ಮಾಘ ಸ್ನಾನ
ಎಲ್ಲಾ ಮಾಸಗಳಲ್ಲಿಯೂ ಕಾರ್ತಿಕ ಮಾಸ ಸರ್ವಶ್ರೇಷ್ಠ ಎಂದರೆ, ಆದಕ್ಕಿಂತಲೂ ಲಕ್ಷಪಟ್ಟು ಶ್ರೇಷ್ಠವಾದದ್ದು ಮಾಘ ಮಾಸ ಮತ್ತು ಮಾಘ ಮಾಸದ ಸ್ನಾನ ಎಂದು ಹೇಳಲಾಗುತ್ತದೆ. ಹಾಗಾಗಿ ನಾವಿಂದು ಅಂತಹ ಪವಿತ್ರ ಮಾಘ ಸ್ನಾನದ ಮಹತ್ವವನ್ನು ತಿಳಿಯೋಣ ಬನ್ನಿ.… Read More ಮಾಘ ಸ್ನಾನ
ಎಲ್ಲಾ ಮಾಸಗಳಲ್ಲಿಯೂ ಕಾರ್ತಿಕ ಮಾಸ ಸರ್ವಶ್ರೇಷ್ಠ ಎಂದರೆ, ಆದಕ್ಕಿಂತಲೂ ಲಕ್ಷಪಟ್ಟು ಶ್ರೇಷ್ಠವಾದದ್ದು ಮಾಘ ಮಾಸ ಮತ್ತು ಮಾಘ ಮಾಸದ ಸ್ನಾನ ಎಂದು ಹೇಳಲಾಗುತ್ತದೆ. ಹಾಗಾಗಿ ನಾವಿಂದು ಅಂತಹ ಪವಿತ್ರ ಮಾಘ ಸ್ನಾನದ ಮಹತ್ವವನ್ನು ತಿಳಿಯೋಣ ಬನ್ನಿ.… Read More ಮಾಘ ಸ್ನಾನ
ಬಾಗಲಕೋಟೆ ಜಿಲ್ಲೆಯಲ್ಲಿ ಪಾರ್ವತೀ ದೇವಿಯ ಅಪರಾವತಾರವಾಗಿ ಸಿಂಹವಾಹಿನಿಯಾಗಿ, ಬಾಳವ್ವ, ಬನದವ್ವ, ಸುಂಕವ್ವ, ಶಾಕಾಂಬರಿ, ಶಿರಿವಂತಿ, ಚೌಡಮ್ಮ, ವನದುರ್ಗೆ ಎಂಬ ಹತ್ತಾರು ಹೆಸರುಗಳಿಂದ ಕರೆಯಿಸಿಕೊಳ್ಳುವ ಬದಾಮಿಯ ಬನಶಂಕರಿಯಲ್ಲಿ ನಡೆಯುವ ಬನದ ಹುಣ್ಣಿಮೆ ಜಾತ್ರೋತ್ಸವ, ಬನಶಂಕರಿ ಸ್ಥಳ ಮಹತ್ಮೆ ಮತ್ತು ದೇವಿಯ ಐತಿಹ್ಯದ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಬದಾಮಿ ಬನಶಂಕರಿಯ ಬನದ ಹುಣ್ಣಿಮೆ
ಈ ಧನುರ್ಮಾಸದ ಸಮಯದಲ್ಲಿ ಭಗವಾನ್ ವಿಷ್ಣುವಿನನ್ನು ಒಮ್ಮೆ ದರ್ಶನ ಮಾಡಿದಲ್ಲಿ ಸಾವಿರ ವರ್ಷಗಳ ದರ್ಶನದ ಭಾಗ್ಯ ದೊರೆಯುತ್ತದೆ ಎಂಬ ನಂಬಿಕೆ ಇದೆ. ಹಾಗಾಗಿ ನಾವಿಂದು ಬೆಂಗಳೂರಿನಿಂದ ಸುಮಾರು 50-55 ಕಿಮೀ ದೂರದಲ್ಲಿರುವ ಕೆಂಪೇಗೌಡರ ಊರಾದ ಮಾಗಡಿಯಲ್ಲಿರುವ ಚೋಳರ ಕಾಲದ ಪ್ರಸಿದ್ಧ ದೇವಾಲಯವಾದ ತಿರುಮಲೈ ಶ್ರೀ ರಂಗನಾಥಸ್ವಾಮಿಯ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ. ಮಾಂಡವ್ಯ ಋಷಿಗಳಿಂದ ಸ್ಥಾಪಿತವಾದ ಈ ಕ್ಷೇತ್ರ ಮಾಂಡವ್ಯ ಕ್ಷೇತ್ರ ಎಂದು ಹೆಸರಾಗಿದೆ. ಆರಂಭದಲ್ಲಿ ಮಾಂಡವ್ಯಕುಟಿ ಎಂದಿಂದ್ದು ನಂತರ ಜನರ ಆಡು ಮಾತಿನಲ್ಲಿ ಅಪಭ್ರಂಷವಾಗಿ ಮಾಕುಟಿ,… Read More ಮಾಗಡಿ ಶ್ರೀ ರಂಗನಾಥಸ್ವಾಮಿ
ವರ್ಷದಲ್ಲಿ ಬರುವ 24 ಏಕಾದಶಿಗಳ ಪೈಕಿ,
ಉಳಿದೆಲ್ಲಾ ಏಕಾದಶಿಗಿಂತಲೂ, ಪುಷ್ಯಮಾಸ/ಧನುರ್ಮಾಸದ ಶುಕ್ಲಪಕ್ಷದಂದು ಬರುವ ವೈಕುಂಠ ಏಕಾದಶಿಯ ವಿಶೇಷವೇನು? ಇದರ ಪೌರಾಣಿಕ ಹಿನ್ನಲೆ ಏನು? ಇದೇ ದಿನವೇ ವೈಕುಂಠದ/ಸ್ವರ್ಗದ ಬಾಗಿಲು ತೆರೆದಿರಲು ಕಾರಣ ಏನು? ಎಂಬೆಲ್ಲಾ ವಿಷಯಗಳ ಕುರಿತಾದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ವೈಕುಂಠ ಏಕಾದಶಿ
ತಿರುಮಲ ತಿರುಪತಿ ಎಂದರೆ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯವಿರುವ ಸ್ಥಳ ಎಂದಷ್ಟೇ ಬಹುತೇಕರ ಭಾವನೆಯಾಗಿದೆ. ಶ್ರೀ ವೆಂಕಟೇಶ್ವರ ಸ್ವಾಮಿಯ ದೇವಾಲಯವು ಅಲ್ಲಿನ ಪ್ರಧಾನ ಆಕರ್ಷಣೆಯೂ ಹೌದಾದರೂ ಅದರ ಹೊರತಾಗಿಯೂ ತಿರುಮಲ ಬೆಟ್ಟ ಹಾಗೂ ತಿರುಪತಿ ನಗರದ ಸುತ್ತ ಮುತ್ತ ಸಾಕಷ್ಟು ರಮಣೀಯವಾದ ಸ್ಥಳಗಳು ಇದ್ದು ಅವುಗಳಲ್ಲಿ ಬಹುತೇಕರು ಗಮನಿಸದಿರದ ನೈಸರ್ಗಿಕ ವೆಂಕಟೇಶ್ವರ ಸ್ವಾಮಿ ಪ್ರತಿಮೆ ಇದೆ. ನಾವಿಂದು ಕುಳಿತಲ್ಲಿಂದಲೇ ಆ ಸ್ವಾಮಿಯ ದಿವ್ಯ ದರ್ಶನವನ್ನು ಪಡೆಯೋಣ ಬನ್ನಿ. ಧನುರ್ಮಾಸದಲ್ಲಿ ಕೇವಲ ಒಂದು ದಿನ ವಿಷ್ಣುವಿನನ್ನು ದರ್ಶನ ಮಾಡಿದಲ್ಲಿ ಅದು… Read More ತಿರುಪತಿ ಬೆಟ್ಟದ ನೈಸರ್ಗಿಕ ಶ್ರೀ ವೆಂಕಟೇಶ್ವರ ಸ್ವಾಮಿ
ನಮಗೆಲ್ಲಾ ತಿಳಿದಿರುವಂತೆ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಮಾಗಿಯ ಚಳಿಯ ಇನ್ನೂ ಹೋಗದೇ ಇದ್ದಾಗ, ಶಿಶಿರ ಋತುವಿನ ಮಾಘ ಮಾಸದ ಬಹುಳ ಚತುರ್ದಶಿಯಂದು ಶಿವರಾತ್ರಿ ಹಬ್ಬ ಕಳೆದ ಕೂಡಲೇ ಚಳಿ ಎಲ್ಲವೂ ಮಂಗಮಾಯ ಎಂದು ಮಾತನಾಡುವುದನ್ನುಕೇಳಿದ್ದೇವೆ. ಶಿವರಾತ್ರಿ ಹಬ್ಬದ ದಿನವಿಡೀ ಉಪವಾಸ ಮಾಡಿ ರಾತ್ರಿ ಜಾಗರಣೆಗಳನ್ನು ಮಾಡಿ,೪ ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಭಗವಾನ್ ಶಂಕರನನ್ನು ಪ್ರಾರ್ಥಿಸಿ ಮಾರನೇಯ ದಿನ ದಿನ ವಿವಿಧ ರೀತಿಯ ಭಕ್ಷ ಭೋಜನಗಗಳನ್ನು ತಯಾರಿಸಿ ಭಗವಂತನಿಗೆ ನೈವೇದ್ಯ ಮಾದಿ ಹಂಚಿ ತಿನ್ನುವ… Read More ಮಾಸ ಶಿವರಾತ್ರಿ
ಧನುರ್ಮಾಸದ ಸಮಯದಲ್ಲಿ ಒಂದೇ ದಿನ ಶ್ರೀರಂಗ ಪಟ್ಟಣದ ಆದಿರಂಗ, ಶಿಂಷಾದ ಮಧ್ಯರಂಗ ಮತ್ತು ತಮಿಳುನಾಡಿನ ಶ್ರೀರಂಗನ ಅಂತ್ಯರಂಗ ಈ ಮೂರು ರಂಗನಾಥನ ದರ್ಶನ ಮಾಡಿದಲ್ಲಿ ಬಹಳ ಪುಣ್ಯ ಲಭಿಸುತ್ತದೆ ಎನ್ನುವ ನಂಬಿಕೆ ಇದೆ. ಅದರೆ ಈ ಮೂರು ರಂಗನಾಥನ ದರ್ಶನದ ಮಾಡಿದ ನಂತರ ಮೋಕ್ಷ ಪಡೆಯುವುದಕ್ಕಾಗಿ ನಾಲ್ಕನೇ ರಂಗನಾಥನ ದರ್ಶನ ಮಾಡಬೇಕು ಎನ್ನುವ ವಿಷಯ ಬಹುತೇಕರಿಗೆ ತಿಳಿದೇ ಇಲ್ಲ. ಬನ್ನಿ ನಾವಿಂದು ಚಿಕ್ಕಬಳ್ಳಾಪುರದ ಸಮೀಪವೇ ಇರುವ ರಂಗಸ್ಥಳದ ಮೋಕ್ಷರಂಗನಾಥನ ದರ್ಶನವನ್ನು ಕುಳಿತಲ್ಲಿಂದಲೇ ಮಾಡಿಕೊಳ್ಳುವ ಮೂಲಕ ರಂಗನಾಥ ಸ್ವಾಮಿಯ… Read More ಮೋಕ್ಷರಂಗ, ರಂಗಸ್ಥಳ
ಚೈತ್ರ ಮಾಸದ ಶುಕ್ಲ ಪೂರ್ಣಿಮೆಯನ್ನು ಹನುಮ ಜಯಂತಿ ಎಂದು ಆಚರಿಸಿದರೆ, ಮಾರ್ಗಶಿರ ಶುಕ್ಲ ತ್ರಯೋದಶಿಯಂದು ಹನುಮದ್ ವ್ರತ ಎಂದು ಆಚರಿಸಲಾಗುತ್ತದೆ. ಹನುಮದ್ ವ್ರತದ ಹಿನ್ನಲೆಯೇನು? ಆದರ ಆಚರಣೆ ಹೇಗೆ? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಹನುಮದ್ ವ್ರತ
ಅದು ದ್ವಾಪರಯುಗ. ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಭಗವಾನ್ ವಿಷ್ಣುವು ಶ್ರೀ ಕೃಷ್ಣನ ಅವತಾರದಲ್ಲಿ ಈ ಭೂಲೋಕದಲ್ಲಿ ಅವತರಿಸುತ್ತಾನೆ. ಆತನ ಬಂಧುಗಳೇ ಆಗಿದ್ದ ಪಾಂಡವರನ್ನು ಅವರ ದೊಡ್ಡಪ್ಪನ ಮಗನೇ ಆಗಿದ್ದ ಧುರ್ಯೋಧನ ತನ್ನ ಮಾವ ಶಕುನಿಯ ಕುತ್ರಂತ್ರದಿಂದ ಪಗಡೆಯ ಆಟದಲ್ಲಿ ಸೋಲಿಸಿ ಅವರ ರಾಜ್ಯವನ್ನು ಕಿತ್ತುಕೊಂಡು 12 ವರ್ಷಗಳ ಕಾಲ ವನವಾಸ ಮತ್ತು 1 ವರ್ಷಗಳ ಕಾಲ ಅಜ್ಞಾನವಾಸವನ್ನು ಯಶಸ್ವಿಯಾಗಿ ಪೂರೈಸಿದ ನಂತರವೇ ರಾಜ್ಯವನ್ನು ಹಿಂದಿರುಗಿಸುವುದಾಗಿ ವಾಗ್ಧಾನ ಮಾಡಿರುತ್ತಾನೆ. ಒಪ್ಪಂದಂತೆ ವನವಾಸ ಮತ್ತು ಅಜ್ಞಾತವಾಸವನ್ನು ಯಶಸ್ವಿಯಾಗಿ… Read More ಗೀತಾ ಜಯಂತಿ