ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಪದ್ಮ ಪ್ರಶಸ್ತಿಗಳು ಗಣರಾಜ್ಯೋತ್ಸವದ ಮುನ್ನಾದಿನದಂದು ವಾರ್ಷಿಕವಾಗಿ ಘೋಷಿಸಲ್ಪಡುವ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಪದ್ಮವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 1954 ರಲ್ಲಿ ಭಾರತ ರತ್ನ ಮತ್ತು ಪದ್ಮವಿಭೂಷಣ ಎಂಬ ಎರಡು ನಾಗರಿಕ ಪ್ರಶಸ್ತಿಗಳನ್ನು ನೀಡಲು ಆರಂಭಿಸಿ, ನಂತರ… Read More ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..

ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿತ್ಯ ಶಾಖೆಗಳಿಗೆ ಹೋಗುವ  ಆಬಾವೃದ್ದರಾದಿಯಾದ ಸ್ವಯಂಸೇವಕರಿಗೆ  ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..  ಹಾಡು ಖಂಡಿತವಾಗಿಯೂ ತಿಳಿದೇ ಇರುತ್ತದೆ. ಈ ಹಾಡಿನ ಪಲ್ಲವಿ ಮತ್ತು ಚರಣಗಳಲ್ಲಿ ಬರುವ ಪ್ರತಿಯೊಂದು ಪದವೂ ಸ್ವಯಂಸೇವಕನ ಬಾಳಿನಲ್ಲಿ ಅಕ್ಷರಶಃ ಸತ್ಯವಾಗಿರುವುದಕ್ಕೆ ನನ್ನಂತಹ ಕೋಟ್ಯಾಂತರ ಸ್ವಯಂಸೇವಕರೇ ಸಾಕ್ಷಿಯಾಗಿದೆ. ಹಾಗಾಗಿ, ವಯಕ್ತಿಕವಾಗಿ ನನಗಂತೂ ಪ್ರತೀ ಬಾರಿ ಈ ಹಾಡು ಹಾಡುವಾಗಲಾಗಲೀ ಇಲ್ಲವೇ ಕೇಳುವಾಗಲೀ ಮೈ ರೋಮಾಂಚನ ಗೊಳ್ಳುತ್ತದೆ. ಇಷ್ಟೆಲ್ಲಾ ಪೀಠಿಕೆ ಯಾಕಪ್ಪಾ? ಎಂದು ನೀವೆಲ್ಲ ಯೋಚಿಸುತ್ತಿರುವುದಕ್ಕೆ ಕಾರಣವಿದೆ. ಇತ್ತೀಚೆಗೆ ಸಾಮಾಜಿಕ… Read More ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..

ಎದುರು ಮನೆಯಲ್ಲಿ ಮಕ್ಕಳು ಹುಟ್ಟಿದ್ರೇ ನಮ್ಮನೆಲೀ ತೊಟ್ಟಿಲು ಆಡ್ಸೋದೇ?

ಕಳೆದ ಒಂದು ವಾರದಲ್ಲಿ ಭಾರತೀಯ ಮೂಲದ ಇಬ್ಬರು ಹೆಸರುಗಳು ಎಲ್ಲೆಡೆಯಲ್ಲೂ ಪ್ರಸಿದ್ದಿ ಪಡೆದಿತ್ತು. ಮೊದಲನೆಯದ್ದು ಭಾರತೀಯ ಮೂಲದ ಅಮೆರಿಕನ್ ಪರಾಗ್ ಅಗರವಾಲ್, ಟ್ವಿಟರ್ ಸಿಇಒ ಆಗಿ ಅಧಿಕಾರ ವಹಿಸಿಕೊಂಡಿದ್ದಾದರೆ, ಎರಡನೆಯದ್ದು ಮುಂಬೈನಲ್ಲಿ ಹುಟ್ಟಿ ಬಾಲ್ಯದಲ್ಲಿಯೇ ಕುಟುಂಬದೊಂದಿಗೆ ನ್ಯೂಜಿಲೆಂಡಿಗೆ ಹೋಗಿ ಅಲ್ಲಿಯ ಕ್ರಿಕೆಟ್ ತಂಡದ ಭಾಗವಾಗಿ ಭಾರತದ ವಿರುದ್ದ ಮುಂಬೈ ಕ್ರಿಕೆಟ್ ಟೆಸ್ಟಿನ ಮೊದಲನೇ ಇನ್ನಿಂಗ್ಸಿನಲ್ಲಿ ಎಲ್ಲಾ 10 ವಿಕೆಟ್ ಪಡೆದು ವಿಶ್ವ ದಾಖಲೆಯನ್ನು ಸರಿಗಟ್ಟಿದ ಅಜಾಜ್ ಪಟೇಲ್ ಬಗ್ಗೆ. ಪ್ರತೀ ಬಾರಿಯೂ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಜಾಗತಿಕ… Read More ಎದುರು ಮನೆಯಲ್ಲಿ ಮಕ್ಕಳು ಹುಟ್ಟಿದ್ರೇ ನಮ್ಮನೆಲೀ ತೊಟ್ಟಿಲು ಆಡ್ಸೋದೇ?

ಸ್ವದೇಶಿ ದಿನ

ವಿಜ್ಞಾನಿಯಾಗಿ ಕೈ ತುಂಬಾ ಸಂಪಾದಿಸುತ್ತಿದ್ದ, ಸ್ವಾಮೀ ವಿವೇಕಾನಂದ, ಚಂದ್ರಶೇಖರ್ ಆಜಾದ್, ಭಗತ್ ಸಿಂಗ್ ಮುಂತಾದವರಿಂದ ಪ್ರೇರಿತರಾಗಿ ದೇಶ, ಧರ್ಮ, ಸಂಸ್ಕಾರ ಮತ್ತು ಸನಾತನ ಸಂಸ್ಕೃತಿ ಅನುಗುಣವಾಗಿ ದೇಸೀ ಚಿಂತನೆ, ಸ್ವದೇಶೀ ವಸ್ತುಗಳ ಜಾಗೃತಿ ಮೂಡಿಸುವ ಸಲುವಾಗಿ ಸ್ವದೇಶೀ ಜಾಗರಣ ಮಂಚ್ ಮೂಲಕ ಬಹುರಾಷ್ಟ್ರೀಯ ಕಂಪೆನಿಗಳಿಗೆ ಸಿಂಹಸ್ವಪ್ನವಾಗಿದ್ದ ಶ್ರೀ ರಾಜೀವ್ ದೀಕ್ಷಿತ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಸ್ವದೇಶಿ ದಿನ

ಲಾಲ್ ಬಹದ್ದೂರ್ ಶಾಸ್ತ್ರಿ

ನಮ್ಮ ದೇಶದಲ್ಲಿ ಅಧಿಕಾರವನ್ನು ಕೆಲವರು ಆಯ್ಕೆ ಮುಖಾಂತರ ದಕ್ಕಿಸಿಕೊಂಡು  ಹತ್ತಾರು ವರ್ಷಗಳ ಕಾಲ ದೇಶವನ್ನು ಆಳಿದರೂ ಹೇಳಿಕೊಳ್ಳುವ ಸಾಧನೆ ಮಾಡದೇ ಹೋಗುತ್ತಾರೆ. ಇನ್ನು ಹಲವರು ಜನರಿಂದ ರಾಜತಾಂತ್ರಿಕವಾಗಿ ಆಯ್ಕೆಯಾಗಿ ಅಧಿಕಾರದಲ್ಲಿ ಕೆಲವೇ ತಿಂಗಳುಗಳ ಕಾಲ ಇದ್ದರೂ ಇಡೀ ದೇಶವೇ ನೂರಾರು ವರ್ಷಗಳ ಕಾಲ ನೆನಪಿಸಿಕೊಳ್ಳುವಂತಹ ಸಾಧನೆಯನ್ನು ಮಾಡಿ ಎಲೆಮರೆ ಕಾಯಿಯಂತೆ ಹೋಗಿಬಿಡುತ್ತಾರೆ. ಇಂದು ಜನ್ಮ ದಿನವನ್ನು ಆಚರಿಸಿಕೊಳ್ಳುತ್ತಿರುವ ನಮ್ಮ ದೇಶದ ಹೆಮ್ಮೆಯ ಪ್ರಧಾನಿಗಳಾಗಿದ್ದ ಶ್ರೀ ಲಾಲ್ ಬಹದ್ದೂರ್ ಶಾಸ್ಗ್ರಿಗಳು ಎರಡನೇ ರೀತಿಯ ವ್ಯಕ್ತಿಯಾಗಿದ್ದಾರೆ. ಲಾಲ್ ಬಹದ್ದೂರ್ ಶಾಸ್ಗ್ರಿಗಳು… Read More ಲಾಲ್ ಬಹದ್ದೂರ್ ಶಾಸ್ತ್ರಿ

ವಿವೇಕಾನಂದ ಕೇಂದ್ರ, ಕನ್ಯಾಕುಮಾರಿ

ಭಾರತ ಎಂದರೆ ಹಾವಾಡಿಗರ ದೇಶ, ಹಿಂದೂಗಳು ಎಂದರೆ ಮೂಢ ನಂಬಿಕೆಯ ಜನರು ಎಂದು ಇಡೀ ಜಗತ್ತೇ ಮೂದಲಿಸುತ್ತಿದ್ದಾಗ ವಿಶ್ವ ಧರ್ಮಗಳ ಸಂಸತ್ತು 11 ಸೆಪ್ಟೆಂಬರ್ 1893 ರಂದು ಚಿಕಾಗೋದಲ್ಲಿ ಐತಿಹಾಸಿಕ ದಿಕ್ಸೂಚಿ ಭಾಷಣವನ್ನು ಮಾಡಿ ಜಗತ್ತೇ ಭಾರತ ಮತ್ತು ಹಿಂದೂ ಧರ್ಮದತ್ತ ಬೆಚ್ಚಿ ಬೀಳುವಂತೆ ಮಾಡುವ ಮುನ್ನಾ ದೇಶಾದ್ಯಂತ ಪರಿವಾಜ್ರಕರಾಗಿ ಪರ್ಯಟನೆ ಮಾಡುತ್ತಿದ್ದಂತಹ ಸಮಯದಲ್ಲಿ, 24 ಡಿಸೆಂಬರ್ 1892 ರಂದು ಸ್ವಾಮೀ ವಿವೇಕಾನಂದರು ಕನ್ಯಾಕುಮಾರಿಯನ್ನು ತಲುಪಿದ್ದರು. ಸಮುದ್ರದ ದಂಡೆಯಲ್ಲೇ ಇರುವ ದೇವಿಯ ದರ್ಶನ ಪಡೆದು ಹಿಂದೂಮಹಾಸಾಗರ, ಅರಬ್ಬೀ… Read More ವಿವೇಕಾನಂದ ಕೇಂದ್ರ, ಕನ್ಯಾಕುಮಾರಿ

ಅಖಂಡ ಭಾರತದ ವಿಭಜನೆ

ಅಖಂಡ ಭಾರತದ ವಿಭಜನೆ ಎಂಬ ಶೀರ್ಷಿಕೆ ಓದಿದ ತಕ್ಷಣವೇ ನಮಗೆ ನೆನಪಾಗೋದೇ 1947ರಲ್ಲಿ ಬ್ರಿಟೀಷರು ಧರ್ಮಾಧಾರಿತವಾಗಿ ಭಾರತ ಮತ್ತು ಪಾಕೀಸ್ಥಾನದ ವಿಭಜನೆ ಮಾಡಿಹೋಗಿದ್ದೇ ನೆನಪಾಗುತ್ತದೆ. ಆದರೆ ನಿಜ ಹೇಳಬೇಕೆಂದರೆ ಬ್ರಿಟಿಷರು ಭಾರತದಿಂದ ಸಂಪೂರ್ಣವಾಗಿ ಕಾಲು ಕೀಳುವ ಮೊದಲು ಕಡೆಯ 61 ವರ್ಷಗಳಲ್ಲಿ 7 ಬಾರಿ ಭಾರತವನ್ನು ವಿಭಜನೆ ಮಾಡಿದ್ದಾರೆ. ಎಲ್ಲದ್ದಕ್ಕಿಂತಲೂ ಮುಖ್ಯವಾಗಿ ಬ್ರಿಟಿಷರು ತಾವು ಆಳುತ್ತಿದ್ದ ಬೇರೆ ಯಾವುದೇ ರಾಷ್ಟ್ರವನ್ನು ವಿಭಜನೆ ಮಾಡದಿದ್ದರೂ, ಭಾರತವನ್ನು ಮಾತ್ರಾ ಇಷ್ಟೊಂದು ಬಾರಿ ವಿಭಜನೆ ಮಾಡುವ ಮುಖಾಂತರ ಭಾರತ ದೇಶ ಏಷ್ಯಾ… Read More ಅಖಂಡ ಭಾರತದ ವಿಭಜನೆ

ನಮ್ಮ ಧ್ವಜಾರೋಣದ ವಿಶೇಷತೆಗಳು ಮತ್ತು ಧ್ವಜ ಸಂಹಿತೆ

ನಮಗೆಲ್ಲರಿಗೂ ತಿಳಿದಿರುವಂತೆ ಆಗಸ್ಟ್ 15ರ ಸ್ವಾತಂತ್ರ್ಯ ದಿನೋತ್ಸವ ಮತ್ತು ಜನವರಿ 26 ಗಣರಾಜ್ಯೋತ್ಸವ, ಎರಡೂ ದಿನಗಳೂ ದೇಶದ ರಾಜಧಾನಿ ದೆಹಲಿಯ ಕೆಂಪುಕೋಟೆ ಮುಂದೆ ನಮ್ಮ ತ್ರಿವರ್ಣ ಧ್ವಜವನ್ನು ಆರೋಹಣ ಮಾಡಲಾಗುತ್ತದೆ. ಆದರೆ ಕುತೂಹಲಕಾರಿಯಾದ ವಿಶೇಷತೆ ಏನೆಂದರೆ, ಸ್ವಾತಂತ್ರ್ಯ ದಿನೋತ್ಸವದಂದು ನಮ್ಮ ರಾಷ್ಟ್ರಧ್ವಜವನ್ನು ಹಾರಿಸಲಾಗುವುದಾದರೇ, ಅದೇ ಗಣರಾಜ್ಯೋತ್ಸವದಂದು ನಮ್ಮ ತ್ರಿವರ್ಣಧ್ವಜವನ್ನು ಅನಾವರಣಗೊಳಿಸಲಾಗುತ್ತದೆ. ಧ್ವಜವನ್ನು ಹಾರಿಸುವ ಮತ್ತು ಧ್ವಜವನ್ನು ಅನಾವರಣಗೊಳಿಸುವ ಎರಡೂ ಪ್ರಕ್ರಿಯೆಗಳು, ಧ್ವಜದ ಕಂಬದ ಮೇಲೆ ನಡೆದು ನೋಡುಗರಿಗೆ ಅಂತಹ ವ್ಯತ್ಯಾಸ ಕಾಣದಿದ್ದರೂ, ಅತ್ಯಂತ ಸೂಕ್ಷ್ಮವಾಗಿ ಗಮನಿಸಿದಲ್ಲಿ ಬಹಳ… Read More ನಮ್ಮ ಧ್ವಜಾರೋಣದ ವಿಶೇಷತೆಗಳು ಮತ್ತು ಧ್ವಜ ಸಂಹಿತೆ

ಕಾರ್ಗಿಲ್ ವಿಜಯ್ ದಿವಸ್‌

1999ರ ಮೇ 19 ರಿಂದ 1999 ಜುಲೈ 26ರವರೆಗೆ ಕಾರ್ಗಿಲ್ ನಲ್ಲಿ ನಡೆದ ಕದನದಲ್ಲಿ ಪಾಪೀಸ್ಥಾನವನ್ನು ನಮ್ಮ ವೀರ ಯೋಧರು ಬಗ್ಗು ಬಡಿದ ಯಶೋಗಾಥೆಯ ವೀರಗಾಥೆ ಇದೋ ನಿಮಗಾಗಿ… Read More ಕಾರ್ಗಿಲ್ ವಿಜಯ್ ದಿವಸ್‌