ಕ್ಯಾ. ವಿಕ್ರಮ್ ಭಾತ್ರ ಎಂಬ ಅಸಲಿ ಹೀರೋ

ಇಪ್ಪತ್ತೊಂದು ವರ್ಷಗಳ ಹಿಂದೆ ಹಿಮಾಚಲ ಪ್ರದೇಶದ ಹಳ್ಳಿಯಿಂದ ನಿವೃತ್ತ ಶಿಕ್ಷಕರೊಬ್ಬರು 07/07/2000 ದಂದು ರಕ್ಷಣಾ ಸಚಿವಾಲಯಕ್ಕೆ ಪತ್ರವೊಂದನ್ನು ಬರೆದಿದ್ದು ಅದರಲ್ಲಿ, ರಾಷ್ಟ್ರೀಯ ಭದ್ರತೆಗೆ ಯಾವುದೇ ತೊಂದರೆ ಇಲ್ಲದಿದ್ದಲ್ಲಿ, ಕಾರ್ಗಿಲ್ ಯುದ್ಧದಲ್ಲಿ ನಮ್ಮ ಏಕೈಕ ಪುತ್ರ ವೀರ ಮರಣ ಪಡೆದ ಸ್ಥಳವನ್ನು ನಾನು ಮತ್ತು ನನ್ನ ಧರ್ಮಪತ್ನಿ ಭೇಟಿ ನೀಡಿ ನಮ್ಮ ಮಗನ ಮೊದಲ ವರ್ಷದ ಪುಣ್ಯತಿಥಿಯನ್ನು ಆಚರಿಸಲು ಅನುಮತಿ ನೀಡಬಹುದೇ? ನಿಮಗೆ ತೊಂದರೆ ಎನಿಸಿದಲ್ಲಿ ನಮ್ಮ ಕೋರಿಕೆಯನ್ನು ಹಿಂಪಡೆಯುತ್ತೇವೆ ಎಂಬುದಾಗಿ ಬರೆದಿದ್ದರು. ಇಂತಹ ಭಾವಾನಾತ್ಮಕ ಪತ್ರವನ್ನು ಓದಿದ… Read More ಕ್ಯಾ. ವಿಕ್ರಮ್ ಭಾತ್ರ ಎಂಬ ಅಸಲಿ ಹೀರೋ

ಬ್ರಾಹ್ಮಣರು ಭಾರತೀಯರಲ್ಲವೇ? ಬ್ರಾಹ್ಮಣರಿಗೆ ಭಾರತದಲ್ಲಿ ಜೀವಿಸುವ ಹಕ್ಕಿಲ್ಲವೇ?

ಇತ್ತೀಚಿನ ದಿನಗಳಲ್ಲಿ ಬಹುಮಟ್ಟಿಗೆ ಕೇಳುತ್ತಿರುವುದು ಎರಡು ವಿಷಯ ಒಂದು ಕೊರೋನ ಕುರಿತಾದ ವಿಷಯವಾದರೆ, ಇನ್ನೊಂದು ಬ್ರಾಹ್ಮಣ್ಯ ಮತ್ತು ಬ್ರಾಹ್ಮಣರ ವಿರುದ್ಧ ಅನಾವಶ್ಯಕವಾಗಿ ತಮ್ಮ ತಮ್ಮ ತೆವಲುಗಳನ್ನು ತೀರಿಸಿಕೊಳ್ಳುವಷ್ಟು ವಾಚಾಮಗೋಚರವಾಗಿ ಕಂಡ ಕಡೆಗೆಳಲ್ಲಿ ಬೈದಾಡುತ್ತಾ ತಮ್ಮ ಹೊಟ್ಟೆ ತುಂಬಿಸಿಕೊಳ್ಳುವ ಮಂದಿಗಳೇ ಹೆಚ್ಚಾಗಿದ್ದಾರೆ. ಮೇಲೆ ತಿಳಿಸಿದ ಎರಡೂ ವಿಷಯಗಳೂ ಒಂದಕ್ಕೊಂದು ಪೂರಕವಾಗಿದೆ ಅಂದ್ರೇ ಆಶ್ಚರ್ಯವಾಗುತ್ತದೆ ಅಲ್ವೇ? ನಿಜ ಹೇಳ್ಬೇಕು ಅಂದ್ರೇ, ಬಹಳ ಹಿಂದಿನಿಂದಲೂ ನಮ್ಮಲ್ಲಿ ತಮ್ಮ ಕರ್ಮಾನುಸಾರವಾಗಿ ವರ್ಣಾಶ್ರಮಗಳು ರೂಢಿಯಲ್ಲಿ ಇತ್ತೇ ಹೊರತು ಅವು ಜನ್ಮತಃ ಆಚರಣೆಯಲ್ಲಿರಲಿಲ್ಲ, ಯಾರು ಬ್ರಹ್ಮತ್ವವನ್ನು… Read More ಬ್ರಾಹ್ಮಣರು ಭಾರತೀಯರಲ್ಲವೇ? ಬ್ರಾಹ್ಮಣರಿಗೆ ಭಾರತದಲ್ಲಿ ಜೀವಿಸುವ ಹಕ್ಕಿಲ್ಲವೇ?

ನಕ್ಸಲರು

1960ರ ಉತ್ತರಾರ್ಧದಲ್ಲಿ ಭಾರತೀಯ ಕಮ್ಯುನಿಸ್ಟ್ ಪಕ್ಷ ದೇಶಾದ್ಯಂತ ಕಮ್ಯೂನಿಸ್ಟ್ ಕ್ರಾಂತಿಯನ್ನು ತೀವ್ರವಾಗಿ ಹರಡ ಬೇಕೆಂಬ ಸಂಕಲ್ಪ ಮಾಡಿ ಅದನ್ನು ಕಾರ್ಯರೂಪಕ್ಕೆ ತರಲು ವಿವಿಧ ರೀತಿಯ ಯೋಜನೆ ಮಾಡುತ್ತಿರುವಾಗಲೇ ಅವರವರಲ್ಲಿಯೇ ಭಿನ್ನಾಭಿಪ್ರಾಯ ಮೂಡಿದ ಕಾರಣ ಕಮ್ಯೂನಿಷ್ಟ್ ಪಕ್ಷದವು ಎರಡು ಬಣಗಳಾಗಿ ಒಡೆದುಹೋಯಿತು. ಮೊದನೆಯ ಬಣ ಪ್ರಜಾಪ್ರಭುತ್ವ ರೀತಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ತನ್ನ ಶಕ್ತಿಯ ಮೂಲಕ ಅಧಿಕಾರಕ್ಕೆ ಬರಲು ಯೋಚಿಸಿದರೆ ಮತ್ತೊಂದು ಬಣಕ್ಕೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯನ್ನು ಹೊಂದಿರದೇ ಗೆರಿಲ್ಲಾ ಮಾದರಿಯಲ್ಲಿ ದೊಡ್ಡ ದೊಡ್ಡ ನಗರಗಳಲ್ಲಿ ದಂಗೆಯನ್ನು ಎಬ್ಬಿಸುವ ಮೂಲಕ ಶಕ್ತಿಯನ್ನು… Read More ನಕ್ಸಲರು

ಮದರಸ ಮತಾಂಧರನ್ನು ತಯಾರಿಸುವ ಕಾರ್ಖಾನೆಯೇ?

ಕೆಲವು ತಿಂಗಳುಗಳ ಹಿಂದೆ ಉತ್ತರಾಖಂಡದಿಂದ ರಾತ್ರೋರಾತ್ರಿ ಸರಿ ಸುಮಾರು 2,00,000 ಮುಸ್ಲಿಂ ಮಕ್ಕಳು ಕಣ್ಮರೆಯಾದ ಭೀಕರ ಸತ್ಯ ಹೊರ ಬಂದು ಪ್ರಧಾನಿಗಳನ್ನೂ ಒಳಗೊಂಡು ಎಲ್ಲರೂ ಒಂದು ಕ್ಷಣ ಆಘಾತಕ್ಕೆ ಒಳಗಾಗಿದ್ದರು. ಇದನ್ನೇ ನೆಪವಾಗಿಸಿಕೊಂಡು ದೇಶದ ಮುಸ್ಲಿಮರಲ್ಲಿ ಒಂದು ರೀತಿಯ ಚಡಪಡಿಕೆ ಮತ್ತು ಅಭದ್ರತೆಯ ಭಾವನೆ ಇದೆ ಎಂದು ಮಾಜಿ ಉಪಾಧ್ಯಕ್ಷ ಹಮೀದ್ ಅನ್ಸಾರಿ ಹೇಳಿಕೆ ಕೊಟ್ಟೇ ಬಿಟ್ಟರು. ದೇಶದ ಉಪರಾಷ್ಟ್ರಪತಿಗಳಾಗಿದ್ದ ಹಮೀದ್ ಅನ್ಸಾರಿ ಅವರಂತಹ ಜನರು ಈ ರೀತಿಯಲ್ಲಿ ಏಕೆ ಅಭದ್ರತೆ ಮತ್ತು ಅಸಹಿಷ್ಣುತೆ ಬೆಳೆಯುತ್ತಿದೆ ಎಂಬುದನ್ನು… Read More ಮದರಸ ಮತಾಂಧರನ್ನು ತಯಾರಿಸುವ ಕಾರ್ಖಾನೆಯೇ?

ಗೌರವ

ನಮ್ಮ ಸನಾತನ ಧರ್ಮದಲ್ಲಿ ಮೊತ್ತ ಮೊದಲಬಾರಿಗೆ ನಮಗೆ ಅರಿವೇ ಇಲ್ಲದಂತೆಯೇ ನಮಗೆಲ್ಲಾ ಕಲಿಸುವುದೇ ದೈವ ಭಕ್ತಿ ಮತ್ತು ಗುರು ಹಿರಿಯರಿಗೆ ಗೌರವವನ್ನು ಕೊಡುವುದೇ ಆಗಿದೆ. ಮನೆಯೇ ಮೊದಲ ಪಾಠ ಶಾಲೆ ತಂದೆ ತಾಯಿಯರೇ ಮೊದಲ ಗುತು ಎನ್ನುವುದು ನಮಗೆಲ್ಲರಿಗೂ ತಿಳಿದಿರುವ ವಿಷಯ. ಮನೆಗಳಲ್ಲಿ ಸಣ್ಣ ವಯಸ್ಸಿನ ಮಕ್ಕಳು ಸ್ವಲ್ಪ ಅಕ್ಕ ಪಕ್ಕದಲ್ಲಿ ನೋಡಿದ್ದು ಮತ್ತು ಕೇಳಿದ್ದು ಅದಕ್ಕೆ ಅರಿವಾಗುತ್ತಿದೆ ಅಂದ ತಕ್ಷಣ ಅದಕ್ಕೆ ಪ್ರತಿಯಾಗಿ ಅದು ಕೈ ಕಾಲು ಬಡಿಯುತ್ತಲೋ ಇಲ್ಲವೇ ಕಿಸಕ್ಕನೇ ನಗುವ ಮೂಲಕ ಪ್ರತ್ಯುತ್ತರ… Read More ಗೌರವ

ಕೊಹಿನೂರು ವಜ್ರ ನಮ್ಮ ಕರ್ನಾಟಕದ ಸ್ವತ್ತು 

ಅರೇ 105.6 ಕ್ಯಾರೆಟ್ ತೂಕದ  ಪ್ರಸ್ತುತ 350 ಮಿಲಿಯನ್ ಯುಎಸ್ ಡಾಲರ್ ಅಂದರೆ 23,28,95,07,500 ರೂ. ಬೆಲೆ ಬಾಳುವಂತಹ ಲಂಡನ್ ಗೋಪುರದ ಜ್ಯುವೆಲ್ಹೌಸ್‌ನಲ್ಲಿ 1911 ರಲ್ಲಿ ಕ್ವೀನ್ ಮೇರಿಯ ಕಿರೀಟದದ ಮೂಲಕ ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಗಿರುವ ಆ ಕೋಹಿನೂರ್ ವಜ್ರವೆಲ್ಲಿ ನಮ್ಮ ಕರ್ನಾಟಕವೆಲ್ಲಿ?  ಅಲ್ಲಿಗೂ ಇಲ್ಲಿಗೂ ಎಲ್ಲಿಯ ಬಾದರಾಯಣ ಸಂಬಂಧ? ಸ್ವಲ್ಪ ಉಸಿರು ಬಿಗಿ ಮಾಡಿಕೊಂಡು ಇದನ್ನು ಕೇಳ್ತಾ/ಈ ಲೇಖನ ಓದುತ್ತಾ ಹೋದಂತೆಲ್ಲಾ ನಿಮಗೇ ಅರ್ಥವಾಗುತ್ತದೆ. ಆರ್ಟಿಐ ಕಾರ್ಯಕರ್ತ ಶ್ರೀ ರೋಹಿತ್ ಸಬರ್ ವಾಲ್ ಅವರು ಮಾಹಿತಿ ಹಕ್ಕು… Read More ಕೊಹಿನೂರು ವಜ್ರ ನಮ್ಮ ಕರ್ನಾಟಕದ ಸ್ವತ್ತು 

ಭಯಂಕರ ಭಸ್ಮಾಸುರರು

ನಮ್ಮ ಪುರಾಣದಲ್ಲಿ ಪರಶಿವನ ಕುರಿತಂತೆ ಘನ ಘೋರ ತಪಸ್ಸನ್ನು ಮಾಡಿ ಶಿವನನ್ನು ಒಲಿಸಿಕೊಂಡು ತಾನು ಯಾರ ತಲೆಯ ಮೇಲೆ ಕೈ ಇಡುತ್ತೇನೆಯೋ ಅವರು ಸುಟ್ಟು ಭಸ್ಮವಾಗುವಂತಹ ವರವನ್ನು ಪಡೆದು. ಆ ವರವನ್ನು ಪರಶಿವನ ಮೇಲೆಯೇ ಪರೀಕ್ಷಿಸಲು ಮುಂದಾದಾಗ ಮಹಾವಿಷ್ಣು ಮಾರು ರೂಪದಲ್ಲಿ ಹೆಣ್ಣಿನ ವೇಶದಲ್ಲಿ ಬಂದು ತನ್ನ ತಲೆಯ ಮೇಲೆ ತಾನೇ ಕೈ ಇಟ್ಟುಕೊಂಡು ಸುಟ್ಟು ಹೋಗುವ ಭಸ್ಮಾಸುರನ ಕಥೆಯನ್ನು ಕೇಳಿಯೇ ಇರುತ್ತೇವೆ. ಈ ಕಲಿಯುಗದಲ್ಲಿಯೂ ಅಂತಹದ್ದೇ ಭಸ್ಮಾಸುರನ ಪರಿಸ್ಥಿತಿ ದೂರದ ಸ್ವೀಡನ್ ದೇಶದ್ದಾಗಿದೆ. ಜಗತ್ತಿಗೆ ತಾನು… Read More ಭಯಂಕರ ಭಸ್ಮಾಸುರರು

ದೇವರ ಸ್ವಂತ ನಾಡು, ಕೇರಳ

ಕೇರಳ ರಾಜ್ಯವು ದಕ್ಷಿಣ ಭಾರತದ ಅತ್ಯಂತ ಸಣ್ಣ ರಾಜ್ಯವಾಗಿದ್ದರೂ ಪ್ರಾಕೃತಿಕವಾಗಿ, ಸಾಂಸ್ಕೃತಿಕವಾಗಿ ಶ್ರೀಮಂತವಾಗಿದ್ದು, ಶೇ 100ರಷ್ಟು ಸಾಕ್ಷರತ ರಾಜ್ಯವಾಗಿದ್ದು ಪ್ರವಾಸ ಮತ್ತು ಪ್ರವಾಸೋದ್ಯಮಕ್ಕೂ ಹೆಸರುವಾಸಿಯಾಗಿದೆ. ಪಶ್ಚಿಮದಲ್ಲಿ ಅರೇಬಿಯನ್ ಸಮುದ್ರದ ಪ್ರಾಚೀನ ನೀರು ಮತ್ತು ಪೂರ್ವದಲ್ಲಿ ಸೊಂಪಾದ ಪಶ್ಚಿಮ ಘಾಟ್ ಪರ್ವತಗಳು, ಅದರ ತೀವ್ರವಾದ ನದಿಗಳು ಮತ್ತು ಕೆರೆಗಳ ಜಾಲ, ದಟ್ಟ ಕಾಡುಗಳು, ವಿಲಕ್ಷಣ ವನ್ಯಜೀವಿಗಳು, ಪಚ್ಚೆ ಹಿನ್ನೀರಿನ ಶಾಂತವಾದ ವಿಸ್ತಾರಗಳು ಮತ್ತು ಪ್ರಶಾಂತ ಕಡಲತೀರಗಳ ಉದ್ದದ ತೀರವು ಪ್ರವಾಸಿಗರಿಗೆ ಸ್ವರ್ಗವನ್ನೇ ಧರೆಗಿಳಿಸಿದಂತಿದೆ. ಶ್ರೀಮಂತ ಸಾಂಸ್ಕೃತಿಕ ಪರಂಪರೆ, ನೃತ್ಯ… Read More ದೇವರ ಸ್ವಂತ ನಾಡು, ಕೇರಳ

ಅರ್ಥಪೂರ್ಣ ಸ್ವಾತಂತ್ರ್ಯೋತ್ಸವದ ಆಚರಣೆ

ಆಗಸ್ಟ್ 15, 1947ರಂದು ಬ್ರಿಟಿಷರ ದಾಸ್ಯದಿಂದ ಹೊರಬಂದು ಭಾರತ ಸ್ವಾತಂತ್ರ್ಯ ಪಡೆದ ನಂತರ ಪ್ರತೀ ವರ್ಷವೂ ಸಡಗರ ಸಂಭ್ರಮಗಳಿಂದ ಸರ್ಕಾರದ ವತಿಯಿಂದ, ಸಂಘಸಂಸ್ಥೆಗಳು ಮತ್ತು ಶಾಲಾಕಾಲೇಜುಗಳಲ್ಲಿ ಸ್ವಾತಂತ್ರ್ಯೋತ್ಸವನ್ನು ಆಚರಿಸಿಕೊಂಡು ಬರುವುದು ವಾಡಿಕೆ. ಬೆಳ್ಳಂಬೆಳ್ಳಿಗೆ ಎಲ್ಲರೂ ಹತ್ತಿರದ ಮೈದಾಗಳಿಗೆ ಹೋಗಿ ನಮ್ಮ ತ್ರಿವರ್ಣಧ್ವಜವನ್ನು ಹಾರಿಸಿ, ಎತ್ತರದ ಧ್ವನಿಯಲ್ಲಿ ಜನಗಣಮನ ರಾಷ್ಟ್ರಗೀತೆಯನ್ನು ಹಾಡಿ ಬೋಲೋ…. ಭಾರತ್ ಮಾತಾ ಕೀ… ಜೈ ಎಂದು ನಾಭಿ ಹರಿಯುವಂತೆ ಘೋಷಣೆ ಕೂಗುವ ಸಂತೋಷವನ್ನು ಹೇಳುವುದಕ್ಕಿಂದ ಅನುಭವಿಸಿವರಿಗೇ ಗೊತ್ತು ಅದರ ಗಮ್ಮತ್ತು. ಧ್ವಜಾರೋಹಣದ ನಂತರ ವಂದಿಮಾಗದರಿಂದ… Read More ಅರ್ಥಪೂರ್ಣ ಸ್ವಾತಂತ್ರ್ಯೋತ್ಸವದ ಆಚರಣೆ