ಮನಸ್ಸಿದ್ದಲ್ಲಿ ಮಾರ್ಗ

ಸ್ನೇಹ ಚುರುಕಾದ ಬುದ್ಧಿವಂತ ಮಧ್ಯಮ ವರ್ಗದ ಹುಡುಗಿ. ಓದಿನೊಂದಿಗೆ ಹಾಡು, ನೃತ್ಯಗಳಲ್ಲೂ ಎತ್ತಿದ ಕೈ. ತಂದೆ ಎಲೆಕ್ಟ್ರಿಕಲ್ ಕಾಂಟ್ರಾಕ್ಟರ್ ಜೊತೆಗೆ ಮನೆಯಲ್ಲಿಯೇ ಸಣ್ಣ ಪುಟ್ಟ ಎಲೆಕ್ಟ್ರಿಕಲ್ ವಸ್ತುಗಳನ್ನು ರಿಪೇರಿ ಮಾಡುತ್ತಿದರೆ, ತಾಯಿ ಅಪ್ಪಟ ಗೃಹಿಣಿ. ಅದೊಂದು ಬೇಸಿಗೆ ರಜೆಯಲ್ಲಿ ಹೈಸ್ಕೂಲ್ ಓದುತ್ತಿದ್ದ ಸ್ನೇಹ ತನ್ನ ಸ್ನೇಹಿತೆಯರೊಂದಿಗೆ ಆಟವಾಡಲು ಮನೆಯ ಸಮೀಪದಲ್ಲೇ ಇದ್ದ ಕ್ರೀಡಾಂಗಣಕ್ಕೆ ಹೋಗಿದ್ದಳು. ಅಲ್ಲೇ ಪಕ್ಕದಲ್ಲೇ ಆಡುತ್ತಿದ್ದವರ ಚೆಂಡು ಇವರತ್ತ ಬಂದಿತು. ಆ ಕೂಡಲೇ ಸ್ನೇಹ ಆ ಚೆಂಡನ್ನು ಹಿಡಿದು ತನ್ನ ಎಡಗೈನಿಂದ ರಭಸವಾಗಿ ಹಿಂದಿರುಗಿಸಿ… Read More ಮನಸ್ಸಿದ್ದಲ್ಲಿ ಮಾರ್ಗ

ಆರೋಗ್ಯವೇ ಭಾಗ್ಯ! FIT INDIA ಅಭಿಯಾನ

ಇಂದಿನ ಕಾಲದಲ್ಲಿ ಲಕ್ಷಾಂತರ ಇಲ್ಲವೇ ಕೋಟ್ಯಾಂತರ ಹಣವನ್ನು ಸಂಪಾದಿಸುವುದು ಬಹಳ ಸುಲಭ ಸಾಧ್ಯವಾಗಿದೆ ಆದರೆ ಆ ರೀತಿಯಾಗಿ ಹಣವನ್ನು ಸಂಪಾದಿಸುವ ಭರದಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜೀ ವಹಿಸದೇ ಸಣ್ಣ ವಯಸ್ಸಿನಲ್ಲಿಯೇ ನಾನಾ ರೀತಿಯ ಖಾಯಿಲೆಗಳಿಗೆ ಮತ್ತು ಖಿನ್ನತೆಗಳಿಗೆ ಒಳಗಾಗಿ ತಾವೂ ನರಳುವುದಲ್ಲಿದೇ, ಕುಟುಂಬ, ತಮ್ಮನ್ನು ಅವಲಂಭಿಸಿರುವವರನ್ನು ಮತ್ತು ಇಡೀ ಸಮಾಜವನ್ನೇ ತೊಂದರೆ ಗೀಡುಮಾಡುತ್ತಿರುವುದು ನಿಜಕ್ಕೂ ಕಳವಳಕಾರಿಯಾಗಿದೆ. ಇತ್ತೀಚೆಗೆ ನಮ್ಮ ದೇಶದ ಇಬ್ಬರು ಮಹಾನ್ ನಾಯಕರುಗಳಾದ ಶ್ರೀಮತಿ ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿಯವರ ಸಾವಿನ ಹಿಂದಿನ… Read More ಆರೋಗ್ಯವೇ ಭಾಗ್ಯ! FIT INDIA ಅಭಿಯಾನ

ಕೃಷ್ಣಪ್ಪ ಗೌತಮ್

ಯಾವುದೇ ಕ್ಷೇತ್ರದಲ್ಲಿ, ಯಾರಾದರೂ ಮಹತ್ತರ ಸಾಧನೆ ಮಾಡಿದಲ್ಲಿ ಅದನ್ನು ಆ ಕೂಡಲೇ ನಾಲ್ಕಾರು ಜನ ಗಮನಿಸಿ ಅವರ ಬಗ್ಗೆ ಸ್ಪೂರ್ತಿದಾಯಕವಾಗಿ ಪ್ರೋತ್ಸಾಹಕರ ಮಾತುಗಳನ್ನು ಆಡಿದಲ್ಲಿ, ಆ ಸಾಧನೆ ಮಾಡಿದವರಿಗೆ ಉತ್ತೇಜನ ದೊರೆತು ಮತ್ತಷ್ಟೂ ಉತ್ತಮವಾದ ಸಾಧನೆ ಮಾಡುವ ಹುಮಸ್ಸು ಮೂಡುತ್ತದೆ. ದುರದೃಷ್ಟವಶಾತ್, ಭಾರತ ಮತ್ತು ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಾವಳಿಗಳೇ ಅತ್ಯಂತ ಮಹತ್ವ ಪಡೆದದ್ದಕ್ಕೋ ಇಲ್ಲವೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ನಿರ್ಲಕ್ಷದ ಪರಿಣಾಮವಾಗಿಯೋ ಇತ್ತೀಚೆಗೆ ಕರ್ನಾಟಕ ರಾಜ್ಯ ಕ್ರಿಕೆಟ್… Read More ಕೃಷ್ಣಪ್ಪ ಗೌತಮ್

ಸಹಕಾರ ನಗರದ ಸೈಕಲ್ ಡೇ ಮತ್ತು ದೇಸೀ ಆಟಗಳು

ಜೇಷ್ಠ ಮಾಸ ಇನ್ನೇನು ಮುಗಿಯುತ್ತಿದ್ದು, ಆಷಾಡ ಮಾಸ ಆರಂಭವಾಗುತ್ತಲಿದೆ.  ಆಷಾಡ ಮಾಸದ ಗಾಳಿಯ ರಭಸ ಈಗಾಗಲೇ ಹೆಚ್ಚಾಗಿಯೇ ಹೋಗಿದೆ. ಹೇಳೀ ಕೇಳಿ ಭಾನುವಾರ ಎಂದರೆ  ಬಹಳಷ್ಟು ಬೆಂಗಳೂರಿಗರಿಗೆ ಬೆಳಾಗಾಗುವುದೇ ಸೂರ್ಯ ನೆತ್ತಿಗೆ ಬಂದ ಮೇಲೆಯೇ ಎಂದರೆ ತಪ್ಪಾಗಲಾರದೇನೋ? ಆದರೆ ಅದಕ್ಕೆ ಅಪವಾದ ಎಂಬಂತೆ ಇಂದು  ಬೆಂಗಳೂರಿನ ಉತ್ತರದ ಭಾಗದ ಸಹಕಾರ ನಗರದಲ್ಲಿ ಬೆಳ್ಳಂಬೆಳ್ಳಗ್ಗೆಯೇ  ಹಬ್ಬದ ವಾತಾವರಣ ಮೂಡಿತ್ತು ಎಂದರೆ ತಪ್ಪಾಗಲಾದರದು. ಕಾರು, ಬಸ್,  ನಾನಾ ತರಹದ ದ್ವಿಚಕ್ರ ವಾಹನಗಳು ಮುಂತಾದ ಮೋಟಾರು ವಾಹನಗಳ ದಟ್ಟಣೆ  ಅವುಗಳು ಉಗುಳುವ… Read More ಸಹಕಾರ ನಗರದ ಸೈಕಲ್ ಡೇ ಮತ್ತು ದೇಸೀ ಆಟಗಳು

ಐಪಿಎಲ್ ಅಬ್ಬರ

ಈಗ ಎಲ್ಲರ ಬಾಯಿಯಲ್ಲೂ ಒಂದೇ ಮಾತು, ಟಿಕೆಟ್ ಸಿಕ್ತಾ?

ರಾಜಕಾರಣಿಗೆ ಚುನಾವಣೆಯಲ್ಲಿ ಸ್ಪರ್ಥಿಸಲು ಟಿಕೆಟ್ ಚಿಂತೆಯಾದರೆ, ಕ್ರಿಕೆಟ್ ಪ್ರೇಮಿಗಳಿಗೆ, IPL ಟಿಕೆಟ್ ಚಿಂತೆ.

ಈ ರೀತಿ IPL ಟಿಕೆಟ್ಗಾಗಿ‌ ಪರದಾಡಿ, ಸಿಕ್ಕ ಟಿಕೆಟ್ ಕೂಡಾ ಕೈ ತಪ್ಪಿ ಹೋಗಿ, ಮತ್ತೆ ಫೀನಿಕ್ಸ್ ನಂತೆ ಸಿಕ್ಕಿ, ಮತ್ತೆ ಗೋಜಲಿಗೆ ಸಿಕ್ಕಿಕೊಂಡ ನಮ್ಮ ರೋಚಕತೆ ಇದೋ ನಿಮಗಾಗಿ… Read More ಐಪಿಎಲ್ ಅಬ್ಬರ

ವಿವೇಕಾನಂದ ಓಟ

ಸೆಪ್ಟೆಂಬರ್ 11, 1893 ಚಿಕಾಗೋ ವಿಶ್ವಧರ್ಮ ಸಮ್ಮೇಳನದಲ್ಲಿ ಅಮೇರಿಕಾದ ಸಹೋದರ ಸಹೋದರಿಯರೇ ಎಂದು ಆರಂಭಿಸಿ ಅತ್ಯಂತ ಚಿಕ್ಕದಾಗಿ, ಚೊಕ್ಕವಾಗಿ ಇಡೀ ವಿಶ್ವಕ್ಕೇ ಭಾರತ ದೇಶ ಮತ್ತು ಹಿಂದೂ ಧರ್ಮದ ಬಗ್ಗೆ ಇದ್ದ ಅಪ ನಂಬಿಕೆಯನ್ನು ಹೋಗಲಾಡಿಸಿ ಜಗತ್ತಿಗೇ ಭಾರತ ದೇಶದ ಮತ್ತು ಹಿಂದೂ ಧರ್ಮದ ಹಿರಿಮೆಯನ್ನು ಎತ್ತಿ ಹಿಡಿದ ಸ್ವಾಮೀ ವಿವೇಕಾನಂದರು ಭಾಷಣ ಮಾಡಿದ 125 ವರ್ಷದ ಅಂಗವಾಗಿ ಯುವ ಬ್ರಿಗೇಡ್ ನೇತೃತ್ವದಲ್ಲಿ, BNMIT ಮತ್ತು ಅಧಮ್ಯ ಚೇತನದ ಸಹಯೋಗದೊಂದಿಗೆ ಇಂದು ಬೆಂಗಳೂರಿನ ನ್ಯಾಶನಲ್ ಕಾಲೇಜಿನ ಮೈದಾದನದಲ್ಲಿ… Read More ವಿವೇಕಾನಂದ ಓಟ

ಏಷ್ಯನ್ ಕ್ರೀಡಾಕೂಟ

ನೂರಾ ಇಪ್ಪತ್ತೈದು ಕೋಟಿ ಜನಸಂಖ್ಯೆಯ, ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ, ಜನಸಂಖ್ಯೆಯಲ್ಲಿ ಜಗತ್ತಿನಲ್ಲಿಯೇ ಎರಡನೇ ಸ್ಥಾನದಲ್ಲಿರುವ, ಪ್ರಪಂಚಾದ್ಯಂತ ಅತೀ ಹೆಚ್ಚು ಯುವಜನ ಶಕ್ತಿಯನ್ನು  ಹೊಂದಿರುವ ಸುಮಾರು ಒಂದು ಸಾವಿರ ಕ್ರೀಡಾಳುಗಳು ಭಾಗವಹಿಸಿರುವ  ಏಷ್ಯನ್ ಕ್ರೀಡಾ ಪದಕಗಳ ಪಟ್ಟಿಯಲ್ಲಿ ಸದ್ಯದ ಪರಿಸ್ಥಿತಿ ನೋಡಿ ನಿಜಕ್ಕೂ ಖೇದವೆನಿಸಿತು.  ಇತರೇ ಕ್ರೀಡೆಗಳನ್ನು ಬಿಡಿ. ನಮ್ಮದೇ ದೇಶದ  ಕ್ರೀಡೆಗಳಾದ ಹಾಕಿ ಮತ್ತು ಕಬ್ಬಡ್ದಿಯಲ್ಲೂ ಕೂಡಾ ಪದಕಗಳನ್ನು ಗೆಲ್ಲಲು ವಿಫಲರಾಗುತ್ತಿರುವುದು ನಿಜಕ್ಕೂ ಆಶ್ಚರ್ಯಕರ ಮತ್ತು ದುಖಃಕರವೇ ಸರಿ. ಹಾಕಿಯಲ್ಲಂತೂ ದೇಶಿ ಆಟಗಾರ ಎದೆಗಾರಿಕೆ… Read More ಏಷ್ಯನ್ ಕ್ರೀಡಾಕೂಟ

ಆಮೀರನ ಅಹಂಗೆ ವೆಂಕಟೇಶನ ಪ್ರಸಾದ

ಮಾರ್ಚ್-9 ಅಂದರೆ ಕ್ರಿಕೆಟ್ ಪ್ರಿಯರಿಗೆಲ್ಲಾ ಥಟ್ ಅಂತಾ ನೆನಪಗೋದೇ ಭಾರತ ಮತ್ತು ಪಾಕಿಸ್ಥಾನದ ನಡುವಿನ ಈ ಹೈವೋಲ್ಟೇಜ್ ಪಂದ್ಯ. 1996ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಕ್ವಾಟರ್ ಫೈನಲ್ ಪಂದ್ಯವನ್ನು ಮೈದಾನದಲ್ಲೇ ಕುಳಿತು ನೋಡಿದ ರಸಾನುಭವವನ್ನು ಒಮ್ಮೆ ಮೆಲುಕನ್ನು ಹಾಕೋಣ ಬನ್ನಿ. ಮಾರ್ಚ್ 9, 1996 ಸದಾ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕೀಸ್ಥಾನಗಳ ನಡುವೆ ಕ್ರಿಕೆಟ್ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಎರಡನೇ ಕ್ವಾರ್ಟರ್ ಫೈನಲ್ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಎಲ್ಲದ್ದಕ್ಕಿಂತ ವಿಶೇಷವಾಗಿ… Read More ಆಮೀರನ ಅಹಂಗೆ ವೆಂಕಟೇಶನ ಪ್ರಸಾದ