ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಕನ್ನಡ ರಾಜ್ಯೋತ್ಸವದ ಸಂಧರ್ಭದಲ್ಲಿ ಬೇಲೂರಿನ ಡಾ. ರಾಜಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷರಾದ ತೀರ್ಥಕಂರ್ ಅವರು ತಮ್ಮ ಅಂಗಡಿ ಶ್ರೀ ಮಾರುತಿ ಸ್ಟೋರ್ಸ್ ನಲ್ಲಿ ಮಾರಾಟ ಮಾಡುವ ಎಲ್ಲಾ ವಸ್ತುಗಳನ್ನು ಹಳದಿ ಮತ್ತು ಕೆಂಪು ಬಣ್ಣದ್ದಾಗಿಸಿ ಬಹಳ ವೈಶಿಷ್ಟ್ಯಪೂರ್ಣವಾಗಿ ಆಚರಿಸುವ ಪರಿಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ

ಶ್ರೀ ಕ್ಷೇತ್ರಕ್ಕೊಂದು ಉಪಕ್ಷೇತ್ರವಾಗಿ, ಗಿರಿಜಾ ಮೀಸೆಯನ್ನು ಹೊತ್ತ ಎದುರು ಮುಖ ಹೊಂದಿರುವ ಶ್ರೀ ಕ್ಯಾಮೇನಹಳ್ಳಿಯ ಶ್ರೀ ಕಮನೀಯ ಕ್ಷೇತ್ರದ ಸಾವಿರಾರು ವರ್ಷಗಳ ಇತಿಹಾಸ ಇರುವ ಶ್ರೀ ಆಂಜನೇಯನ ವೈಶಿಷ್ಟ್ಯಗಳು ಮತ್ತು ಅಲ್ಲಿನ ಕ್ಷೇತ್ರ ಮಹಿಮೆಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ

ಪುರಿ ಜಗನ್ನಾಥ ದೇವಾಲಯದ ವಿಸ್ಮಯಗಳು

ಪ್ರತಿಯೊಂದು ದೇವಾಲಯಕ್ಕೂ ಅದರದ್ದೇ ಆದ ಕ್ಷೇತ್ರ ಮಹಿಮೆ ಇದ್ದರೆ, ಇಂದಿಗೂ ವಿಜ್ಞಾನಕ್ಕೆ ಕಗ್ಗಂಟಾಗಿಯೇ ಉಳಿದಿರುವ ಪುರಿಯ ಶ್ರೀ ಜಗನ್ನಾಥ ದೇವಾಲಯದ ಹತ್ತಾರು ವಿಸ್ಮಯಗಳು ಇದೋ ನಿಮಗಾಗಿ… Read More ಪುರಿ ಜಗನ್ನಾಥ ದೇವಾಲಯದ ವಿಸ್ಮಯಗಳು

ಶ್ರೀ ಬೇಡಿ ಹನುಮಾನ್, ಪುರಿ

ಪುರಾಣ ಪ್ರಸಿದ್ಧ ಒರಿಸ್ಸಾದ ಪುರಿ ಶ್ರೀ ಜಗನ್ನಾಥನ ಸನ್ನಿಧಿಯಲ್ಲೇ ಇರುವ ಬೇಡಿ ಹನುಮಾನ್ ದೇವಾಲಯಕ್ಕೆ ಭೇಟಿ ನೀಡದೇ ಹೋದಲ್ಲಿ ಪುರಿ ದರ್ಶನದ ಭಾಗ್ಯವೇ ದೊರೆಯದು ಎಂಬ ಪ್ರತೀತಿ ಇದೆ. ಅಲ್ಲಿ ಹನುಮಂತನಿಗೆ ಯಾರು? ಏತಕ್ಕಾಗಿ ಬೇಡಿ ತೊಡಿಸಿದವರು? ಎಂಬೆ ಕುತೂಹಲಕಾರಿ ಮಾಹಿತಿಯನ್ನು ನಮ್ಮ ದೇಗುಲ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಶ್ರೀ ಬೇಡಿ ಹನುಮಾನ್, ಪುರಿ

ಶ್ರೀ ಬೇಡಿ ಆಂಜನೇಯಸ್ವಾಮಿ, ತಿರುಮಲ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವವರು ಆ ದೇವಸ್ಥಾನದ ಮಹಾದ್ವಾರದಿಂದ ಕೂಗಳತೆಯ ದೂರದಲ್ಲೇ ಇರುವ ಕೈಗಳಿಗೆ ಬೇಡಿಗಳನ್ನು ಹಾಕಿಕೊಂಡು ಕುಳಿತಿರುವ ಬೇಡಿ ಆಂಜನೇಯ ಸ್ವಾಮಿಯ ಬಗ್ಗೆ ಪರಿಚಯವೇ ಇಲ್ಲವಾಗಿರುವುದು ವಿಪರ್ಯಾಸವಾಗಿದ್ದು, ನಮ್ಮ ದೇಗಲ ದರ್ಶನ ಮಾಲಿಕೆಯಲ್ಲಿ ಬೇಡಿ ಆಂಜನೇಯ ಸ್ವಾಮಿಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಶ್ರೀ ಬೇಡಿ ಆಂಜನೇಯಸ್ವಾಮಿ, ತಿರುಮಲ

ಅಯೋಧ್ಯೆಯ ಶ್ರೀ ಮೂಲ ರಾಮ

ಬಾಬರ್ ಆಕ್ರಮಣ ಮಾಡಿದ ಕಾಲದಲ್ಲಿ ಅಯೋಧ್ಯೆಯಲ್ಲಿ ಇದ್ದ ಶ್ರೀ ರಾಮನ ಮೂರ್ತಿ ಈಗ ಎಲ್ಲಿದೇ? ಮತ್ತು ಹೇಗಿದೆ? ಎನ್ನುವ ಕುತೂಹಲಕ್ಕೆ ನಮ್ಮ ಇಂದಿನ ದೇಗಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಯೋಧ್ಯೆಯ ಶ್ರೀ ಮೂಲ ರಾಮ

ಹರಿಹರದ ಶ್ರೀ ಹರಿಹರೇಶ್ವರ ದೇವಸ್ಥಾನ

ದಾವಣಗೆರೆ ಬಳಿಯ ತುಂಗಭದ್ರಾ ತಟದಲ್ಲಿರುವ ಹರಿಹರಕ್ಕೆ ಆ ಹೆಸರು ಬರಲು ಕಾರಣವೇನು? ಆ ಊರಿಗೆ ಇರುವ ಇತರೇ ಹೆಸರುಗಳೇನು? ಆ ಊರಿನಲ್ಲಿರುವ ಶ್ರೀ ಹರಿಹರೇಶ್ವರ ದೇವಸ್ಥಾನದ ಔಚಿತ್ಯ ಮತ್ತು ಅದರ ಇತಿಹಾಸದ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಹರಿಹರದ ಶ್ರೀ ಹರಿಹರೇಶ್ವರ ದೇವಸ್ಥಾನ

ರಾಮೇಶ್ವರದಲ್ಲೊಂದು ವಿಭೀಷಣನ ದೇಗುಲ

ರಾಮೇಶ್ವರ ಎಂದ ತಕ್ಷಣ ನಮ್ಮ ಮನಸ್ಸಿನಲ್ಲಿ ಮೂಡುವುದೇ ಶ್ರೀರಾಮಚಂದ್ರನಿಂದ ಮರಳಿನಿಂದ ನಿರ್ಮಿಸಲ್ಪಟ್ಟ ಶಿವನ ಲಿಂಗ ಮತ್ತು ನಳ ಮತ್ತು ನೀಲರ ಜೊತೆಯಲ್ಲಿ ತನ್ನ ಕಪಿಸೇನೆಯ ಸಹಾಯದೊಂದಿಗೆ ಧನುಷ್ಕೋಟಿಯಿಂದ ಲಂಕೆಯ ನಡುವಿನ ಸಮುದ್ರಕ್ಕೆ ಕಟ್ಟಿದ ರಾಮಸೇತು. ನಿಜ ಹೇಳಬೇಕೆಂದರೆ ಈ ಎರಡೂ ಪವಿತ್ರ ಕ್ಷೇತ್ರಗಳ ಹೊರತಾಗಿ ಇನ್ನೂ ಹತ್ತು ಹಲವಾರು ಕುತೂಹಲಕಾರಿ ಸ್ಥಳಗಳಿದ್ದು, ಅಂತಹವುಗಳಲ್ಲಿ ಒಂದಾದ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಬಗ್ಗೆ ನಾವಿಂದು ತಿಳಿಯೋಣ ಬನ್ನಿ. ಶ್ರೀ ರಾಮಚಂದ್ರ ಪ್ರಭು ತನ್ನ ಚಿಕ್ಕಮ್ಮ ಕೈಕೇಯಿಗೆ ಕೊಟ್ಟ ಭಾಷೆಯಂತೆ, 14ವರ್ಷ… Read More ರಾಮೇಶ್ವರದಲ್ಲೊಂದು ವಿಭೀಷಣನ ದೇಗುಲ

ರಮ್ಮನಹಳ್ಳಿ ಮಾರಮ್ಮ ಜಾತ್ರೆ (ಲಕ್ಷ್ಮೀ ಜಾತ್ರೆ)

ಹಬ್ಬ ಹರಿದಿನ ಮತ್ತು ಜಾತ್ರೆಗಳಲ್ಲಿ ಹೆಣ್ಣು ಮಕ್ಕಳದ್ದೇ ಕಾರುಬಾರಾದರೆ, ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಿಂದ ಕೇವಲ ೮ ಕಿ.ಮೀ ದೂರದಲ್ಲಿರುವ ರಮ್ಮನಗಳ್ಳಿಯಲ್ಲಿ ಮಾತ್ರಾ, ಜಾತ್ರೆ ನಡೆಯುವ ೧೫ ದಿನಗಳ ಕಾಲ ಊರ ಗಂಡುಮಕ್ಕಳು ಹೆಣ್ಣಿನ ವೇಷ ಧರಿಸಿ, ಆ ಊರಿನ ಗ್ರಾಮದೇವತೆ ಮಾರಮ್ಮನನ್ನು ಸಂತುಷ್ಟಗೊಳಿಸುವ ವಿಶಿಷ್ಟವಾದ ಆಚರಣೆಯ ಜೊತೆ ಇನ್ನೂ ಹಲವಾರು ಆಶ್ಚರ್ಯಕರ ಆಚರಣೆಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ರಮ್ಮನಹಳ್ಳಿ ಮಾರಮ್ಮ ಜಾತ್ರೆ (ಲಕ್ಷ್ಮೀ ಜಾತ್ರೆ)