ಹಂಸ ಕ್ಷೀರ ನ್ಯಾಯ

ಸರಿ ಸುಮಾರು 90ರ ದಶಕ, ನಾನಿನ್ನೂ ಆಗ ತಾನೇ ವಿದ್ಯಾಭ್ಯಾಸ ಮುಗಿಸಿ ಒಳ್ಳೆಯ ಕೆಲಸ ಹುಡುಕುತ್ತಿದ್ದೆ. ಸರಿಯಾದ ಕೆಲಸ ಸಿಗುವವರೆಗೆ ಸಣ್ಣ ಪುಟ್ಟ ಕಂಪ್ಯೂಟರ್ ರಿಪೇರಿಗಳನ್ನು ಮಾಡುತ್ತಾ, ಅವಶ್ಯಕತೆ ಇದ್ದವರಿಗೆ ಅವರು ಕೇಳುತ್ತಿದ್ದ ಸಾಫ್ಟವೇರ್ ಇನ್ಸ್ಟಾಲ್ ಮಾಡುತ್ತಾ ಅಷ್ಟೋ ಇಷ್ಟು ಸಂಪಾದನೆ ಮಾಡುತ್ತಾ ತಂದೆಗೆ ಹೊರೆಯಾಗದೆ, ಕಂತಿನಲ್ಲಿ ಕೊಂಡಿದ್ದ ಹೀರೋ ಪುಕ್ ಸಾಲವನ್ನು ತೀರಿಸುತ್ತಾ ಜೀವನ ನಡೆಸುತ್ತಿದ್ದ ಕಾಲವದು. ಅಂದೆಲ್ಲಾ ಫ್ಲಾಫಿ ಡಿಸ್ಕ್ ಜಮಾನ, ಏನೇ ಸಾಫ್ಟ್ವೇರ್ ಬೇಕಿದ್ದರೂ ಫ್ಲಾಫಿ ಡಿಸ್ಕನಲ್ಲಿ ಕಾಪಿ ಮಾಡಿಕೊಂಡು ತಂದು ಇನ್ಸ್ಟಾಲ್… Read More ಹಂಸ ಕ್ಷೀರ ನ್ಯಾಯ

ಭಗವಂತ  ನಮ್ಮಿಂದ ಎಷ್ಟು ದೂರವಿದ್ದಾನೆ?

https://enantheeri.com/2019/03/10/appa/

ಸಂಕಟ ಬಂದಾಗಲೇ ವೆಂಕಟರಮಣನನ್ನು ನೆನಸಿಕೊಂಡು, ಕಣ್ಣಿಗೆ ಕಾಣದ ಆ ಭಗವಂತನನ್ನು, ಅಯ್ಯಾ ತಂದೇ ನಮ್ಮನ್ನು ಕಾಪಾಡು ಎಂದು ಕೋರಿಕೊಳ್ಳುವ ಈ ಸಮಾಜ, ಅದೇ ಕಣ್ಣಿಗೆ ಕಾಣುವ ಪ್ರತ್ಯಕ್ಷ ದೇವರುಗಳಾದ ತಂದೆ ತಾಯಿಯರನ್ನೇ ವಯಸ್ಸಾದ ನಂತರ ದೂರ ಇಡುವುದು ಎಷ್ಟು ವಿಪರ್ಯಾಸ ಅಲ್ವೇ?… Read More ಭಗವಂತ  ನಮ್ಮಿಂದ ಎಷ್ಟು ದೂರವಿದ್ದಾನೆ?

ವಾರನ್ನ

ಇತ್ತೀಚೆಗೆ ಮುಖಪುಟದಲ್ಲಿ ಒಬ್ಬರು ವಾರನ್ನದ ಬಗ್ಗೆ  ಹೇಳುತ್ತಾ ಹಿಂದೆಲ್ಲಾ ನಮ್ಮ ಮನೆಗೆ ವಾರಾನ್ನದ ಹುಡುಗರು ಊಟಕ್ಕೆ ಬರ್ತಾ ಇದ್ದರು..ಅವರು ವಾರದ ಏಳು ದಿನಗಳೂ ..ದಿನಕ್ಕೊಬ್ಬರ ಮನೆಯಂತೆ ಒಪ್ಪಂದ ಮಾಡ್ಕೊಳ್ತಿದ್ರು..ನಮ್ಮ ಮನೆಗೂ ಒಬ್ಬ ಕಾಲೇಜು ಓದುವ ಹುಡುಗ ಸೋಮವಾರದ ದಿನ ಎರಡೂ ಹೊತ್ತು ಬಂದು ಊಟ ಮಾಡಿ ಹೋಗ್ತಿದ್ದ..ಕಷ್ಟದ ಕಾಲ..ವಿಧ್ಯೆ ಕಲಿಯುವ ಆಸೆ..ತುಂಬಾ ಕಷ್ಟ ಪಟ್ಟು ಓದಿ ,ವಾರಾನ್ನ ತಿಂದವರೂ ಈಗಲೂ ಅದೆಷ್ಟೋ ಮಂದಿ ಇಂದು ಒಳ್ಳೊಳ್ಳೆ ಉದ್ಯೋಗದಲ್ಲಿರಬಹುದು ಅಲ್ವೇ ಬಂಧುಗಳೇ..ನಿಮಗೂ ಗೊತ್ತೆ ? ಅಂತಾ ಪ್ರಶ್ನಿಸಿದ್ದರು. ಹಿಂದೆಲ್ಲಾ… Read More ವಾರನ್ನ

ದುಡ್ಡಿನ ಮಹತ್ವ

ಸುಮಾರು ಸಾವಿರದ ಒಂಬೈನೊರ ಎಂಬತ್ತಾರು, ಎಂಬತ್ತೇಳರ ಸಮಯ, ನಾನಿನ್ನೂ ಆಗಷ್ಟೇ ಕಾಲೇಜಿಗೆ ಸೇರಿದ್ದನಷ್ಟೆ. ಕಾಲೇಜಿಗೆ ಹೋಗುವ ಹುಡುಗನಾದರೂ ನೋಡಲು ಏಳು ಅಥವಾ ಎಂಟನೇ ತರಗತಿಯ ‌ವಿದ್ಯಾರ್ಥಿ ಅನ್ನುವ ಹಾಗೆ ಕಾಣುತ್ತಿದೆ. ಕುಳ್ಳಗೆ ಸಣ್ಣಗಿದ್ದ ನನ್ನನ್ನು ನನ್ನ ತಾಯಿ ವೈದ್ಯರ ಬಳಿ‌ ಕರೆದುಕೊಂಡು ಹೋಗಿ‌ ಡಾಕ್ಟ್ರೇ ನನ್ನ ‌ಮಗನಿಗೆ ಯಾವುದಾದರು ವಿಟಮಿನ್ ಟಾನಿಕ್‌ ಕೊಡಿ‌ ಸ್ವಲ್ಪ ಉದ್ದ ಮತ್ತು ಗಾತ್ರವಾಗಲಿ‌ ಎಂದು‌‌ ಕೋರಿದ್ದೂ ಉಂಟು. ಆದರೆ ನನ್ನ ತಂದೆ ‌ನಮ್ಮ ವಂಶದಲ್ಲಿ ಗಂಡುಮಕ್ಕಳೆಲ್ಲರೂ ಹದಿನೆಂಟರ ನಂತರವೇ ಬೆಳಯುವುದು ಎಂದು‌… Read More ದುಡ್ಡಿನ ಮಹತ್ವ

ವಾರನ್ನ ಮತ್ತು ಧರ್ಮ ಕಾರ್ಯಗಳು

ಇತ್ತೀಚೆಗೆ  ವಾರನ್ನ ಕುರಿತಾದ ನನ್ನ  ಲೇಖನವೊಂದಕ್ಕೆ ಭಾರೀ ಪ್ರೋತ್ಸಾಹಕರ ಆಭಿಮಾನಗಳ ಸುರಿಮಳೆಯಾಗಿದ್ದು  ನಿಜಕ್ಕೂ ನನಗೆ ಸಂತೋಷ ಮತ್ತು ಆಶ್ವರ್ಯವನ್ನು ಉಂಟು ಮಾಡಿತು.  ಸಂತೋಷವೇಕೆಂದರೆ ಪ್ರತಿಕ್ರಿಯೆ ನೀಡಿದ್ದ ಬಹುಪಾಲು ಜನರು ಪ್ರತ್ಯಕ್ಷವಾಗಿಯೋ ಇಲ್ಲವೇ ಅವರ ಕುಟಂಬದವರೋ ವಾರನ್ನದಿಂದ ಉಪಕೃತರಾದವರೇ ಆಗಿದ್ದರು. ಇನ್ನೂ ಹಲವರು ತಮ್ಮ ಮನೆಯಲ್ಲಿಯೋ ಅಥವಾ ತಮ್ಮ ಸಂಬಂಧಿಕರುಗಳ ಮನೆಯಲ್ಲಿ ಮೂವತ್ತು ನಲವತ್ತು ವರ್ಷಗಳ ಹಿಂದೆ ಈ ಪದ್ದತಿ ರೂಡಿಯಲ್ಲಿದ್ದದನ್ನು ನೆನಪಿಸಿಕೊಂಡರೆ,  ಇನ್ನೂ ಅನೇಕರು ತಮ್ಮ ತಂದೆತಾಯರಿಂದ ವಾರನ್ನದ ಬಗ್ಗೆ ಕೇಳಿ ತಿಳಿದವರೇ ಆಗಿದ್ದರು. ಎಲ್ಲದ್ದಕ್ಕಿಂತ ಹೆಚ್ಚಾಗಿ… Read More ವಾರನ್ನ ಮತ್ತು ಧರ್ಮ ಕಾರ್ಯಗಳು

ಅಲ್ಲಾಭಕ್ಷ್ ರೀ ಸರಾ!!

ಶಂಕರ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಯಲ್ಲಿ ‌ಮ್ಯಾನೇಜರ್‌ ಆಗಿ ಕೆಲಸ‌ ಮಾಡುತ್ತಿದ್ದ. ಅದೊಂದು ದಿನ ಅವನ ಸಹೋದ್ಯೋಗಿ ವೀರೇಶ್ ತನ್ನ ಮದುವೆಗೆ ಕಛೇರಿಯಲ್ಲಿ ಎಲ್ಲರ ಸಮ್ಮುಖದಲ್ಲಿಯೂ ಆಹ್ವಾನಿಸಿದ್ದಲ್ಲದೆ, ಖುದ್ದಾಗಿ ‌ಮನೆಗೂ ಬಂದೂ ಕುಟುಂಬ ಸಮೇತರಾಗಿ ‌ಬಾಗಲಕೋಟೆಯ‌ ಸಮೀಪದ ಗುಳೇದಗುಡ್ಡದಲ್ಲಿ ನಡೆಯುವ ತನ್ನ ವಿವಾಹಕ್ಕೆ ಬರಲು ಆಹ್ವಾನಿಸಿದ. ಮದುವೆಗೆ ಒಂದೆರಡು‌‌ ದಿನ ಮುಂಚಿತವಾಗಿ ಬಂದರೆ ‌ಸುತ್ತ ಮುತ್ತಲಿನ, ಕೂಡಲ ಸಂಗಮ, ಐಹೊಳೆ, ಬಾದಾಮಿ,ಬನಶಂಕರಿ, ಪಟ್ಟದಕಲ್ಲು ಮಹಾಕೂಟ ಹೀಗೆ ಹತ್ತು ಹಲವಾರು ಪ್ರೇಕ್ಷಣೀಯ ‌ಸ್ಥಳಗಳನ್ನೂ ನೋಡಬಹುದು ಎಂದು‌ ತಿಳಿಸಿದ. ಹೇಗೂ ಕೆಲವೇ… Read More ಅಲ್ಲಾಭಕ್ಷ್ ರೀ ಸರಾ!!

ಗಮಕ ವಿದ್ವಾನ್ ಶ್ರೀ ಬಾ. ನಂ. ಶಿವಮೂರ್ತಿ

ಅಮ್ಮ ಸೊಂಟದಲ್ಲಿ ಮಗುವನ್ನಿಟ್ಟುಕೊಂಡು ತಾನು ಕಾಣುವ ಸಂಪತ್ತನ್ನು ತೋರಿಸಿದರೆ, ಅಪ್ಪ ಹೆಗಲ ಮೇಲೆ ಮಕ್ಕಳನ್ನು ಹೊತ್ತು ತಾನು ಕಾಣದಿರುವ ಜಗತ್ತೂ ಸಹಾ ಮಕ್ಕಳಿಗೆ ಕಾಣುವಂತಾಗಲಿ ಎಂದು ತೋರಿಸುತ್ತಾರೆ ಎನ್ನುವುದನ್ನು ಅಕ್ಷರಶಃ ಪಾಲಿಸಿ, ತಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಸಂಪ್ರದಾಯ, ಸ್ವಾಭಿಮಾನ ದೇಶಾಭಿಮಾನ ಕಲಿಸಿದ ಆದ್ಯ ಗುರು ನಮ್ಮ ತಂದೆ ಶ್ರೀ ಬಾ.ನಂ. ಶಿವಮೂರ್ತಿಗಳ ಸಂಸ್ಮರಣಾ ದಿನದಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಗಮಕ ವಿದ್ವಾನ್ ಶ್ರೀ ಬಾ. ನಂ. ಶಿವಮೂರ್ತಿ