್ಯೆಯನ್ನು ನೂರಾರು ಶಿಷ್ಯಂದಿರಿಗೆ ಕಲಿಸಿಕೊಟ್ಟು ಅವರನ್ನೂ ಸಹಾ ವಿಶ್ವವಿಖ್ಯಾತರನ್ನಾಗಿಸಿದ ಗಾನವಿಶಾರದ ಬಿಡಾರಂ ಕೃಷ್ಣಪ್ಪನವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ೨೦೨೪ರ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಗಾನ ವಿಶಾರದ ಬಿಡಾರಂ ಕೃಷ್ಣಪ್ಪನವರು

ಪಿಟೀಲು ಚೌಡಯ್ಯನವರು

ಕರ್ನಾಟಕ  ಎಂದ ತಕ್ಷಣವೇ ಎಲ್ಲರ ಮನಸ್ಸಿನಲ್ಲಿ ಥಟ್ ಅಂತಾ ಮೂಡಿ ಬರುವುದೇ ಸಂಗೀತ, ಸಾಹಿತ್ಯ ಮತ್ತು ಶಿಲ್ಪಕಲೆಗಳ ತವರೂರು ಎಂದು. ಹಾಗೆ ವಿದೇಶೀ ವಾದನವಾದ ಪಿಟೀಲನ್ನು  ಕರ್ನಾಟಕದ ಶಾಸ್ತ್ರೀಯ ಸಂಗೀತಕ್ಕೆ ಅಳವಡಿಸಿಕೊಂಡು ಅದರಲ್ಲಿ ಮಹಾನ್ ಸಾಧನೆಗಳನ್ನು ಮಾಡಿ ಕರ್ನಾಟಕದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ಮಹಾನ್ ಸಂಗೀತಗಾರರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಮೈಸೂರಿನ ಬಳಿಯ ತಿರುಮಕೂಡಲಿನಲ್ಲಿ ಕೃಷಿಕರಾಗಿದ್ದ ಶ್ರೀ ಆಗಸ್ತ್ಯ ಗೌಡ ಮತ್ತು ಸುಂದರಮ್ಮ… Read More ಪಿಟೀಲು ಚೌಡಯ್ಯನವರು