ಕರ್ನಾಟಕದ ಎಡಗೈ ಸ್ಪಿನ್ನರ್ ರಘುರಾಂ ಭಟ್

ಕರ್ನಾಟಕದ ಕಂಡ ಖ್ಯಾತ ಸ್ಪಿನ್ನರ್ ಚಂದ್ರಶೇಖರ್ ಮತ್ತು ಪ್ರಸನ್ನ ಅವರ ನಂತರ ಕರ್ನಾಟಕದ ಕ್ರಿಕೆಟ್ ತಂಡದ ಪ್ರಮುಖ ಎಡಗೈ ಸ್ಪಿನ್ನರ್ ಆಗಿ, ಕರ್ನಾಟಕಕ್ಕೆ ಅನೇಕ ಪಂದ್ಯಗಳನ್ನು ಗೆಲ್ಲುವುದರಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದ ಎ ರಘುರಾಂ ಭಟ್ ಆವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕರ್ನಾಟಕದ ಎಡಗೈ ಸ್ಪಿನ್ನರ್ ರಘುರಾಂ ಭಟ್

ವೇದ ಬ್ರಹ್ಮ ಡಾ.ಆರ್.ಎಲ್‌.ಕಶ್ಯಪ್

ವೇದ, ಗಣಿತ ಮತ್ತು ಮಾಹಿತಿ ತಂತ್ರಜ್ಞಾನ ಈ ಎಲ್ಲಾ ಕ್ಷೇತ್ರಗಳಲ್ಲೂ ಅಪಾರವಾದ ಸಾಧನೆ ಮಾಡಿ, ವೇದಾಧ್ಯಯನಕ್ಕಾಗಿಯೇ ತಮ್ಮ ಇಡೀ ಜೀವನವನ್ನೇ ಮುಡುಪಾಗಿಟ್ಟು ಹಲವು ಪ್ರಥಮಗಳಿಗೆ ಕಾರಣೀಭೂತರಾಗಿದ್ದರೂ,, ಎಲೆ ಮರೆಕಾಯಿಯಂತೆಯೇ ಮರೆಯಾಗಿ ಹೋದ ಶ್ರೀಯುತ ವೇದ ಬ್ರಹ್ಮ ಡಾ.ಆರ್.ಎಲ್‌.ಕಶ್ಯಪ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ವೇದ ಬ್ರಹ್ಮ ಡಾ.ಆರ್.ಎಲ್‌.ಕಶ್ಯಪ್

ಹರಿಕಥಾ ವಿದ್ವಾನ್ ಶ್ರೀ ಗುರುರಾಜಲು ನಾಯ್ದು

ಕರ್ನಾಟಕ ಸಂಗೀತ, ನಾಟಕ, ಸಿನಿಮಾರಂಗ ಮತ್ತು ಎಲ್ಲಕ್ಕಿಂತಲೂ ವಿಶೇಷವಾಗಿ ಹರಿಕಥಾ ವಿದ್ವಾನರಾಗಿ ಹರಿಕಥಾ ಪಿತಾಮಹ ಎಂದೇ ನಾಡಿನಾದ್ಯಂತ ಪ್ರಖ್ಯಾತರಾಗಿದ್ದ ಶ್ರೀ ಗುರುರಾಜಲು ನಾಯ್ಡು ಅವರ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ನಮ್ಮ ಕನ್ನಡದ ಕಲಿಗಳು ಮಲಿಕೆಯಲ್ಲಿ ಮೆಲುಕು ಹಾಕೋಣ… Read More ಹರಿಕಥಾ ವಿದ್ವಾನ್ ಶ್ರೀ ಗುರುರಾಜಲು ನಾಯ್ದು

ಆನೇಕಲ್ ಸುಬ್ಬರಾಯ ಶಾಸ್ತ್ರಿ

ಸಾಮಾನ್ಯವಾಗಿ ವಿಮಾನವನ್ನು ಕಂಡುಹಿಡಿದವರು ಯಾರು? ಎಂದು ಕೇಳಿದ ತಕ್ಷಣವೇ ಡಿಸೆಂಬರ್ 17, 1903ರಂದು ಆರ್ವಿಲ್ಲೆ ಮತ್ತು ವಿಲ್ಬರ್ ರೈಟ್ ಅರ್ಥಾತ್ ಎಲ್ಲರಿಗೂ ಚಿರಪರಿಚಿತವಾಗಿರುವ ರೈಟ್ ಸಹೋದರರು ಎಂದೇ ಸಣ್ಣ ಮಕ್ಕಳೂ ಉತ್ತರಿಸುತ್ತಾರೆ. ಏಕೆಂದರೆ ಇದೇ ಸತ್ಯ ಎಂದು ವಿಶ್ವಾದ್ಯಂತ ನಮ್ಮ ಮಕ್ಕಳಿಗೆ ಶಾಲೆಯಲ್ಲಿ ಕಲಿಸಿಕೊಡಲಾಗಿದೆ. ನಿಜ ಹೇಳಬೇಕಂದರೆ, ರೈಟ್ ಸಹೋದರರಿಗೂ ಮುನ್ನವೇ ಕರ್ನಾಟಕದದ ಬೆಂಗಳೂರು ಬಳಿಯೇ ಇರುವ ಆನೇಕಲ್ಲಿನ ಶ್ರೀ ಸುಬ್ಬರಾಯ ಶಾಸ್ತ್ರಿಗಳು 1895ರಲ್ಲೇ ಮಾರುತ ಸಖ ಎಂಬ ಪ್ರಪ್ರಥಮ ಪ್ರಯೋಗಾತ್ಮಕ ವಿಮಾನದ ಹಾರಾಟವನ್ನು ಯಶಸ್ವಿಯಾಗಿ ಸಾಧಿಸಿದ್ದರು.… Read More ಆನೇಕಲ್ ಸುಬ್ಬರಾಯ ಶಾಸ್ತ್ರಿ

ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ತಮ್ಮ ಮನೋಜ್ಞ ಅಭಿನಯದ ಮೂಲಕ ನೂರಾರು ನಾಟಕಗಳು, ಲೆಕ್ಕವಿಲ್ಲದಷ್ಟು ಧಾರಾವಾಹಿಗಳು ಮತ್ತು ಸುಮಾರು 500 ಚಿತ್ರಗಳಲ್ಲಿ ನಟಿಸುವ ಮೂಲಕ ಕನ್ನಡಿಗರ ಮನೆ ಮತ್ತು ಮನಗಳಲ್ಲಿ ಸದಾಕಾಲವೂ ಹಚ್ಚ ಹಸುರಾಗಿದ್ದ ಮತ್ತು ನೆನ್ನೆ ತಾನೇ ಹೃದಯಾಘಾತದಿಂತ ನವೆಂಬರ್ 8, 2022ರಂದು ನಿಧನರಾದ ಕಂಚಿನ ಕಂಠದ ಶ್ರೀ ಟಿ.ಎಸ್. ಲೋಹಿತಾಶ್ವ ಅವರ ವ್ಯಕ್ತಿ ಚಿತ್ರಣ ನಮ್ಮ ಹೆಮ್ಮೆಯ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ಯೋಗಾಚಾರ್ಯ ಶ್ರೀ ಬಿ.ಕೆ.ಎಸ್.ಐಯ್ಯಂಗಾರ್

ಅತ್ಯಂತ ಕಡು ಬಡತನದ ಅನಾರೋಗ್ಯ ಪೀಡಿತ ಹುಡುಗನಾಗಿ ಹುಟ್ಟಿ ಧೃಢಮನಸ್ಸಿನಿಂದ ಯೋಗಾಭ್ಯಾಸವನ್ನು ಕಲಿತು ಸಾಧನೆ ಗೈದು ಅದೇ ಪತಂಜಲಿ ಯೋಗವನ್ನು ಮತ್ತಷ್ಟು ಸರಳೀಕರಿಸಿ, ಅಯ್ಯಂಗಾರ್ ಯೋಗ ಪದ್ದತಿ ಹೆಸರಿನಲ್ಲಿ ಇಡೀ ವಿಶ್ವಾದ್ಯಂತ ಯೋಗವನ್ನು ಪಸರಿಸಿದ ನಮ್ಮ ಹೆಮ್ಮೆಯ ಬಿ.ಕೆ.ಎಸ್ ಅಯ್ಯಂಗಾರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಯೋಗಾಚಾರ್ಯ ಶ್ರೀ ಬಿ.ಕೆ.ಎಸ್.ಐಯ್ಯಂಗಾರ್

ಕನಸುಗಾರ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್

ಕನ್ನಡ ಚಿತ್ರರಂಗ ಎಲ್ಲಾ ಪ್ರಾಕಾರಗಳಲ್ಲಿಯೂ ತಮ್ಮದೇ ಆದ ವಿಶಿಷ್ಟವಾದ ಮತ್ತು ಅಷ್ಟೇ ವಿಭಿನ್ನವಾದ ಛಾಪನ್ನು ಮೂಡಿಸಿರುವ ಕನ್ನಡ ಚಿತ್ರರಂಗಕ್ಲೆ ಒಬ್ಭನೇ ವಿ. ರವಿಚಂದ್ರನ್ ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆ ಕುತೂಹಲಕಾರಿಯಾದ ಅವರ ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು‌ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನಸುಗಾರ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್

ಅನಂತನಾಗ್

ಕೇವಲ ಕನ್ನಡ ಚಿತ್ರವಲ್ಲದೇ, ಹಿಂದಿ, ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಇಂಗ್ಲೀಷ್ ಚಿತ್ರಗಳಲ್ಲಿ ನಟಿಸುವ ಮೂಲಕ ಸಪ್ತ ಭಾಷಾ ನಟರಾಗಿರುವ, ಈ ನಾಡಿನ ಅತ್ಯಂತ ಸುರದ್ರೂಪಿ, ಪ್ರತಿಭಾನ್ವಿತ ಮತ್ತು ಪ್ರಬುದ್ಧ ನಟನಾಗಿರುವ ಅನಂತ್ ನಾಗ್ ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಅಪರೂಪದ ಸಾಧನೆಗಳನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಅನಂತನಾಗ್

ನಾಟಕ ರತ್ನ ಗುಬ್ಬಿ ವೀರಣ್ಣ

ಕನ್ನಡ ರಂಗಭೂಮಿ ಮತ್ತು ಕನ್ನಡದ ಚಲನಚಿತ್ರಗಳಿಗೆ ಕಾಯಕಲ್ಪ ನೀಡಿ ಅವುಗಳಿಗೆ ಶ್ರೇಷ್ಠತೆಯನ್ನು ದೊರಕಿಸಿಕೊಟ್ಟ, ಕನ್ನಡ ನಾಡು ಕಂಡ ಅತಿ ಶ್ರೇಷ್ಠ ನಟ, ನಿರ್ಮಾಪಕ, ನಿರ್ದೇಶಕ ಮತ್ತು ನಾಟಕ ಮಂಡಳಿಯ ಮಾಲಿಕ ಒಟ್ಟಿನಲ್ಲಿ ಬಹುಮುಖ ಪ್ರತಿಭೆಯ ರಂಗಕರ್ಮಿಯಾಗಿದ್ದ ಗುಬ್ಬಿ ಚನ್ನಬಸವೇಶ್ವರ ಕೃಪಾಪೋಷಿತ ನಾಟಕ ಮಂಡಳಿಯ ಮಾಲಿಕರಾದ ಶ್ರೀ ಗುಬ್ಬಿ ವೀರಣ್ಣನವರೇ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯ ಕಥಾ ನಾಯಕರು. ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ನಾಟಕ ರತ್ನ ಗುಬ್ಬಿ ವೀರಣ್ಣ