ಅತಿಯಾದ ಆತ್ಮ ವಿಶ್ವಾಸವೇ ನೀರಜ್‌ ಚೋಪ್ರಾಗೆ ಮುಳುವಾಯ್ತೇ?

2020ರ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕವನ್ನು ಪಡೆದು ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲೂ ಅದನ್ನೇ ಪುನರಾವರ್ತನೆ ಎನ್ನುವಂತೆ ಫೈನಲ್ ಅರ್ಹತಾ ಸುತ್ತಿನಲ್ಲೇ ಉಳಿದವರಿಗಿಂತ ದೂರ ಎಸೆದು ಇನ್ನೇನು ಚಿನ್ನದ ಪದಕ ಕೊರಳಿಗೆ ಬಿತ್ತು ಎನ್ನುತ್ತಿರುವಾಗಲೇ. ಬೆಳ್ಳಿಯ ಪದಕಕ್ಕೇ ಸೀಮತವಾಗಿದ್ದರ ಹಿಂದಿನ ಕರಾಳ ಕಥನ ಇದೋ ನಿಮಗಾಗಿ… Read More ಅತಿಯಾದ ಆತ್ಮ ವಿಶ್ವಾಸವೇ ನೀರಜ್‌ ಚೋಪ್ರಾಗೆ ಮುಳುವಾಯ್ತೇ?

ಅತ್ಯಂತ ಸುದೀರ್ಘ ಮ್ಯಾರಥಾನ್ ದಾಖಲೆ

ಕ್ರೀಡೆಗಳಲ್ಲಿ ದಾಖಲೆಗಳು ಇರುವುದೇ ಮುರಿಯುವುದಕ್ಕೆ ಎನ್ನುವ ಮಾತಿದ್ದರೂ, ಜಪಾನಿನ ಮ್ಯಾರಥಾನ್ ಪಿತಾಮಹರಾದ ಶ್ರೀ ಶಿಜೋ ಕಣಕುರಿ ಅವರ ಅತ್ಯಂತ ರೋಚಕವಾದ ಮತ್ತು ಅಷ್ಟೇ ಸುದೀರ್ಘ ಮ್ಯಾರಥಾನ್ ದಾಖಲೆಯನ್ನು ಯಾರೂ ಸಹಾ ಮುರಿಯಲಾರರು ಎಂದರೂ ತಪ್ಪಾಗದು. … Read More ಅತ್ಯಂತ ಸುದೀರ್ಘ ಮ್ಯಾರಥಾನ್ ದಾಖಲೆ

ಆತುರಗಾರನಿಗೆ ಬುದ್ಧಿ ಮಟ್ಟ!

ಮನು ಭಾಕರ್ ಎರಡು ಪದಕಗಳನ್ನು ಗೆದ್ದಾಗ ಸಂಭ್ರಮಿಸದವರು, ವಿನೇಶ್ ಪೋಗಟ್ ಕುಸ್ತಿಯಲ್ಲಿ ಫೈನಲ್ ತಲುಪುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ಪುಂಖಾನುಪುಂಖವಾಗಿ ದೇಶವಿರೋಧಿ ಹೇಳಿಕೆಗಳನ್ನು ಹರಿಬಿಟ್ಟಿವರು, ಸ್ವಯಂಕೃತಾಪರಾಧದಿಂದ ವಿನೇಶ್ ಫೈನಲ್ ನಿಂದ ಅನರ್ಹಗೊಳ್ಳುತ್ತಿದ್ದಂತೆಯೇ ಬಾಲ ಸುಟ್ಟ ಬೆಕ್ಕಿನಂತಾಗಿರುವುದು ವಿಪರ್ಯಾಸವೇ ಸರಿ.… Read More ಆತುರಗಾರನಿಗೆ ಬುದ್ಧಿ ಮಟ್ಟ!

ಅಂಶುಮಾನ್ ಗಾಯಕ್ವಾಡ್

ಭಾರತದ ಕ್ರಿಕೆಟ್ ಕಂಡ ಅತ್ಯುತ್ತಮ ಆರಂಭಿಕ ಆಟಗಾರರಲ್ಲಿ ಒಬ್ಬರಾಗಿದ್ದ ಅಂಶುಮಾನ್ ಗಾಯಕ್ವಾಡ್ ಅವರು ನೆನ್ನೆಯ ರಾತ್ರಿ ನಿಧರಾಗಿರುವ ಸಂಧರ್ಭಾದಲ್ಲಿ ಅವರ ವ್ಯಕ್ತಿ, ವ್ಯಕ್ತಿವ ಮತ್ತು ಸಾಧನೆಗಳ ಪರಿಚಯಿಸುವಂತಹ ಅವರ ನುಡಿ ನಮನಗಳು ಇದೋ ನಿಮಗಾಗಿ… Read More ಅಂಶುಮಾನ್ ಗಾಯಕ್ವಾಡ್

ಟಿ20 ವಿಶ್ವಕಪ್ 2024ರ ಫೈನಲ್ಸ್  ಪಂದ್ಯದ ಪ್ರಮುಖ ಅಂಕಿ ಅಂಶಗಳು

ದೇವನೊಬ್ಬ ನಾಮ ಹಲವು ಎನ್ನುವಂತೆ, 2024ರ T20 ಫೈನಲ್ ಪಂದ್ಯ ಒಂದೇ ಆದರೂ, ತಂಡದ ಪರವಾಗಿ, ಆಟಗಾರರ ವಯಕ್ತಿಕವಾಗಿ ನೂರಾರು ದಾಖಲೆಗಳಾಗಿದ್ದು, ಅವೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿರುವ ಖ್ಯಾತ ಕ್ರಿಕೆಟ್ ಅಂಕಿ ಅಂಶ ತಜ್ಞರಾದ ಶ್ರೀ ಗೋಪಾಲಕೃಷ್ಣ ಅವರು ವಿಶೇಷವಾಗಿ ನಮ್ಮ ಏನಂತೀರೀ? ಯೊಂದಿಗೆ ಹಂಚಿಕೊಂಡಿರುವ ಅದ್ಭುತವಾದ ಅಂಕಿ ಅಂಶಗಳು ಇದೋ ನಿಮಗಾಗಿ.… Read More ಟಿ20 ವಿಶ್ವಕಪ್ 2024ರ ಫೈನಲ್ಸ್  ಪಂದ್ಯದ ಪ್ರಮುಖ ಅಂಕಿ ಅಂಶಗಳು

ಶ್ರೇಯಾಂಕಾ ಪಾಟೀಲ್ ಮತ್ತು ಈ ಸಲ ಕಪ್ ನಮ್ದು

IPLನಲ್ಲಿ, RCB ತಂಡದವರು ಈ ಸಲಾ ಕಪ್ ನಮ್ದೇ.. ನಮ್ದೇ ಅಂತ ಹೇಳ್ತಾ ಇದ್ರೂ, ಕಪ್ ಗೆಲ್ಲಲು ಪರದಾಡುತ್ತಿರುವಾಗಲೇ, ಈ ಬಾರಿ RCB ಮಹಿಳಾ ತಂಡದವರು, ಭರ್ಜರಿಯಾಗಿ ಪ್ರಶಸ್ತಿಯನ್ನು ಗೆಲ್ಲುವುದರ ಹಿಂದೆ ಕನ್ನಡತಿ ಶ್ರೇಯಾಂಕ ಪಾಟೀಲಳ ಕೊಡುಗೆ ಅಪಾರವಾಗಿದ್ದು, ಆಕೆಯ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೇಯಾಂಕಾ ಪಾಟೀಲ್ ಮತ್ತು ಈ ಸಲ ಕಪ್ ನಮ್ದು

ಖೇಲ್ ಖೋಜ್ ದೇಸೀ ಆಟಗಳ ಉತ್ಸವ

ನಮ್ಮ ದೇಶದಲ್ಲಿ ಆಟ ಎಂದರೆ ಕೇವಲ ಕ್ರಿಕೆಟ್, ಪುಟ್ ಬಾಲ್, ವಾಲಿಬಾಲ್, ಟೆನ್ನಿಸ್ ಗಳಷ್ಟೇ ಸೀಮಿತವಾಗಿ, ನಮ್ಮ ಗ್ರಾಮೀಣ ಸೊಗಡಿನ ಆಟಗಳಾದ ಮರಕೋತಿ, ಬುಗರಿ, ಚಿನ್ನಿ ದಾಂಡು, ಗೋಲಿ ಮುಂತಾದ ಆಟಗಳು ನೇಪತ್ಯಕ್ಕೆ ಸರಿದು ಹೋಗಿರುವ ಸಂಧರ್ಭದಲ್ಲಿ ಸುಮಾರು 34+ ದೇಸೀ ಆಟಗಳನ್ನು ಒಂದೇ ಸ್ಥಳದಲ್ಲಿ ಆಡಿಸುವಂತಹ ಖೇಲ್ ಖೋಜ್ ಎಂಬ ವಿನೂತನ ಕ್ರೀಡೋತ್ಸವವನ್ನು ರೇವಾ ವಿಶ್ವವಿದ್ಯಾಲಯವು ಇದೇ ಶನಿವಾರ ಫೆಬ್ರವರಿ 10, 2024 ರಂದು ಆಯೋಜಿಸಲಾಗಿದ್ದು ಅದರ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಖೇಲ್ ಖೋಜ್ ದೇಸೀ ಆಟಗಳ ಉತ್ಸವ

ಏಂಜಿಲೋ ಮ್ಯಾಥ್ಯೂಸ್ ಟೈಮ್ ಔಟ್

ಶ್ರೀಲಂಕ ಮತ್ತು ಬಾಂಗ್ಲಾ ದೇಶಗಳ ನಡುವಿನ ವಿಶ್ವಕಪ್ಪಿನ 38ನೇ ಪಂದ್ಯದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಮೊತ್ತ ಮೊದಲ ಬಾರಿಗೆ ಟೈಮ್ ಔಟ್ ಅದ ಆಟಗಾರ ಎಂಬ ವಿಲಕ್ಷಣ ದಾಖಲೆಗೆ ಪಾತ್ರರಾದ ಶ್ರೀಲಂಕದ ಆಲ್‌ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಕುರಿತಾದ ಅಪರೂಪದ ಮಾಹಿತಿಯ ಜೊತೆಗೆ ಕ್ರಿಕೆಟ್ಟಿನ ವಿವಿಧ ರೀತಿಯ ಔಟ್ ಗಳು ಕುರಿತಾದ ವಿಶೇಷವಾದ ಲೇಖನ ಇದೋ ನಿಮಗಾಗಿ… Read More ಏಂಜಿಲೋ ಮ್ಯಾಥ್ಯೂಸ್ ಟೈಮ್ ಔಟ್

ಚಿನ್ನದ ಹುಡುಗ ನೀರಜ್ ಚೋಪ್ರಾ ಈಗ ವಿಶ್ವ ಜಾವೆಲಿನ್ ಛಾಂಪಿಯನ್

ಚಿಕ್ಕ ವಯಸ್ಸಿನಲ್ಲಿ ದಪ್ಪಗಿದ್ದ ಕಾರಣ, ಕೇವಲ ಮೈ ಭಾರ ಇಳಿಸಲು ವ್ಯಾಯಾಮ ಆರಂಭಿಸಿ, ತನ್ನ ಧೃಢತೆ, ಏಕಾಗ್ರತೆ ಮತ್ತು ಸತತ ಪರಿಶ್ರಮದಿಂದ ಜಾವೇಲಿನ್ ಎಸೆತದಲ್ಲಿ ಪರಿಣಿತಿ ಪಡೆದು ಭಾರತದ ಪರ ಚಿನ್ನದ ಹುಡುಗ ಎನಿಸಿಕೊಂಡಿರುವುದಲ್ಲದೇ ಈಗ ವಿಶ್ವ ಛಾಂಪಿಯನ್ ಅಗಿರುವ ನೀರಜ್ ಚೋಪ್ರಾನ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಇಣುಕು ನೋಟ ಇದೋ ನಿಮಗಾಗಿ… Read More ಚಿನ್ನದ ಹುಡುಗ ನೀರಜ್ ಚೋಪ್ರಾ ಈಗ ವಿಶ್ವ ಜಾವೆಲಿನ್ ಛಾಂಪಿಯನ್