ಗಾನ ವಿಶಾರದ ಬಿಡಾರಂ ಕೃಷ್ಣಪ್ಪನವರು

ಬೀದಿಯಲ್ಲಿ ಹಾಡಿಕೊಂಡು ಬಿಕ್ಷಾವೃತ್ತಿಯನ್ನು ಮಾಡುತ್ತಿದ್ದಂಥ ಸಣ್ಣ ಬಾಲಕ, ಮುಂದೆ ಸತತ ಪರಿಶ್ರಮದಿಂದ ನಾಡಿನ ಪ್ರಖ್ಯಾತ ಸಂಗೀತಗಾರರಾಗಿ ರೂಪುಗೊಂಡಿದ್ದಲ್ಲದೇ, ತಾನು ಕಲಿತ ವಿದ್ಯೆಯನ್ನು ನೂರಾರು ಶಿಷ್ಯಂದಿರಿಗೆ ಕಲಿಸಿಕೊಟ್ಟು ಅವರನ್ನೂ ಸಹಾ ವಿಶ್ವವಿಖ್ಯಾತರನ್ನಾಗಿಸಿದ ಗಾನವಿಶಾರದ ಬಿಡಾರಂ ಕೃಷ್ಣಪ್ಪನವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ೨೦೨೪ರ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಗಾನ ವಿಶಾರದ ಬಿಡಾರಂ ಕೃಷ್ಣಪ್ಪನವರು

ಪಿಟೀಲು ಚೌಡಯ್ಯನವರು

ಕರ್ನಾಟಕ  ಎಂದ ತಕ್ಷಣವೇ ಎಲ್ಲರ ಮನಸ್ಸಿನಲ್ಲಿ ಥಟ್ ಅಂತಾ ಮೂಡಿ ಬರುವುದೇ ಸಂಗೀತ, ಸಾಹಿತ್ಯ ಮತ್ತು ಶಿಲ್ಪಕಲೆಗಳ ತವರೂರು ಎಂದು. ಹಾಗೆ ವಿದೇಶೀ ವಾದನವಾದ ಪಿಟೀಲನ್ನು  ಕರ್ನಾಟಕದ ಶಾಸ್ತ್ರೀಯ ಸಂಗೀತಕ್ಕೆ ಅಳವಡಿಸಿಕೊಂಡು ಅದರಲ್ಲಿ ಮಹಾನ್ ಸಾಧನೆಗಳನ್ನು ಮಾಡಿ ಕರ್ನಾಟಕದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ಮಹಾನ್ ಸಂಗೀತಗಾರರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಮೈಸೂರಿನ ಬಳಿಯ ತಿರುಮಕೂಡಲಿನಲ್ಲಿ ಕೃಷಿಕರಾಗಿದ್ದ ಶ್ರೀ ಆಗಸ್ತ್ಯ ಗೌಡ ಮತ್ತು ಶ್ರೀಮತಿ… Read More ಪಿಟೀಲು ಚೌಡಯ್ಯನವರು

ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ಕನ್ನಡ ಸಾಹಿತ್ಯ ಲೋಕ, ಆಕಾಶವಾಣಿ, ದೂರದರ್ಶನ, ಖಾಸಗೀ ವಾಹಿನಿ ಹೀಗೆ ಎಲ್ಲಾ ಕಡೆಯಲ್ಲೂ ಹಾಸ್ಯ ಸಾಹಿತ್ಯ ಎಂದೊಡನೆಯೇ ಥಟ್ ಎಂದು ನೆನಪಾಗೋದೇ ಶ್ರೀ ಎಂ. ಎಸ್. ನರಸಿಂಹ ಮೂರ್ತಿಗಳು. ಹೀಗೆ ನಾಡಿಗೆ ಚಿರಪರಿಚಿತ ಹಾಸ್ಯ ಸಾಹಿತಿ ಆಗುವ ಹಿಂದೆಯೂ ಒಂದು ರೋಚಕವಾದ ತಿರುವಿದ್ದು ಅದನ್ನು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ಅಪರ್ಣಾ ವಸ್ತಾರೆ

ಆಚ್ಚ ಕನ್ನಡದಲ್ಲಿ ಸ್ಪಷ್ಟ/ಸ್ವಚ್ಚವಾಗಿ ನಿರೂಪಣೆ ಮಾಡುವ ಕಲೆಯನ್ನು ಕರಗತ ಮಾಡಿಕೊಂಡಿದ್ದ ಶ್ರೀಮತಿ ಅಪರ್ಣಾ ವಸ್ತಾರೆಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಜೊತೆ ಆಕೆಯ ಕುರಿತಾದ ಅಪರೂಪದ ಮಾಹಿತಿಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಅಪರ್ಣಾ ವಸ್ತಾರೆ

ವೈದಿಕ ಜ್ಯೋತಿಷಿ ಶ್ರೀ ಎಸ್. ಕೆ. ಜೈನ್

90ರ ದಶಕದಲ್ಲೇ ಉದಯ ಟಿವಿಯ ಮೂಲಕ ಜ್ಯೋತಿಷ್ಯ ಕಾರ್ಯಕ್ರಮ ಮಾಡುವ ಮೂಲಕ ಕರ್ನಾಟಕದ ಟಿವಿ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ ಎಂದೇ ಖ್ಯಾತರಾಗಿದ್ದ ಪ್ರಖ್ಯಾತ ಜ್ಯೋತಿಷಿಗಳಾಗಿದ್ದ ಶ್ರೀ ಎಸ್ ಕೆ ಜೈನ್ ಅವರು ಅಕಾಲಿಕವಾಗಿ ನಿಧನರಾದಂತಹ ಸಂಧರ್ಭದಲ್ಲಿ ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಸಂಕ್ಷಿಪ್ತ ಪರಿಚಯ ಇದೋ ನಿಮಗಾಗಿ… Read More ವೈದಿಕ ಜ್ಯೋತಿಷಿ ಶ್ರೀ ಎಸ್. ಕೆ. ಜೈನ್

ಕನ್ನಡದ ಮೇರು ನಟಿ ಲೀಲಾವತಿ

ಕನ್ನಡದ, ತೆಲುಗು, ತಮಿಳು, ಮಲಯಾಳಂ ಭಾಷೆಗಳೂ ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದ ಶ್ರೀಮತಿ ಲೀಲಾವತಿಯವ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಜೊತೆ ಕೆಲವು ಕುತೂಹಲಕಾರಿ ಸಂಗತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಕನ್ನಡದ ಮೇರು ನಟಿ ಲೀಲಾವತಿ

ಸಕಲಕಲಾ ವಲ್ಲಭ ಸಿ. ಆರ್. ಸತ್ಯ

ಎ.ಆರ್. ಕೃಷ್ನಶಾಸ್ತ್ರಿಗಳ ಮೊಮ್ಮ್ಗಗ, ಅಬ್ದುಲ್ ಕಲಾಂ ಅವರ ಒಡನಾಡಿ, ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ, ಹಾಸ್ಯಲೇಖಕ, ವೈಜ್ಞಾನಿಕ ಲೇಖಕ, ಸಂಗೀತಗಾರ. ಸಾಹಿತಿ, ಪರಿಸರ ಪ್ರೇಮಿ, ಆಚೆ ಮನೆ ಸುಬ್ಬಮ್ಮನಿಗೆ ಏಕಾದಶಿ ಉಪವಾಸ ಎಂಬ ಹಾಸ್ಯಮಯ ವಿಂಡಬಣಾತ್ಮಕ ಕೃತಿಯಿಂದ ನಾಡಿದ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಶ್ರೀ ಸಿ.ಆರ್ ಸತ್ಯಾರವರು ಇಂದು ವಿಧಿವಶರಾಗಿದ್ದಾರೆ. ಸತ್ಯಾರವರ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಸ್ಥೂಲ ಪರಿಚಯ ಇದೋ ನಿಮಗಾಗಿ… Read More ಸಕಲಕಲಾ ವಲ್ಲಭ ಸಿ. ಆರ್. ಸತ್ಯ

ಶ್ರೀ ಚಾರುಕೀತಿ೯ ಭಟ್ಟಾರಕ ಸ್ವಾಮೀಜಿ

ಶ್ರವಣಬೆಳಗೊಳದ ಜೈನ ಮಠದ ಪೀಠಾಧಿಪತಿಗಳಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪಾರವಾಗಿ ಸೇವೆ ಸಲ್ಲಿಸಿದ್ದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಶ್ರೀ ಚಾರುಕೀತಿ೯ ಭಟ್ಟಾರಕ ಸ್ವಾಮೀಜಿ

ನಿರ್ದೇಶಕ ದೊರೈ-ಭಗವಾನ್

ಸದಭಿರುಚಿಯ ಚಿತ್ರಗಳು ಅದರಲ್ಲೂ 24 ಕಾದಂಬರಿ ಚಿತ್ರ ಆಧಾರಿತ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿ, ರಾಜಕುಮಾರ್ ಅವರನ್ನು ಜೇಮ್ಸ್ ಬಾಂಡ್ ರೂಪದಲ್ಲಿ ಕನ್ನಡದಲ್ಲಿ ತೋರಿಸಿದ್ದ, ೮೦ರ ದಶಕದಲ್ಲಿ ಅನಂತ್ ನಾಗ್ ಮತ್ತು ಲಕ್ಷ್ಮೀ ಯಶಸ್ವಿ ಜೋಡಿಯನ್ನಾಗಿಸಿದ್ದ ಎಸ್. ಕೆ. ಭಗವಾನ್ ಎಂಟಾಣೆಯ ಮೂಲಕ ದೊರೈ-ಭಗವಾನ್ ಎಂಬ ಯಶಸ್ವಿ ಜೋಡಿಯಾದ ರೋಚಕದ ಕಥೆಯ ಜೊತೆ ಭಗವಾನ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ನುಡಿ ನಮಗಳು ಇದೋ ನಿಮಗಾಗಿ… Read More ನಿರ್ದೇಶಕ ದೊರೈ-ಭಗವಾನ್