ತಿರುವಳ್ಳುವರ್

ಕನ್ನಡದಲ್ಲಿ ಸರ್ವಜ್ಞ ಕವಿಯಂತೆ ತಮಿಳಿನಲ್ಲಿ ತಿರುವಳ್ಳುವರ್ ಕವಿಯು ತಿರುಕ್ಕುರಳ್ ಎಂಬ ದ್ವಿಪದಿಗಳ ಮೂಲಕ, ಓದು ಬರಹ ತಿಳಿಯದ ಅನಕ್ಷರಸ್ಥರೂ ಜೀವನದ ಕಲೆಯ ಬಗ್ಗೆ ತಿಳಿಯುವಂತೆ ಮಾಡುವ ಮೂಲಕ ಪ್ರಸಿದ್ದಿಯಾಗಿದ್ದು ಅಂತಹ ಮಹಾನ್ ಸಾಧಕರ ಜನ್ಮದಿನದಂದು ಅವರ ಬಗ್ಗೆ ತಿಳಿಯೋಣ ಬನ್ನಿ.… Read More ತಿರುವಳ್ಳುವರ್

ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ

ಇಲ್ಲಿ ನನ್ನದೇನಿದೆ, ಎಲ್ಲವೂ ಭಗವಂತನದು. ಇಲ್ಲಿರುವ ಪ್ರತಿಯೊಬ್ಬ ಮನುಷ್ಯನೂ ದೇವರು. ಎಲ್ಲರಲ್ಲೂ ದೇವರನ್ನು ಕಾಣಬೇಕು. ನಾನು ನನ್ನದೆಂಬ ಮಮಕಾರ ಸಲ್ಲದು. ಇಹಪರ ಎರಡೂ ಒಂದೆ ಎಂದು ಸಾರುತ್ತ ಅದರಂತೆ ನಡೆಯುತ್ತಿದ್ದ ನಿಸ್ವಾರ್ಥ ನಿಶ್ಕಲ್ಮಶರಾದ ಅಪರೂಪದ ಯೋಗಿಗಳಾಗಿದ್ದ ಶ್ರೀ ಸಿದ್ದೇಶ್ವಸ್ವಾಮಿಗಳ ವ್ಯಕ್ತಿ, ವ್ಯಕ್ತಿತ್ವದ ಜೊತೆ ಅವರ ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ

ಕ್ರಿಸ್ಮಸ್ ಮತ್ತು ಜಾತ್ಯಾತೀತತೆ

ಯಾರನ್ನೋ ಮೆಚ್ಚಿಸುವ ಸಲುವಾಗಿ ಅಂಧ ಪಾಶ್ಚಾತ್ಯೀಕರಣದಿಂದ ಕ್ರಿಸ್ಮಸ್ ಅಲಂಕಾರ, ಸೀಕ್ರೇಟ್ ಸಾಂಟಾ, ಹೊಸಾ ವರ್ಷಾಚರಣೆ ಎಂಬ ಅವೈಜ್ಞಾನಿಕ ಆಚರಣೆಯ ಬೂಟಾಟಿಕೆ ಸಿಕ್ಕಿಹಾಕಿ ಕೊಳ್ಳುವ ಬದಲು, ನಮ್ಮ ಹೆಮ್ಮೆಯ ಪರಂಪರೆಯನ್ನು ಅರ್ಥಮಾಡಿಕೊಂಡು ಅದನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇಂತಹ ವಿಷವರ್ತುಲದಿಂದ ನಮ್ಮ ಇಂದಿನ ಮತ್ತು ಮುಂದಿನ ಜನಾಂಗವನ್ನು  ರಕ್ಷಿಸಿಸೋಣ. ನಮ್ಮ ದೇಶ ಸಂತರ ನಾಡೇ ಹೊರತು ಸ್ಯಾಂಟಾರ ನಾಡಲ್ಲ ಅಲ್ವೇ?… Read More ಕ್ರಿಸ್ಮಸ್ ಮತ್ತು ಜಾತ್ಯಾತೀತತೆ

ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಇತ್ತೀಚೆಗಂತೂ ತಮ್ಮ ಬಗ್ಗೆ ಹೇಳ್ಕೊಳ್ಳೋಕ್ಕೆ ಏನೂ ಇಲ್ಲದೇ ಹೋದಾಗಾ, ಅವರ ತಲೆಯಲ್ಲಿ ಥಟ್ ಅಂತಾ ಮೂಡಿಬರುವುದೇ ಬ್ರಾಹ್ಮಣರ ಅವಹೇಳನ. ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಬ್ರಾಹ್ಮಣರನ್ನು ಬೈಯ್ಯುವುದೇ ಒಂದು ಪ್ರತಿಷ್ಟೆಯ ಸಂಕೇತ ಎಂದು ಭಾವಿಸಿಕೊಂಡಿರುವಾಗ ಎಲ್ಲರಲ್ಲೂ ಕಾಡುವ ಕಟ್ಟ ಕಡೆಯ ಪ್ರಶ್ನೆ ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?… Read More ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಅವಧೂತರು

ನಾನು ದೇವನು ಅಲ್ಲಾ ದೇವ ಮಾನವನೂ ಅಲ್ಲಾ ನಾನೊಬ್ಬ ನಿಮ್ಮಂತೆಯೇ ಸಾಮಾನ್ಯ ಮನುಷ್ಯ ಎಂದು ಹೇಳುತ್ತಲೇ ಲಕ್ಷಾಂತರ ಭಕ್ತರನ್ನು ಹೊಂದಿದ್ದಂತಹ ಕಡೂರು ತಾಲೂಕಿನ ಸಖರಾಯಪಟ್ಟಣದ ವೆಂಕಟಾಚಲ ಅವಧೂತರ ಬಗ್ಗೆ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿದುಕೊಳ್ಳೋಣ… Read More ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಅವಧೂತರು

ಕರ್ಣನೇ ದಾನ ವೀರ ಶೂರ ಏಕೆ?

ದಾನ ಎಂಬ ಪದ ಕೇಳಿದ ತಕ್ಷಣವೇ, ದಾನ ವೀರ ಶೂರ ಕರ್ಣನ ಹೆಸರು ಏಕೆ ಪ್ರಸ್ತಾಪವಾಗುತ್ತದೆ? ಎಂಬ ಬಹುತೇಕರ ಜಿಜ್ಞಾಸೆಗೆ ಭಗವಾನ್ ಶ್ರೀಕೃಷ್ಣನೇ ಈ ಪ್ರಸಂಗದ ಮೂಲಕ ಉತ್ತರ ನೀಡಿರುವುದು ಬಹಳ ಸುಂದರವಾಗಿದೆ ಮತ್ತು ಪ್ರೇರಣಾದಾಯಕವಾಗಿದೆ. … Read More ಕರ್ಣನೇ ದಾನ ವೀರ ಶೂರ ಏಕೆ?

ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ

ಜೆ.ಎನ್.ಯು ಕಾಂಪಸ್ಸಿನ ಎಡಚರು, ಸ್ವಯಂ ಘೋಷಿತ ಬುದ್ಧಿಜೀವಿಗಳ ಜೊತೆ‌ ಅಹಿಂದ ಮುಖಂಡರುಗಳು ಅವ್ಯಾಹತವಾಗಿ ಬ್ರಾಹ್ಮಣರನ್ನು ದ್ವೇಷಿಸುತ್ತಿರುವ ಹಿಂದಿರುವ‌ ಘನ ಘೋರ ಸತ್ಯಾಸತ್ಯತೆಗಳ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ.… Read More ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ

ದತ್ತಾತ್ರೇಯ ಜಯಂತಿ (ದತ್ತ ಜಯಂತಿ)

ಸೃಷ್ಟಿ, ಸ್ಥಿತಿ ಮತ್ತು ಲಯಕರ್ತರಾದ ತ್ರಿಮೂರ್ತಿಗಳ ಸಂಯೋಜಿತ ರೂಪ ಎಂದೇ ನಂಬಲಾಗಿರುವ, ಮಾರ್ಗಶಿರ ಮಾಸದ ಪೌರ್ಣಿಮೆಯಂದು ಜನಿಸಿರುವ ಗುರು ದತ್ತಾತ್ರೇಯರ ಜಯಂತಿಯನ್ನು ದತ್ತ ಜಯಂತಿಯೆಂದು ಬಹಳ ಶ್ರದ್ಧಾ ಭಕ್ತಿಯಿಂದ ‌ಆಚರಿಸಲಾಗುತ್ತದೆ. ಶ್ರೀ ದತ್ತಾತ್ರೇಯರ ಜನ್ಮ ರಹಸ್ಯ, ದತ್ತ ಜಯಂತಿಯ ಆಚರಣಾ ಪಧ್ಧತಿ, ಮಹತ್ವ ಮತ್ತು ಫಲಶೃತಿಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ದತ್ತಾತ್ರೇಯ ಜಯಂತಿ (ದತ್ತ ಜಯಂತಿ)

ಡಿಸೆಂಬರ್ 6, ಶೌರ್ಯ ದಿವಸ

ದಾಸ್ಯದ ಪ್ರತೀಕವಾಗಿದ್ದಂತಹ ಕಟ್ಟಡವೊಂದನ್ನು 1992 ಡಿಸೆಂಬರ್ 6ರಂದು ಕರಸೇವಕರು ಕುಟ್ಟಿ ಪುಡಿ ಪುಡಿ ಮಾಡಿದ ದಿನ ಕೇವಲ ಶೌರ್ಯದ ದಿನವಾಗಿರದೇ, ಅದರ ಹಿಂದೆ ಸುಮಾರು 500 ವರ್ಷಗಳ ಕರಾಳ ಇತಿಹಾಸವಿದೆ. ಅಯೋಧ್ಯೆ ರಾಮ ಮಂದಿರದ ಆ ಸುಧೀರ್ಘವಾದ ಹೋರಾಟ ಮತ್ತು ಆ ಕಾರ್ಯದಲ್ಲಿ ಬಲಿದಾನ ಗೈದ ಲಕ್ಷಾಂತರ ರಾಮಭಕ್ತರ ಸವಿವರಗಳು ಇದೋ ನಿಮಗಾಗಿ … Read More ಡಿಸೆಂಬರ್ 6, ಶೌರ್ಯ ದಿವಸ