ಛಲದಂಕ ಮಲ್ಲ ಕೆ. ವೈ. ವೆಂಕಟೇಶ್
ಚಿಕ್ಕಂದಿನಲ್ಲಿಯೇ, ಖಾಯಿಲೆಯಿಂದಾಗಿ ಕೇವಲ 4.2″ ಎತ್ತರ ಬೆಳೆದಾಗ ಸುತ್ತಮುತ್ತಲಿನವರೆಲ್ಲರೂ ಕುಳ್ಳಾ ಕುಳ್ಳಾ ಎಂದು ಆಡಿಕೊಂಡಾಗ, ತನ್ನ ಅಂಗವೈಕುಲ್ಯವನ್ನೇ ಮೆಟ್ಟಿ ನಿಂತು. ನಾನು ಎತ್ತರವಾಗಿಲ್ಲದಿದ್ದರೆ ಏನಂತೇ? ನನ್ನ ಶಕ್ತಿ ಮತ್ತು ಸಾಮರ್ಥ್ಯದಿಂದ ಭಾರತದ ತ್ರಿವರ್ಣಧ್ವಜವನ್ನು ಭಾನೆತ್ತರಕ್ಕೆ ಹಾರಿಸುತ್ತೇನೆ ಎಂಬ ಛಲದಿಂದ ಪ್ಯಾರಾ ಓಲಂಪಿಕ್ಸ್ ನಲ್ಲಿ ಭಾರತ ಗೌರವವನ್ನು ಎತ್ತಿ ಹಿಡಿದ ಕೆ. ವೈ. ವೆಂಕಟೇಶ್ ಅವರ ಸಾಧನೆಯನ್ನು ಗುರುತಿಸಿ ಕೇಂದ್ರಸರ್ಕಾರ 2020ರ ಸಾಲಿನ ಪದ್ಮಶ್ರಿ ಪ್ರಶಸ್ತಿಗೆ ಆಯ್ಕೆಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಅಂತಹ ಹೆಮ್ಮೆ ಸಾಧಕನ ಯಶೋಗಾಥೆಯನ್ನು ನಮ್ಮ ಕನ್ನಡದ… Read More ಛಲದಂಕ ಮಲ್ಲ ಕೆ. ವೈ. ವೆಂಕಟೇಶ್








