ಶಿವಗಂಗೆ

ಮೊನ್ನೆ ಸ್ನೇಹಿತರೊಬ್ಬರು ಕರೆ ಮಾಡಿ ಬಹಳ ತಿಂಗಳುಗಳಿಂದಲೂ ಮನೆಯಲ್ಲಿಯೇ ಕುಳಿತು ಬಹಳ ಬೇಸರವಾಗಿದೆ. ಇಲ್ಲೇ ಬೆಂಗಳೂರಿನ ಸುತ್ತಮುತ್ತಲೇ ಇರುವ ಸುಂದರವಾದ ಯಾವುದಾದರೂ ಪ್ರದೇಶ ಇದೆಯೇ, ಬೆಟ್ಟ ಹತ್ತುವ ಹಾಗಿರಬೇಕು. ಐತಿಹಾಸಿಕವಾಗಿ ಮತ್ತು ಧಾರ್ಮಿಕವಾಗಿ ಪ್ರಸಿದ್ಧವಾಗಿರುವಂತಹ ಸ್ಥಳ ಇದ್ದರೆ ತುಂಬಾ ಚೆನ್ನಾಗಿರುತ್ತದೆ ಎಂದಾಗ ಥಟ್ ಅಂತಾ ಮನಸ್ಸಿಗೆ ಹೊಳೆದದ್ದೇ ತುಮಕೂರು ರಸ್ತೆಯಲ್ಲಿರುವ ಶಿವಗಂಗೆ. ನಾವು ಚಿಕ್ಕವರಿದ್ದಾಗ ಕೆಲ ವರ್ಷಗಳ ಕಾಲ ನೆಲಮಂಗಲದಲ್ಲಿ ವಾಸವಾಗಿದ್ದೆವು. ಹಾಗಾಗಿಯೇ ನನ್ನ ಬಾಲ್ಯದ ವಿದ್ಯಾಭ್ಯಾಸ ನಡೆದದ್ದೇ ನೆಲಮಂಗಲದ ಸರ್ಕಾರಿ ಶಾಲೆಯಲ್ಲಿ. ನಮ್ಮ ಮನೆಗೆ ಶನಿವಾರ… Read More ಶಿವಗಂಗೆ

ಧೋಲ್ಕಲ್ ಗಣೇಶ

ನಮ್ಮ ದೇಶದಲ್ಲಿ ಹಲವಾರು ಗಣೇಶನ ಪ್ರಸಿದ್ಧ ದೇವಾಲಯಗಳಿವೆ. ಆದರೆ, ಛತ್ತೀಸ್ ಘಡದ ರಾಯ್‌ಪುರದಿಂದ ಸುಮಾರು 350 ಕಿ.ಮೀ ದೂರದಲ್ಲಿರುವ ದಾಂತೇವಾಡ ಜಿಲ್ಲೆಯ ದಟ್ಟವಾದ ಕಾಡಿನ ಮಧ್ಯದಲ್ಲಿ ಧೋಲ್ಕಲ್ ಎಂಬ ಪರ್ವತದ ತುತ್ತ ತುದಿಯಲ್ಲಿ ಯಾವುದೇ ಮಂಟಪವಿಲ್ಲದೇ ಬಟ್ಟ ಬಯಲಿನಲ್ಲಿರುವ ಈ ಸುಂದರ ವಿಘ್ನವಿನಾಶಕನ ಬಗ್ಗೆ ಬಹುತೇಕರಿಗೆ ತಿಳಿದೇ ಇರಲಿಲ್ಲ. ಸುಮಾರು 13,000 ಅಡಿಗಳಷ್ಟು ಎತ್ತರದ ಈ ಡೋಲ್ಕಲ್ ಬೆಟ್ಟದ ತುತ್ತ ತುದಿಯಲ್ಲಿರುವ ಈ ಗಣೇಶನ ಮೂರ್ತಿಯನ್ನು ಸ್ಥಳೀಯ ಪತ್ರಕರ್ತ ಮತ್ತು ಪುರಾತತ್ವ ಇಲಾಖೆಯಿಂದ ನಡೆಸುತ್ತಿದ್ದ ಭಾರಿ ಶೋಧ… Read More ಧೋಲ್ಕಲ್ ಗಣೇಶ

ಭುವನ ಗಾಂಧಾರಿ, ತಾಯಿ ಶ್ರೀ ಚಾಮುಂಡೇಶ್ವರಿ

ಮೊನ್ನೆ ಇದ್ದಕ್ಕಿದ್ದಂತೆಯೇ ಆತ್ಮೀಯರೊಬ್ಬರು ಕರೆ ಮಾಡಿ ತಾಯಿ ಚಾಮುಂಡೇಶ್ವರಿಯನ್ನು ಭುವನೇಶ್ವರಿ, ಭುವನ ಮನೋಹರಿ ಎಂದೆಲ್ಲಾ ಉಪಮೇಯಗಳಿಂದ ಕರೆಯುವುದು ವಾಡಿಕೆಯಲ್ಲಿದೆ. ಇತ್ತೀಚೆಗೆ ಅಚಾನಕ್ಕಾಗಿ ನನ್ನ ಬಾಯಿಂದ ಭುವನ ಗಾಂಧಾರೀ ಎಂಬ ಪದ ಹೊರಬಂದಿದೆ. ತಾಯಿ ಶ್ರೀ ಚಾಮುಂಡೇಶ್ವರಿಗೆ ಭುವನ ಗಾಂಧಾರೀ ಎಂದು ಕರೆದ ಉಲ್ಲೇಖ ಎಲ್ಲಾದರೂ ಇದೆಯೇ? ಇಲ್ಲದಿದ್ದಲ್ಲಿ ನಾವು ಹಾಗೆ ಕರೆಯಬಹುದೇ? ಎಂದು ನೋಡಿ ತಿಳಿಸಿ ಎಂದು ಕೇಳಿಕೊಂಡಾಗ ಭುವನ ಗಾಂಧಾರೀ ಎನ್ನುವ ಪದ ನನಗೂ ಹೊಸತು ಎನಿಸಿದರೂ ಸ್ವಲ್ಪ ವಿಚಾರ ಮಾಡೋಣ ಎಂದು ಎಲ್ಲಾ ಕಡೆಯಲ್ಲಿಯೂ… Read More ಭುವನ ಗಾಂಧಾರಿ, ತಾಯಿ ಶ್ರೀ ಚಾಮುಂಡೇಶ್ವರಿ

ಶ್ರೀ ರಾಮ ಜನ್ಮಭೂಮಿ ನಡೆದು ಬಂದ ಹಾದಿ

ನಮ್ಮ ದೇಶದ ಯಾವುದೇ ಪ್ರದೇಶಕ್ಕೆ ಹೋಗಿ ಯಾರನ್ನಾದರೂ ನಿಮ್ಮ ಹೆಸರೇನು? ನಿಮ್ಮ ತಂದೆಯ ಹೆಸರೇನು? ನಿಮ್ಮ ತಾತನ ಹೆಸರೇನು? ಅದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ನಿಮ್ಮ ಮುತ್ತಾತನ ಹೆಸರೇನು? ಎಂದು ಕೇಳ ಬಹುದು ಅದಕ್ಕಿಂತ ಹೆಚ್ಚಿನದ್ದೇನೂ ಅವರಿಗೆ ಗೊತ್ತಿರಲಿಕ್ಕಿಲ್ಲ. ಆದರೆ ಅದೇ ರಾಮನ ಬಗ್ಗೆ ಕೇಳಿ ಆತ ಥಟ್ ಅಂತಾ,‌ ಪ್ರಭು ಶ್ರೀ ರಾಮಾ, ವಿಷ್ಣುವಿನ ದಶಾವತಾರದಲ್ಲಿ ಏಳನೇ ಅವತಾರ. ದಶರಥನಿಗೆ ಮೂರು ಜನ ಆಧಿಕೃತವಾದ ರಾಣಿಯರಿದ್ದರೂ ಮಕ್ಕಳಾಗದಿದ್ದಾಗ ಪುತ್ರಕಾಮೇಷ್ಟಿ ಯಾಗದ ಫಲವಾಗಿ ಜನಿಸಿದ ನಾಲ್ಕು… Read More ಶ್ರೀ ರಾಮ ಜನ್ಮಭೂಮಿ ನಡೆದು ಬಂದ ಹಾದಿ

ಅಮೃತಸರ ಸ್ವರ್ಣ ಮಂದಿರ, ವಿಶ್ವದ ಅತೀ ದೊಡ್ಡ ಅಡುಗೆ ಮನೆ

ಧಾರ್ಮಿಕ ಕ್ಷೇತ್ರಗಳಿಗೆ ಆಗಾಗ ಹೋಗಿ ಭಗವಂತನ ದರ್ಶನ ಪಡೆಯುವ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದಲ್ಲದೇ, ಅ ಕ್ಷೇತ್ರಗಳ ಮಹಿಮೆ ಮತ್ತು ಅಲ್ಲಿಯ ಧನಾತ್ಮಕ ಕಂಪನಗಳು ನಮ್ಮಲ್ಲಿ ಸೇರಿಕೊಳ್ಳುತ್ತವೆ. ಅದೇ ರೀತಿ ನೂರಾರು ಮೈಲಿಗಳ ದೂರಗಳಿಂದ ಬರುವ ಭಕ್ತಾದಿಗಳಿಗೆ ಆದರಾತಿಥ್ಯವನ್ನು ನೀಡಲು ಅಲ್ಲಿಯ ದೇವಾಲಯಗಳೂ,ಯಾತ್ರಿ ನಿವಾಸಗಳು ಮತ್ತು ಪ್ರಸಾದ ರೂಪದಲ್ಲಿ ಊಟೋಪಚಾರಗಳನ್ನು ನೀಡಲು ಸಿದ್ಧವಾಗಿರುತ್ತದೆ. ತಿರುಪತಿ, ಧರ್ಮಸ್ಥಳ, ಉಡುಪಿ, ಕೊಲ್ಲೂರು, ಶೃಂಗೇರಿ, ಹೊರನಾಡು ಶ್ರೀಕ್ಷೇತ್ರಗಳು ಈ ರೀತಿಯ ಅದರಾತಿಥ್ಯಗಳಿಗೆ ಹೆಸರುವಾಸಿಯಾಗಿವೆ. ಇವೆಲ್ಲಕ್ಕಿಂತಲೂ ಒಂದು ಕೈ ಮೇಲೇ ಎನ್ನಬಹುದಾದ ಅಮೃತಸರದ… Read More ಅಮೃತಸರ ಸ್ವರ್ಣ ಮಂದಿರ, ವಿಶ್ವದ ಅತೀ ದೊಡ್ಡ ಅಡುಗೆ ಮನೆ

ದೇವಸ್ಥಾನಗಳ ದಾಸೋಹ

ನನ್ನ ಹಿಂದಿನ ದೇವಾಲಯಗಳು ಶ್ರದ್ಧಾ ಕೇಂದ್ರಗಳೋ ಇಲ್ಲವೇ ಪ್ರವಾಸೀ ತಾಣಗಳೋ ಲೇಖನದಲ್ಲಿ ವಿವರಿಸಿರುವಂತೆ ನಮ್ಮ ಪೂರ್ವಜರು ದೇವಾಲಯಗಳನ್ನು ದಟ್ಟವಾದ ಕಾಡು ಮೇಡುಗಳಲ್ಲಿ, ಎತ್ತರದ ಬೆಟ್ಟಗಳ ಮೇಲೆ ದೇವಸ್ಥಾನಗಳನ್ನು ನಿರ್ಮಿಸುತ್ತಿದ್ದರು. ಆಗೆಲ್ಲಾ ಈಗಿನಂತೆ ವಾಹನಗಳ ಸೌಕರ್ಯವಿರದಿದ್ದ ಕಾರಣ ಭಕ್ತಾದಿಗಳು ಶ್ರದ್ಧಾ ಭಕ್ತಿಗಳಿಂದ ವಾರಾನು ಗಟ್ಟಲೆ, ಇನ್ನೂ ಕೆಲವರು ತಿಂಗಳಾನುಗಟ್ಟಲೆ ನಡೆದುಕೊಂಡೇ ಕಾಡು ಮೇಡುಗಳು, ಹಳ್ಳ ಕೊಳ್ಳಗಳನ್ನು ದಾಟಿ ದೇವರ ದರ್ಶನಕ್ಕೆಂದು ಪುಣ್ಯಕ್ಷೇತ್ರಗಳಿಗೆ ಬಂದು ನಾಲ್ಕೈದು ದಿನಗಳು ಅಲ್ಲಿಯೇ ತಂಗಿ ಮನಸೋ ಇಚ್ಚೆ ದೇವರ ದರ್ಶನ ಪಡೆದು ಪುನಃ ತಮ್ಮ… Read More ದೇವಸ್ಥಾನಗಳ ದಾಸೋಹ

ದೇವಾಲಯಗಳು ಶ್ರದ್ಧಾ ಕೇಂದ್ರಗಳೋ ಇಲ್ಲವೇ ಪ್ರವಾಸೀ ತಾಣಗಳೋ?

ಇವತ್ತು ಬೆಳ್ಳಂಬೆಳಿಗ್ಗೆ ಎದ್ದಕೂಡಲೇ ಆತ್ಮೀಯ ಮಿತ್ರರಾದ ಶ್ರೀ ಅಜಯ್ ಶರ್ಮಾರವರು ದೇವಾಲಯದ ಜೀರ್ಣೋದ್ಧಾರದ ನೆಪದಲ್ಲಿ ಪ್ರಕೃತಿಯ ಮೇಲೆ ಎಗ್ಗಿಲ್ಲದೇ ನಡೆಸುತ್ತಿರುವ ಅತ್ಯಾಚಾರಗಳ ಬಗ್ಗೆ ತೀವ್ರವಾಗಿ ನೊಂದು ಬರೆದ ಲೇಖನ ಓದಿ ನಿಜಕ್ಕೂ ಮನಸ್ಸಿಗೆ ಬಹಳ ಖೇದವುಂಟಾಗಿ ನಮ್ಮ ಪೂರ್ವಜರು ದೇವಾಲಯಗಳನ್ನು ಏಕೆ ಕಟ್ಟುತ್ತಿದ್ದರು? ಮತ್ತು ನಾವುಗಳು ದೇವಾಲಯಕ್ಕೇ ಹೋಗಿ ದೇವರ ದರ್ಶನವನ್ನೇಕೆ ಪಡೆಯಬೇಕು? ಎಂಬದರ ಕುರಿತು ನನಗೆ ತಿಳಿದಿರುವಷ್ಟರ ಮಟ್ಟಿಗೆ ನಿಮ್ಮೊಂದಿಗೆ ಹಂಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇನೆ. ನಮ್ಮ ಸನಾತನ ಹಿಂದೂ ಧರ್ಮದಲ್ಲಿ ದೇವರಿಗೆ ಮಹತ್ವವನ್ನು ಕೊಟ್ಟಿರುವ ಕಾರಣ… Read More ದೇವಾಲಯಗಳು ಶ್ರದ್ಧಾ ಕೇಂದ್ರಗಳೋ ಇಲ್ಲವೇ ಪ್ರವಾಸೀ ತಾಣಗಳೋ?

ಇಂದೋರಿನ ಪಿತೃಪರ್ವತದ ವಿರಾಟ್ ವೀರಾಂಜನೇಯ

ಮಧ್ಯಪ್ರದೇಶದ ಇಂದೋರಿನ ಪಿತೃಪರ್ವತದಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ವೀರಾಂಜನೇಯನ ವಿಗ್ರಹದ ಮುಂದೆ ನಿಂತಿದ್ದೇವೆ. ಸರಿ ಸುಮಾರು 62 ಅಡಿ ಅಗಲ, 66 ಅಡಿ ಎತ್ತರದ, 90 ಟನ್ ತೂಕದ ಸುಮಾರು 10 ಕೋಟಿ ವೆಚ್ಚದಲ್ಲಿ ಸಾರ್ವಜನಿಕರ ಸಹಕಾರದಿಂದ ನಿರ್ಮಿಸಲಾಗುತ್ತಿರುವ ಈ ಅಷ್ಟಧಾತು ಲೋಹದಿಂದ ತಯಾರಿಸಿರುವ ಧ್ಯಾನ ಭಂಗಿಯಲ್ಲಿ ಕುಳಿತಿರುವ ಪ್ರಪಂಚದ ಅತಿ ದೊಡ್ದ ಹನುಮಂತನ ಪ್ರತಿಮೆಯ ನಿರ್ಮಾಣ ಭರದಿಂದ ಸಾಗಿದೆ. ಈ ಪ್ರತಿಮೆಯನ್ನು ಹವಾಮಾನದಿಂದ ರಕ್ಷಿಸಲು ವಿಶೇಷವಾಗಿ ಹೊಳಪು ನೀಡಲಾಗಿದೆ. ರಾಜಸ್ಥಾನದ ಜೈಪುರದಲ್ಲಿ ಈ ವಿಗ್ರಹದ ಬಿಡಿ ಭಾಗಗಳನ್ನು… Read More ಇಂದೋರಿನ ಪಿತೃಪರ್ವತದ ವಿರಾಟ್ ವೀರಾಂಜನೇಯ

ಶ್ರೀ ರಾಮಾನುಜಾಚಾರ್ಯರು

ಎಂಟನೇ ಶತಮಾನದ ಅಂತ್ಯ ಮತ್ತು ಒಂಬತ್ತನೇ ಶತಮಾನದಲ್ಲಿ ವಿವಿಧ ಧರ್ಮಗಳ ಸೆಳೆತಕ್ಕೆ ಸಿಕ್ಕಿ ಸನಾತನ ಧರ್ಮ ಆವಸಾನದ ಅಂಚಿನಲ್ಲಿದ್ದಾಗ ಹಿಂದೂ ಧರ್ಮದ ಪುನರುತ್ಥಾನದ ಆಶಾಕಿರಣವಾಗಿ ಶ್ರೀ ಶಂಕರಾಚಾರ್ಯರ ಆಗಮನವಾಗಿ ಅನ್ಯಧರ್ಮೀಯರನ್ನು ಸಮರ್ಥವಾಗಿ ವಾದದಲ್ಲಿ ಸೋಲಿಸಿ ತಮ್ಮ ಅಹಂ ಬ್ರಹ್ಮಾಸ್ಮಿ ಎನ್ನುವ ಅದ್ವೈತ ತತ್ವದ ಮೂಲಕ ಸನಾತನ ಧರ್ಮವನ್ನು ಎತ್ತಿಹಿಡಿದ ಪರಂಪರೆಯನ್ನು 10 ಮತ್ತು 11ನೇ ಶತಮಾನದಲ್ಲಿ ಮುಂದುವರಿಸಿದ ಕೀರ್ತಿ ಶ್ರೀ ರಾಮಾನುಜಾಚಾರ್ಯರಿಗೆ ಸಲ್ಲುತ್ತದೆ. ಈ ಇಬ್ಬರು ಮಹಾನ್ ಆಚಾರ್ಯರ ನಡುವೆ ಹಲವಾರು ಸಾಮ್ಯಗಳಿದ್ದು ಮೊದಲನೆಯದಾಗಿ ಈ ಇಬ್ಬರೂ… Read More ಶ್ರೀ ರಾಮಾನುಜಾಚಾರ್ಯರು