ಹಿಂದೂಗಳ ದೇವಾಲಯ ಕರ್ನಾಟಕ ರಾಜ್ಯ ಸರ್ಕಾರದ ಆದಾಯ ಕೇಂದ್ರಗಳೇ?

ಕನ್ನಡದ ಪೂಜಾರಿ ಎಂದೇ ವಿಶ್ವವಿಖ್ಯಾತರಾಗಿರುವ ಶ್ರೀ ಹಿರೇಮಗಳೂರು ಕಣ್ಣನ್ ಅವರಿಗೆ ಸರ್ಕಾರ ನೋಟೀಸ್ ನೀಡಿ ನಂತರ ಹಿಂಪಡೆಯುವ ಮೂಲಕ ನಗೆಪಾಟಲಾಗಿರುವ ಕಥೆ-ವ್ಯಥೆ ಇದೋ ನಿಮಗಾಗಿ.

ಅಧಿಕಾರ ಶಾಶ್ವತ ಅಲ್ಲಾ! ಇಲ್ಲಿ ಪ್ರಜೆಗಳೇ ಪ್ರಭುಗಳು ಅಲ್ವೇ?… Read More ಹಿಂದೂಗಳ ದೇವಾಲಯ ಕರ್ನಾಟಕ ರಾಜ್ಯ ಸರ್ಕಾರದ ಆದಾಯ ಕೇಂದ್ರಗಳೇ?

ಹಿಂದೂ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ

ಕಳೆದ ಎರಡು ದಿನದ ಹಿಂದೆ ಬೆಂಗಳೂರಿನಲ್ಲಿರುವ ಎಲ್ಲಾ ಹಿಂದೂ ದೇವಾಲಯಗಳಲ್ಲಿಯೂ ವಸ್ತ್ರ ಸಂಹಿತೆ ಜಾರಿಗೆ ತರಬೇಕೆಂದು ಹಿಂದೂ ಸಂಘಟನೆಗಳು ಆರಂಭಿಸಿರುವ ಅಭಿಯಾನ ಸ್ವಾಗತಾರ್ಹವಾಗಿದ್ದು. ಅ ರೀತಿಯ ವಸ್ತ್ರ ಸಂಹಿತೆಯ ಹಿಂದಿರುವ ವೈಜ್ಣಾನಿಕ ವಿವರಗಳ ಕುರಿತಾದ ವೈಚಾರಿಕತೆಯ ಹಿನ್ನಲೆಯ ಮಾಹಿತಿಗಳು ಇದೋ ನಿಮಗಾಗಿ… Read More ಹಿಂದೂ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ

ಅಯೋಧ್ಯೆಯಲ್ಲಿ 1949ರ ಡಿಸೆಂಬರ್ 23ರಂದು ರಾಮ ಲಾಲನ ಪ್ರತಿಷ್ಥಾಪನೆ ಅದ ರೋಚಕತೆ

ಸಕಲ ಹಿಂದೂಗಳ ಆರಾಥ್ಯದೈವ ಪ್ರಭು ಶ್ರೀರಾಮನ ಭವ್ಯವಾದ ದೇವಾಲಯ ಅಯೋಧ್ಯೆಯಲ್ಲಿ 2024 ರ ಜನವರಿ 22ರಂದು ಲೋಕಾರ್ಪಣೆ ಆಗುತ್ತಿರುವ ಸಂಧರ್ಭದಲ್ಲಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ದೇವಾಲಯ ನಿರ್ಮಿಸಲು ಹೋರಾಟ ಮಾಡಬೇಕಾದಂತಹ ಪ್ರಸಂಗ ಉಂಟಾಗಿದ್ದರ ಹಿನ್ನಲೆಯನ್ನು ನಾವು ಅರಿತುಕೊಳ್ಳಬೇಕಾಗುತ್ತದೆ. ಅನಾದಿ ಕಾಲದಿಂದಲೂ ನಮ್ಮ ದೇಶ ಬೌದ್ಧಿಕವಾಗಿ ಮತ್ತು ಆರ್ಥಿಕವಾಗಿ ಅತ್ಯಂತ ಸಂಪಧ್ಭರಿತವಾಗಿದ್ದ ದೇಶವಾಗಿತ್ತು. ಅದರಲ್ಲೂ ವಿಶೇಷವಾಗಿ ಭಾರತದ ಸಾಂಬಾರ ಪದಾರ್ಥಗಳಿಗೆ ವಿದೇಶದಲ್ಲಿ ಅತ್ಯಂತ ಬೇಡಿಕೆ ಇದ್ದರೆ, ಇನ್ನು ಅಪಾರವಾದ ಖನಿಖ ಸಂಪತ್ತುಗಳನ್ನು ಹೊಂದಿದ್ದಂತಹ ಈ ದೇಶದ ಮೇಲೇ ಅನೇಕ… Read More ಅಯೋಧ್ಯೆಯಲ್ಲಿ 1949ರ ಡಿಸೆಂಬರ್ 23ರಂದು ರಾಮ ಲಾಲನ ಪ್ರತಿಷ್ಥಾಪನೆ ಅದ ರೋಚಕತೆ

ಕುಮಾರ ಪರ್ವತ ಚಾರಣಿಗರ ಆಶ್ರಯದಾತರು ಮತ್ತು ಅನ್ನದಾತರಾದ ಭಟ್ರ ಮನೆ

ಶ್ರೀ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯ ಬಳಿಯ ತೀರಾ ಸುಲಭವೂ ಅಲ್ಲದ, ಮತ್ತು ತೀರಾ ಕಷ್ಟವೂ ಅಲ್ಲದ ಅಲ್ಲದ ಪುಷ್ಪಗಿರಿ ಚಾರಣ ಅರ್ಥಾತ್ ಕುಮಾರ ಪರ್ವತ ಚಾರಣ ಎಂದರೆ ಚಾರಣಿಗರಿಗೆ ಸ್ವರ್ಗ. ಕೆಳಗಿನಿಂದ ಶಿಖರದವರೆಗೆ ಸುಮಾರು 25-28 ಕಿ.ಮೀ ದೂರವನ್ನು ಕ್ರಮಿಸಲು ಆಗುವ ಸುಮಾರು ಎರಡು ದಿನಗಳ ಕಾಲ ಮಧ್ಯದಲ್ಲಿ ಈ ಚಾರಣಿಗರಿಗೆ ಆಶ್ರಯದಾತರೂ ಮತ್ತು ಅನ್ನದಾತರೂ ಆಗಿರುವ ಭಟ್ರ ಮನೆಯ ಎರಡು ಹಿರಿಯ ಜೀವಗಳು ಇತ್ತೀಚಿಗಷ್ಟೆ ನಮ್ಮನ್ನು ಅಗಲಿರುವ ಸಂಧರ್ಭದಲ್ಲಿ ಆದೆಲ್ಲದರ ಕುರಿತಾದ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಕುಮಾರ ಪರ್ವತ ಚಾರಣಿಗರ ಆಶ್ರಯದಾತರು ಮತ್ತು ಅನ್ನದಾತರಾದ ಭಟ್ರ ಮನೆ

ನೂತನ ಸಂಸದ್ ಭವನದ ಮೇಲಿನ ಧಾಳಿ ಭಧ್ರತಾ ವೈಫಲ್ಯವೋ ಇಲ್ಲವೇ ಷಡ್ಯಂತರವೋ?

ಮೊನ್ನೆ ಡಿಸೆಂಬರ್ 13ರಂದು ನವದೆಹಲಿಯ ನೂತನ ಸಂಸತ್ ಭವನದೊಳಗೆ ಮತ್ತು ಹೊರಗೆ ದಾಂಧಲೆ ನಡೆಸಿದ ಘಟನೆಯ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ನೂತನ ಸಂಸದ್ ಭವನದ ಮೇಲಿನ ಧಾಳಿ ಭಧ್ರತಾ ವೈಫಲ್ಯವೋ ಇಲ್ಲವೇ ಷಡ್ಯಂತರವೋ?

ಕಾಶ್ಮೀರದ 370ನೇ ವಿಧಿಯ ನಿರ್ಭಂಧ ಊರ್ಜಿತ

ಸ್ವಾತ್ರಂತ್ರ್ಯದ ನಂತರ ಕಾಶ್ಮೀರೀ ಮುಸಲ್ಮಾನರ ಓಲೈಕೆಗಾಗಿಯೇ ಜಾರಿಗೆ ತಂದಿದ್ದ ಸಂವಿಧಾನಾತ್ಮಕ 370ನೇ ವಿಧಿಯನ್ನು ಆಗಸ್ಟ್ 5, 2019 ರಂದು ಪ್ರಸಕ್ತ ಸರ್ಕಾರ ರದ್ದುಗೊಳಿಸಿದ್ದರ ವಿರುದ್ಧ ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಹೂಡಿದ್ದ ವ್ಯಾಜ್ಯದ ಅಂತಿಮ ತೀರ್ಪು ಸರ್ಕಾರದ ಪರವಾಗಿಯೇ ಬಂದು ದೇಶ ವಿರೋಧಿ ಮನಸ್ಥಿತಿಗಳಿಗೆ ಹಿನ್ನಡೆಯಾದ ಹಿನ್ನಲೆಯಲ್ಲಿ ಆ ಕುರಿತಂತೆ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ.… Read More ಕಾಶ್ಮೀರದ 370ನೇ ವಿಧಿಯ ನಿರ್ಭಂಧ ಊರ್ಜಿತ

ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ – 2023

ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಮಲ್ಲೇಶ್ವರದ ಶ್ರೀ ಕಾಡುಮಲ್ಲೇಶ್ವರ ದೇವಾಲಯಗಳ ಸಂಕೀರ್ಣದಲ್ಲಿ ಕಡಲೇಕಾಯಿ ಪರಿಷೆಯನ್ನು ಆಯೋಜಿಸಲಾಗಿದ್ದು ಅದರ ಝಲಕ್ ಇದೋ ನಿಮಗಾಗಿ… Read More ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ – 2023

ಕಂಬಳ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು ನಡೆಯುತ್ತಿರುವ ಬೆಂಗಳೂರು ಕಂಬಳದ ಸಂದರ್ಭದಲ್ಲಿ ಕಂಬಳ ಎಂದರೆ ಏನು? ಆದರ ಆರಂಭ ಹೇಗಾಯಿತು? ಅದಕ್ಕೆ ಆ ಹೆಸರು ಬರಲು ಕಾರಣಗಳೇನು? ಕಂಬಳದಲ್ಲಿ ಯಾವ ಯಾವ ರೀತಿಯ ಸ್ಪರ್ಧೆಗಳು ನಡೆಯುತ್ತವೆ? ಕರಾವಳಿಯ ಈ ಜನಪದ ಕ್ರೀಡೆ ಬೆಂಗಳೂರಿನಲ್ಲಿ ನಡೆಸುತ್ತಿರುವ ಔಚಿತ್ಯದ ಹಿಂದಿರುವ ಕಾರಣಗಳೇನು? ಈ ಎಲ್ಲಾ ಕುರಿತಾದ ವಸ್ತುನಿಷ್ಟ ಪರದಿ ಇದೋ ನಿಮಗಾಗಿ… Read More ಕಂಬಳ

ಮನೆಯೊಂದು ನೂರಾರು ಬಾಗಿಲು

136 ಶಾಸಕರಿದ್ದರೂ ಒಂದು ಸುಭದ್ರವಾದ ಸರ್ಕಾರವನ್ನು ಮುನ್ನಡೆಸಲು ಸಿದ್ದರಾಮಯ್ಯನವರಂತಹ ಹಿರಿಯ ಅನುಭವಿಗಳಿಗೆ ಆಗದೇ, ಮುಖ್ಯಮಂತ್ರಿಗಾದಿಗೆ ನೂರಾರು ಜನರು ಟವೆಲ್ ಹಾಕುವ ಮೂಲಕ, ಮನೆಯೊಂದು ನೂರು ಬಾಗಿಲು ಎಂಬಂತಾಗಿರುವ ಈ ಸರ್ಕಾರದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮನೆಯೊಂದು ನೂರಾರು ಬಾಗಿಲು