ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ಕನ್ನಡ ಸಾಹಿತ್ಯ ಲೋಕ, ಆಕಾಶವಾಣಿ, ದೂರದರ್ಶನ, ಖಾಸಗೀ ವಾಹಿನಿ ಹೀಗೆ ಎಲ್ಲಾ ಕಡೆಯಲ್ಲೂ ಹಾಸ್ಯ ಸಾಹಿತ್ಯ ಎಂದೊಡನೆಯೇ ಥಟ್ ಎಂದು ನೆನಪಾಗೋದೇ ಶ್ರೀ ಎಂ. ಎಸ್. ನರಸಿಂಹ ಮೂರ್ತಿಗಳು. ಹೀಗೆ ನಾಡಿಗೆ ಚಿರಪರಿಚಿತ ಹಾಸ್ಯ ಸಾಹಿತಿ ಆಗುವ ಹಿಂದೆಯೂ ಒಂದು ರೋಚಕವಾದ ತಿರುವಿದ್ದು ಅದನ್ನು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ಅಪರ್ಣಾ ವಸ್ತಾರೆ

ಆಚ್ಚ ಕನ್ನಡದಲ್ಲಿ ಸ್ಪಷ್ಟ/ಸ್ವಚ್ಚವಾಗಿ ನಿರೂಪಣೆ ಮಾಡುವ ಕಲೆಯನ್ನು ಕರಗತ ಮಾಡಿಕೊಂಡಿದ್ದ ಶ್ರೀಮತಿ ಅಪರ್ಣಾ ವಸ್ತಾರೆಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಜೊತೆ ಆಕೆಯ ಕುರಿತಾದ ಅಪರೂಪದ ಮಾಹಿತಿಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಅಪರ್ಣಾ ವಸ್ತಾರೆ

ಕನ್ನಡದ ಮೇರು ನಟಿ ಲೀಲಾವತಿ

ಕನ್ನಡದ, ತೆಲುಗು, ತಮಿಳು, ಮಲಯಾಳಂ ಭಾಷೆಗಳೂ ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದ ಶ್ರೀಮತಿ ಲೀಲಾವತಿಯವ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಜೊತೆ ಕೆಲವು ಕುತೂಹಲಕಾರಿ ಸಂಗತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಕನ್ನಡದ ಮೇರು ನಟಿ ಲೀಲಾವತಿ

ಸಕಲಕಲಾ ವಲ್ಲಭ ಸಿ. ಆರ್. ಸತ್ಯ

ಎ.ಆರ್. ಕೃಷ್ನಶಾಸ್ತ್ರಿಗಳ ಮೊಮ್ಮ್ಗಗ, ಅಬ್ದುಲ್ ಕಲಾಂ ಅವರ ಒಡನಾಡಿ, ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ, ಹಾಸ್ಯಲೇಖಕ, ವೈಜ್ಞಾನಿಕ ಲೇಖಕ, ಸಂಗೀತಗಾರ. ಸಾಹಿತಿ, ಪರಿಸರ ಪ್ರೇಮಿ, ಆಚೆ ಮನೆ ಸುಬ್ಬಮ್ಮನಿಗೆ ಏಕಾದಶಿ ಉಪವಾಸ ಎಂಬ ಹಾಸ್ಯಮಯ ವಿಂಡಬಣಾತ್ಮಕ ಕೃತಿಯಿಂದ ನಾಡಿದ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಶ್ರೀ ಸಿ.ಆರ್ ಸತ್ಯಾರವರು ಇಂದು ವಿಧಿವಶರಾಗಿದ್ದಾರೆ. ಸತ್ಯಾರವರ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಸ್ಥೂಲ ಪರಿಚಯ ಇದೋ ನಿಮಗಾಗಿ… Read More ಸಕಲಕಲಾ ವಲ್ಲಭ ಸಿ. ಆರ್. ಸತ್ಯ

ಶ್ರೀ ಚಾರುಕೀತಿ೯ ಭಟ್ಟಾರಕ ಸ್ವಾಮೀಜಿ

ಶ್ರವಣಬೆಳಗೊಳದ ಜೈನ ಮಠದ ಪೀಠಾಧಿಪತಿಗಳಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪಾರವಾಗಿ ಸೇವೆ ಸಲ್ಲಿಸಿದ್ದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಶ್ರೀ ಚಾರುಕೀತಿ೯ ಭಟ್ಟಾರಕ ಸ್ವಾಮೀಜಿ

ನಿರ್ದೇಶಕ ದೊರೈ-ಭಗವಾನ್

ಸದಭಿರುಚಿಯ ಚಿತ್ರಗಳು ಅದರಲ್ಲೂ 24 ಕಾದಂಬರಿ ಚಿತ್ರ ಆಧಾರಿತ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿ, ರಾಜಕುಮಾರ್ ಅವರನ್ನು ಜೇಮ್ಸ್ ಬಾಂಡ್ ರೂಪದಲ್ಲಿ ಕನ್ನಡದಲ್ಲಿ ತೋರಿಸಿದ್ದ, ೮೦ರ ದಶಕದಲ್ಲಿ ಅನಂತ್ ನಾಗ್ ಮತ್ತು ಲಕ್ಷ್ಮೀ ಯಶಸ್ವಿ ಜೋಡಿಯನ್ನಾಗಿಸಿದ್ದ ಎಸ್. ಕೆ. ಭಗವಾನ್ ಎಂಟಾಣೆಯ ಮೂಲಕ ದೊರೈ-ಭಗವಾನ್ ಎಂಬ ಯಶಸ್ವಿ ಜೋಡಿಯಾದ ರೋಚಕದ ಕಥೆಯ ಜೊತೆ ಭಗವಾನ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ನುಡಿ ನಮಗಳು ಇದೋ ನಿಮಗಾಗಿ… Read More ನಿರ್ದೇಶಕ ದೊರೈ-ಭಗವಾನ್

ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)

ಆರು ದಶಕಗಳ ಕಾಲ ಪತ್ರಕರ್ತರಾಗಿ ಪತ್ರಿಕಾಗೋಷ್ಠಿಗಳಿಗೆ ಪೂರ್ಣ ತಯಾರಿ ಮಾಡಿಕೊಂಡು ಸೂಕ್ತ ಪ್ರಶ್ನೆಗಳ ಮೂಲಕ ರಾಜಕಾರಣಿಗಳನ್ನು ಪೇಚಿಗೆ ಸಿಲುಕಿಸುತ್ತಿದ್ದ ಮತ್ತು ಪೂರ್ವಗ್ರಹವಿಲ್ಲದೇ ವಸ್ತುನಿಷ್ಠ ವರದಿಯನ್ನು ಪ್ರಕಟಿಸುವ ಮೂಲಕ ಸರ್ಕಾರವನ್ನು ಸರಿದಾರಿಗೆ ತರುತ್ತಿದ್ದ ಕೆ. ಸತ್ಯನಾರಾಯಣ (ಸತ್ಯ) ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)

ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ

ಇಲ್ಲಿ ನನ್ನದೇನಿದೆ, ಎಲ್ಲವೂ ಭಗವಂತನದು. ಇಲ್ಲಿರುವ ಪ್ರತಿಯೊಬ್ಬ ಮನುಷ್ಯನೂ ದೇವರು. ಎಲ್ಲರಲ್ಲೂ ದೇವರನ್ನು ಕಾಣಬೇಕು. ನಾನು ನನ್ನದೆಂಬ ಮಮಕಾರ ಸಲ್ಲದು. ಇಹಪರ ಎರಡೂ ಒಂದೆ ಎಂದು ಸಾರುತ್ತ ಅದರಂತೆ ನಡೆಯುತ್ತಿದ್ದ ನಿಸ್ವಾರ್ಥ ನಿಶ್ಕಲ್ಮಶರಾದ ಅಪರೂಪದ ಯೋಗಿಗಳಾಗಿದ್ದ ಶ್ರೀ ಸಿದ್ದೇಶ್ವಸ್ವಾಮಿಗಳ ವ್ಯಕ್ತಿ, ವ್ಯಕ್ತಿತ್ವದ ಜೊತೆ ಅವರ ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ

ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಅವಧೂತರು

ನಾನು ದೇವನು ಅಲ್ಲಾ ದೇವ ಮಾನವನೂ ಅಲ್ಲಾ ನಾನೊಬ್ಬ ನಿಮ್ಮಂತೆಯೇ ಸಾಮಾನ್ಯ ಮನುಷ್ಯ ಎಂದು ಹೇಳುತ್ತಲೇ ಲಕ್ಷಾಂತರ ಭಕ್ತರನ್ನು ಹೊಂದಿದ್ದಂತಹ ಕಡೂರು ತಾಲೂಕಿನ ಸಖರಾಯಪಟ್ಟಣದ ವೆಂಕಟಾಚಲ ಅವಧೂತರ ಬಗ್ಗೆ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿದುಕೊಳ್ಳೋಣ… Read More ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಅವಧೂತರು