ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಕಳೆದ ವಾರ ತಮಿಳುನಾಡಿಗೆ ಪ್ರವಾಸಕ್ಕೆಂದು ಹೋಗಿದ್ದಾಗ, ಅಲ್ಲಿನವರ ಭಾಷಾದುರಾಭಿಮಾನ ನಿಜಕ್ಕೂ ಬೇಸರ ತರಿಸಿತು. ನಮ್ಮ ನಮ್ಮ ಮಾತೃಭಾಷೆಯ ಬಗ್ಗೆ ಅಭಿಮಾನ ಇರಬೇಕೇ ಹೊರತು ದುರಾಭಿಮಾನ ಇರಬಾರದು. ಭಾರತದ ಎಲ್ಲಾ ಭಾಷೆಗಳನ್ನೂ ಗೌರವಿಸುವವನೇ ನಿಜವಾದ ಭಾರತೀಯ ಎನಿಸಿಕೊಳ್ಳುತ್ತಾರೆ ಅಲ್ವೇ?… Read More ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ

ದೇಶಭಕ್ತ, ಸಮರ್ಥ ಮತ್ತು ಸ್ವಾಭಿಮಾನಿ ನಾಯಕರುಗಳನ್ನು ವಿಶ್ವದ ಪಟ್ಟಭದ್ರ ಹಿತಾಸಕ್ತಿಗಳು ಏಕೆ ಮತ್ತು ಹೇಗೆ ನಾಶ ಮಾಡಲು ಬಯಸುತ್ತವೆ ಎಂಬುದರ ಕರಾಳ ಕಥನ ಇದೋ ನಿಮಗಾಗಿ.

ದೇಶ ಉಳಿದಲ್ಲಿ ಮಾತ್ರವೇ ನಾವೂ ನೀವು ಉಳಿಯುತ್ತೇವೆ ಅಲ್ವೇ?… Read More ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ

ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಬ್ರಿಟೀಷರು ಭಾರತಕ್ಕೆ ವ್ಯಾಪಾರಕ್ಕೆಂದು ಬಂದಾಗ, ಇಡೀ ಭಾರತದ ಭೂಭಾಗ ಸಣ್ಣ ಸಣ್ಣ ರಾಜರುಗಳ ಆಳ್ವಿಕೆಯಲ್ಲಿ ಇದ್ದು  ಅತ್ಯಂತ ಸಂಪದ್ಭರಿತವಾಗಿತ್ತು. ಅದರಲ್ಲೂ ಸಾಂಬಾರು ಪದಾರ್ಥಗಳಿಗಿ ಇಡೀ ವಿಶ್ವಕ್ಕೇ ರಾಜನಾಗಿತ್ತು. ಇದಲ್ಲದೇ ಭಾರತದ ಬಹುತೇಕ ರಾಜ್ಯಗಳಲ್ಲಿ ಹೇರಳವಾದ ಖನಿಜ ಸಂಪತ್ತು ಮತ್ತು ಕೃಷಿಭೂಮಿಗಳನ್ನು ಹೊಂದಿದ್ದ ಇಲ್ಲಿನ ಮತ್ತೊಬ್ಬರ ತಲೆ ಒಡೆದಾಗಲೀ ಭಿಕ್ಷೆ ಬೇಡಾಗಲೀ ಜೀವನವನ್ನು ಸಾಗಿಸದೇ, ಸ್ವಾವಲಂಭಿಗಳಾಗಿದ್ದನ್ನು ಕಂಡ ಬ್ರಿಟೀಷರು, ಒಡೆದು ಆಳು ಎಂಬ ನೀತಿಯನ್ನು ಅಳವಡಿಸಿಕೊಂಡು ಉತ್ತರ ಭಾರತ ಮತ್ತು ದಕ್ಷಿಣ ಭಾರತೀಯರ ನಡುವೆ ಕಂದಕವನ್ನು ಸೃಷ್ಟಿ ತರುವ ಸಲುವಾಗಿ… Read More ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಕುಲ ಕುಲ ಕುಲವೆಂದು ಹೊಡೆದಾಡದಿರಿ

https://enantheeri.com/2024/03/21/clan_fight/

ಯಾವುದೇ ಧರ್ಮ,ಜಾತಿ, ಭಾಷೆ ಬಣ್ಣ ರಾಜ್ಯದವರೇ ಆಗಲಿ ಅವರು ಮೊದಲು ಭಾರತೀಯರು ಎಂಬುದನ್ನು ಅರಿತು ಸೌಹಾರ್ಧತೆಯಿಂದ ನಮ್ಮ ದೇಶದಲ್ಲಿ ಬಾಳದೇ ಹೋದಲ್ಲಿ, ಮತ್ತೆ ಈ ದೇಶ ಗುಲಾಮೀತನಕ್ಕೆ ಹೋಗುವ ಸಮಯ ದೂರವಿಲ್ಲ. ದೇಶ ಉಳಿದರೆ ಧರ್ಮ ಉಳಿದೀತು ಅಲ್ವೇ?… Read More ಕುಲ ಕುಲ ಕುಲವೆಂದು ಹೊಡೆದಾಡದಿರಿ

ಅಲ್ಪ ವಿದ್ಯೆ, ಮಹಾಗರ್ವಿ

ಅಪ್ಪನ ನೆರಳಿನಿಂದ ಪಡೆದ ಅಧಿಕಾರ ಇದೆ ಎಂದು, ಎಲ್ಲದರಲ್ಲೂ ಮೂಗೂ ತೂರಿಸುತ್ತಾ, ಹಿಂದೂ ರಾಷ್ಟ್ರೀಯವಾದಿಗಳನ್ನು ಒದ್ದು ಒಳಗೆ ಹಾಕಿಸುತ್ತೇನೆ ಎಂದು ಅಬ್ಬಿರಿದು ಬೊಬ್ಬಿರುವ ಪ್ರಿಯಾಂಗ್ ಖರ್ಗೆ, ನೆನ್ನೆ ಮೊನ್ನೆಯಿಂದ ಅಂಡು ಸುಟ್ಟು ಅಲೆದಾಡುವ ಬೆಕ್ಕಿನಂತಾಗಿರುವ ರೋಚಕತೆ ಇದೋ ನಿಮಗಾಗಿ… Read More ಅಲ್ಪ ವಿದ್ಯೆ, ಮಹಾಗರ್ವಿ

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ

ಇತ್ತೀಚಿನ ದಿನಗಳಲ್ಲಿ ರಾಜಕೀಯ ಪಕ್ಷ ಮತ್ತು ರಾಜಕಾರಣಿಗಳ ಧೋರಣೆಗಳಿಂದ ಬೇಸತ್ತು ರಾಜಕೀಯ ವಿಷಯಗಳ ಬಗ್ಗೆ ಲೇಖನವನ್ನು ಬರೆಯಬಾರದು ಎಂದು ತೀರ್ಮಾನಿಸಿದ್ದೆನಾದರೂ, ಕೆಲವೊಂದು ಘಟನೆಗಳನ್ನು ಪ್ರತಿಭಟಿಸಿ ಆ ಸುದ್ದಿಗಳನ್ನು ಭಾರತೀಯರಿಗೆ ತಲುಪಿಸದೇ ಹೋಗುವುದೇ ತಪ್ಪು ಎಂದು ಭಾವಿಸಿದ ಕಾರಣ, ಅನಿವಾರ್ಯವಾಗಿ ಈ ಲೇಖನವನ್ನು ಬರೆಯುತ್ತಿದ್ದೇನೆ. ಏಳನೇ ಶತಮಾನಕ್ಕಿಂತ ಮುನ್ನಾ ವಿವಿಧ ಪರಕೀಯರ ಧಾಳಿಗೆ ಒಳಗಾಗುವ ಮುನ್ನಾ, ಅಖಂಡ ಭಾರತವು ಹಿಮಾಲಯದಿಂದ ಹಿಂದೂ ಮಹಾಸಾಗರದವರೆಗೆ ಮತ್ತು ಇರಾನ್‌ನಿಂದ ಇಂಡೋನೇಷ್ಯಾದವರೆಗೆ ಸರಿ ಸುಮಾರು 83 ಲಕ್ಷ ಚದರ ಕಿಲೋಮೀಟರ್ ವಿಸ್ತಾರವಾಗಿತ್ತು. ಇಂತಹ… Read More ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ

ನಮ್ಮ ತೆರಿಗೆ, ನಮ್ಮ (ಕೇರಳ) ಹಕ್ಕು

ಕೇವಲ ಗ್ಯಾರಂಟಿ ಆಮೀಷಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರ ೯ ತಿಂಗಳು ಕಳೆಯುವಷ್ಟರಲ್ಲಿ ಹೆಜ್ಜೆ ಹೆಜ್ಜೆಗೂ ತಪ್ಪನ್ನು ಎಸಗುವ ಮೂಲಕ ಥೂ!, ಛೀ!! ಇದೆಂತಹ ಸರ್ಕಾರ? ಎನ್ನುವಂತಾಗಿದೆ. ಈ ಜನ ವಿರೋಧಿ ಸರ್ಕಾರದ ಧೋರಣೆಯ ಕುರಿತಾದ ವಸ್ತುನಿಷ್ಟ ಲೇಖನ ಇದೋ ನಿಮಗಾಗಿ… Read More ನಮ್ಮ ತೆರಿಗೆ, ನಮ್ಮ (ಕೇರಳ) ಹಕ್ಕು

ಖೇಲ್ ಖೋಜ್ ದೇಸೀ ಆಟಗಳ ಉತ್ಸವ

ನಮ್ಮ ದೇಶದಲ್ಲಿ ಆಟ ಎಂದರೆ ಕೇವಲ ಕ್ರಿಕೆಟ್, ಪುಟ್ ಬಾಲ್, ವಾಲಿಬಾಲ್, ಟೆನ್ನಿಸ್ ಗಳಷ್ಟೇ ಸೀಮಿತವಾಗಿ, ನಮ್ಮ ಗ್ರಾಮೀಣ ಸೊಗಡಿನ ಆಟಗಳಾದ ಮರಕೋತಿ, ಬುಗರಿ, ಚಿನ್ನಿ ದಾಂಡು, ಗೋಲಿ ಮುಂತಾದ ಆಟಗಳು ನೇಪತ್ಯಕ್ಕೆ ಸರಿದು ಹೋಗಿರುವ ಸಂಧರ್ಭದಲ್ಲಿ ಸುಮಾರು 34+ ದೇಸೀ ಆಟಗಳನ್ನು ಒಂದೇ ಸ್ಥಳದಲ್ಲಿ ಆಡಿಸುವಂತಹ ಖೇಲ್ ಖೋಜ್ ಎಂಬ ವಿನೂತನ ಕ್ರೀಡೋತ್ಸವವನ್ನು ರೇವಾ ವಿಶ್ವವಿದ್ಯಾಲಯವು ಇದೇ ಶನಿವಾರ ಫೆಬ್ರವರಿ 10, 2024 ರಂದು ಆಯೋಜಿಸಲಾಗಿದ್ದು ಅದರ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಖೇಲ್ ಖೋಜ್ ದೇಸೀ ಆಟಗಳ ಉತ್ಸವ

ಮಲ್ಲೇಶ್ವರಂ ಶಿಶು ವಿಹಾರದ ಹಿರಿಯ ವಿದ್ಯಾರ್ಥಿಗಳ ಮಿತ್ರೋತ್ಸವ – 2024

ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಎಂದರೆ ಮೂಗು ಮುರಿಯುವ ಈ ಕಾಲದಲ್ಲಿ, ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕನ್ನಡದಲ್ಲಿಯೇ ಮುಗಿಸಿ, ದೇಶ ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿದ್ದರೂ, ಇಂದಿಗೂ ಅದೇ ಭಾರತೀಯ ಸಂಸ್ಕಾರ ಮತ್ತು ಸಂಸ್ಕೃತಿಗಳನ್ನು ಮೈಗೂಡಿಸಿಕೊಂಡು ವರ್ಷ ವರ್ಷವೂ, ತಪ್ಪದೇ ತಮ್ಮ ಬಾಲ್ಯದ ಸಹಪಾಠಿಗಳೊಂದಿಗೆ ಒಂದು ಇಡೀ ದಿನವನ್ನು ಕಳೆದು, ಮತ್ತಷ್ಟು ಆಯಸ್ಸನ್ನು ವೃದ್ದಿ ಮಾಡಿಕೊಳ್ಳುವ, ಮಲ್ಲೇಶ್ವರಂ ಶಿಶಿ ವಿಹಾರದ ಹಿರಿಯ ವಿದ್ಯಾರ್ಥಿಗಳ ಮಿತ್ರೋತ್ಸವ-2024ರ ಕುರಿತಾದ ಸಣ್ಣ ಝಲಕ್ ಇದೋ ನಿಮಗಾಗಿ… Read More ಮಲ್ಲೇಶ್ವರಂ ಶಿಶು ವಿಹಾರದ ಹಿರಿಯ ವಿದ್ಯಾರ್ಥಿಗಳ ಮಿತ್ರೋತ್ಸವ – 2024