ಹಿಂದೂ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ

ಕಳೆದ ಎರಡು ದಿನದ ಹಿಂದೆ ಬೆಂಗಳೂರಿನಲ್ಲಿರುವ ಎಲ್ಲಾ ಹಿಂದೂ ದೇವಾಲಯಗಳಲ್ಲಿಯೂ ವಸ್ತ್ರ ಸಂಹಿತೆ ಜಾರಿಗೆ ತರಬೇಕೆಂದು ಹಿಂದೂ ಸಂಘಟನೆಗಳು ಆರಂಭಿಸಿರುವ ಅಭಿಯಾನ ಸ್ವಾಗತಾರ್ಹವಾಗಿದ್ದು. ಅ ರೀತಿಯ ವಸ್ತ್ರ ಸಂಹಿತೆಯ ಹಿಂದಿರುವ ವೈಜ್ಣಾನಿಕ ವಿವರಗಳ ಕುರಿತಾದ ವೈಚಾರಿಕತೆಯ ಹಿನ್ನಲೆಯ ಮಾಹಿತಿಗಳು ಇದೋ ನಿಮಗಾಗಿ… Read More ಹಿಂದೂ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ

ದ್ವಾದಶಿಯಂದು ಅಗಸೆ ಸೊಪ್ಪಿನ ಬಳಕೆಯ ಮಹತ್ವ

ಏಕಾದಶಿಯ ಉಪವಾಸ ಮುಗಿಸಿ ದ್ಚಾದಶಿ ಪಾರಾಯಣೆಯಲ್ಲಿ ಅಗಸೆ ಸೊಪ್ಪನ್ನು ಬಳಸುವ ಪದ್ದತಿಯ ಹಿಂದಿರುವ ಸುಂದರವಾದ ಪೌರಾಣಿಕ ಕಥೆ ಮತ್ತು ಅಗಸೇ ಸೊಪ್ಪು, ಬೀಜ, ಎಣ್ಣೆಯ ಪ್ರಯೋಜನ ಕುರಿತಾದ ಉಪಯುಕ್ತತೆಯ ಕುರಿತಾದ ಲೇಖನ ಇದೋ ನಿಮಗಾಗಿ.… Read More ದ್ವಾದಶಿಯಂದು ಅಗಸೆ ಸೊಪ್ಪಿನ ಬಳಕೆಯ ಮಹತ್ವ

ಅಯೋಧ್ಯೆಯಲ್ಲಿ 1949ರ ಡಿಸೆಂಬರ್ 23ರಂದು ರಾಮ ಲಾಲನ ಪ್ರತಿಷ್ಥಾಪನೆ ಅದ ರೋಚಕತೆ

ಸಕಲ ಹಿಂದೂಗಳ ಆರಾಥ್ಯದೈವ ಪ್ರಭು ಶ್ರೀರಾಮನ ಭವ್ಯವಾದ ದೇವಾಲಯ ಅಯೋಧ್ಯೆಯಲ್ಲಿ 2024 ರ ಜನವರಿ 22ರಂದು ಲೋಕಾರ್ಪಣೆ ಆಗುತ್ತಿರುವ ಸಂಧರ್ಭದಲ್ಲಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ದೇವಾಲಯ ನಿರ್ಮಿಸಲು ಹೋರಾಟ ಮಾಡಬೇಕಾದಂತಹ ಪ್ರಸಂಗ ಉಂಟಾಗಿದ್ದರ ಹಿನ್ನಲೆಯನ್ನು ನಾವು ಅರಿತುಕೊಳ್ಳಬೇಕಾಗುತ್ತದೆ. ಅನಾದಿ ಕಾಲದಿಂದಲೂ ನಮ್ಮ ದೇಶ ಬೌದ್ಧಿಕವಾಗಿ ಮತ್ತು ಆರ್ಥಿಕವಾಗಿ ಅತ್ಯಂತ ಸಂಪಧ್ಭರಿತವಾಗಿದ್ದ ದೇಶವಾಗಿತ್ತು. ಅದರಲ್ಲೂ ವಿಶೇಷವಾಗಿ ಭಾರತದ ಸಾಂಬಾರ ಪದಾರ್ಥಗಳಿಗೆ ವಿದೇಶದಲ್ಲಿ ಅತ್ಯಂತ ಬೇಡಿಕೆ ಇದ್ದರೆ, ಇನ್ನು ಅಪಾರವಾದ ಖನಿಖ ಸಂಪತ್ತುಗಳನ್ನು ಹೊಂದಿದ್ದಂತಹ ಈ ದೇಶದ ಮೇಲೇ ಅನೇಕ… Read More ಅಯೋಧ್ಯೆಯಲ್ಲಿ 1949ರ ಡಿಸೆಂಬರ್ 23ರಂದು ರಾಮ ಲಾಲನ ಪ್ರತಿಷ್ಥಾಪನೆ ಅದ ರೋಚಕತೆ

ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ – 2023

ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಮಲ್ಲೇಶ್ವರದ ಶ್ರೀ ಕಾಡುಮಲ್ಲೇಶ್ವರ ದೇವಾಲಯಗಳ ಸಂಕೀರ್ಣದಲ್ಲಿ ಕಡಲೇಕಾಯಿ ಪರಿಷೆಯನ್ನು ಆಯೋಜಿಸಲಾಗಿದ್ದು ಅದರ ಝಲಕ್ ಇದೋ ನಿಮಗಾಗಿ… Read More ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ – 2023

ಪ್ರಬೋಧಿನಿ ಏಕಾದಶಿ

ಒಂದು ವರ್ಷದಲ್ಲಿ 24 ಏಕಾದಶಿಗಳಿದ್ದು, ಪ್ರತೀ ಏಕಾದಶಿಯೂ ವಿಷ್ಣುವಿನ ಒಂದೊಂದು ಅವತಾರವೆಂದೇ ಭಾವಿಸಲಾಗಿದ್ದು, ಅಂತಹ ಏಕಾದಶಿಗಳಲ್ಲಿ ಇಂದಿನ ಪ್ರಬೋಧಿನಿ ಏಕಾದಶಿಯೂ ಅತ್ಯಂತ ಮಹತ್ವದ್ದಾಗಿದೆ. ಪ್ರಬೋಧಿನಿ ಏಕಾದಶಿಯ ಮಹತ್ವ, ಅದರ ಪೌರಾಣಿಕ ಹಿನ್ನಲೆ ಮತ್ತು ದೇಶಾದ್ಯಂತ ಅದರ ಆಚರಣೆಯ ಕುರಿತಾದ ಸಮಗ್ರ ಮಾಹಿತಿ ಇದೋ ನಿಮಗಾಗಿ… Read More ಪ್ರಬೋಧಿನಿ ಏಕಾದಶಿ

ದೀಪಾವಳಿ ಹಬ್ಬದಲ್ಲಿ ಆಕಾಶ ಬುಟ್ಟಿಗಳನ್ನು ಏಕೆ ಹಾರಿಸಲಾಗುತ್ತದೆ?

ದೀಪಾವಳಿ ಹಬ್ಬದ ಸಮಯದಲ್ಲಿ ಊರಿನವರೆಲ್ಲರೂ ಸೇರಿಕೊಂಡು ಹಾರಿಸುವ ಆಕಾಶಬುಟ್ಟಿ ಮತ್ತು ಕಾರ್ತೀಕ ಮಾಸವಿಡೀ ಎಲ್ಲರ ಮನೆಗಳ ಮುಂದೆ ತೂಗು ಹಾಗುವ ಆಕಾಶ ದೀಪಗಳು ಕೇವಲ ಆಲಂಕಾರಿಕವಾಗಿರದೇ, ಅದರ ಹಿಂದೆ ಸುಂದರವಾದ ಸಂಪ್ರದಾಯವಿದೆ. ಈ ಆಕಾಶ ಬುಟ್ಟಿಯ ವೈಶಿಷ್ಟ್ಯತೆಗಳು ಮತ್ತು ಅದರ ಆಚರಣೆಗಳ ಕುರಿತಾದ ವಿಶೇಷ ಮಾಹಿತಿ ಇದೋ ನಿಮಗಾಗಿ… Read More ದೀಪಾವಳಿ ಹಬ್ಬದಲ್ಲಿ ಆಕಾಶ ಬುಟ್ಟಿಗಳನ್ನು ಏಕೆ ಹಾರಿಸಲಾಗುತ್ತದೆ?

ಬಿಂಡಿಗದ ಶ್ರೀ ದೇವೀರಮ್ಮ

ವರ್ಷಕ್ಕೊಮ್ಮೆ ದೀಪಾವಳಿಯ ನರಕಚತುರ್ದಶಿಯಂದು ಮಾತ್ರವೇ ಭಕ್ತರ ದರ್ಶನಕ್ಕೆ ಅವಕಾಶವಿರುವ ಚಿಕ್ಕಮಗಳೂರಿನ ಬಳಿಯ ಬಿಂಡಿಗದ ಶ್ರೀ ದೇವೀರಮ್ಮ ಪೌರಾಣಿಕ ಹಿನ್ನಲೆ, ಅಲ್ಲಿನ ಉತ್ಸವದ ವೈಶಿಷ್ಟ್ಯತೆಗಳು ಮತ್ತು ಅಚರಣೆಗಳ ಸವಿವರಗಳು ಇದೋ ನಿಮಗಾಗಿ … Read More ಬಿಂಡಿಗದ ಶ್ರೀ ದೇವೀರಮ್ಮ

ವಿಜಯನಗರ ಉತ್ಥಾನ ಪತನ ಅಜರಾಮರ ಕಥನ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 28ನೇ ಸೆಪ್ಟೆಂಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ವಿದ್ಯಾರಣ್ಯ ಕರಕಮಲ ಸಂಜಾತ ಸಾಮ್ರಾಜ್ಯ ವಿಜಯನಗರ ಉತ್ಥಾನ ಪತನ ಅಜರಾಮರ ಕಥನ ಇದೋ ನಿಮಗಾಗಿ
Read More ವಿಜಯನಗರ ಉತ್ಥಾನ ಪತನ ಅಜರಾಮರ ಕಥನ

ಶ್ರೀ ವಾಮನ ಜಯಂತಿ (ವಾಮನ ದ್ವಾದಶಿ)

ಭಾದ್ರಪದ ಶುಕ್ಲ‌ ದ್ವಾದಶಿಯಂದು‌‌ ದೇಶಾದ್ಯಂತ ಭಕ್ತಿ ಭಾವಗಳಿಂದ ಆಚರಿಸಲ್ಪಡುವ ವಾಮನ‌ ಜಯಂತಿಯ‌ ವೈಶಿಷ್ಟ್ಯತೆಯ‌ ಜೊತೆಗೆ, ಓಣಂ, ರಕ್ಷಾಬಂಧನ‌ ಮತ್ತು ಬಲಿಪಾಡ್ಯಮಿಯ ನಂಟಿನ ರೋಚಕತೆ ಇದೋ ನಿಮಗಾಗಿ… Read More ಶ್ರೀ ವಾಮನ ಜಯಂತಿ (ವಾಮನ ದ್ವಾದಶಿ)