ಬಟ್ಟಾ ಮಜಾರ್
ಬ್ರಾಹ್ಮಣರು ಧರಿಸುವ ಯಜ್ಞೋಪವೀತದ ಮಹತ್ವ ಮತ್ತು ಅದರ ತೂಕಕ್ಕಿರುವ ಬೆಲೆ ಮತ್ತು ಕಾಶ್ಮೀರೀ ಪಂಡಿತರ ರಾಶಿ ರಾಶಿ ಯಜ್ಞೋಪವೀತವನ್ನು ಗುಡ್ಡೇ ಹಾಕಿ ಬೆಂಕಿ ಹಾಕಿದ ಮತಾಂಧ ಮುಸಲ್ಮಾರ ಅಟ್ಟಹಾಸದ ಮಟ್ಟಾ ಮಜಾರ್ ಕಥೆ ವ್ಯಥೆ ಇದೋ ನಿಮಗಾಗಿ… Read More ಬಟ್ಟಾ ಮಜಾರ್
ಬ್ರಾಹ್ಮಣರು ಧರಿಸುವ ಯಜ್ಞೋಪವೀತದ ಮಹತ್ವ ಮತ್ತು ಅದರ ತೂಕಕ್ಕಿರುವ ಬೆಲೆ ಮತ್ತು ಕಾಶ್ಮೀರೀ ಪಂಡಿತರ ರಾಶಿ ರಾಶಿ ಯಜ್ಞೋಪವೀತವನ್ನು ಗುಡ್ಡೇ ಹಾಕಿ ಬೆಂಕಿ ಹಾಕಿದ ಮತಾಂಧ ಮುಸಲ್ಮಾರ ಅಟ್ಟಹಾಸದ ಮಟ್ಟಾ ಮಜಾರ್ ಕಥೆ ವ್ಯಥೆ ಇದೋ ನಿಮಗಾಗಿ… Read More ಬಟ್ಟಾ ಮಜಾರ್
ಮೊನ್ನೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು ಇಪ್ಪತ್ತು ಲಕ್ಷ ಕೋಟಿಗಳ (ಅಂಕೆಯಲ್ಲಿ ಬರೆದರೆ ಎಷ್ಟು ಸೊನ್ನೆ ಹಾಕಬೇಕು ಅನ್ನುವುದೇ ಗೊತ್ತಾಗದ ಕಾರಣ ಅಕ್ಷರದಲ್ಲೇ ಬರೆಯುತ್ತಿದ್ದೇನೆ 😃😃 ) ಆತ್ಮನಿರ್ಭರ್ (ಸ್ವಾಲಂಭನೆ) ಪರಿಹಾರ ನಿಧಿಯ ಜೊತೆಗೆ ಜೊತೆಗೆ ದೇಶವಾಸಿಗಳು ಸ್ವದೇಶಿ ಉತ್ಪನ್ನಗಳನ್ನು ಬಳೆಸುವತ್ತ ಹರಿಸಬೇಕು ತಮ್ಮ ಚಿತ್ತ ಎಂದು ಕರೆ ನೀಡುತ್ತಿದ್ದಂತೆಯೇ ಇಡೀ ಭಾರತೀಯರು ಜಾಗೃತವಾಗಿಬಿಟ್ಟಿದ್ದಾರೆ. ಈ ಕೂಡಲೇ ಬಹುರಾಷ್ಟ್ರೀಯ ಕಂಪನಿ ಉತ್ಪಾದಿತ ಸೋಪು, ಶಾಂಪು, ಟೂಟ್ ಪೇಸ್ಟ್ ಗಳನ್ನು ಬದಲಿಸಿ ಎಂದು ಸಾಮಾಜಿಕ ಅಂತರ್ಜಾಲದಲ್ಲಿ ತಾವೇ ಸ್ವದೇಶೀ… Read More ಸ್ವದೇಶೀ ಜಾಗೃತಿ
ಹಾವಿನ ದ್ವೇಷ ಹನ್ನೆರಡು ವರುಷ ನನ್ನ ರೋಷ ನೂರು ವರುಷ ಎನ್ನುವುದು ಪುಟ್ಟಣ್ಣ ಕಣಗಾಲರ ಜನಪ್ರಿಯ ನಾಗರ ಹಾವು ಚಿತ್ರದ ಹಾಡು. ಹಾವಿಗೆ ಹನ್ನೆರಡು ವರ್ಷ ದ್ವೇಷ ಇರುತ್ತದೆಯೋ ಗೊತ್ತಿಲ್ಲ. ಆದರೆ ಮನುಷ್ಯರ ಸಣ್ಣ ಪುಟ್ಟ ದ್ವೇಷಗಳಿಂದಾಗಿ ಲಕ್ಷಾಂತರ ಸಂಸಾರಗಳು ಹಾಳಾಗಿರುವುದಂತೂ ಸತ್ಯ. ಅಂತಹ ಕೆಲವೊಂದು ನೈಜ ಘಟನೆಗಳನ್ನು ನಿಮ್ಮ ಮುಂದೆ ಇಡುವ ಸಣ್ಣ ಪ್ರಯತ್ನ. ಅದೊಂದು ಮುದ್ದಾದ ಕುಟುಂಬ ಗಂಡ ಹೆಂಡತಿಯಿಬ್ಬರೂ ಉದ್ಯೋಸ್ಥರಾದರೂ ಬಹಳ ಜತನದಿಂದ ತಮ್ಮ ಮಗ ಮತ್ತು ಮಗಳನ್ನು ಮುದ್ದಿನಿಂದ ಸಾಕಿ ಬೆಳೆಸಿ… Read More ದ್ವೇಷ
ಸಾಧಾರಣವಾಗಿ ಬ್ರಿಟಿಷರು ಭಾರತಕ್ಕೆ ಬರುವ ಮುಂಚೆ ಭಾರತ ಸುವರ್ಣ ಯುಗವಾಗಿತ್ತು ಎಂದು ಹೇಳುತ್ತಾ ಅಲ್ಲಿ ಮುತ್ತು ರತ್ನ ಹವಳ ಪಚ್ಚೆ ಮುಂತಾದ ಅಮೂಲ್ಯವಾದ ಅನರ್ಘ್ಯ ಬೆಲೆಬಾಳುವ ವಸ್ತುಗಳನ್ನೂ ರಸ್ತೆಯ ಬದಿಯಲ್ಲಿ ಸೇರಿನಲ್ಲಿ ಮಾರಲಾಗುತ್ತಿತ್ತು ಎಂದು ಅನೇಕ ವಿದೇಶೀ ಇತಿಹಾಸಕಾರರೇ ಬಣ್ಣಿಸಿದ್ದಾರೆ. ಇನ್ನು ಸಂಗೀತ ಮತ್ತು ಶಿಲ್ಪಕಲೆ ಎಂದೊಡನೆಯೇ ಥಟ್ಟನೆ ಎಲ್ಲರಿಗೂ ನೆನಪಾಗುವುದೂ ಕರ್ನಾಟಕವೇ. ಕರ್ನಾಟಕ ಎಂದೊಡನೇ ನೆನಪಾಗುವುದೇ ವೈಭವೋಪೇತ ದಸರಾ ಹಬ್ಬ. ಕನ್ನಡ ಎಂದೊಡನೆ ಎಲ್ಲರೂ ನಮಸ್ಕರಿಸುವುದೇ ತಾಯಿ ಭುವನೇಶ್ವರಿಗೇ. ಇಷ್ಟೆಲ್ಲಾ ಇತಿಹಾಸಗಳಿಗೆ ಪ್ರಸಿದ್ಧವಾಗಿದ್ದದ್ದೇ, ವಿಜಯನಗರ ಸಾಮ್ರಾಜ್ಯ.… Read More ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಶ್ರೀ ವಿದ್ಯಾರಣ್ಯರು
ಸ್ವಲ್ಪ ದಿನಗಳಾದ ನಂತರ, ಯಾರೂ ನಮ್ಮಲ್ಲಿ ಈ ವಿಷಯಗಳ ಬಗ್ಗೆ ವಿಚಾರಿಸುವುದೇ ಇಲ್ಲಾ ನೀವು ಎಷ್ಟು ಹಣ ಸಂಪಾದಿಸಿದ್ದೀರೀ? ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಎಷ್ಟು? ನಿಮ್ಮಲ್ಲಿ ಎಷ್ಟು ಮತ್ತು ಯಾವ ಕಾರುಗಳಿವೆ? ಅಂತಾ, ಅದರ ಬದಲು ಎಲ್ಲರೂ ಕೇಳುವುದು ಕೇವಲ ಎರಡೇ ಪ್ರಶ್ನೆಗಳು ನಿಮ್ಮ ಆರೋಗ್ಯ ಹೇಗಿದೆ? ನಿಮ್ಮ ಮಕ್ಕಳು ಏನು ಮಾಡ್ತಾ ಇದ್ದಾರೆ? ಹಾಗಾಗಿ ಈ ಕರೋನಾ ಲಾಕ್ ಡೊನ್ ಸಮಯದಲ್ಲಿ ಚೆನ್ನಾಗಿ ಊಟ ತಿಂಡಿ ಮಾಡಿ, ಸ್ವಲ್ಪ ವ್ಯಾಯಾಮಾನೂ ಮಾಡಿ , ಮನೆಯಿಂದ ಹೊರಗೆ… Read More ಕಾಲ ಹೀಗೇ ಇರುವುದಿಲ್ಲ
ಇಡೀ ದೇಶವೇ ಲಾಕೌಟ್ ಆಗಿ ಎಲ್ಲವೂ ಬಂದ್ ಆದಾಗ ನಮ್ಮ ಕ್ಷೇಮಕ್ಕಾಗಿ ಮಮ್ಮಲ ಮರುಗುವುದೇ. ನಮ್ಮ ದೇಶ ಮತ್ತು ನಮ್ಮ ಮನೆ. ಎರಡು ಜೀವಗಳು ಮಾತ್ರಾ ನಮ್ಮೆಲ್ಲಾ ತಪ್ಪುಗಳನ್ನೂ ಮನ್ನಿಸಿ ಒಪ್ಪಿಕೊಳ್ಳಲು ಸಿದ್ಧವಾಗಿರುತ್ತವೆ ಒಂದು ಹೆತ್ತ ತಾಯಿ ಮತ್ತೊಂದು ಕಟ್ಟಿಕೊಂಡ ಮಡದಿ. ಯಾವ ಬಂದ್ ಲೆಕ್ಕಿಸದೇ, ವರ್ಷದ ಮುನ್ನೂರೈವತ್ತೈದು ದಿನಗಳೂ, ದಿನದ ಇಪ್ಪತ್ನಾಲ್ಕು ಗಂಟೆಗಳೂ ನಮಗೆ ಆಶ್ರಯ ನೀಡಿರುವ ದೇಶ, ನಮಗೆ ಜನ್ಮ ನೀಡಿದ ತಾಯಿ ಮತ್ತು ಸಲಹುತ್ತಿರುವ ಮಡದಿ, ಈ ಕ್ಷಮಯಾಧರಿತ್ರೀಗಳಿಗೆ ಮತ್ತು ಅನ್ನಪೂರ್ಣೆಯರಿಗೆ ನಮ್ಮ… Read More ಕ್ಷಮಯಾಧರಿತ್ರೀ
ನಮ್ಮ ಧರ್ಮ ಶಾಸ್ತ್ರದ ಪ್ರಕಾರ ಪ್ರತಿಯೊಂದು ಜೀವರಾಶಿಗಳಲ್ಲಿಯೂ ದೇವರಿರುತ್ತಾನೆ ಹಾಗಾಗಿ ಪ್ರತಿಯೊಬ್ಬರಿಗೂ ನಮ್ಮ ಎರಡೂ ಕರಗಳನ್ನು ಜೋಡಿಸಿ ಅದನ್ನು ನಮ್ಮ ಸೂರ್ಯಚಕ್ರಕ್ಕೆ (ಎದೆಯ ಗೂಡು) ತಾಗಿಸಿಗೊಂಡು ಭಕ್ತಿಯಿಂದ ತಲೆಬಾಗಿಸಿ ವಂದಿಸುವುದು ಆಚರಣೆಯಲ್ಲಿದೆ. ಅದಕ್ಕೆ ಪ್ರತಿಯಾಗಿ ಎದುರಿಗಿರುವ ವ್ಯಕ್ತಿಯೂ ಅದೇ ರೀತಿಯಲ್ಲಿಯೇ ಭಕ್ತಿ ಪೂರ್ವಕವಾಗಿ ವಂದಿಸುತ್ತಾರೆ. ಈ ಪ್ರಕ್ರಿಯೆಯಲ್ಲಿ ಇಬ್ಬರೂ ವ್ಯಕ್ತಿಗಳ ನಡುವೆ ಕನಿಷ್ಠ ಪಕ್ಷ 3 ಅಡಿ ಅಂತರವನ್ನು ಕಾಯ್ದುಕೊಳ್ಳುತ್ತೇವೆ ಮತ್ತು ಎಂದಿಗೂ ಅವರನ್ನು ಮುಟ್ಟುವುದಿಲ್ಲ. ಈ ಕ್ರಿಯೆಯನ್ನು ಆಚರ, ಮಡಿ ಅಥವಾ ಅನುಷ್ಠಾನ ಎಂದು ಕರೆಯಲಾಗುತ್ತದೆ. … Read More ಕೈ ಮುಗಿದು ನಮಸ್ಕರಿಸುವ ಅಗತ್ಯತೆ
ಇಂದು ಜನವರಿ 12ನೇ ತಾರೀಖು ಇಡೀ ವಿಶ್ವದ ಯುವ ಜನತೆಗೆ ಒಂದು ವಿಶೇಷ ದಿನ. ಏಳಿ ಎದ್ದೇಳಿ ಗುರಿ ಮುಟ್ಟದವರೆಗೂ ನಿಲ್ಲದಿರಿ ಎಂದು ವಿಶ್ವದ ಯುವಜನತೆಯನ್ನು ಬಡಿದೆಬ್ಬಿಸಿದ ಮಹಾನ್ ಚೇತನ ಸ್ವಾಮಿ ವಿವೇಕಾನಂದರ ಜಯಂತಿ. ಸುಮಾರು160 ವರ್ಷಗಳ ಹಿಂದೆ ಕಲ್ಕತ್ತಾ ನಗರದಲ್ಲಿ ಜನವರಿ 12 1863ರ ಸಂಕ್ರಾಂತಿ ದಿನದಂದು ಶ್ರೀ ವಿಶ್ವನಾಥ ದತ್ತ ಮತ್ತು ಭುವನೇಶ್ವರಿದೇವಿ ದಂಪತಿಗಳ ಗರ್ಭದಲ್ಲಿ ಜನಿಸಿದ ನರೇಂದ್ರ ಮುಂದೆ ಸ್ವಾಮಿ ರಾಮಕೃಷ್ಣ ಪರಮಹಂಸರ ಪರಮ ಶಿಷ್ಯನಾಗಿ ಸನ್ಯಾಸತ್ವದ ದೀಕ್ಷೆ ಪಡೆದು ಸ್ವಾಮಿ ವಿವೇಕಾನಂದರಾದರು.… Read More ರಾಷ್ಟ್ರೀಯ ಯುವದಿನ
ಮೊನ್ನೆ ಪೇಜಾವರ ಶ್ರೀಗಳು ವಿಧಿವಶರಾದಾಗ ಅವರ ಬಗ್ಗೆಯೇ ನಮ್ಮ ಸ್ನೇಹಿತರೆಲ್ಲಾ ಸೇರಿ ಅವರ ಸಾನಿಧ್ಯದ ನೆನಪನ್ನು ಮೆಲುಕು ಹಾಕುತ್ತಿದ್ದಾಗ ಶ್ರೀ ನಮ್ಮ ಜಾಲಹಳ್ಳಿಯ ವಿನಾಯಕ ಸೇವಾ ಮಂಡಳಿಯ ಗಣೇಶೋತ್ಸವಕ್ಕೆ ಬಂದದ್ದು ಅಲ್ಲಿ ನಮಗೆ ಮಾರ್ಗದರ್ಶನ ಮಾಡಿದ್ದರ ಕುರಿತು ಮಾತನಾಡುತ್ತಿದ್ದಾಗ, ಅದೇ ಸಮಯದಲ್ಲಿ ಆದಿಚುಂಚನಗಿರಿಯ ಮಠಾಧೀಶರಾಗಿದ್ದ ಶ್ರೀ ಶ್ರೀ ಶ್ರೀ ಬಾಲಗಂಗಾಧರ ಸ್ವಾಮಿಗಳ ಕುರಿತಂತೆಯೂ ವಿಷಯ ಪ್ರಸ್ತಾಪವಾಗಿ ಅವರು ಜಾಲಹಳ್ಳಿಗೆ ಬಂದಿದ್ದಾಗ ನಡೆದ ಒಂದು ವಿಶಿಷ್ಟ ಅನುಭವವನ್ನು ನಮ್ಮೊಂದಿಗೆ ಹಂಚಿಕೊಂಡದ್ದು ಸದ್ಯದ ಪರಿಸ್ಥಿತಿಗೆ ಪ್ರಸ್ತುತವಾಗಿರುವ ಕಾರಣ ನಿಮ್ಮೊಂದಿಗೆ ಹಂಚಿಕೊಳ್ಳಲು… Read More ಧರ್ಮ ಸಹಿಷ್ಣುತೆ ಮತ್ತು ಜಾತ್ಯಾತೀತತೆ