ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ

ಶ್ರೀ ಕ್ಷೇತ್ರಕ್ಕೊಂದು ಉಪಕ್ಷೇತ್ರವಾಗಿ, ಗಿರಿಜಾ ಮೀಸೆಯನ್ನು ಹೊತ್ತ ಎದುರು ಮುಖ ಹೊಂದಿರುವ ಶ್ರೀ ಕ್ಯಾಮೇನಹಳ್ಳಿಯ ಶ್ರೀ ಕಮನೀಯ ಕ್ಷೇತ್ರದ ಸಾವಿರಾರು ವರ್ಷಗಳ ಇತಿಹಾಸ ಇರುವ ಶ್ರೀ ಆಂಜನೇಯನ ವೈಶಿಷ್ಟ್ಯಗಳು ಮತ್ತು ಅಲ್ಲಿನ ಕ್ಷೇತ್ರ ಮಹಿಮೆಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ

ಪುರಿ ಜಗನ್ನಾಥ ದೇವಾಲಯದ ವಿಸ್ಮಯಗಳು

ಪ್ರತಿಯೊಂದು ದೇವಾಲಯಕ್ಕೂ ಅದರದ್ದೇ ಆದ ಕ್ಷೇತ್ರ ಮಹಿಮೆ ಇದ್ದರೆ, ಇಂದಿಗೂ ವಿಜ್ಞಾನಕ್ಕೆ ಕಗ್ಗಂಟಾಗಿಯೇ ಉಳಿದಿರುವ ಪುರಿಯ ಶ್ರೀ ಜಗನ್ನಾಥ ದೇವಾಲಯದ ಹತ್ತಾರು ವಿಸ್ಮಯಗಳು ಇದೋ ನಿಮಗಾಗಿ… Read More ಪುರಿ ಜಗನ್ನಾಥ ದೇವಾಲಯದ ವಿಸ್ಮಯಗಳು

ಶ್ರೀ ಬೇಡಿ ಹನುಮಾನ್, ಪುರಿ

ಪುರಾಣ ಪ್ರಸಿದ್ಧ ಒರಿಸ್ಸಾದ ಪುರಿ ಶ್ರೀ ಜಗನ್ನಾಥನ ಸನ್ನಿಧಿಯಲ್ಲೇ ಇರುವ ಬೇಡಿ ಹನುಮಾನ್ ದೇವಾಲಯಕ್ಕೆ ಭೇಟಿ ನೀಡದೇ ಹೋದಲ್ಲಿ ಪುರಿ ದರ್ಶನದ ಭಾಗ್ಯವೇ ದೊರೆಯದು ಎಂಬ ಪ್ರತೀತಿ ಇದೆ. ಅಲ್ಲಿ ಹನುಮಂತನಿಗೆ ಯಾರು? ಏತಕ್ಕಾಗಿ ಬೇಡಿ ತೊಡಿಸಿದವರು? ಎಂಬೆ ಕುತೂಹಲಕಾರಿ ಮಾಹಿತಿಯನ್ನು ನಮ್ಮ ದೇಗುಲ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಶ್ರೀ ಬೇಡಿ ಹನುಮಾನ್, ಪುರಿ

ಶ್ರೀ ಬೇಡಿ ಆಂಜನೇಯಸ್ವಾಮಿ, ತಿರುಮಲ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವವರು ಆ ದೇವಸ್ಥಾನದ ಮಹಾದ್ವಾರದಿಂದ ಕೂಗಳತೆಯ ದೂರದಲ್ಲೇ ಇರುವ ಕೈಗಳಿಗೆ ಬೇಡಿಗಳನ್ನು ಹಾಕಿಕೊಂಡು ಕುಳಿತಿರುವ ಬೇಡಿ ಆಂಜನೇಯ ಸ್ವಾಮಿಯ ಬಗ್ಗೆ ಪರಿಚಯವೇ ಇಲ್ಲವಾಗಿರುವುದು ವಿಪರ್ಯಾಸವಾಗಿದ್ದು, ನಮ್ಮ ದೇಗಲ ದರ್ಶನ ಮಾಲಿಕೆಯಲ್ಲಿ ಬೇಡಿ ಆಂಜನೇಯ ಸ್ವಾಮಿಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಶ್ರೀ ಬೇಡಿ ಆಂಜನೇಯಸ್ವಾಮಿ, ತಿರುಮಲ

ಕೊಟ್ಟಿಯೂರು ವೈಶಾಖ ಮಹೋತ್ಸವ

ಕೇರಳದ ಕೊಟ್ಟಿಯೂರಿನಲ್ಲಿ ದಕ್ಷ ಯಜ್ಞದ ನನೆಪಿನಲ್ಲಿ, ವೈಶಾಖ ಮಾಸದಲ್ಲಿ ಕೇವಲ 28 ದಿನಗಳ ಕಾಲ ತೆರೆಯುವ ದೇವಾಲಯದಲ್ಲಿ ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ನಡೆಯುವ ಅದ್ದೂರಿಯ ವೈಶಾಖ ಮಹೋತ್ಸವದ ಕುತೂಹಲಕಾರಿ ಮಾಹಿತಿಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಕೊಟ್ಟಿಯೂರು ವೈಶಾಖ ಮಹೋತ್ಸವ

ಅಯೋಧ್ಯೆಯ ಶ್ರೀ ಮೂಲ ರಾಮ

ಬಾಬರ್ ಆಕ್ರಮಣ ಮಾಡಿದ ಕಾಲದಲ್ಲಿ ಅಯೋಧ್ಯೆಯಲ್ಲಿ ಇದ್ದ ಶ್ರೀ ರಾಮನ ಮೂರ್ತಿ ಈಗ ಎಲ್ಲಿದೇ? ಮತ್ತು ಹೇಗಿದೆ? ಎನ್ನುವ ಕುತೂಹಲಕ್ಕೆ ನಮ್ಮ ಇಂದಿನ ದೇಗಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಯೋಧ್ಯೆಯ ಶ್ರೀ ಮೂಲ ರಾಮ

ಹರಿಹರದ ಶ್ರೀ ಹರಿಹರೇಶ್ವರ ದೇವಸ್ಥಾನ

ದಾವಣಗೆರೆ ಬಳಿಯ ತುಂಗಭದ್ರಾ ತಟದಲ್ಲಿರುವ ಹರಿಹರಕ್ಕೆ ಆ ಹೆಸರು ಬರಲು ಕಾರಣವೇನು? ಆ ಊರಿಗೆ ಇರುವ ಇತರೇ ಹೆಸರುಗಳೇನು? ಆ ಊರಿನಲ್ಲಿರುವ ಶ್ರೀ ಹರಿಹರೇಶ್ವರ ದೇವಸ್ಥಾನದ ಔಚಿತ್ಯ ಮತ್ತು ಅದರ ಇತಿಹಾಸದ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಹರಿಹರದ ಶ್ರೀ ಹರಿಹರೇಶ್ವರ ದೇವಸ್ಥಾನ

108 ಅಡಿ ಎತ್ತರದ ವಿಶ್ವರೂಪ ಮಹಾ ವಿಷ್ಣು ಪ್ರತಿಮೆಯ ಪ್ರತಿಷ್ಠಾಪನೆ

ಹೇಳೀ ಕೇಳಿ ನಮ್ಮ ದೇಶ ಅಸ್ತಿಕರಿಂದಲೇ ತುಂಬಿರುವ ದೇಶ.  ಒಂದು ಹೊತ್ತು ಬೇಕಿದ್ರೂ ಬಿಡ್ತಾರೆ. ಅದರೆ, ದೇವರ ಮೇಲಿನ ನಂಬಿಕೆ ಮತ್ತು ಭಯ ಭಕ್ತಿಗಳನ್ನು ಬಿಡುವುದಿಲ್ಲ.  ಅವರು ಬಡವರಾಗಿರಲೀ ಇಲ್ಲವೇ ಶ್ರೀಮಂತರೇ ಅಗಿರಲಿ ಧರ್ಮ ಎಂದು ಬಂದಾಗ ಯಾವ ಬೇಧ ಭಾವವೂ ಇಲ್ಲದೇ  ಒಗ್ಗಟ್ಟಾಗಿ ದೇವರ ಕೆಲಸಕ್ಕೆ ಕೈ ಜೋಡಿಸುತ್ತಾರೆ ಎನ್ನುವುದಕ್ಕೆ ಇತ್ತೀಚಿಗಷ್ಟೇ ಬೆಂಗಳೂರಿನ ಕೋರಮಂಗಲದ ಬಳಿಯ ಈಜಿಪುರದಲ್ಲಿರುವ ಸುಮಾರು 75 ವರ್ಷದಷ್ಟು ಹಳೆಯದಾದ ಶ್ರೀ ಕೋದಂಡ ರಾಮಸ್ವಾಮಿ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಆದ ವಿಶ್ವದಲ್ಲೇ ಅತಿ ಎತ್ತರದ… Read More 108 ಅಡಿ ಎತ್ತರದ ವಿಶ್ವರೂಪ ಮಹಾ ವಿಷ್ಣು ಪ್ರತಿಮೆಯ ಪ್ರತಿಷ್ಠಾಪನೆ

ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ

ಹೇಳಿ ಕೇಳಿ ನಮ್ಮ ದೇಶದಲ್ಲಿ ಶ್ರದ್ಧಾವಂತ ಆಸ್ತಿಕರೇ ಹೆಚ್ಚಾಗಿರುವ ದೇಶವಾಗಿದ್ದು, ಕರ್ನಾಟಕ ಅದರಲ್ಲೂ ಅಭಿಭಜಿತ ದಕ್ಷಿಣ ಕನ್ನಡವಂತೂ ಪರುಶುರಾಮ ಸೃಷ್ಟಿಸಿದ ಕ್ಷೇತ್ರವೆಂದೇ ಪ್ರಸಿದ್ಧವಾಗಿ, ದೇವಾಲಯಗಳ ತವರೂರು ಎನಿಸಿಕೊಂಡಿದೆ. ಹಿಂದೂ ಸಮಾಜವನ್ನು ಪುನರುತ್ಥಾನ ಗೊಳಿಸಿದ ಅಚಾರ್ಯ ತ್ರಯರಲ್ಲಿ ಒಬ್ಬರಾದ ಶ್ರೀ ಮಧ್ವಾಚಾರ್ಯರು ಉಡುಪಿಯಲ್ಲಿ ಶ್ರೀ ಕೃಷ್ಣ ಮಂದಿರವನ್ನು ಸ್ಥಾಪಿಸಿ ಅದರ ಸುತ್ತಲೂ ಅಷ್ಟ ಮಠಗಳಿಗೆ ಕಾರಣೀಭೂತರಾಗುತ್ತಾರೆ. ಒಂದು ಕಡೆ ಕರಾವಳಿಯ ಸಮುದ್ರ ಮತ್ತೊಂದು ಕಡೆ ಅಷ್ಟೇ ಸುಂದರವಾದ ಮತ್ತು ಪ್ರಕೃತಿಯ ಮಡಿಲಲ್ಲಿ ಶೋಭಿಸುತ್ತಿರುವ ಶ್ರೀಕ್ಷೇತ್ರವಾಗಿರುವ ಉಡುಪಿಯ  ಪರಶುರಾಮ ಸೃಷ್ಟಿಯ… Read More ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ