ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ತಮ್ಮ ಮನೋಜ್ಞ ಅಭಿನಯದ ಮೂಲಕ ನೂರಾರು ನಾಟಕಗಳು, ಲೆಕ್ಕವಿಲ್ಲದಷ್ಟು ಧಾರಾವಾಹಿಗಳು ಮತ್ತು ಸುಮಾರು 500 ಚಿತ್ರಗಳಲ್ಲಿ ನಟಿಸುವ ಮೂಲಕ ಕನ್ನಡಿಗರ ಮನೆ ಮತ್ತು ಮನಗಳಲ್ಲಿ ಸದಾಕಾಲವೂ ಹಚ್ಚ ಹಸುರಾಗಿದ್ದ ಮತ್ತು ನೆನ್ನೆ ತಾನೇ ಹೃದಯಾಘಾತದಿಂತ ನವೆಂಬರ್ 8, 2022ರಂದು ನಿಧನರಾದ ಕಂಚಿನ ಕಂಠದ ಶ್ರೀ ಟಿ.ಎಸ್. ಲೋಹಿತಾಶ್ವ ಅವರ ವ್ಯಕ್ತಿ ಚಿತ್ರಣ ನಮ್ಮ ಹೆಮ್ಮೆಯ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ಯೋಗಾಚಾರ್ಯ ಶ್ರೀ ಬಿ.ಕೆ.ಎಸ್.ಐಯ್ಯಂಗಾರ್

ಅತ್ಯಂತ ಕಡು ಬಡತನದ ಅನಾರೋಗ್ಯ ಪೀಡಿತ ಹುಡುಗನಾಗಿ ಹುಟ್ಟಿ ಧೃಢಮನಸ್ಸಿನಿಂದ ಯೋಗಾಭ್ಯಾಸವನ್ನು ಕಲಿತು ಸಾಧನೆ ಗೈದು ಅದೇ ಪತಂಜಲಿ ಯೋಗವನ್ನು ಮತ್ತಷ್ಟು ಸರಳೀಕರಿಸಿ, ಅಯ್ಯಂಗಾರ್ ಯೋಗ ಪದ್ದತಿ ಹೆಸರಿನಲ್ಲಿ ಇಡೀ ವಿಶ್ವಾದ್ಯಂತ ಯೋಗವನ್ನು ಪಸರಿಸಿದ ನಮ್ಮ ಹೆಮ್ಮೆಯ ಬಿ.ಕೆ.ಎಸ್ ಅಯ್ಯಂಗಾರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಯೋಗಾಚಾರ್ಯ ಶ್ರೀ ಬಿ.ಕೆ.ಎಸ್.ಐಯ್ಯಂಗಾರ್

ಕನಸುಗಾರ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್

ಕನ್ನಡ ಚಿತ್ರರಂಗ ಎಲ್ಲಾ ಪ್ರಾಕಾರಗಳಲ್ಲಿಯೂ ತಮ್ಮದೇ ಆದ ವಿಶಿಷ್ಟವಾದ ಮತ್ತು ಅಷ್ಟೇ ವಿಭಿನ್ನವಾದ ಛಾಪನ್ನು ಮೂಡಿಸಿರುವ ಕನ್ನಡ ಚಿತ್ರರಂಗಕ್ಲೆ ಒಬ್ಭನೇ ವಿ. ರವಿಚಂದ್ರನ್ ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆ ಕುತೂಹಲಕಾರಿಯಾದ ಅವರ ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು‌ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನಸುಗಾರ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್

ಅನಂತನಾಗ್

ಕೇವಲ ಕನ್ನಡ ಚಿತ್ರವಲ್ಲದೇ, ಹಿಂದಿ, ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಇಂಗ್ಲೀಷ್ ಚಿತ್ರಗಳಲ್ಲಿ ನಟಿಸುವ ಮೂಲಕ ಸಪ್ತ ಭಾಷಾ ನಟರಾಗಿರುವ, ಈ ನಾಡಿನ ಅತ್ಯಂತ ಸುರದ್ರೂಪಿ, ಪ್ರತಿಭಾನ್ವಿತ ಮತ್ತು ಪ್ರಬುದ್ಧ ನಟನಾಗಿರುವ ಅನಂತ್ ನಾಗ್ ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಅಪರೂಪದ ಸಾಧನೆಗಳನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಅನಂತನಾಗ್

ನಾಟಕ ರತ್ನ ಗುಬ್ಬಿ ವೀರಣ್ಣ

ಕನ್ನಡ ರಂಗಭೂಮಿ ಮತ್ತು ಕನ್ನಡದ ಚಲನಚಿತ್ರಗಳಿಗೆ ಕಾಯಕಲ್ಪ ನೀಡಿ ಅವುಗಳಿಗೆ ಶ್ರೇಷ್ಠತೆಯನ್ನು ದೊರಕಿಸಿಕೊಟ್ಟ, ಕನ್ನಡ ನಾಡು ಕಂಡ ಅತಿ ಶ್ರೇಷ್ಠ ನಟ, ನಿರ್ಮಾಪಕ, ನಿರ್ದೇಶಕ ಮತ್ತು ನಾಟಕ ಮಂಡಳಿಯ ಮಾಲಿಕ ಒಟ್ಟಿನಲ್ಲಿ ಬಹುಮುಖ ಪ್ರತಿಭೆಯ ರಂಗಕರ್ಮಿಯಾಗಿದ್ದ ಗುಬ್ಬಿ ಚನ್ನಬಸವೇಶ್ವರ ಕೃಪಾಪೋಷಿತ ನಾಟಕ ಮಂಡಳಿಯ ಮಾಲಿಕರಾದ ಶ್ರೀ ಗುಬ್ಬಿ ವೀರಣ್ಣನವರೇ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯ ಕಥಾ ನಾಯಕರು. ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ನಾಟಕ ರತ್ನ ಗುಬ್ಬಿ ವೀರಣ್ಣ

ರಾವ್‌ ಬಹಾದ್ದೂರ್‌ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪ

ಕಾಸಿದ್ದರೆ ಕೈಲಾಸ, ದುಡ್ಡೇ ದೊಡ್ಡಪ್ಪ ಎನ್ನುವ ಇಂತಹ ಕಾಲದಲ್ಲೂ ಬಡ ವಿದ್ಯಾರ್ಥಿಗಳಿಗೆ ಮತ್ತು ಪ್ರಯಾಣಿಕರಿಗೆ ತೊಂದರೆ ಆಗದಿರಲಿಂದು ದೂರದೃಷ್ಟಿಯಿಂದ ಸುಮಾರು 120 ವರ್ಷಗಳ ಹಿಂದೆಯೇ ಸಮಾಜಕ್ಕಾಗಿ ತಮ್ಮ ಇಡೀ ಸಂಪತ್ತನ್ನು ಧಾರೆ ಎರೆದಿದ್ದಂತಹ ರಾವ್‌ ಬಹಾದ್ದೂರ್‌ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಮಾಜ ಸೇವೆಗಳನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ… Read More ರಾವ್‌ ಬಹಾದ್ದೂರ್‌ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪ

ಸಮಾಜ ಸೇವಕ ಸಾಯಿರಾಂ ಗೋಪಾಲಕೃಷ್ಣ ಭಟ್

ಸ್ಥಿತಿವಂತರು ಬಡವರಿಗೆ ಹಣವನ್ನು ಹಂಚುವ ಮೂಲಕ ಸಮಾಜ ಸೇವಕರಾಗುವುದಿಲ್ಲ. ತಾವು ಕೊಡುವ ಹಣ ಸತ್ಪಾತ್ರರಿಗೆ ಸೇರುತ್ತಿದೆಯೇ ಎಬುದರ ಅರಿವಿರಬೇಕು. ಕೇರಳ ಮತ್ತು ಕರ್ನಾಟಕದ ಕರಾವಳಿಯ ಭಾಗದಲ್ಲಿ ೩೦೦ಕ್ಕೂ ಹೆಚ್ಚಿನ ಮನೆಗಳ ನಿರ್ಮಾಣ, ೯೫೦ಕ್ಕೂ ಹೆಚ್ಚಿನ ಆರೋಗ್ಯ ಶಿಬಿರಗಳ ಹೊತೆಗೆ ಲೆಕ್ಕವಿಲ್ಲದಷ್ಟು ಜನರಿಗೆ ಆರ್ಥಿಕ ನೆರವನ್ನು ನೀಡಿ ಎಲ್ಲರಿಗೂ ಹತ್ತಿರವಾಗಿದ್ದ ಕಾಸರಗೋಡು ಮೂಲದ ಮಾನವೀಯ ಹೋರಾಟಗಾರ ಶ್ರೀ ಸಾಯಿರಾಂ ಗೋಪಾಲಕೃಷ್ಣ ಭಟ್ ಅವರ ವ್ಯಕ್ತಿ ಮತ್ತು ವ್ಯಕ್ತಿತ್ವ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಸುವ ಸಣ್ಣ ಪ್ರಯತ್ನ. … Read More ಸಮಾಜ ಸೇವಕ ಸಾಯಿರಾಂ ಗೋಪಾಲಕೃಷ್ಣ ಭಟ್

ಎಂ. ಎಸ್. ರಂಗಾಚಾರ್ಯ

70ರ ದಶಕದಲ್ಲಿ ಮೈಸೂರಿನಲ್ಲಿ ಓದುತ್ತಿದ್ದ ಬಡ ಮಕ್ಕಳಿಗೆ ಯಾವುದೇ ಜಾತಿ, ಕುಲ, ಧರ್ಮದ ಹಂಗಿಲ್ಲದೇ, ವಾರಾನ್ನದ ರೂಪದಲ್ಲಿ ಹೊಟ್ಟೆ ತುಂಬಾ ಊಟವನ್ನು ಹಾಗುತ್ತಿದ್ದ ಕೊಡುಗೈ ದಾನಿ, ಪ್ರಖ್ಯಾತ ವಕೀಲರಾಗಿದ್ದ ಇಚ್ಚಾಮರಣಿ ಶ್ರೀ ಎಂ. ಎಸ್. ರಂಗಾಚಾರ್ಯ ಎಲ್ಲರ ಪ್ರೀತಿಯ ಗಡ್ಡದ ರಂಗಾಚಾರ್ಯ ಅವರ ವ್ಯ್ಕಕ್ತಿ, ವ್ಯಕ್ತಿತ್ವ ಮತ್ತು ಸಮಾಜ ಸೇವೆಯ ಹೃದಯಮೀಟುವ ವಿಷಯಗಳು ಇದೋ ನಿಮಗಾಗಿ… Read More ಎಂ. ಎಸ್. ರಂಗಾಚಾರ್ಯ

ಅಭಿನವ ಕಾಳಿದಾಸ ವಿದ್ವಾನ್ ಬಸವಪ್ಪ ಶಾಸ್ತ್ರಿಗಳು

ಕನ್ನಡ ರಾಜ್ಯೋತ್ಸವದ ಅಂಗವಾಗಿ ಈ ನವೆಂಬರ್ ತಿಂಗಳಾದ್ಯಂತ ಕನ್ನಡ ನಾಡಿನ ಅವಿಖ್ಯಾತ ಕಲಿಗಳನ್ನು ಪರಿಚಯಿಸುವ ಕನ್ನಡದ ಕಲಿಗಳು ಮಾಲಿಕೆಯಲ್ಲಿ, ಮೈಸೂರು ಸಂಸ್ಥಾನದ ರಾಜಪುರೋಹಿತರು, ಆಸ್ಥಾನ ಕವಿಗಳೂ ಆಗಿದ್ದಲ್ಲದೇ, ತಮ್ಮ ಸರಸ ಕವಿತೆಗಳು, ಹತ್ತಾರು ಅನುವಾದ ಕೃತಿಗಳಲ್ಲದೇ, ತಮ್ಮದೇ ಸ್ವಂತ ಕೃತಿಗಳಿಂದ ಕನ್ನಡ ಸಾಹಿತ್ಯ ಭಂಡಾರವನ್ನು ಶ್ರೀಮಂತಗೊಳಿಸಿದ ಪುಣ್ಯಪುರುಷರಾಗಿರುವ ಶ್ರೀ ಬಸವಪ್ಪ ಶಾಸ್ತ್ರಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಅಭಿನವ ಕಾಳಿದಾಸ ವಿದ್ವಾನ್ ಬಸವಪ್ಪ ಶಾಸ್ತ್ರಿಗಳು