ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ
ಪರಶುರಾಮ ಸೃಷ್ಟಿಯ ತುಳುನಾಡಿನ ಜನರ ನಂಬಿಕೆಯ ಪ್ರಕಾರ ನಾಗಾರಾಧನೆಯು ಅನೇಕ ದುರಿತಗಳನ್ನು ಪರಿಹರಿಸಬಲ್ಲ ಶಕ್ತಿಯಾಗಿದೆ. ಉಡುಪಿಯ ಸಗ್ರಿಯಲ್ಲಿರುವ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನವು ಸರ್ಪಗಳ ರಾಜನಾದ ವಾಸುಕಿ ಮತ್ತು ಸುಬ್ರಹ್ಮಣ್ಯ ದೇವರಿಗೆ ಸಮರ್ಪಿತವಾಗಿದ್ದು ಆ ದೇವಾಲಯದ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ








