ಕಾಶೀ ಶ್ರೀ ವಿಶ್ವನಾಥ

ನಮ್ಮ ಭಾರತ ದೇಶದ ಅತ್ಯಂತ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದ ಕಾಶಿ, ವಾರಣಾಸಿ, ಬನಾರಸ್ ಎಂಬೆಲ್ಲಾ ಹೆಸರುಗಳಿಂದ ಕರೆಸಿಕೊಳ್ಳುವ ಈ ಶ್ರೀಕ್ಷೇತ್ರ ಹಿಂದೂಗಳ ಆಧ್ಯಾತ್ಮ ಕೇಂದ್ರವಲ್ಲದೇ ಮೋಕ್ಷದ ಹಾದಿಯೂ ಆಗಿದೆ. ಕಾಶಿಗೆ ಹೋಗಿ ಬಂದವರಿಗೆ ಮೋಕ್ಷ ಸಿಗುವುದಲ್ಲದೇ ಕಾಶೀಯಲ್ಲಿ ದೇಹತ್ಯಾಗ ಮಾಡುವರಿಗೆ ಶಾಶ್ವತವಾದ ಸದ್ಗತಿ ದೊರೆಯುತ್ತದೆ ಎಂಬ ನಂಬಿಕೆ ಇದೆ. ಗಂಗಾನದಿಯ ತಟದಲ್ಲಿ ೬೪ ಘಾಟ್ ಗಳಿರುವ ಈ ಶ್ರೀಕ್ಷೇತ್ರದಲ್ಲಿ ವಿಶ್ವಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯವಿದ್ದು ಶಿವರಾತ್ರಿಯ ಈ ಪವಿತ್ರದಿನದಂದು ಶ್ರೀಕ್ಷೇತ್ರದ ದರ್ಶನವನ್ನು ಪಡೆಯೋಣ ಬನ್ನಿ. ಕಾಶಿಯ… Read More ಕಾಶೀ ಶ್ರೀ ವಿಶ್ವನಾಥ

ವಿದುರಾಶ್ವಥ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನ

ದ್ವಾಪರಯುಗಾಂತ್ಯದಲ್ಲಿ ಪಾಂಡವರು ಮತ್ತು ಕೌರವರ ನಡುವೆ ಯುದ್ಧ ನಡೆದು ಕೌರವರನ್ನು ಸೆದೆಬಡೆದ ಪಾಂಡವರು ತಮ್ಮ ರಾಜ್ಯವನ್ನು ಮರಳಿ ಪಡೆಯುತ್ತಾರೆ ಎಂಬುದನ್ನು ನಮ್ಮ ಪುರಾಣ ಗ್ರಂಥವಾದ ಮಹಾಭಾರತದಲ್ಲಿ ಓದಿರುತ್ತೇವೆ. ಆದರೆ ಮಹಾಭಾರತ ಎಂಬುದು ನಡದೇ ಇಲ್ಲ. ಅದೊಂದು ಕಟ್ಟು ಕಥೆ ಎನ್ನುವವರಿಗೆ ಉತ್ತರ ನೀಡುವಂತೆಯೇ ವರಸೆಯಲ್ಲಿ ಧೃತರಾಷ್ಟ್ರನ ತಮ್ಮ ಮತ್ತು ಆತನಿಗೆ ಆಪ್ತಸಲಹೆಗಾರ ಮತ್ತು ಮಂತ್ರಿಯಾಗಿದ್ದ ವಿದುರನು ಕೌರವರ ದುಷ್ಟ ಬುದ್ದಿಗೆ ಬೇಸತ್ತು, ಉತ್ತರ ಭಾರತದಿಂದ ದಕ್ಷಿಣ ಭಾರತ ಅದರಲ್ಲೂ ಕರ್ನಾಟಕದ ಮತ್ತು ಆಂಧ್ರ ಪ್ರದೇಶದ ಗಡಿಯಲ್ಲಿ ಉತ್ತರ… Read More ವಿದುರಾಶ್ವಥ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನ

ಕೈದಾಳ ಶ್ರೀ ಚನ್ನಕೇಶವ

ಹೇಳೀ ಕೇಳಿ ಕರ್ನಾಟಕ ಶಿಲ್ಪಕಲೆಗಳ ತವರೂರಾಗಿದೆ. ಬೇಲೂರು ಹಳೇಬೀಡು ಶ್ರವಣ ಬೆಳಗೋಳ ಹಂಪೆಯಂತ ಪುಣ್ಯಕ್ಷೇತ್ರಗಳಲ್ಲಿ ಶಿಲ್ಪಿಗಳು ಕಲ್ಲಿನಲ್ಲಿ ಅರಳಿಸಿರುವ ಕೆತ್ತನೆಗಳು ಜಗತ್ರ್ಪಸಿದ್ಧವಾದರೆ, ಕರ್ನಾಟಕದ ಸಾವಿರಾರು ಊರುಗಳಲ್ಲಿ ಬೆಳಕಿಗೇ ಬಾರದಂತಹ ವೈಶಿಷ್ಟ್ಯತೆಯುಳ್ಳ ದೇವಾಲಯಗಳ ಸಂಖ್ಯೆ ಅಗಣಿತವಾಗಿದೆ. ನಾವಿದು ತುಮಕೂರಿನಿಂದ ಕೇವಲ 7 ಕಿ.ಮೀ ದೂರದಲ್ಲಿ ಅತ್ಯಂತ ಸುಂದರವಾದ ಹೊಯ್ಸಳ ಶೈಲಿಯ ಚನ್ನಕೇಶವನ ದೇವಾಲಯವಿರುವ ಕೈದಾಳದ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ. ಕಲ್ಪತರು ನಾಡು ತುಮಕೂರಿನಿಂದ ಕುಣಿಗಲ್ ಕಡೆಗೆ ಹೋಗುವ ರಸ್ತೆಯಲ್ಲಿ ಸುಮಾರು 6 ಕಿ.ಮೀ ಪ್ರಯಾಣಿಸಿದಲ್ಲಿ ಎಡಗಡೆಗೆ ಇತಿಹಾಸ… Read More ಕೈದಾಳ ಶ್ರೀ ಚನ್ನಕೇಶವ

ಮೃಗವಧೆ

ನಮ್ಮ ದೇಶದಲ್ಲಿ ಪ್ರತಿಯೊಬ್ಬರ ಹೆಸರಿನೊಂದಿಗೆ ಇರುವ ಉಪನಾಮಗಳು ಇಲ್ಲವೇ ಅವರ ಊರಿನ ಹೆಸರು ಒಂದೊಂದು ಇತಿಹಾಸವನ್ನು ಹೇಳುತ್ತವೆ. ದುರಾದೃಷ್ಟವಷಾತ್ ನಾವು ಆ ಊರಿನ ಹೆಸರು ಮತ್ತು ಇತಿಹಾಸವನ್ನು ತಿಳಿದುಕೊಳ್ಳದೇ ಅವುಗಳನ್ನು ಬದಲಾಯಿಸಲು ಮುಂದಾಗಿರುವುದು ವಿಪರ್ಯಾಸವೆನಿಸುತ್ತದೆ. ಇತ್ತೀಚೆಗೆ ನನಗೆ ಪರಿಚಿತರಾದ ಗೆಳೆಯರೊಬ್ಬರ ಹೆಸರಿನೊಂದಿಗೆ ಮೃಗವಧೆ ಎಂದಿದ್ದದ್ದನ್ನು ಕೇಳಿದಾಗ ನನ್ನ ಕಿವಿಗಳು ಚುರುಕಾಗಿ ಅವರ ಊರಿನ ಬಗ್ಗೆ ಸ್ವಲ್ಪ ಅಧ್ಯಯನ ಮಾಡಿದಾಗಲೇ ನಮ್ಮ ದೇಶದಲ್ಲಿ ನಡೆದ ಮತ್ತು ಈಗ ಅವುಗಳನ್ನು ಕಥೆಗಳ ರೂಪದಲ್ಲಿ ಓದುತ್ತಿರುವ ರಾಮಾಯಣ ಮತ್ತು ಮಹಾಭಾರತದ ಬಗ್ಗೆ… Read More ಮೃಗವಧೆ

ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ

ನಮ್ಮ ಸನಾತನ ಧರ್ಮದಲ್ಲಿ ನಮಗೆ ವೇದ, ಉಪನಿಷತ್ತು, ರಾಮಾಯಣ, ಮಹಾಭಾರತ, ಭಗವದ್ಗೀತೆಗಳಂತಹ ಅಧ್ಭುತವಾದ ಪುರಾಣ ಪುಣ್ಯ ಗ್ರಂಥಗಳು ಮತ್ತು  ಕಥೆಗಳೇ ಪವಿತ್ರವಾಗಿದ್ದು ಅದರ ಆಧಾರದಲ್ಲಿ ನಮ್ಮ ಜೀವನ ಪದ್ದತಿಯನ್ನು ರೂಡಿಸಿಕೊಂಡು ಹೋಗುತ್ತಿದ್ದೇವೆ. ಆದರೆ ಕೆಲವರು ಈ ರೀತಿಯ ಪುರಾಣ ಪುಣ್ಯ ಕಥೆಗಳೆಲ್ಲವೂ  ಕೇವಲ ಕಾಲ್ಪನಿಕ ಕಥೆಯಷ್ಟೇ ಆ ರೀತಿಯ ಘಟನೆಗಳು ನಮ್ಮ ದೇಶದಲ್ಲಿ ನಡದೇ ಇಲ್ಲಾ ಎನ್ನುವ ವಿತಂಡ ವಾದವೂ ಇದೆ. ಆದರೆ  ಇಂತಹವರಿಗೆ ಸೂಕ್ತವಾದ ಉತ್ತರವನ್ನು ನೀಡಬಹುದಾದ ಮತ್ತು  ಜಗತ್ತಿನಲ್ಲಿ ಅತಿ ವಿರಳವಾಗಿ ಕಂಡು ಬರುವ… Read More ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ

ಕೂರ್ಮಗಢ ಶ್ರೀ ನರಸಿಂಹ ಸ್ವಾಮಿ

ಹಿರಣ್ಯಕಷಿಪುವಿನ ಮಗ ಮಗ ಪ್ರಹ್ಲಾದ ಭಗವಾನ್ ವಿಷ್ಣು ಸರ್ವಾಂತರ್ಯಾಮಿ. ಆತ ಎಲ್ಲೆಡೆಯಲ್ಲಿಯೂ ಇದ್ದಾನೆ ಎನ್ನುತ್ತಾನೆ. ಆಗ ಕೋಪಗೊಂಡ ಹರಿಯ ವೈರಿ ಹಿರಣ್ಯಕಶಿಪು ಆ ನಿನ್ನ ಹರಿ ಇಲ್ಲಿರುವನೇ? ಅಲ್ಲಿರುವನೇ, ಆಕಾಶದಲ್ಲಿ ಇರುವನೇ, ಭೂಮಿಯಲ್ಲಿ ಇರುವನೇ ನೀರಿನಲ್ಲಿ ಇರುವನೇ? ಎಂದು ಕೇಳಿದಾಗ ಹೌದು ತಂದೆ ಆ ಹರಿ ಎಲ್ಲೆಲ್ಲೂ ಇದ್ದಾನೆ ಎಂದಾಗ ಸಿಟ್ಟಿನಲ್ಲಿ ತನ್ನ ಅರಮನೆಯ ಕಂಬವನ್ನು ತೋರಿಸಿ ಇಲ್ಲಿರುವನೇ ನಿನ್ನ ಹರಿ ಎಂದು ಆ ಕಂಭಕ್ಕೆ ಹೊಡೆದಾಗ ಆ ಕಂಬದಿಂದ ಹರಿ ನರಸಿಂಹಾವತಾರದಲ್ಲಿ ಬಂದು ಹಿರಣ್ಯಕಶಿಪುವನ್ನು ಸಾಯಿಸಿದ… Read More ಕೂರ್ಮಗಢ ಶ್ರೀ ನರಸಿಂಹ ಸ್ವಾಮಿ

ಮಾಘ ಸ್ನಾನ

ಎಲ್ಲಾ ಮಾಸಗಳಲ್ಲಿಯೂ ಕಾರ್ತಿಕ ಮಾಸ ಸರ್ವಶ್ರೇಷ್ಠ ಎಂದರೆ, ಆದಕ್ಕಿಂತಲೂ ಲಕ್ಷಪಟ್ಟು ಶ್ರೇಷ್ಠವಾದದ್ದು ಮಾಘ ಮಾಸ ಮತ್ತು ಮಾಘ ಮಾಸದ ಸ್ನಾನ ಎಂದು ಹೇಳಲಾಗುತ್ತದೆ. ಹಾಗಾಗಿ ನಾವಿಂದು ಅಂತಹ ಪವಿತ್ರ ಮಾಘ ಸ್ನಾನದ ಮಹತ್ವವನ್ನು ತಿಳಿಯೋಣ ಬನ್ನಿ.… Read More ಮಾಘ ಸ್ನಾನ

ಬದಾಮಿ ಬನಶಂಕರಿಯ ಬನದ ಹುಣ್ಣಿಮೆ

ಬಾಗಲಕೋಟೆ ಜಿಲ್ಲೆಯಲ್ಲಿ ಪಾರ್ವತೀ ದೇವಿಯ ಅಪರಾವತಾರವಾಗಿ ಸಿಂಹವಾಹಿನಿಯಾಗಿ, ಬಾಳವ್ವ, ಬನದವ್ವ, ಸುಂಕವ್ವ, ಶಾಕಾಂಬರಿ, ಶಿರಿವಂತಿ, ಚೌಡಮ್ಮ, ವನದುರ್ಗೆ ಎಂಬ ಹತ್ತಾರು ಹೆಸರುಗಳಿಂದ ಕರೆಯಿಸಿಕೊಳ್ಳುವ ಬದಾಮಿಯ ಬನಶಂಕರಿಯಲ್ಲಿ ನಡೆಯುವ ಬನದ ಹುಣ್ಣಿಮೆ ಜಾತ್ರೋತ್ಸವ, ಬನಶಂಕರಿ ಸ್ಥಳ ಮಹತ್ಮೆ ಮತ್ತು ದೇವಿಯ ಐತಿಹ್ಯದ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಬದಾಮಿ ಬನಶಂಕರಿಯ ಬನದ ಹುಣ್ಣಿಮೆ

ಮಾಗಡಿ ಶ್ರೀ ರಂಗನಾಥಸ್ವಾಮಿ

ಈ ಧನುರ್ಮಾಸದ ಸಮಯದಲ್ಲಿ ಭಗವಾನ್ ವಿಷ್ಣುವಿನನ್ನು ಒಮ್ಮೆ ದರ್ಶನ ಮಾಡಿದಲ್ಲಿ ಸಾವಿರ ವರ್ಷಗಳ ದರ್ಶನದ ಭಾಗ್ಯ ದೊರೆಯುತ್ತದೆ ಎಂಬ ನಂಬಿಕೆ ಇದೆ. ಹಾಗಾಗಿ ನಾವಿಂದು ಬೆಂಗಳೂರಿನಿಂದ ಸುಮಾರು 50-55 ಕಿಮೀ ದೂರದಲ್ಲಿರುವ ಕೆಂಪೇಗೌಡರ ಊರಾದ ಮಾಗಡಿಯಲ್ಲಿರುವ ಚೋಳರ ಕಾಲದ ಪ್ರಸಿದ್ಧ ದೇವಾಲಯವಾದ ತಿರುಮಲೈ ಶ್ರೀ ರಂಗನಾಥಸ್ವಾಮಿಯ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ. ಮಾಂಡವ್ಯ ಋಷಿಗಳಿಂದ ಸ್ಥಾಪಿತವಾದ ಈ ಕ್ಷೇತ್ರ ಮಾಂಡವ್ಯ ಕ್ಷೇತ್ರ ಎಂದು ಹೆಸರಾಗಿದೆ. ಆರಂಭದಲ್ಲಿ ಮಾಂಡವ್ಯಕುಟಿ ಎಂದಿಂದ್ದು ನಂತರ ಜನರ ಆಡು ಮಾತಿನಲ್ಲಿ ಅಪಭ್ರಂಷವಾಗಿ ಮಾಕುಟಿ,… Read More ಮಾಗಡಿ ಶ್ರೀ ರಂಗನಾಥಸ್ವಾಮಿ