ಎದೆ ತುಂಬಿ ಬರೆಯುವೆನು/ಮಾತನಾಡುವೆನು ಎಂದಿನಂತೇ!

ಕನ್ನಡದ ಕವಿ, ಅದರಲ್ಲೂ ಸಮನ್ವಯ ಕವಿ. ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ. ಗೋವಿಂದ ಪೈ, ಕುವೆಂಪು ಮತ್ತು ರಾಷ್ಟ್ರಕವಿ ಗೌರವಕ್ಕೆ ಪಾತ್ರರಾದ ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ ಅರ್ಥಾತ್ ಜಿ. ಎಸ್. ಶಿವರುದ್ರಪ್ಪ ಅಥವಾ ಎಲ್ಲರಿಗೂ ಪ್ರೀತಿಯ ಜಿ.ಎಸ್.ಎಸ್ ಅವರ ಅತ್ಯಮೂಲ್ಯ ಕೃತಿ ಎಂದೇ ಪರಿಗಣಿಸಲಾಗಿರುವ ಮತ್ತು ಕನ್ನಡದ ಬಹುತೇಕ ಭಾವಗೀತೆ ಗಾಯಕರು ಎಲ್ಲಾ ಕಡೆಯಲ್ಲೂ ಎಲ್ಲಾ ಸಮಯದಲ್ಲೂ ಹಾಡಿ ಎಲ್ಲರ ಮನಸ್ಸೂರೆಗೊಳ್ಳುವ ಎದೆ ತುಂಬಿ ಹಾಡುವೆನು ಎಂಬ ಹಾಡಿನಲ್ಲಿ ಬರುವ ಈ ಸಾಲುಗಳು ನಿಜಕ್ಕೂ ಅನನ್ಯವಾಗಿದೆ.… Read More ಎದೆ ತುಂಬಿ ಬರೆಯುವೆನು/ಮಾತನಾಡುವೆನು ಎಂದಿನಂತೇ!

ವಿತಂಡ ವಾದ V/S ವಿವೇಚನೆ

ಮೂರ್ಖರೊಂದಿಗೆ ವಾದ ಮಾಡ ಬೇಕಾದಂತಹ ಅನಿವಾರ್ಯ ಸಂಧರ್ಭ ಎದುರಾದಾಗ ತಲೆ ಗಟ್ಟಿಗಿದೆ ಎಂದು ಬಂಡೆಗೆ ತಲೆ ಚಚ್ಚಿಕೊಂಡು ಗಾಯ ಮಾಡಿಕೊಳ್ಳುವ ಬದಲು ವಿವೇಚನೆಯಿಂದ ಮೌನಕ್ಕೇ ಜಾರುವುದೇ ಲೇಸು ಅಲ್ವೇ?… Read More ವಿತಂಡ ವಾದ V/S ವಿವೇಚನೆ

ಆಪದ್ಭಾಂಧವರು

ಅಯ್ಯೋ ಕಾಲ ಕೆಟ್ಟು ಹೋಗಿದೆಯಪ್ಪಾ! ನಮ್ಮ ಕಾಲದಲ್ಲಿ ಹೀಗೆಲ್ಲಾ ಇರಲಿಲ್ಲಾ ಅಂತಾ ಹೇಳುವವರೇ ಹೆಚ್ಚಾಗಿರುವ ಈ ಕಾಲದಲ್ಲಿ, ಕೆಟ್ಟಿರುವುದು ಕಾಲವಲ್ಲಾ! ಕೆಟ್ಟಿರುವುದು ನಾವು ನೋಡುವ ನೋಟ ಮತ್ತು ನಮ್ಮ ಮನಸ್ಥಿತಿ ಎಂಬುದನ್ನು ಎತ್ತಿಹಿಡಿಯುವ ಕೆಲವು ಹೃದಯಸ್ಪರ್ಶಿ ಪ್ರಸಂಗಗಳು ಇದೋ ನಿಮಗಾಗಿ.… Read More ಆಪದ್ಭಾಂಧವರು

ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?

ಈಗಷ್ಟೇ 2024ರ ಲೋಕಸಭಾ ಚುನಾವಣೆಯ 3 ಹಂತಗಳ ಚುನಾವಣೆ ಮುಗಿದಿದ್ದು ಇನ್ನೂ 4 ಹಂತಗಳ ಚುನಾವಣೆಗಳು ನಡೆಯಬೇಕಿರುವಾಗಲೇ, ಕಾಂಗ್ರೇಸ್ ಪಕ್ಷದ ಹಣೆಬರಹ ಜಗಜ್ಜಾಹೀರಾತಾಗಿದ್ದು,, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಪಡೆಯ ಬಹುದಾದಂತಹ ಸ್ಥಾನಗಳ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?

ರಾಹುಲ್ ಗಾಂಧಿ ಭಾರತದ ಪ್ರಧಾನಿ ಆಗಬಹುದೇ?

ಇಡೀ ದೇಶವೇ ಮೋದಿಯವರೇ ಮಗದೊಮ್ಮೆ ೩ನೇ ಬಾರಿಗೆ ಪ್ರಧಾನಿಗಳಾಗುತ್ತಾರೆ ಎಂದೇ ಭಾವಿಸಿರುವ ಸಂಧರ್ಭದಲ್ಲಿ, 2004ರ ವಾಜಪೇಯಿಯವರ India shining ನಂತೆ ಏನಾದರೂ ಹೆಚ್ಚು ಕಡಿಮೆ ಆಗಿ ಅಕಸ್ಮಾತ್ ಕಾಂಗ್ರೇಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಈ ದೇಶದ ಪ್ರಧಾನಿ ಆದಲ್ಲಿ ಈ ದೇಶ ಹೇಗಿರಬಹುದು ಎಂಬುದರ ಕುತೂಹಲಕಾರಿ ಅಂಶಗಳು ಇದೋ ನಿಮಗಾಗಿ.… Read More ರಾಹುಲ್ ಗಾಂಧಿ ಭಾರತದ ಪ್ರಧಾನಿ ಆಗಬಹುದೇ?

ಮಾಡ್ಡೋರ್ ಪಾಪಾ, ಆಡ್ದೋರ್ ಬಾಯಲ್ಲಿ

ಖಾವಿ, ಖಾದಿ ಮತ್ತು ಖಾಕಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಅತ್ಯಂತ ಪ್ರಮುಖರು ಅಂತಹವರೇ, ತಮ್ಮ ಅಧಿಕಾರದ ದರ್ಪದಿಂದ ನೂರಾರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸಿದರು, ಪೆನ್ ಡ್ರೈವ್ ಮೂಲಕ ಅಮಾಯಕ ನೂರಾರು ಹೆಣ್ಣುಮಕ್ಕಳ ಮಾನ ಮರ್ಯಾದೆಯನ್ನು ಬೀದಿ ಪಾಲು ಮಾಡಿದವರು ಮತ್ತು ಅದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಎಲ್ಲರೂ ಈ ಪಾಪ ಕೃತ್ಯದಲ್ಲಿ ಸಮಭಾಗಿಗಳೇ ಅಲ್ವೇ?… Read More ಮಾಡ್ಡೋರ್ ಪಾಪಾ, ಆಡ್ದೋರ್ ಬಾಯಲ್ಲಿ

ನಗರ ಪ್ರದೇಶಗಳ ಕಡಿಮೆ ಮತದಾನದ ಹಿಂದಿರುವ ಸತ್ಯಾಸತ್ಯತೆ

ಪ್ರತೀ ಬಾರಿ ನಗರ ಪ್ರದೇಶ ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ ನೀರಸ ಮತದಾನವಾಗುವುದರ ಹಿಂದಿರುವ ಕರಾಳ ಸತ್ಯ ಮತ್ತು ಅದರನ್ನು ಸರಿಪಡಿಸಬಹುದಾದ ಪರಿ ಇದೋ ನಿಮಗಾಗಿ… Read More ನಗರ ಪ್ರದೇಶಗಳ ಕಡಿಮೆ ಮತದಾನದ ಹಿಂದಿರುವ ಸತ್ಯಾಸತ್ಯತೆ

ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

2024ರ ಲೋಕಸಭಾ ಚುನಾವಣೆಯ ನಡೆಯುತ್ತಿರುವ ಸಂಧರ್ಭದಲ್ಲಿ, ಮೂರನೇ ಬಾರಿಗೆ 400+ ಸಾಂಸದರೊಂದಿಗೆ ಆಧಿಕಾರಕ್ಕೇರಲು ಮೋದಿಯವರು ಇಚ್ಚಿಸುತ್ತಿದ್ದರೆ, ಯಥಾ ಪ್ರಕಾರ ಅವರ ವಿರೋಧಿಗಳು ಮೋದಿಯವರನ್ನು ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದು ಹಳಿಯುತ್ತಾ, ವಯಕ್ತಿಕ ಟೀಕೆಗಳಲ್ಲಿಯೇ ಮುಳುಗಿರುವಾಗ ಅದರ ಸತ್ಯ ಸತ್ಯತೆಯ ಕುರಿತಾದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಬಿಟ್ಟಿ ಭಾಗ್ಯಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರದ ಕಳೆದ 10-11 ಮಾಡಿರುವ ಎಡವಟ್ಟುಗಳ ಜೊತೆ ತಾಳಿರುವ ಹಿಂದೂ ವಿರೋಧಿ ಧೋರಣೆಗಳು ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ವಾಸ್ತವ ಚಿತ್ರಣ ಇದೋ ನಿಮಗಾಗಿ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇವೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಜವಾಬ್ಧಾರಿ ನಮ್ಮ ಮೇಲಿದೆ ಅಲ್ವೇ?… Read More ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು