ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)

ಆರು ದಶಕಗಳ ಕಾಲ ಪತ್ರಕರ್ತರಾಗಿ ಪತ್ರಿಕಾಗೋಷ್ಠಿಗಳಿಗೆ ಪೂರ್ಣ ತಯಾರಿ ಮಾಡಿಕೊಂಡು ಸೂಕ್ತ ಪ್ರಶ್ನೆಗಳ ಮೂಲಕ ರಾಜಕಾರಣಿಗಳನ್ನು ಪೇಚಿಗೆ ಸಿಲುಕಿಸುತ್ತಿದ್ದ ಮತ್ತು ಪೂರ್ವಗ್ರಹವಿಲ್ಲದೇ ವಸ್ತುನಿಷ್ಠ ವರದಿಯನ್ನು ಪ್ರಕಟಿಸುವ ಮೂಲಕ ಸರ್ಕಾರವನ್ನು ಸರಿದಾರಿಗೆ ತರುತ್ತಿದ್ದ ಕೆ. ಸತ್ಯನಾರಾಯಣ (ಸತ್ಯ) ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)

ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ

ಇಲ್ಲಿ ನನ್ನದೇನಿದೆ, ಎಲ್ಲವೂ ಭಗವಂತನದು. ಇಲ್ಲಿರುವ ಪ್ರತಿಯೊಬ್ಬ ಮನುಷ್ಯನೂ ದೇವರು. ಎಲ್ಲರಲ್ಲೂ ದೇವರನ್ನು ಕಾಣಬೇಕು. ನಾನು ನನ್ನದೆಂಬ ಮಮಕಾರ ಸಲ್ಲದು. ಇಹಪರ ಎರಡೂ ಒಂದೆ ಎಂದು ಸಾರುತ್ತ ಅದರಂತೆ ನಡೆಯುತ್ತಿದ್ದ ನಿಸ್ವಾರ್ಥ ನಿಶ್ಕಲ್ಮಶರಾದ ಅಪರೂಪದ ಯೋಗಿಗಳಾಗಿದ್ದ ಶ್ರೀ ಸಿದ್ದೇಶ್ವಸ್ವಾಮಿಗಳ ವ್ಯಕ್ತಿ, ವ್ಯಕ್ತಿತ್ವದ ಜೊತೆ ಅವರ ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ

ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಅವಧೂತರು

ನಾನು ದೇವನು ಅಲ್ಲಾ ದೇವ ಮಾನವನೂ ಅಲ್ಲಾ ನಾನೊಬ್ಬ ನಿಮ್ಮಂತೆಯೇ ಸಾಮಾನ್ಯ ಮನುಷ್ಯ ಎಂದು ಹೇಳುತ್ತಲೇ ಲಕ್ಷಾಂತರ ಭಕ್ತರನ್ನು ಹೊಂದಿದ್ದಂತಹ ಕಡೂರು ತಾಲೂಕಿನ ಸಖರಾಯಪಟ್ಟಣದ ವೆಂಕಟಾಚಲ ಅವಧೂತರ ಬಗ್ಗೆ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿದುಕೊಳ್ಳೋಣ… Read More ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಅವಧೂತರು

ಕುಂಬ್ಲೆ ಸುಂದರ ರಾವ್

ಮಾತೃಭಾಷೆ ಮಲೆಯಾಳಂ ಆಗಿದ್ದರೂ, ಕನ್ನಡದಲ್ಲಿ ಯಕ್ಷಗಾನ ಮತ್ತು ತಾಳ-ಮದ್ದಳೆಯ ಖ್ಯಾತ ಕಲಾವಿದರೂ, ಬರಹಗಾರರು, ವಾಗ್ಮಿಗಳೂ, ಸರಳ ಸಜ್ಜನ ಮಾಜಿ ಶಾಸಕರಾಗಿ ರಾಜಕಾರಣಿಯಾಗಿಯೂ ಪ್ರಖ್ಯಾತರಾಗಿದ್ದ ಇಂದು ಬೆಳಿಗ್ಗೆ ತಮ್ಮ 88ನೇ ವಯಸ್ಸಿನಲ್ಲಿ ನಿಧನರಾದ ಶ್ರೀ ಕುಂಬ್ಲೆ ಸುಂದರ್ ರಾವ್ ಅವರ ಯಶೋಗಾಥೆಯನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕುಂಬ್ಲೆ ಸುಂದರ ರಾವ್

ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್

ಎನ್ನಡ ಎನ್ನುವ ಭಾಷೆಯವರಾಗಿದ್ದು ಕನ್ನಡ ಎನ್ನುತ್ತಾ, ಧಾರ್ಮಿಕ ಮತ್ತು ಸಾರಸ್ವತ ಲೋಕದಲ್ಲಿ ಸದ್ದಿಲ್ಲದೇ ನಿರಂತರವಾಗಿ ಕನ್ನಡ ಸೇವೆಯನ್ನು ಮಾಡುತ್ತಿರುವ ಕನ್ನಡದ ಕಟ್ಟಾಳು, ಕನ್ನಡ ಪೂಜಾರಿ ಶ್ರೀ ಹಿರೇಮಗಳೂರು ಕಣ್ಣನ್ ಅವರ ಕುರಿತಾಗಿ ಹೆಚ್ಚಿನವರಿಗೆ ತಿಳಿಯದೇ ಇರುವ ಕುತೂಹಲಕಾರಿಯಾದ ವಿಶೇಷವಾದ ವಿಚಾರಗಳು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್

ಜಿ. ಕೆ. ವೆಂಕಟೇಶ್

ಹೈದರಾಬಾದಿನಲ್ಲಿ ಹುಟ್ಟಿ, ಬೆಂಗಳೂರನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿಸಿಕೊಂಡು, ಗಾಯಕ, ಸಂಗೀತ ನಿರ್ದೇಶಕ, ನಟ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ಅನೇಕ ಪ್ರಥಮಗಳಿಗೆ ಕಾರಣೀಭೂತರಾಗಿದ್ದ, ದಕ್ಷಿಣ ಭಾರತದ ಅಷ್ಟೂ ಚಿತ್ರರಂಗದಲ್ಲಿ ಕನ್ನಡದ ಸಂಗೀತ ನಿರ್ದೇಶಕರು ಎಂದೇ ಪ್ರಖ್ಯಾತರಾಗಿದ್ದ ಶ್ರೀ ಜಿ.ಕೆ. ವೆಂಕಟೇಶ್ ಅವರ ಸಾಧನೆಗಳ ಇಣುಕು ನೋಟವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಜಿ. ಕೆ. ವೆಂಕಟೇಶ್

ಎಂ.ಪಿ ಪ್ರಕಾಶ್

ರಾಜಕೀಯದದಲ್ಲಿ ಸೋಲು ಗೆಲುವುಗಳನ್ನು ಸಮ ಪ್ರಮಾಣದಲ್ಲಿ ಅನುಭವಿಸಿದ್ದರೂ, ಸಿಕ್ಕ ಅವಕಾಶಗಳಲ್ಲೇ ನೂರಾರು ಜನಪರ ಕೆಲಸಗಳ ಜೊತೆ ಸಾಹಿತಿ, ನಟ, ನಿರ್ದೇಶಕ, ರಂಗಕರ್ಮಿ ಮತ್ತು ಸಮಾಜವಾದಿ ರಾಜಕಾರಣಿಯಾಗಿ ಅನೇಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿ, ಕರ್ನಾಟಕದ ರಾಜಕೀಯದಲ್ಲಿ ಒಬ್ಬ ಸರಳ ಸಜ್ಜನರೆಂದೇ ಪ್ರಖ್ಯಾತರಾಗಿ, ರಾಜ್ಯದ ಮಂತ್ರಿ ಮತ್ತು ಉಪಮುಖ್ಯಮಂತ್ರಿಗಳೂ ಆಗಿದ್ದ ಶ್ರೀ ಎಂ.ಪಿ. ಪ್ರಕಾಶ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಎಂ.ಪಿ ಪ್ರಕಾಶ್

ಕಾಡಿನರಾಜ ಎಂ. ಪಿ. ಶಂಕರ್

ಹಲವಾರು ಸದಭಿರುಚಿಯ ಚಿತ್ರಗಳಲ್ಲಿ ನಟಿಸಿದ್ದಲ್ಲದೇ ಕಾಡು ಮತ್ತು ಕಾಡು ಪ್ರಾಣಿಗಳ ಸಂರಕ್ಷಣೆಯ ಕುರಿತಾದ ಗಂಧದ ಗುಡಿ, ಮೃಗಾಲಯ, ಕಾಡಿನ ರಾಜ, ಕಾಡಿನ ರಹಸ್ಯ, ರಾಮಾ ಲಕ್ಷ್ಮಣ ಮುಂತಾದ ಪರಿಸರದ ಕುರಿತಾದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶನ ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸರಳ ಸಜ್ಜನ, ಶ್ರೀ ಎಂ.ಪಿ. ಶಂಕರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳನ್ನು ನಮ್ಮ ಇಂದಿನ್ಗ ಕನ್ನಡದ ಕಲಿಗಳು ಮಾಲಿಕೆಯುಲ್ಲಿ ಇದೋ ನಿಮಗಾಗಿ… Read More ಕಾಡಿನರಾಜ ಎಂ. ಪಿ. ಶಂಕರ್

ಹಿಂದೂಸೇವಾ ಪ್ರತಿಷ್ಠಾನದ ಅಜಿತ್ ಕುಮಾರ್

ಸಂಘ ಎಂದರೆ ಕೇವಲ ಒಂದು ಘಂಟೆಯ ಶಾಖೆಯನ್ನು ನಡೆಸುವುದಷ್ಟೇ ಅಲ್ಲ. ಸಂಘ ಪರಿವಾರದ ಅಡಿಯಲ್ಲಿ ಹಿಂದೂಸೇವಾ ಪ್ರತಿಷ್ಠಾನ ಎಂಬ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯೊಂದನ್ನು ಆರಂಭಿಸಿ, ಅದರ ಮೂಲಕ ನೂರಾರು ಅನ್ಯಾನ್ಯ ಕ್ಷೇತ್ರಗಳಲ್ಲಿ ಸಾವಿರಾರು ಸೇವಾವೃತ್ತಿಗಳ ಮೂಲಕ, ಲಕ್ಷಾಂತರ ಜನರಿಗೆ ತಲುಪುವಂತಹ ಸಮಾಜ ಸೇವೆಯನ್ನು ಮಾಡಲು ಪ್ರೇರೇಪಿಸಿದಂತಹ ಶ್ರೀ ಅಜಿತ್ ಕುಮಾರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ದೂರದರ್ಶಿತ್ವದ ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಹಿಂದೂಸೇವಾ ಪ್ರತಿಷ್ಠಾನದ ಅಜಿತ್ ಕುಮಾರ್