ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ – 2023
ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಮಲ್ಲೇಶ್ವರದ ಶ್ರೀ ಕಾಡುಮಲ್ಲೇಶ್ವರ ದೇವಾಲಯಗಳ ಸಂಕೀರ್ಣದಲ್ಲಿ ಕಡಲೇಕಾಯಿ ಪರಿಷೆಯನ್ನು ಆಯೋಜಿಸಲಾಗಿದ್ದು ಅದರ ಝಲಕ್ ಇದೋ ನಿಮಗಾಗಿ… Read More ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ – 2023
ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಮಲ್ಲೇಶ್ವರದ ಶ್ರೀ ಕಾಡುಮಲ್ಲೇಶ್ವರ ದೇವಾಲಯಗಳ ಸಂಕೀರ್ಣದಲ್ಲಿ ಕಡಲೇಕಾಯಿ ಪರಿಷೆಯನ್ನು ಆಯೋಜಿಸಲಾಗಿದ್ದು ಅದರ ಝಲಕ್ ಇದೋ ನಿಮಗಾಗಿ… Read More ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ – 2023
ಒಂದು ವರ್ಷದಲ್ಲಿ 24 ಏಕಾದಶಿಗಳಿದ್ದು, ಪ್ರತೀ ಏಕಾದಶಿಯೂ ವಿಷ್ಣುವಿನ ಒಂದೊಂದು ಅವತಾರವೆಂದೇ ಭಾವಿಸಲಾಗಿದ್ದು, ಅಂತಹ ಏಕಾದಶಿಗಳಲ್ಲಿ ಇಂದಿನ ಪ್ರಬೋಧಿನಿ ಏಕಾದಶಿಯೂ ಅತ್ಯಂತ ಮಹತ್ವದ್ದಾಗಿದೆ. ಪ್ರಬೋಧಿನಿ ಏಕಾದಶಿಯ ಮಹತ್ವ, ಅದರ ಪೌರಾಣಿಕ ಹಿನ್ನಲೆ ಮತ್ತು ದೇಶಾದ್ಯಂತ ಅದರ ಆಚರಣೆಯ ಕುರಿತಾದ ಸಮಗ್ರ ಮಾಹಿತಿ ಇದೋ ನಿಮಗಾಗಿ… Read More ಪ್ರಬೋಧಿನಿ ಏಕಾದಶಿ
ವರ್ಷಕ್ಕೊಮ್ಮೆ ದೀಪಾವಳಿಯ ನರಕಚತುರ್ದಶಿಯಂದು ಮಾತ್ರವೇ ಭಕ್ತರ ದರ್ಶನಕ್ಕೆ ಅವಕಾಶವಿರುವ ಚಿಕ್ಕಮಗಳೂರಿನ ಬಳಿಯ ಬಿಂಡಿಗದ ಶ್ರೀ ದೇವೀರಮ್ಮ ಪೌರಾಣಿಕ ಹಿನ್ನಲೆ, ಅಲ್ಲಿನ ಉತ್ಸವದ ವೈಶಿಷ್ಟ್ಯತೆಗಳು ಮತ್ತು ಅಚರಣೆಗಳ ಸವಿವರಗಳು ಇದೋ ನಿಮಗಾಗಿ … Read More ಬಿಂಡಿಗದ ಶ್ರೀ ದೇವೀರಮ್ಮ
ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 28ನೇ ಸೆಪ್ಟೆಂಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ವಿದ್ಯಾರಣ್ಯ ಕರಕಮಲ ಸಂಜಾತ ಸಾಮ್ರಾಜ್ಯ ವಿಜಯನಗರ ಉತ್ಥಾನ ಪತನ ಅಜರಾಮರ ಕಥನ ಇದೋ ನಿಮಗಾಗಿ
… Read More ವಿಜಯನಗರ ಉತ್ಥಾನ ಪತನ ಅಜರಾಮರ ಕಥನ
ಭಾದ್ರಪದ ಶುಕ್ಲ ದ್ವಾದಶಿಯಂದು ದೇಶಾದ್ಯಂತ ಭಕ್ತಿ ಭಾವಗಳಿಂದ ಆಚರಿಸಲ್ಪಡುವ ವಾಮನ ಜಯಂತಿಯ ವೈಶಿಷ್ಟ್ಯತೆಯ ಜೊತೆಗೆ, ಓಣಂ, ರಕ್ಷಾಬಂಧನ ಮತ್ತು ಬಲಿಪಾಡ್ಯಮಿಯ ನಂಟಿನ ರೋಚಕತೆ ಇದೋ ನಿಮಗಾಗಿ… Read More ಶ್ರೀ ವಾಮನ ಜಯಂತಿ (ವಾಮನ ದ್ವಾದಶಿ)
ದೇವಾಲಯಗಳ ತವರೂರು ಎಂದೇ ಪ್ರಖ್ಯಾತವಾಗಿರುವ ಉಡುಪಿ ಬಳಿಯ ಬಾರ್ಕೂರಿನ ಹತ್ತಿರದ ಶಿರಿಯಾರ ಗ್ರಾಮದ ಪ್ರಕೃತಿಯೇ ನಿರ್ಮಿಸಿದ ಮೂರು ಅಂತಸ್ತಿನ ಪಡುಮುಂಡು ಕಲ್ಲು ಗಣಪತಿ ದೇವಸ್ಥಾನದ ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಪಡುಮುಂಡು ಕಲ್ಲು ಗಣಪತಿ ದೇವಸ್ಥಾನ
ಬೆಂಗಳೂರಿನ ವೈಟ್ ಫೀಲ್ಡ್ ನಿಂದ ಕೇವಲ ಅರ್ಧಗಂಟೆ ಪ್ರಯಾಣಿಸಿದಲ್ಲಿ ಪುರಾಣ ಪ್ರಸಿದ್ಧವಾದ ಕಲ್ಕುಂಟೆ ಅಗ್ರಹಾರ ಎಂಬ ಗ್ರಾಮದಲ್ಲಿರುವ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಐತಿಹ್ಯ ಮತ್ತು ಸ್ಥಳ ಪುರಾಣವನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಕಲ್ಕುಂಟೆ ಅಗ್ರಹಾರದ ಶ್ರೀ ರಂಗನಾಥ ಸ್ವಾಮಿ
ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಗಿರಿಜನ ಸೋಲಿಗರ ಆರಾಧ್ಯ ದೈವವಾದ ಬಿಳಿಗಿರಿರಂಗ ಬೆಟ್ಟದಲ್ಲಿ ನೆಲಸಿರುವ ಶೀ ರಂಗನಾಥಸ್ವಾಮಿಯ ಕುರಿತಾದ ವಿಶೇಷತೆಗಳು ಮತ್ತು ಸ್ಥಳ ಪುರಾಣಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಬಿಳಿಗಿರಿರಂಗ
ಉಡುಪಿಯಿಂದ ಕೇವಲ 22 ಕಿಮೀ ದೂರದಲ್ಲಿರುವ ಸುಮಾರು 1600 ವರ್ಷಗಳ ಇತಿಹಾಸ ಇರುವ ಪೆರ್ಣಂಕಿಲದ ಶ್ರೀ ಮಹಾಗಣಪತಿ ದೇವಸ್ಥಾನದ ಸ್ಥಳಪುರಾಣ ಮತ್ತು ಆ ದೇವಾಲಯದ ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ