ಹರಿಹರದ ಶ್ರೀ ಹರಿಹರೇಶ್ವರ ದೇವಸ್ಥಾನ

ದಾವಣಗೆರೆ ಬಳಿಯ ತುಂಗಭದ್ರಾ ತಟದಲ್ಲಿರುವ ಹರಿಹರಕ್ಕೆ ಆ ಹೆಸರು ಬರಲು ಕಾರಣವೇನು? ಆ ಊರಿಗೆ ಇರುವ ಇತರೇ ಹೆಸರುಗಳೇನು? ಆ ಊರಿನಲ್ಲಿರುವ ಶ್ರೀ ಹರಿಹರೇಶ್ವರ ದೇವಸ್ಥಾನದ ಔಚಿತ್ಯ ಮತ್ತು ಅದರ ಇತಿಹಾಸದ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಹರಿಹರದ ಶ್ರೀ ಹರಿಹರೇಶ್ವರ ದೇವಸ್ಥಾನ

108 ಅಡಿ ಎತ್ತರದ ವಿಶ್ವರೂಪ ಮಹಾ ವಿಷ್ಣು ಪ್ರತಿಮೆಯ ಪ್ರತಿಷ್ಠಾಪನೆ

ಹೇಳೀ ಕೇಳಿ ನಮ್ಮ ದೇಶ ಅಸ್ತಿಕರಿಂದಲೇ ತುಂಬಿರುವ ದೇಶ.  ಒಂದು ಹೊತ್ತು ಬೇಕಿದ್ರೂ ಬಿಡ್ತಾರೆ. ಅದರೆ, ದೇವರ ಮೇಲಿನ ನಂಬಿಕೆ ಮತ್ತು ಭಯ ಭಕ್ತಿಗಳನ್ನು ಬಿಡುವುದಿಲ್ಲ.  ಅವರು ಬಡವರಾಗಿರಲೀ ಇಲ್ಲವೇ ಶ್ರೀಮಂತರೇ ಅಗಿರಲಿ ಧರ್ಮ ಎಂದು ಬಂದಾಗ ಯಾವ ಬೇಧ ಭಾವವೂ ಇಲ್ಲದೇ  ಒಗ್ಗಟ್ಟಾಗಿ ದೇವರ ಕೆಲಸಕ್ಕೆ ಕೈ ಜೋಡಿಸುತ್ತಾರೆ ಎನ್ನುವುದಕ್ಕೆ ಇತ್ತೀಚಿಗಷ್ಟೇ ಬೆಂಗಳೂರಿನ ಕೋರಮಂಗಲದ ಬಳಿಯ ಈಜಿಪುರದಲ್ಲಿರುವ ಸುಮಾರು 75 ವರ್ಷದಷ್ಟು ಹಳೆಯದಾದ ಶ್ರೀ ಕೋದಂಡ ರಾಮಸ್ವಾಮಿ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಆದ ವಿಶ್ವದಲ್ಲೇ ಅತಿ ಎತ್ತರದ… Read More 108 ಅಡಿ ಎತ್ತರದ ವಿಶ್ವರೂಪ ಮಹಾ ವಿಷ್ಣು ಪ್ರತಿಮೆಯ ಪ್ರತಿಷ್ಠಾಪನೆ

ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ

ಪರಶುರಾಮ ಸೃಷ್ಟಿಯ ತುಳುನಾಡಿನ ಜನರ ನಂಬಿಕೆಯ ಪ್ರಕಾರ ನಾಗಾರಾಧನೆಯು ಅನೇಕ ದುರಿತಗಳನ್ನು ಪರಿಹರಿಸಬಲ್ಲ ಶಕ್ತಿಯಾಗಿದೆ. ಉಡುಪಿಯ ಸಗ್ರಿಯಲ್ಲಿರುವ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನವು ಸರ್ಪಗಳ ರಾಜನಾದ ವಾಸುಕಿ ಮತ್ತು ಸುಬ್ರಹ್ಮಣ್ಯ ದೇವರಿಗೆ ಸಮರ್ಪಿತವಾಗಿದ್ದು ಆ ದೇವಾಲಯದ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ

ಮೈಸೂರು ಶ್ರೀ ಚಾಮುಂಡಿ ಬೆಟ್ಟದ ಮಹಾ ನಂದಿ

ನಮ್ಮಲ್ಲಿ ಬಹುತೇಕರು ಮೈಸೂರಿನ ಚಾಮುಂಡೀ ಬೆಟ್ಟಕ್ಕೆ ಹೋಗಿ ತಾಯಿ ಶ್ರೀ ಚಾಮುಂಡಿಯ ದರ್ಶನ ಪಡೆದು ಬಂದರೂ, ಅಲ್ಲಿನ ಮೂಲ ದೇವರಾದ ಶ್ರೀ ಮಹಾಬಲೇಶ್ವರ ಮತ್ತು ಮಹಾನಂದಿಯ ದರ್ಶನವನ್ನೇ ಮಾಡದಿರುವ ಕಾರಣ, ಶ್ರೀ ಮಹಾಬಲೇಶ್ವರ ಮತ್ತು ಮಹಾ ನಂದಿಯ ಕುರಿತಾದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ.… Read More ಮೈಸೂರು ಶ್ರೀ ಚಾಮುಂಡಿ ಬೆಟ್ಟದ ಮಹಾ ನಂದಿ

ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ

ಎಲ್ಲರಿಗೂ ತಿಳಿದಿರುವಂತೆ ತಾಯಿ ಭುವನೇಶ್ವರಿ ದೇವಿಯನ್ನು  ಕರ್ನಾಟಕದ ರಾಜ್ಯ ದೇವತೆ ಅರ್ಥಾತ್ ಕನ್ನಡ ದೇವತೆ ಎಂದು ಪೂಜಿಸಲಾಗುತ್ತದೆ. ಇಂತಹ ಭುವನೇಶ್ವರಿ ದೇವಿಯು ಪಾರ್ವತಿ ದೇವಿಯ ಹತ್ತು ಮಹಾ ವಿದ್ಯಾ ದೇವತೆಗಳಲ್ಲಿ ಒಬ್ಬಳಾಗಿದ್ದು, ನಾಲ್ಕನೆಯವಳಾಗಿ ತಾಯಿ ದುರ್ಗೆಯ ಒಂದು ಅಂಶವಾಗಿದ್ದಾಳೆ. ಭುವನೇಶ್ವರಿ ಎಂಬುದು ಸಂಸ್ಕತ ಪದವಾಗಿದ್ದು ಭುವನ ಎಂದರೆ ವಿಶ್ವ ಎಂಬರ್ಥವಾಗಿದ್ದು ಭುವನೇಶ್ವರಿ ಎಂದರೆ ವಿಶ್ವಕ್ಕೇ ಒಡತಿ ಅರ್ಥಾತ್  ವಿಶ್ವಕ್ಕೇ ತಾಯಿ ಎಂಬ ಅರ್ಧವಿದೆ. ಇಂತಹ ಭುವನೇಶ್ವರಿಯ  ಸುಮಾರು ಸಾವಿರ ವರ್ಷಗಳಷ್ಟು ಇತಿಹಾಸವಿರುವ ದೇವಾಲಯವು  ಉತ್ತರ ಕನ್ನಡ ಜಿಲ್ಲೆಯ… Read More ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ

ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ಗುಹಾಂತರ ದೇವಾಲಯ

ಉಡುಪಿಯ ಕುಂದಾಪುರದ ಬಳಿ ಕಾಂತಾರ ಚಿತ್ರ ಚಿತ್ರೀಕರಣವಾದ ಕೆರಾಡಿಯ ಸಮೀಲದಲ್ಲೇ ಸುಂದರ ಪ್ರಕೃತಿತಾಣದ ಮಧ್ಯೆ, ಗುಹೆಯಲ್ಲಿ ಜಲಾವೃತದ ಮಧ್ಯೆ ವಿರಾಜಮಾನವಾಗಿರುವ ಮೂಡುಗಲ್ಲಿನ ಶ್ರೀ ಕೇಶವನಾಥೇಶ್ವರ ನ ದರ್ಶನವನ್ನು ಮಾಡಿಕೊಂಡು ಬರೋಣ ಬನ್ನಿ.… Read More ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ಗುಹಾಂತರ ದೇವಾಲಯ

ಧರ್ಮಾಂಬುಧಿ ನಾಗರಕಟ್ಟೆಯ ಅರ್ಥಪೂರ್ಣ 2ನೇ ವಾರ್ಷಿಕೋತ್ಸವ

ನಾಡಪ್ರಭು ಶ್ರೀ ಕೆಂಪೇಗೌಡರು ಸುಮಾರು 500 ವರ್ಷಗಳ ಹಿಂದೆ ಕಟ್ಟಿಸಿದ್ದ ಬೆಂಗಳೂರು,ಇಂದು ಭಾರತದ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದು ಅದೆಷ್ಟೇ ಆಧುನೀಕರಣಗೊಂಡಿದ್ದರೂ,  ಅದರಲ್ಲಿನ ಗ್ರಾಮೀಣ ಸೊಗಡು ಇನ್ನೂ ಹಾಗೆಯೇ ಇದೆ.  ಅದರಲ್ಲೂ ಬೆಂಗಳೂರಿನ್ಗ ಹೃದಯಭಾಗ ಸುಭಾಷ್ ನಗರ ಅರ್ಥಾತ್ ಮೆಜೆಸ್ಟಿಕ್ (ರಾಜ ಗಾಂಭೀರ್ಯವಾದ, ಭವ್ಯವಾದ) ಎಂದೇ ಚಿರಪರಿಚಿತವಾಗಿರುವ ಈ ಭಾಗದಲ್ಲಿ ನಿಂತು ಸುಮ್ಮನೇ ಕಲ್ಲು ತೂರಿದರೆ ಅದೊಂದು ದೇವಾಲಯದ ಮೇಲೆ ಬೀಳುತ್ತದೆ ಎಂದರೆ ಅತಿಶಯವಾಗದು. ಕೆಂಪೇಗೌಡರು ಅಂದು ಕಟ್ಟಿಸಿದ್ದ, ಚಿಕ್ಕ ಪೇಟೆ, ದೊಡ್ಡ ಪೇಟೆ, ಬಳೇ… Read More ಧರ್ಮಾಂಬುಧಿ ನಾಗರಕಟ್ಟೆಯ ಅರ್ಥಪೂರ್ಣ 2ನೇ ವಾರ್ಷಿಕೋತ್ಸವ

ಚಾಮರಾಜನಗರದ ಶ್ರೀ ಚಾಮರಾಜೇಶ್ವರ ರಥೋತ್ಸವ

ಆಷಾಢ ಮಾಸದಲ್ಲಿ ಎಲ್ಲಾ ಧಾರ್ಮಿಕ ಚಟುವಟಿಕೆಗಳಿಗೂ ನಿಷಿದ್ಧವಾಗಿದ್ದು ಹೊಸದಾಗಿ ಮದುವೆಯಾದ ಹೆಣ್ಣುಮಕ್ಕಳು ಖಡ್ಡಾಯವಾಗಿ ತವರು ಮನೆಗೆ ಬರುವ ಸಂಪ್ರದಾಯವಿದ್ದರೆ, ಚಾಮರಾಜ ನಗರದಲ್ಲಿ ಮಾತ್ರಾ, ಆಷಾಢ ಹುಣ್ಣಿಮೆಯಂದೇ ಬ್ರಹ್ಮರಥೋತ್ಸವನ್ನು ನೂರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಲಿದ್ದು, ಈ ರಥೋತ್ಸವದಲ್ಲಿ ನವದಂಪತಿಗಳೇ ಪ್ರಮುಖ ಆಕರ್ಷಣೆಯಾಗಿದ್ದು ನವದಂಪತಿಗಳ ಜಾತ್ರೇ ಎಂದು ಕರೆಸಿಕೊಳ್ಳುವ ಈ ರಥೋತ್ಸವದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಚಾಮರಾಜನಗರದ ಶ್ರೀ ಚಾಮರಾಜೇಶ್ವರ ರಥೋತ್ಸವ

ಬೆಂಗಳೂರಿನಲ್ಲೊಂದು ಹಾಲ್ ಟಿಕೆಟ್ ಹಯಗ್ರೀವ

ಬೆಂಗಳೂರಿನ ಹೃದಯಭಾಗವಾದ ಮೆಜೆಸ್ಟಿಕ್ ಜನಜಂಗುಳಿಯ ಮಧ್ಯದಲ್ಲಿ ಎಲೆಮರೆಕಾಯಿಯಂತಿರುವ ಬಹುತೇಕ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಪರೀಕ್ಷಾ ದೇವರು ಅಥವಾ ಹಾಲ್ ಟಿಕೆಟ್ ಹಯಗ್ರೀವ ಎಂದೇ ಪ್ರಖ್ಯಾತವಾಗಿರುವ ಶ್ರೀ ಲಕ್ಷ್ಮೀ ಹಯಗ್ರೀವ ಸ್ವಾಮಿ ದೇವಸ್ಥಾನದ ಹಯಗ್ರೀವ ದೇವರ ಮಹಿಮೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬೆಂಗಳೂರಿನಲ್ಲೊಂದು ಹಾಲ್ ಟಿಕೆಟ್ ಹಯಗ್ರೀವ