ಮೈಸೂರು ಕರಗ

ಮೈಸೂರಿನಲ್ಲಿ ದಸರಾ ಹಬ್ಬದಷ್ಟೇ ಅದ್ದೂರಿಯಾಗಿ ಆಚರಿಸಲ್ಪಡುವ ಮಿನಿ ದಸರಾ ಎಂದೇ ಪ್ರಖ್ಯಾತವಾಗಿರುವ ಮೈಸೂರು ಕರಗದ ಇತಿಹಾಸ ಆ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳು ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಮೈಸೂರು ಕರಗ

ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ತಾವು ಸಮಾಜವಾದಿಗಳು, ಕೋಮುವಾದ ವಿರೋಧಿಗಳು, ಜಾತ್ಯಾತಿತರು, ದಕ್ಷಿಣ ಭಾರತೀಯರ ಮೇಲೆ ಉತ್ತರ ಭಾರತೀಯರ ದಬ್ಬಾಳಿಕೆಯನ್ನು ಮೆಟ್ಟಿ ನಿಲ್ಲುವವರು ಎಂದು ಅಬ್ಬರಿಸಿ ಬೊಬ್ಬಿರಿಯುವ ರಾಜ್ಯಸರ್ಕಾರ, ಉತ್ತರ ಪ್ರದೇಶದ ವಾರಣಾಸಿಯಂತೆಯೇ, ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ ಕಾರ್ಯಕ್ರಮದ ಮೂಲಕ ಕೋಟಿ ಕೋಟಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ಮಸಾನ್ ಹೋಲಿ (ಸ್ಮಶಾನ/ಭಸ್ಮ ಹೋಲಿ)

ಫಾಲ್ಗುಣ ಮಾಸದ ಪೌರ್ಣಿಮೆಯಂದು ಅಚರಿಸುವ ಹೋಲಿ ಹಬ್ಬಕ್ಕೂ ನಾಲ್ಕು ದಿನಗಳ ಮಂಚೆಯೇ, ಮೋಕ್ಷನಗರ ಎಂದೇ ಖ್ಯಾತವಾಗಿರುವ ದೇಶದ ಆಧ್ಯಾತ್ಮಿಕ ರಾಜಧಾನಿ ಕಾಶಿಯಲ್ಲಿ ರಂಗ್ ಭರಿ ಏಕಾದಶಿಯಂದು ಆರಂಭವಾಗಿ ನಾಲ್ಕೈದು ದಿನಗಳ ಕಾಲ ಅತ್ಯಂತ ವಿಶಿಷ್ಟವಾಗಿ ಮಣಿಕರ್ಣಿಕಾ ಘಾಟ್ ನಲ್ಲಿ ಆಚರಿಸಲ್ಪಡುವ ಸ್ಮಶಾನ (ಮಸಾನ್) ಹೋಲಿ/ಭಸ್ಮ ಹೋಲಿಯ ಸವಿವರಗಳು ಇದೋ ನಿಮಗಾಗಿ… Read More ಮಸಾನ್ ಹೋಲಿ (ಸ್ಮಶಾನ/ಭಸ್ಮ ಹೋಲಿ)

ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಗ್ಯಾರಂಟಿಗಳಿಗಾಗಿ ಎಲ್ಲದರ ಮೇಲೂ ಬೆಲೆ ಏರಿಸುತ್ತಿರುವ ಈ ಕಾಂಗ್ರೇಸ್ ಸರ್ಕಾರ, ಶಿವರಾತ್ರಿಯ ಆಚರಣೆಗೂ ಅಡ್ಡಿ ಪಡಿಸುತ್ತಿರುವ ಈ ಸರ್ಕಾರ ಈಗ ಇದ್ದಕ್ಕಿದ್ದಂತೆಯೇ ಹಿಂದೂ ದೇವಾಲಯಗಳ ಆದಾಯದ ಹೆಚ್ಚಳಕ್ಕೆ ಸಂಕಲ್ಪ ತೆಗೆದುಕೊಂಡಿದೆ ಎಂದರೆ ಹಿಂದೂಗಳು ನಂಬಲು ಸಾಧ್ಯವೇ? ಈ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಅಂದು ಸ್ವಾಮಿ ಇಂದು ಯೋಗಿ

ಅಂದು ಅಮೇರಿಕಾದಲ್ಲಿ ಸ್ವಾಮೀ ವಿವೇಕಾನಂದರು ಹಿಂದೂ ಧರ್ಮದ ಬಗ್ಗೆ ಜಗತ್ತಿಗೆ ಜಾಗೃತಿ ಮೂಡಿಸಿದರೆ, ಇಂದು ಪ್ರಯಾಗ್ ರಾಜ್ ನಲ್ಲಿ ಯೋಗಿ ಆದಿತ್ಯನಾಥರು ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಹಾ ಕುಂಭಮೇಳದ ಮೂಲಕ ಮಾಡಿದ್ದಾರೆ. ಈ ಬಾರಿಯ ಕುಂಭಮೇಳದ ಫಲಾಫಲಗಳು ಮತ್ತು ಮುಂದಿನ ಕುಂಭಮೇಳದ ವಿವರಗಳು ಇದೋ ನಿಮಗಾಗಿ… Read More ಅಂದು ಸ್ವಾಮಿ ಇಂದು ಯೋಗಿ

ಮಹಾ ಕುಂಭ ಮೇಳ ಮತ್ತು ಆರ್ಥಿಕತೆ

ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಮಿಂದರೆ ಈ ದೇಶದ ಬಡತನ ನಿವಾರಣೆ ಆಗುತ್ತದೆಯೇ? ಎಂದು ಸಾರ್ವಜನಿಕವಾಗಿ ಕೇಳಿದ್ದವರೇ ಮೂಗಿನ ಮೇಲೆ ಬೆರಳು ಇಟ್ಟು ಕೊಳ್ಳಬೇಳ್ಳುವಂತೆ ₹6,382 ಕೋಟಿ ವೆಚ್ಚ ಮಾಡಿ 2ಲಕ್ಷ ಕೋಟಿಕೂ ಅಧಿಕ ಮಟ್ಟದ ವ್ಯಾಪಾರ ಮತ್ತು ವಹಿವಾಟು ನಡೆಸಿದರೆ, ಯಾರು? ಯಾವ ರೀತಿಯಲ್ಲಿ? ಹೇಗೇಗೇ? ಹಣ ಮಾಡುತ್ತಿದ್ದಾರೆ ಎಂಬ ಆ ಅಭೂತ ಪೂರ್ವ ಯಶೋಗಾಧೆ ಇದೋ ನಿಮಗಾಗಿ… Read More ಮಹಾ ಕುಂಭ ಮೇಳ ಮತ್ತು ಆರ್ಥಿಕತೆ

ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ವೇಣಿದಾನ

ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನವಷ್ಟೇ ಅಲ್ಲದೇ, ಸುಮಂಗಲಿಯರು ವೇಣಿದಾನ ಮಾಡುವ ಸಂಪ್ರದಾಯವೂ ಇದೆ. ವೇಣಿದಾನ ಎಂದರೆ ಏನು? ಅದನ್ನು ಯಾರು? ಹೇಗೇ? ಮತ್ತು ಏಕಾಗಿ ಮಾಡುತ್ತಾರೆ? ಹಿಂದೊಮ್ಮೆ ವೇಣಿದಾನದ ಸಮಯದಲ್ಲಾದ ಕಸಿವಿಸಿಯ ಕುರಿತಾದ ರೋಚಕತೆ ಇದೋ ನಿಮಗಾಗಿ… Read More ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ವೇಣಿದಾನ

ಹೆಣ್ಣಿಗೆ ತನ್ನ ರೂಪವೇ ವರ ಮತ್ತು ಶಾಪ

ಕುಂಭಮೇಳ ಎನ್ನುವುದು ಪ್ರಪಂಚದ ಅತಿದೊಡ್ಡ ಧಾರ್ಮಿಕ ಮತ್ತು ಆಧ್ಯಾತ್ಮಿಕ ವೇದಿಕೆಯಾಗಿದ್ದು, ಪ್ರತಿ 12 ವರ್ಷಕ್ಕೊಮ್ಮೆ ಈ ಮೇಳ ನಡೆಯುತ್ತದೆ. ಈ ಆಚರಣೆಯ ಹಿಂದೆ ಸಮುದ್ರ ಮಂಥನಕ್ಕೆ ಸಂಬಂಧಿಸಿದ ಪೌರಾಣಿಕೆ ಹಿನ್ನಲೆಯಿದ್ದು, ಕ್ಷೀರ ಸಮುದ್ರದ ಮಧ್ಯೆ, ಕೂರ್ಮಾವತಾರದಲ್ಲಿದ್ದ ಭಗವನ್ ವಿಷ್ಣುವಿನ ಬೆನ್ನಿನ ಮೇಲೆ  ಕೈಲಾಸ ಪರ್ವತವನ್ನು ಕಡೆಗೋಲಾಗಿಸಿಕೊಂಡು ವಾಸುಕಿಯನ್ನು ಹಗ್ಗವನ್ನಾಗಿಸಿಕೊಂಡು ದೇವತೆಗಳು ಹಾಗೂ ಅಸುರರ ನಡುವೆ ಅಮೃತಕ್ಕಾಗಿ ಸಮುದ್ರ ಮಂಥನ ಮಾಡಿ,  ಅಂತಿಮವಾಗಿ ಪಡೆದ ಅಮೃತವನ್ನು ಹಂಚಿಕೊಳ್ಳಲು ಅವರಿಬ್ಬರ ನಡುವೆ ನಡೆದ ಯುದ್ದದಲ್ಲಿ ಅಮೃತವಿದ್ದ ಕೊಡದಿಂದ ನಾಲ್ಕು ಹನಿಗಳು… Read More ಹೆಣ್ಣಿಗೆ ತನ್ನ ರೂಪವೇ ವರ ಮತ್ತು ಶಾಪ

2021 ಕೊರೊನಾ, 2025 ಜಲಗಂಡಾಂತರ?

ಪ್ರತೀ ಮಕರ ಸಂಕ್ರಾಂತಿಯಂದು ಸಾಕ್ಷಾತ್​ ಸೂರ್ಯದೇವನೇ ಗವಿಪುರಂ ಗುಟ್ಟಹಳ್ಳಿಯ ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ ಪಾದಕ್ಕೆ ಎರಗಿ ಆಶೀರ್ವಾದ ಮತ್ತು ಅನುಮತಿ ಕೋರಿ, ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸಾಗುತ್ತಾನೆ ಎನ್ನುವ ನಂಬಿಕೆ ಇದ್ದು, ಈ ಬಾರಿ ಸೂರ್ಯನ ರಶ್ಮಿಯು ಸ್ವಾಮಿಯ ಮೇಲೆ ಬೀಳದಿರುವ ಕಾರಣ ಭಕ್ತಾದಿಗಳಲ್ಲಿ ಮೂಡಿರುವ ಆತಂಕದ ಕಥೆ-ವ್ಯಥೆ ಇದೋ ನಿಮಗಾಗಿ… Read More 2021 ಕೊರೊನಾ, 2025 ಜಲಗಂಡಾಂತರ?