ಪಾಪಮೋಚನಿ ಏಕಾದಶಿ

ಪಾಲ್ಗುಣ ಮಾಸದ ಕೃಷ್ಣ ಪಕ್ಷದಂದು ಬರುವ ವರ್ಷದ ಕಡೆಯ ಏಕಾದಶಿಯಾದ ಪಾಪವಿಮೋಚನಿ ಏಕಾದಶಿಯು ಅತ್ಯಂತ ವಿಶೇಷವಾಗಿದ್ದು ಅದರ ಹಿನ್ನಲೆ ಮತ್ತು ಆಚರಣೆಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಪಾಪಮೋಚನಿ ಏಕಾದಶಿ

ಕುಲ ಕುಲ ಕುಲವೆಂದು ಹೊಡೆದಾಡದಿರಿ

https://enantheeri.com/2024/03/21/clan_fight/

ಯಾವುದೇ ಧರ್ಮ,ಜಾತಿ, ಭಾಷೆ ಬಣ್ಣ ರಾಜ್ಯದವರೇ ಆಗಲಿ ಅವರು ಮೊದಲು ಭಾರತೀಯರು ಎಂಬುದನ್ನು ಅರಿತು ಸೌಹಾರ್ಧತೆಯಿಂದ ನಮ್ಮ ದೇಶದಲ್ಲಿ ಬಾಳದೇ ಹೋದಲ್ಲಿ, ಮತ್ತೆ ಈ ದೇಶ ಗುಲಾಮೀತನಕ್ಕೆ ಹೋಗುವ ಸಮಯ ದೂರವಿಲ್ಲ. ದೇಶ ಉಳಿದರೆ ಧರ್ಮ ಉಳಿದೀತು ಅಲ್ವೇ?… Read More ಕುಲ ಕುಲ ಕುಲವೆಂದು ಹೊಡೆದಾಡದಿರಿ

ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರ ದಾಸರು

ಕರ್ನಾಟಕ ಸಂಗೀತ ಪೀತಾಮಹ, ನಾದ ಬ್ರಹ್ಮ, ಅಭಿನವ ನಾರದರು ಎಂದು ಬಿರುದಾಂಕಿತರಾಗಿದ್ದ ಶ್ರೀ ಪುರಂದರ ದಾಸರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ
Read More ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರ ದಾಸರು

ರಾಮನಗರದ ಶ್ರೀ ರಾಮ ದೇವರಬೆಟ್ಟ

ಬೆಂಗಳೂರಿನಿಂದ ಕೇವಲ 50 ಕಿಮೀ ದೂರದಲ್ಲಿರುವ ರಾಮನಗರಕ್ಕೆ ಆ ಹೆಸರು ಬರಲು ಕಾರಣವೇನು?
ಅಲ್ಲಿನ ರಾಮದೇವರ ಬೆಟ್ಟಕ್ಕೂ ಕಿಷ್ಕಿಂದೆಯ ಸುಗ್ರೀವನಿಗೂ ಯಾವ ಬಾದರಾಯಣ ಸಂಬಂಧ? ಆ ಪ್ರದೇಶದಲ್ಲಿ ಕಾಗೆಗಳು ಏಕಿಲ್ಲಾ? ಎಂಬೆಲ್ಲಾ ಕುತೂಹಲ ಮಾಹಿತಿಗಳು ಇದೋ ನಿಮಗಾಗಿ… Read More ರಾಮನಗರದ ಶ್ರೀ ರಾಮ ದೇವರಬೆಟ್ಟ

ಹಿಂದೂಗಳ ದೇವಾಲಯ ಕರ್ನಾಟಕ ರಾಜ್ಯ ಸರ್ಕಾರದ ಆದಾಯ ಕೇಂದ್ರಗಳೇ?

ಕನ್ನಡದ ಪೂಜಾರಿ ಎಂದೇ ವಿಶ್ವವಿಖ್ಯಾತರಾಗಿರುವ ಶ್ರೀ ಹಿರೇಮಗಳೂರು ಕಣ್ಣನ್ ಅವರಿಗೆ ಸರ್ಕಾರ ನೋಟೀಸ್ ನೀಡಿ ನಂತರ ಹಿಂಪಡೆಯುವ ಮೂಲಕ ನಗೆಪಾಟಲಾಗಿರುವ ಕಥೆ-ವ್ಯಥೆ ಇದೋ ನಿಮಗಾಗಿ.

ಅಧಿಕಾರ ಶಾಶ್ವತ ಅಲ್ಲಾ! ಇಲ್ಲಿ ಪ್ರಜೆಗಳೇ ಪ್ರಭುಗಳು ಅಲ್ವೇ?… Read More ಹಿಂದೂಗಳ ದೇವಾಲಯ ಕರ್ನಾಟಕ ರಾಜ್ಯ ಸರ್ಕಾರದ ಆದಾಯ ಕೇಂದ್ರಗಳೇ?

ಕರ್ನಾಟಕದ ಕೃಷ್ಣಶಿಲೆ ಅಯೋಧ್ಯೆಯ ಬಾಲ ರಾಮನಾದ ರೋಚಕತೆ

ಕರ್ನಾಟಕ ಎಂದರೆ ಥಟ್ ಅಂತಾ ನೆನಪಾಗೋದೇ ಶಿಲ್ಪಕಲೆಗಳ ಬೀಡು. ಬೇಲೂರು ಹಳೇಬೀಡು, ಹಂಪೆ, ಐಹೋಳೆ ಬದಮಿ, ಪಟ್ಟದ ಕಲ್ಲು, ಶ್ರವಣಬೆಳಗೊಳ, ಸೋಮನಾಥಪುರದಂತಹ ಸುಂದರವಾದ ಕಲ್ಲಿನ ಕೆತ್ತನೆಯ ಪ್ರದೇಶ. ಅದೇ ರೀತಿ ರಾಮಯಣ ಎಂದ ತಕ್ಷಣ ರಾಮ ಸೀತೆ ಲಕ್ಷ್ಮಣರ ಜೊತೆ ನೆನಪಾಗೋದೇ ರಾಮನ ಪರಮ ಭಕ್ತ ರಘುವೀರ ಸಮರ್ಥ ಹನುಮಂತ. ಹೀಗೆ ಭಾರತ ದೇಶ ಅಸ್ಮಿತೆ ಮತ್ತು ಅಸ್ತಿತ್ವದೊಂದಿಗೆ ಕರ್ನಾಟಕದ ಅವಿನಾಭಾವ ಸಂಬಂಧ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದ್ದು. 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲನ ಪ್ರಾಣಪ್ರತಿಷ್ಠಾಪನೆ… Read More ಕರ್ನಾಟಕದ ಕೃಷ್ಣಶಿಲೆ ಅಯೋಧ್ಯೆಯ ಬಾಲ ರಾಮನಾದ ರೋಚಕತೆ

ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಹಿಂದೂಗಳಿಗೆ ರಾಮಾಯಣ ಪವಿತ್ರವಾದ ಪುರಾಣವಾಗಿದ್ದು, ಪ್ರಭು ಶ್ರೀರಾಮನನ್ನು ಪ್ರಪಂಚಾದ್ಯಂತ ಕೋಟ್ಯಾಂತರ ಜನರು ಆರಾಧಿಸುತ್ತಾರೆ. ಆದರೆ ರಾಮಾಯಣ ಎಂಬುದು ಕಟ್ಟು ಕಥೆಯಾಗಿದ್ದು ಅಂತಹದ್ದು ನಮ್ಮ ದೇಶದಲ್ಲಿ ನಡೆದೇ ಇಲ್ಲಾ ಎಂದು ವಾದಿಸುವವರಿಗೆ ಪುರಾವೆ ನೀಡುವಂತೆ ಕರ್ನಾಟಕದಲ್ಲೇ ರಾಮಾಯಣದ ಅನೇಕ ಕುರುಹುಗಳಿದ್ದು ಅವುಗಳಲ್ಲಿ ಕೆಲವು ಪ್ರಮುಖ ಸ್ಥಳಗಳನ್ನು ತಿಳಿಯೋಣ ಬನ್ನಿ.… Read More ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಹಿಂದೂ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ

ಕಳೆದ ಎರಡು ದಿನದ ಹಿಂದೆ ಬೆಂಗಳೂರಿನಲ್ಲಿರುವ ಎಲ್ಲಾ ಹಿಂದೂ ದೇವಾಲಯಗಳಲ್ಲಿಯೂ ವಸ್ತ್ರ ಸಂಹಿತೆ ಜಾರಿಗೆ ತರಬೇಕೆಂದು ಹಿಂದೂ ಸಂಘಟನೆಗಳು ಆರಂಭಿಸಿರುವ ಅಭಿಯಾನ ಸ್ವಾಗತಾರ್ಹವಾಗಿದ್ದು. ಅ ರೀತಿಯ ವಸ್ತ್ರ ಸಂಹಿತೆಯ ಹಿಂದಿರುವ ವೈಜ್ಣಾನಿಕ ವಿವರಗಳ ಕುರಿತಾದ ವೈಚಾರಿಕತೆಯ ಹಿನ್ನಲೆಯ ಮಾಹಿತಿಗಳು ಇದೋ ನಿಮಗಾಗಿ… Read More ಹಿಂದೂ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ

ಅಯೋಧ್ಯೆಯಲ್ಲಿ 1949ರ ಡಿಸೆಂಬರ್ 23ರಂದು ರಾಮ ಲಾಲನ ಪ್ರತಿಷ್ಥಾಪನೆ ಅದ ರೋಚಕತೆ

ಸಕಲ ಹಿಂದೂಗಳ ಆರಾಥ್ಯದೈವ ಪ್ರಭು ಶ್ರೀರಾಮನ ಭವ್ಯವಾದ ದೇವಾಲಯ ಅಯೋಧ್ಯೆಯಲ್ಲಿ 2024 ರ ಜನವರಿ 22ರಂದು ಲೋಕಾರ್ಪಣೆ ಆಗುತ್ತಿರುವ ಸಂಧರ್ಭದಲ್ಲಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ದೇವಾಲಯ ನಿರ್ಮಿಸಲು ಹೋರಾಟ ಮಾಡಬೇಕಾದಂತಹ ಪ್ರಸಂಗ ಉಂಟಾಗಿದ್ದರ ಹಿನ್ನಲೆಯನ್ನು ನಾವು ಅರಿತುಕೊಳ್ಳಬೇಕಾಗುತ್ತದೆ. ಅನಾದಿ ಕಾಲದಿಂದಲೂ ನಮ್ಮ ದೇಶ ಬೌದ್ಧಿಕವಾಗಿ ಮತ್ತು ಆರ್ಥಿಕವಾಗಿ ಅತ್ಯಂತ ಸಂಪಧ್ಭರಿತವಾಗಿದ್ದ ದೇಶವಾಗಿತ್ತು. ಅದರಲ್ಲೂ ವಿಶೇಷವಾಗಿ ಭಾರತದ ಸಾಂಬಾರ ಪದಾರ್ಥಗಳಿಗೆ ವಿದೇಶದಲ್ಲಿ ಅತ್ಯಂತ ಬೇಡಿಕೆ ಇದ್ದರೆ, ಇನ್ನು ಅಪಾರವಾದ ಖನಿಖ ಸಂಪತ್ತುಗಳನ್ನು ಹೊಂದಿದ್ದಂತಹ ಈ ದೇಶದ ಮೇಲೇ ಅನೇಕ… Read More ಅಯೋಧ್ಯೆಯಲ್ಲಿ 1949ರ ಡಿಸೆಂಬರ್ 23ರಂದು ರಾಮ ಲಾಲನ ಪ್ರತಿಷ್ಥಾಪನೆ ಅದ ರೋಚಕತೆ