ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ಉಡುಪಿಯಿಂದ ಕೇವಲ 22 ಕಿಮೀ ದೂರದಲ್ಲಿರುವ ಸುಮಾರು 1600 ವರ್ಷಗಳ ಇತಿಹಾಸ ಇರುವ ಪೆರ್ಣಂಕಿಲದ ಶ್ರೀ ಮಹಾಗಣಪತಿ ದೇವಸ್ಥಾನದ ಸ್ಥಳಪುರಾಣ ಮತ್ತು ಆ ದೇವಾಲಯದ ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ

ಜಯ ಹನುಮಾನ್ ಜ್ಞಾನ ಗುಣ ಸಾಗರ! ಜಯ ಕಪೀಶ ತಿಹುಮ್ ಲೋಕ ಉಜಾಗರ! ರಾಮ ದೂತ ಅತುಲಿತ ಬಲ ಧಾಮ! ಅಂಜನೀ ಪುತ್ರ ಪವನ ಸುತ ನಾಮ! ರಾಮಾಯಣದಲ್ಲಿ ರಾಮ, ಸೀತೆ ಮತ್ತು ಲಕ್ಷ್ಮಣರ ನಂತರ ಅತ್ಯಂತ ಜನಪ್ರಿಯನಾಗಿರುವವನೇ ರಾಮನ ಭಂಟ ಆಂಜನೇಯ. ಮಾಯಾಜಿಂಕೆಯ ಜಾಲದಲ್ಲಿ ಮುಳುಗಿಸಿ ಸೀತಾಮಾತೆಯನ್ನು ಯಾರು ಅಪಹರಿಸಿಕೊಂಡು ಹೋಗಿರಬಹುದು ಎಂದು ವೈದೇಹೀ ಎನಾದಳೋ ಲಕ್ಷ್ಮಣಾ, ನನ್ನ ಸೀತೆಯನ್ನು ನೀವು ನೋಡಿದ್ದೀರಾ? ನೀವು ನೋಡಿದ್ದೀರಾ? ಎಂದು ಗಿಡ ಮರ ಬಳ್ಳಿಗಳನ್ನು, ಪ್ರಾಣಿ ಪಶು ಪಕ್ಷಿಗಳನ್ನು,… Read More ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ

ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ

ನಂಜನಗೂಡು ಮತ್ತು ಚಾಮರಾಜ ನಗರದ ಮಧ್ಯೆ ಇರುವ ಬದವನವಾಳು ಗ್ರಾಮದಿಂದ ಕೇವಲ 5 ಕಿಮೀ ದೂರದಲ್ಲಿರುವ ಪುರಾಣ ಪ್ರಸಿದ್ಧವಾದ ಹೆಮ್ಮರಗಾಲದ ಸ್ಥಳ ಪುರಾಣ ಮತ್ತು ಅಲ್ಲಿನ ಶ್ರೀ ಸಂತಾನ ವೇಣುಗೋಪಾಲಸ್ವಾಮಿಯ ವೈಶಿಷ್ಟ್ಯತೆಗಳು ಮತ್ತು ಸ್ವಾಮಿಯ ಪವಾಡಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ