ಬಿಗ್ ಬಾಸ್ -12ರಲ್ಲಿ ಓಟ್ ಚೋರಿ

ಚುನಾವಣೆಯಲ್ಲಿ ಸೋತು ಸುಣ್ಣವಾದವರು ಓಟ್ ಚೋರಿ ಮಾತುಗಳನ್ನು ಆಡಿದ್ದನ್ನು ಕೇಳಿದ್ದೆವು. ಈಗ ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲಾ ಎನ್ನುವಂತೆ, ಬಿಗ್ ಬಾಸ್ -12ರಲ್ಲಿ 3ನೇ ಸ್ಥಾನ ಗಳಿಸಿದ ಅಶ್ವಿನಿ ಗೌಡ ಅವರು, ಬಿಗ್ ಬಾಸ್ ನಲ್ಲಿಯೂ ಓಟ್ ಚೋರಿ ಆಗದೇ ಹೋಗಿದ್ದಲ್ಲಿ ತಾನೇ ಗೆಲ್ಲುತ್ತಿದ್ದೆ ಎಂದು ಹೇಳಿರುವ ಹಿಂದಿನ ವಾಸ್ತವದ ಸಂಗತಿ ಇದೋ ನಿಮಗಾಗಿ… Read More ಬಿಗ್ ಬಾಸ್ -12ರಲ್ಲಿ ಓಟ್ ಚೋರಿ

ಗೆದ್ದಾಗ ನೆನಪಾಗದ ಧರ್ಮ, ಸೋತಾಗ ಏಕೇ?

ದಿಲೀಪ್ ನಿಂದ ಎ. ಆರ್. ರೆಹಮಾನ್ ಆಗಿ ಮತಾಂತರ ಆಗಿಯೂ, ಕಳೆದ *ಮೂರು ದಶಕಗಳಿಂದ ಭಾರತೀಯ ಚಿತ್ರರಂಗದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆಯುತ್ತಿರುವ ಎ. ಆರ್. ರೆಹಮಾನ್ ನಿಗೆ ಕೆಲಸ ಕಡಿಮೆ ಆಗುತ್ತಿದ್ದಂತೆಯೇ, ಧರ್ಮದ ಗುರಾಣಿ ಹಿಡಿದಿರುವ ಹಿಂದಿನ ಕಥೆ-ವ್ಯಥೆಯ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಗೆದ್ದಾಗ ನೆನಪಾಗದ ಧರ್ಮ, ಸೋತಾಗ ಏಕೇ?

ಮೈಸೂರು ಮತ್ತು ತಂಜಾವೂರು ಕಲಾಕೃತಿಗಳ ಮೇರೋತ್ಸವ

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ 2026ರ ಜನವರಿ ರಿಂದ 9-11ರವರೆಗೆ 3 ದಿನಗಳ ಕಾಲ ಶ್ರೀಮತಿ ತಿರುಮಲ ಶ್ರೀಕಾಂತ್ ಅವರ ಮೇರು ಚಿತ್ರ ಕಲಾಶಾಲೆಯ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿರುವ ಮೈಸೂರು ಮತ್ತು ತಂಜಾವೂರು ಶೈಲಿಯ ಕಲಾಕೃತಿಗಳ ಪ್ರದರ್ಶನ ಮೇರೋತ್ಸವದ ಸವಿವರಗಳು ಇಲ್ಲಿದ್ದು, ಖಂಡಿತವಾಗಿಯೂ ಪ್ರತಿಯೊಬ್ಬ ಕಲಾಸಕ್ತರೂ ತಪ್ಪದೇ ನೋಡಲೇ ಬೇಕಾದಂತಹ ಚಿತ್ರಕಲಾ ಪ್ರದರ್ಶನವಾಗಿದೆ.… Read More ಮೈಸೂರು ಮತ್ತು ತಂಜಾವೂರು ಕಲಾಕೃತಿಗಳ ಮೇರೋತ್ಸವ

ಹತ್ತು ಹೆಣ್ಣು ಮಕ್ಕಳ ನಂತರ ಗಂಡು ಮಗು ಹೆತ್ತ ತಾಯಿ

ಇರುವ ಒಂದು ಅಥವಾ ಎರಡು ಮಕ್ಕಳಿಗೇ ಒಳ್ಳೆಯ ಶಿಕ್ಷಣ ಮತ್ತು ಆರೋಗ್ಯವನ್ನು ಕೊಡಿಸುವುದೇ ಕಷ್ಟವಾಗಿರುವಾಗ, ಇಲ್ಲೊಬ್ಬ ಹರ್ಯಾಣಾದ ದಂಪತಿಗಳು 19 ವರ್ಷದ ದಾಂಪತ್ಯ ಜೀವನದಲ್ಲಿ ಸತವಾಗಿ 10 ಹೆಣ್ಣು ಮಕ್ಕಳ ನಂತರ ಗಂಡು ಮಗುವನ್ನು ಹೆತ್ತು,ತಮ್ಮ ಕುಟುಂಬ ಈಗ ಸಂಪೂರ್ಣವಾಯಿತು ಎಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಹತ್ತು ಹೆಣ್ಣು ಮಕ್ಕಳ ನಂತರ ಗಂಡು ಮಗು ಹೆತ್ತ ತಾಯಿ

ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನೆಲೆಸಿದ್ದ ಕೇರಳದ ಮುಸ್ಲಿಂರನ್ನು ವಕ್ಕಲು ಎಬ್ಬಿಸಿ, ಪಿಣರಾಯಿ ವಿಜಯನ್ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೇಸ್ ನಾಯಕರು, ಕೇರಳಿಗ ಕೆ.ಸಿ ವೇಣುಗೋಪಾಲ್ ಆಜ್ಞಾನುಸಾರ ಅಕ್ರಮವನ್ನು ಸಕ್ರಮ ಮಾಡಲು ಮುಂದಾಗಿರುವ ಆಘಾತಕಾರಿ ಸಂಗತಿಯ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಕ್ರಿಸ್ಮಸ್/ನ್ಯೂಯಿಯರ್ ಪ್ರತಿಷ್ಠೆಯ ಸಂಕೇತವೇ???

ನಮ್ಮ ಸನಾತನ ಧರ್ಮದಲ್ಲಿ ವರ್ಷದ 365 ದಿನಗಳು ಹಬ್ಬವೇ ಆಗಿದ್ದರೂ, ಅಂದ ಪಾಶ್ಚಾತ್ಯೀಕರಣದ ಪ್ರಭಾವದಿಂದಾಗಿ ಸೀಕ್ರೇಟ್ ಸಾಂಟಾ, ಕ್ರಿಸ್ಮಸ್ ಮತ್ತು ಹೊಸಾ ವರ್ಷದ ಆಚರಣೆಯನ್ನು ಪ್ರತಿಷ್ಠೆಯ ಸಂಕೇತ ಎಂದು ಭಾವಿಸಿರುವ ಹಿಂದೂಗಳ ಗೋಳಿನ ಕಥೆ-ವ್ಯಥೆ ಇದೋ ನಿಮಗಾಗಿ… Read More ಕ್ರಿಸ್ಮಸ್/ನ್ಯೂಯಿಯರ್ ಪ್ರತಿಷ್ಠೆಯ ಸಂಕೇತವೇ???

ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಕೆಂಪು ಬಣ್ಣದ ಪುಸ್ತಕ ಹಿಡಿದು,ಈ ದೇಶದಲ್ಲಿ ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿವ ರಾಹುಲ್ ಗಾಂಧಿ ಮತ್ತು ಡಿಎಂಕೆ ನಾಯಕರು, ಮುಸ್ಲಿಂ ಓಲೈಕೆಗಾಗಿ ಸಾಂವಿಧಾನಿಕವಾಗಿಯೇ ತಿರುಪುರಂ ಕುಡ್ರಂ ನಲ್ಲಿ ಕಾರ್ತೀಕ ದೀಪೋತ್ಸವದ ಪರವಾಗಿ ತೀರ್ಪನ್ನು ನೀಡಿರುವ ನ್ಯಾಯಮೂರ್ತಿ ಜಿ ಆರ್‌ ಸ್ವಾಮಿನಾಥನ್‌ ವಿರುದ್ಧ ಮಾಹಾಭಿಯೋಗಕ್ಕೆ ಮುಂದಾಗಿ ಹಿಂದೂಗಳನ್ನು ಧಾರ್ಮಿಕ ನಂಬಿಕೆಗಳನ್ನು ಧಮನಿಸುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ನಾಯಿಬಾಲ ಸದಾ ಕಾಲವೂ ಡೊಂಕೇ!!

ಸಿಂಹಾಸನದ ಮೇಲೆ ಕೂರಿಸಿದರೂ, ನಾಯಿ ಹೊಲಸು ನೋಡಿ ಜಿಗಿಯಿತಂತೆ! ಎನ್ನುವಂತೆ, ತಮ್ಮ ತಟ್ಟೆಯಲ್ಲಿ ಹೆಗ್ಗಣವೇ ಬಿದ್ದಿದ್ದರೂ ಹಿಂದೂಗಳ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂದು ಭ್ರಾತೃತ್ವದ ಪಾಠ ಮಾಡಿದ ಭಾನು ಮುಷ್ತಾಕ್ ಅವರ ಮತಾಂಧ ಮೂಲಭೂತ ಆಷಾಡಭೂತನದ ಮತ್ತೊಂದು ಮುಖದ ಆನಾವರಣ ಇದೋ ನಿಮಗಾಗಿ… Read More ನಾಯಿಬಾಲ ಸದಾ ಕಾಲವೂ ಡೊಂಕೇ!!

ಇಂಡಿಗೋ ಚೆಲ್ಲಾಟ, ಪ್ರಯಾಣಿಕರ ಪರದಾಟ

ರಷ್ಯಾದ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ ಸಂಧರ್ಭದಲ್ಲೇ ಇಂಡಿಗೋ ವಿಮಾನ ಸಂಸ್ಥೆಯ ಮೂಲಕ, ದೇಶಾದ್ಯಂತ ವಿಮಾನ ಸಂಚಾರ ಅಸ್ತವ್ಯಸ್ಥವಾಗುವಂತೆ ಮಾಡಿ, ಇಡೀ ವಿಶ್ವದ ಮುಂದೆ ಭಾರತದ ಮರ್ಯಾದೆಯನ್ನು ಹಾಳು ಮಾಡಿದ ಹುನ್ನಾರದ ಹಿಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಇಂಡಿಗೋ ಚೆಲ್ಲಾಟ, ಪ್ರಯಾಣಿಕರ ಪರದಾಟ