ಶ್ರೀ ಕನಕದಾಸರು

15ನೇ ಶತಮಾನದಲ್ಲಿ ತಮ್ಮ ಹರಿದಾಸ ಸಾಹಿತ್ಯದ ಮೂಲಕ ಶ್ರೇಷ್ಠ ಹರಿದಾಸ ಸಂತರು ಮತ್ತು ದಾರ್ಶನಿಕರಾಗಿದ್ದ, ಕರ್ನಾಟಕ ಸಂಗೀತದ ಪ್ರಸಿದ್ಧ ಸಂಯೋಜಕರು, ಕವಿಗಳು, ಸಮಾಜ ಸುಧಾರಕರಾಗಿದ್ದಲ್ಲದೇ, ತಮ್ಮ ಕೀರ್ತನೆಗಳು ಮತ್ತು ಉಗಾಭೋಗಗಳ ಮೂಲಕ ಕನ್ನಡ ಸಾರಸ್ವತಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿರುವ ಶ್ರೀ ಕನಕದಾಸರ ಸಾಧನೆಗಳನ್ನು ಅವರ ಜಯಂತಿಯಂದು ಪ್ರತಿಯೊಬ್ಬ ಕನ್ನಡಿಗರೂ ಸ್ಮರಿಸುವುದು ಆದ್ಯ ಕರ್ತವೇ ಹೌದು… Read More ಶ್ರೀ ಕನಕದಾಸರು

ದೇವ, ದೈವ ಮತ್ತು ದೈವ ನರ್ತಕರು

ಕಾಂತಾರ ಸಿನಿಮಾ ಬಿಡುಗಡೆ ಆಗಿ ಪ್ರಪಂಚಾದ್ಯಂತ ಯಶಸ್ವಿ ಪ್ರದರ್ಶನವಾಗುತ್ತಿರುವಾಗ, ದೇವ ದೈವಗಳ ಕುರಿತಾಗಿ ಪರ ವಿರೋಧ ಚರ್ಚೆಗಳು ತಾರಕ್ಕಕ್ಕೆ ಏರುತ್ತಿರುವಾಗ, ದೇವ, ದೈವ ಮತ್ತು ದೈವ ನರ್ತಕರು ಎಂದರೆ ಯಾರು? ಈ ಸಮಾಜದಲ್ಲಿ ಅವರುಗಳ ಬಳಕೆ/ ದುರ್ಬಳಕೆ ಹೇಗೆ ನಡೆಯುತ್ತಿದೆ? ಎಂಬುದರ ಕುರಿತಾದ ವಾಸ್ತವಿಕ ಚಿತ್ರಣ ಇದೋ ನಿಮಗಾಗಿ… Read More ದೇವ, ದೈವ ಮತ್ತು ದೈವ ನರ್ತಕರು

ದೇವರ ಮೊಸಳೆ ಬಬಿಯಾ

ಕೇರಳದ ಕಾಸರಗೋಡಿನ ಕುಂಬಳೆ ಸಮೀಪದಲ್ಲಿರುವ ಸರೋವರ ಕ್ಷೇತ್ರ ಅನಂತಪುರದ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಬಬಿಯಾ ಎಂಬ ಮೊಸಳೆ ದಿನಾಂಕ 9.10.2022ರ ಭಾನುವಾರ ರಾತ್ರಿಯಂದು ವಯೋಸಹಜವಾಗಿ ಕೊನೆಯುಸಿರೆಳೆದಿರುವುದು ಅಪಾರ ಭಕ್ತಾದಿಗಳಿಗೆ ನೋವನ್ನುಂಟುಮಾಡಿದೆ.

ಬಬಿಯಾ ಎಂದರೆ ಯಾರು? ಏನಿದರ ವಿಶೇಷತೆ? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ದೇವರ ಮೊಸಳೆ ಬಬಿಯಾ

ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಸತ್ತವರ ಮನೆ ಮುಂದೆ ಬೆಂಕಿ ಏಕೆ ಹಾಕುತ್ತಾರೆ?

ಹಿಂದೂಗಳ ಮನೆಯಲ್ಲಿ ಯಾರಾದರೂ ಸತ್ತರೇ, ಅವರ ಮನೆಯ ಮುಂದೆ ಬೆಂಕಿ ಯಾಕೆ ಹಾಕ್ತಾರೇ? ಹೆಣದ ಹಿಂದೆ ಕಡಲೇ ಪುರಿ, ಕಾಸು ಏಕೆ ಎಸೆಯುತ್ತಾರೆ? ಅಂತಿಮ ಸಂಸ್ಕಾರಕ್ಕೆ ಹೋದ ನಂತರ ಸ್ನಾನ ಏಕೆ ಮಾಡಬೇಕು? ಸೂತಕ ಮತ್ತು ಪುರುಡು ಇವೆರಡರ ನಡುವಿನ ವೆತ್ಯಾಸವೇನು? ಈ ಎಲ್ಲಾ ಆಚರಣೆಗಳ ಹಿಂದಿರುವ ವೈಜ್ಞಾನಿಕ ವಿವರಗಳೊಂದಿಗೆ ಸವಿವರವಾದ ಮಾಹಿತಿ ಇದೋ ನಿಮಗಾಗಿ… Read More ಸತ್ತವರ ಮನೆ ಮುಂದೆ ಬೆಂಕಿ ಏಕೆ ಹಾಕುತ್ತಾರೆ?

ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಸರ್ವ ಸಂಗ ಪರಿತ್ಯಾಗಿಗಳಾಗಿ ಖಾವಿ ತೊಟ್ಟರೂ ಅನೇಕ ವಿವಾದಗಳಿಗೆ ಸಿಲುಕುತ್ತಿರುವ ಈ ಸಂಧರ್ಭದಲ್ಲಿ ಒಬ್ಬ ಧಾರ್ಮಿಕ ಗುರುಗಳಾಗಿದ್ದರೂ ದೇಶದ ಏಕತೆಗೆ ಧಕ್ಕೆ ಬಂದಾಗಲೆಲ್ಲಾ ದೇಶ ಮೊದಲು ಧರ್ಮ ಆನಂತರ ಎಂದು ದೇಶದ ಅಖಂಡತೆ ಮತ್ತು ಸಮಾನತೆಗೆ ಸದಾಕಾಲವು ತುಡಿಯುತ್ತಿದ್ದಂತಹ ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಕೊಡವರ ಕೈಲ್ ಪೋಳ್ದ್ ಹಬ್ಬ

ಕರ್ನಾಟಕದ ಕೆಚ್ಚೆದೆಯ ವೀರ ಕೊಡವರಿಗೆ ಕೈಲ್ ಪೋಳ್ದ್ ಹಬ್ಬದ ಶುಭಾಶಯಗಳನ್ನು ತಿಳಿಸುವುದರೊಂದಿಗೆ, ಕೊಡಗು, ಕೊಡವರ ಇತಿಹಾಸ, ಭಾರತೀಯ ಸೇನೆ ಮತ್ತು ಕ್ರೀಡಾರಂಗಕ್ಕೆ ಕೊಡವರ ಕಾಣಿಕೆಗಳ ಜೊತೆಯಲ್ಲಿ, ಅತ್ಯಂತ ವೈಶಿಷ್ಟ್ಯವಾಗಿ ಅಚರಿಸಲ್ಪಡುವ ಅವರ ಹಬ್ಬಗಳು ಅದರಲ್ಲೂ ವಿಶೇಶವಾಗಿ ಕೈಲ್ ಪೋಳ್ದ್ ಹಬ್ಬದ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಕೊಡವರ ಕೈಲ್ ಪೋಳ್ದ್ ಹಬ್ಬ

ಹಂಪೆಯ ಸಾಸಿವೆ ಕಾಳು ಗಣೇಶ

ಇತಿಹಾಸ ಪ್ರಸಿದ್ಧ, ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪೆಯ ಇತಿಹಾಸ ಮತ್ತು ಅಲ್ಲಿರುವ ಸಾಸಿವೆ ಕಾಳು ಗಣಪತಿಗೆ ಆ ಹೆಸರು ಬರಲು ಕಾರಣವೇನು ಎಂಬುದರ ರೋಚಕ ಸಂಗತಿ ಇದೋ ನಿಮಗಾಗಿ.… Read More ಹಂಪೆಯ ಸಾಸಿವೆ ಕಾಳು ಗಣೇಶ

ಸಹಸ್ರ ದಳ ಪದ್ಮ

ಸಾಮಾನ್ಯವಾಗಿ ತಾವರೆ, ನೈದಿಲೆ ಹೂವುಗಳು ಸುಮಾರು 18 ದಳಗಳನ್ನು ಹೊಂದಿದ್ದು ಕೆರೆ ಕಟ್ಟೆಗಳಲ್ಲಿ ಕೆಸರಿನಲ್ಲಿ ಅರಳುವ ಈ ಹೂವು ಭಗವಾನ್ ವಿಷ್ಣು ಮತ್ತು ಆತನ ಪತ್ನಿ ಮಹಾಲಕ್ಷ್ಮಿಗೆ ಅತ್ಯಂತ ಪ್ರಿಯವಾದ ಹೂವಾಗಿದೆ. ಆದರೆ, 20 ಪದರಗಳಿರುವ, ಪ್ರತೀ ಪದರದಲ್ಲೂ ಸರಿ ಸುಮಾರು 50 ದಳಗಳನ್ನು ಹೊಂದಿರುವ ಒಟ್ಟು 1,000 ದಳಗಳನ್ನು ಹೊಂದಿರುವ ವಿಶೇಷವಾದ ಅಷ್ಟೇ ವೈಶಿಷ್ಟವಾದ ಹಾಗೂ ಅಪರೂಪದ ಕಮಲದ ಹೂವನ್ನು ಸಹಸ್ರದಳ ಪದ್ಮ ಎಂದು ಕರೆಯಲಾಗುತ್ತದೆ. ಬಹಳ ಅಪರೂಪದ ಈ ಹೂವು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದ್ದು.… Read More ಸಹಸ್ರ ದಳ ಪದ್ಮ