ಶಬರಿ
ರಾಮನ ಬರುವಿಕೆಗಾಗಿಯೇ ವರ್ಷಾನುಗಟ್ಟಲೆ ಕಾಯ್ದು, ರಾಮನ ದರ್ಶನ ಮಾಡಿ ಆತನಿಗೆ ಆತಿಥ್ಯ ನೀಡಿ ಮುಕ್ತಿಯನ್ನು ಪಡೆದ, ಭಕ್ತಿ ಎಂಬ ಪದಕ್ಕೆ ಅನ್ವರ್ಥವಾಗಿರುವ ಶಬರಿಯ ಸಂಪೂರ್ಣ ವೃತ್ತಾಂತ ಇದೋ ನಿಮಗಾಗಿ… Read More ಶಬರಿ
ರಾಮನ ಬರುವಿಕೆಗಾಗಿಯೇ ವರ್ಷಾನುಗಟ್ಟಲೆ ಕಾಯ್ದು, ರಾಮನ ದರ್ಶನ ಮಾಡಿ ಆತನಿಗೆ ಆತಿಥ್ಯ ನೀಡಿ ಮುಕ್ತಿಯನ್ನು ಪಡೆದ, ಭಕ್ತಿ ಎಂಬ ಪದಕ್ಕೆ ಅನ್ವರ್ಥವಾಗಿರುವ ಶಬರಿಯ ಸಂಪೂರ್ಣ ವೃತ್ತಾಂತ ಇದೋ ನಿಮಗಾಗಿ… Read More ಶಬರಿ
ಇಂದಿನಿಂದ ಮೂರು ದಿನಗಳ ಕಾಲ ಪುತ್ತೂರು ಬಳಿಯ ಕರ್ನಾಟಕದ ತಿರುವಯ್ಯಾರ್ ಎಂದೇ ಪ್ರಸಿದ್ದಿ ಪಡೆದಿರುವ್ವ ಕಾಂಚನ ಗ್ರಾಮದಲ್ಲಿ ನೂರು ವರ್ಷಗಳಿಂದಲೂ ಆದ್ದೂರಿಯಿಂದ ಆಚರಿಸಲ್ಪಡುತ್ತಿರುವ ಸಂಗೀತೋತ್ಸವ, ಕಾಂಚನೋತ್ಸವ ಇತಿಹಾಸ ಮತ್ತು ಈ ಬಾರಿಯ ಉತ್ಸವದ ವೈಶಿಷ್ಟ್ಯತೆಗಳು ಇದೋ ನಿಮಗಾಗಿ… Read More ಕರ್ನಾಟಕದ ತಿರುವಯ್ಯಾರ್ ಕಾಂಚನದಲ್ಲಿ ಸಂಗೀತೋತ್ಸವ
ಪ್ರಕೃತಿ, ರೈತಾಪಿ ವರ್ಗ ಮತ್ತು ಅವರ ಸಾಕು ಪ್ರಾಣಿಗಳೊಂದಿಗೆ ಹೊಸ ಚೈತನ್ಯ ಮೂಡಿಸುವ ಸುಗ್ಗಿಯ ಹಬ್ಬ ಸಂಕ್ರಾಂತಿಯ ಸಂಜೆ ಬೆಂಕಿಯ ಮೇಲೆ ತಮ್ಮ ದನಕರುಗಳ ಕಿಚ್ಚು ಹಾಯಿಸುವುದರ ಸುಂದರ ಕ್ಷಣಗಳ ಜೊತೆ ಅದರ ಹಿಂದಿರುವ ವೈಜ್ಞಾನಿಕ ಕಾರಣಗಳ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಸಂಕ್ರಾಂತಿಯಂದು ದನಕರುಗಳ ಕಿಚ್ಚು ಹಾಯಿಸುವುದು
ಮಾಘಮಾಸದಲ್ಲಿ ಬರುವ ಉತ್ತರಾಯಣ ಪುಣ್ಯಕಾಲ ಎಂದರೆ ಏನು? ಅದರ ವೈಶಿಷ್ಟ್ಯಗಳು ಏನು? ಈ ಕಾಲದ ಪೌರಾಣಿಕ ಹಿನ್ನಲೆ ಏನು? ಈ ಕಾಲದಲ್ಲಿಯೇ ಮದುವೆ ಮುಂಜಿ ನಾಮಕರಣಗಳಂತಹ ಶುಭಕಾರ್ಯಗಳು ಹೆಚ್ಚಾಗಿ ಏಕೆ ಮಾಡಲ್ಪಡುತ್ತದೆ? ಎಂಬೆಲ್ಲಾ ಕುತೂಹಲಗಳಿಗೆ ಇಲ್ಲಿದೆ ಉತ್ತರ
… Read More ಉತ್ತರಾಯಣ ಪುಣ್ಯಕಾಲ
ಎಂದರೋ ಮಹಾನುಭಾವುಲು ಅಂದರಿಕೀ ವಂದನಮುಲು ಎಂಬ ಸುಪ್ರಸಿದ್ಧ ಪಂಚರತ್ನ ಕೀರ್ತನೆಗಳ ಮೂಲಕ ಕರ್ನಾಟಕ ಸಂಗೀತವನ್ನು ಉತ್ತುಂಗಕ್ಕೆ ಕೊಂಡೊಯ್ದಿದ್ದಲ್ಲದೇ, ತಮ್ಮ ಕೃತಿಗಳ ಮೂಲಕ ಸ್ವತಃ ಭಗವಂತನನ್ನು ಸಾಕ್ಷಾತ್ಕಾರ ಮಾಡಿಕೊಂಡಿದ್ದಲ್ಲದೇ, ಆ ಕೃತಿಗಳನ್ನು ಹಾಡುವವರಿಗೂ ಆ ದಿವ್ಯಾನುಭವವನ್ನು ನೀಡಿದ, ಖ್ಯಾತ ವಾಗ್ಗೇಯಕಾರರಾದ ಸಂಗೀತ ರತ್ನ ಶ್ರೀ ತ್ಯಾಗರಾಜರ ಆರಾಧನೆಯಿಂದ ಅವರ ಸಂಗೀತ ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ… Read More ಖ್ಯಾತ ವಾಗ್ಗೇಯಕಾರರಾದ ಶ್ರೀ ತ್ಯಾಗರಾಜರು
ಇಂದು ಅಯೋಧ್ಯೆಯ ಶ್ರೀ ಬಾಲರಾಮ ಮಂದಿರದ ಸಂತ ತುಳಸಿದಾಸ ದೇವಾಲಯದ ಬಳಿಯ ಅಂಗದ್ ಟೀಲಾದಲ್ಲಿ ಅನಾವಣಗೊಳ್ಳಲಿರುವ ಕರ್ನಾಟಕದ ಅರಕಲುಗೂಡು ಮೂಲಕ ಶ್ರೀಮತಿ ಜಯಶ್ರೀ ಫಣೀಶ್ ಅವರ ಕುಟುಂಬ ಉಡುಗೊರೆಯಾಗಿ ನೀಡಿರುವ ಸುಮಾರು 30 ಕೋಟಿ ಮೌಲ್ಯದ ರತ್ನ ಖಚಿತ ಚಿನ್ನದ ರಾಮನ ಪ್ರತಿಮೆಯ ವಿಶೇಷತೆಗಳು ಇದೋ ನಿಮಗಾಗಿ… Read More ಅಯೋಧ್ಯೆಯಲ್ಲಿ ವಜ್ರಖಚಿತ ರಾಮಲಲ್ಲಾನ ಅನಾವರಣ
ನಮ್ಮ ಸನಾತನ ಧರ್ಮದಲ್ಲಿ ವರ್ಷದ 365 ದಿನಗಳು ಹಬ್ಬವೇ ಆಗಿದ್ದರೂ, ಅಂದ ಪಾಶ್ಚಾತ್ಯೀಕರಣದ ಪ್ರಭಾವದಿಂದಾಗಿ ಸೀಕ್ರೇಟ್ ಸಾಂಟಾ, ಕ್ರಿಸ್ಮಸ್ ಮತ್ತು ಹೊಸಾ ವರ್ಷದ ಆಚರಣೆಯನ್ನು ಪ್ರತಿಷ್ಠೆಯ ಸಂಕೇತ ಎಂದು ಭಾವಿಸಿರುವ ಹಿಂದೂಗಳ ಗೋಳಿನ ಕಥೆ-ವ್ಯಥೆ ಇದೋ ನಿಮಗಾಗಿ… Read More ಕ್ರಿಸ್ಮಸ್/ನ್ಯೂಯಿಯರ್ ಪ್ರತಿಷ್ಠೆಯ ಸಂಕೇತವೇ???
ಸಾಧಾರಣವಾಗಿ ಡಿಸೆಂಬರ್ 15 ರಿಂದ ಜನವರಿ 15ರ ನಡುವಿನ ತಿಂಗಳನ್ನು ಧನುರ್ಮಾಸ ಎಂದು ಏಕೆ ಕರೆಯಲಾಗುತ್ತದೆ? ಧನುರ್ಮಾಸದ ಆಚರಣೆ ಮತ್ತು ಫಲ ಶೃತಿಯ ಜೊತೆಗೆ ನೈವೇದ್ಯಕ್ಕೆ ಹುಗ್ಗಿಯನ್ನೇ ಏಕೆ ಮಾಡಲಾಗುತ್ತದೆ? ಈ ತಿಂಗಳಿನಲ್ಲಿ ಶುಭ ಸಮಾರಂಭಗಳನ್ನು ಏಕೆ ಮಾಡುವುದಿಲ್ಲ ಮತ್ತು ಈ ತಿಂಗಳನ್ನು ಶೂನ್ಯಮಾಸ ಎಂದೂ ಏಕೆ ಕರೆಯಲಾಗುತ್ತದೆ? ಎಂಬೆಲ್ಲಾ ಜಿಜ್ಞಾಸೆಗೆ ಇದೋ ಇಲ್ಲಿದೆ ಉತ್ತರ.… Read More ಧನುರ್ಮಾಸ
ಕೆಂಪು ಬಣ್ಣದ ಪುಸ್ತಕ ಹಿಡಿದು,ಈ ದೇಶದಲ್ಲಿ ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿವ ರಾಹುಲ್ ಗಾಂಧಿ ಮತ್ತು ಡಿಎಂಕೆ ನಾಯಕರು, ಮುಸ್ಲಿಂ ಓಲೈಕೆಗಾಗಿ ಸಾಂವಿಧಾನಿಕವಾಗಿಯೇ ತಿರುಪುರಂ ಕುಡ್ರಂ ನಲ್ಲಿ ಕಾರ್ತೀಕ ದೀಪೋತ್ಸವದ ಪರವಾಗಿ ತೀರ್ಪನ್ನು ನೀಡಿರುವ ನ್ಯಾಯಮೂರ್ತಿ ಜಿ ಆರ್ ಸ್ವಾಮಿನಾಥನ್ ವಿರುದ್ಧ ಮಾಹಾಭಿಯೋಗಕ್ಕೆ ಮುಂದಾಗಿ ಹಿಂದೂಗಳನ್ನು ಧಾರ್ಮಿಕ ನಂಬಿಕೆಗಳನ್ನು ಧಮನಿಸುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್