ಅರೇ ಮಹುವಾ ಏ ಕ್ಯಾ ಹುವಾ?

ಪಶ್ಚಿಮ ಬಂಗಾಲದ ಕೃಷ್ಣನಗರದ ತೃಣಮೂಲ ಕಾಂಗ್ರೇಸ್ ಪಕ್ಷದ ಸಾಂಸದರಾಗಿ, 2019-23ರ ವರೆಗಿನ ಅವಧಿಯಲ್ಲಿ 61 ಪ್ರಶ್ನೆಗಳನ್ನು ಕೇಳುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಮಹುವಾ ಮೊಯಿತ್ರಾ, ಕೇಳಿದ 61 ಪ್ರಶ್ನೆಗಳ ಪೈಕಿ 50 ಪ್ರಶ್ನೆಗಳು ಅದಾನಿ-ಪ್ರಧಾನಿ ಸಂಬಂಧಿಸಿದ್ದ ಕುರಿತದ್ದೇ ಆಗಿದ್ದು, ಈಗ ಆ ಪ್ರಶ್ನೆಗಳನ್ನು ಕೇಳಲು ಅದಾನಿ ವಿರೋಧಿ, ಉದ್ಯಮಿ ಹಿರಾನಂದಾನಿ ಗುಂಪಿನಿಂದ ಹಣ ಮತ್ತು ಹತ್ತು ಹಲವಾರು ಉಡುಗೊರೆ ಪಡೆದುಕೊಂಡಿರುವುದು ಬೆಳಕಿಗೆ ಬಂದಿರುವ ಪ್ರರಣದ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಅರೇ ಮಹುವಾ ಏ ಕ್ಯಾ ಹುವಾ?

ಬರದಲ್ಲೂ ಸಚಿವರ ಕಾರಬಾರು

ಸಾಮಾನ್ಯವಾಗಿ ಜಪಾನ್ ದೇಶದ ತಂತ್ರಜ್ಞಾನದ ಕರ್ನಾಟಕದ ಬಿಡದಿಯ ಟಯೋಟ ಕಂಪನಿಯಲ್ಲಿ ತಯಾರಾಗುವ ಇನ್ನೋವಾ ಕಾರುಗಳು ಯಾವುದೇ ಪ್ರಮುಖ ಸಮಸ್ಯೆಗಳಿಲ್ಲದೆ ಸುಮಾರು 10 ಲಕ್ಷ ಕಿಲೋಮೀಟರ್‌ಗಿಂತಲೂ ಹೆಚ್ಚು ಕ್ರಮಿಸಬಹುದಾಗಿದ್ದು ಈ ವಿಭಾಗದಲ್ಲಿನ ಇತರ ಕಾರುಗಳಿಗೆ ಹೋಲಿಸಿದರೆ ಟೊಯೊಟಾ ಇನ್ನೋವಾಗಳು ಅತ್ಯಂತ ಆರಾಮದಾಯಕ ಪ್ರಯಾಣಕ್ಕಾಗಿ ವಿಶ್ವಾಸಾರ್ಹವಾಗಿವೆ. ಹಾಗಾಗಿಯೇ ಸರ್ಕಾರಿ ಅಧಿಕಾರಿಗಳು ಅದರಲ್ಲೂ ರಾಜ್ಯದ ಸಚಿವ ಸಂಪುಟದ ಸಚಿವರುಗಳಿಗೆ ಸರ್ಕಾರದ ವತಿಯಿಂದ ಸರ್ಕಾರೀ ಅಧಿಕೃತ ಉಪಯೋಗಕ್ಕಾಗಿ ಇನ್ನೊವ ಕಾರುಗಳನ್ನೇ ಕೊಡಲಾಗುತ್ತದೆ. 10 ಲಕ್ಷ ಕಿಲೋಮೀಟರ್‌ಗಿಂತಲೂ ಅಧಿಕ ಬಳಕೆ ಮಾಡಬಹುದು ಎಂದರೆ ಜನಸಾಮಾನ್ಯರು… Read More ಬರದಲ್ಲೂ ಸಚಿವರ ಕಾರಬಾರು

ಬಸ್ ನಿಲ್ಡಾಣ ಕಳುವಾಗಿದೆ

ಬೆಂಗಳೂರಿನ ಪೋಲೀಸ್ ಕಮೀಷನರ್ ಕಛೇರಿಯಿಂದ ಕೂಗಳತೆ ದೂರದಲ್ಲೇ ಇರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಇನ್ನೂ ನಿರ್ಮಾಣ ಹಂತದಲ್ಲಿ ಇದ್ದ ಬಸ್ ನಿಲ್ದಾಣವು ಇದ್ದಕ್ಕಿಂದ್ದಂತೆಯೇ ಮಾಯವಾದ ಪ್ರಕರಣ ಮತ್ತು ಅದರ ತನಿಖೆಯು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಒತ್ತಡಗಳಿಗೆ ಮಣಿದ ಪೋಲೀಸರು ಕಾಣದ ಕೈಗಳನ್ನು ರಕ್ಷಿಸಿರಬಹುದಾ? ಇಲ್ಲವೇ? 40% ಕಮಿಷನ್ ಸರ್ಕಾರ ಎಂದು ಬೊಬ್ಬೆ ಹೊಡೆದು ಅಧಿಕಾರಕ್ಕೆ ಬಂದ ಈ ಸರ್ಕಾರ, ಈ ಪ್ರಕರಣದಲ್ಲಿ 100% ಕಮಿಷನ್ ಪಡೆದಿರಬಹುದಾ? ಎಂಬ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ ಅಲ್ವೇ?
Read More ಬಸ್ ನಿಲ್ಡಾಣ ಕಳುವಾಗಿದೆ

ಸೋಲೇ ಗೆಲುವಿನ ಸೋಪಾನ

ಬಾಹ್ಯಕಾಶ ತಂತ್ರಜ್ಞಾನದಲ್ಲಿ ಇಸ್ರೋ ನಡೆದು ಬಂದ ದಾರಿ ಮತ್ತು ಅದರ ಸಾಧನೆಗಳ ಜೊತೆ, ಚಂದ್ರಯಾನ ಲ್ಯಾಂಡರಿಗೆ ವಿಕ್ರಂ ಲ್ಯಾಂಡರ್ ಎನ್ನುವ ಹೆಸರಿನ ಹಿಂದಿರುವ ರೋಚಕತೆ, ಪ್ರಗ್ನಾನ್ ರೋವರ್ ಚಂದ್ರನ ದಕ್ಷಿಣ ಧೃವದ ಮೇಲೆ ಹೇಗೆ ಭಾರತೀಯರ ಛಾಪನ್ನು ಅಧಿಕೃತವಾಗಿ ಮೂಡಿಸಲಿದೆ ಮತ್ತು ಇಸ್ರೋದ ಮುಂದಿನ ಗುರಿಗಳೇನು ಎಂಬೆಲ್ಲಾ ಕುರಿತಾದ ಸಮಗ್ರಮಾಹಿತಿ ಇದೋ ನಿಮಗಾಗಿ… Read More ಸೋಲೇ ಗೆಲುವಿನ ಸೋಪಾನ

ಸ್ವಾತಂತ್ರ್ಯೋತ್ಸವದ ಲೆಖ್ಖಾಚಾರ

ಎಲ್ಲರಿಗೂ 77ನೇ ಸ್ವಾತ್ರಂತ್ರ್ಯ ದಿನಾಚರಣೆಯ ಹಾರ್ಧಿಕ ಶುಭಾಶಯಗಳು.

ಅರೇ ನಮ್ಮ ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ದೊರೆತು ಈಗ 2023ಕ್ಕೆ ಸರಿಯಾಗಿ 76 ವರ್ಷಗಳು ತುಂಬುತ್ತದೆ. ಆದರೆ ಇದನ್ನು 77ನೇ ಸ್ವಾತ್ರಂತ್ರ್ಯ ದಿನಾಚರಣೆ ಎಂದು ಏಕೆ ಆಚರಿಸಲಾಗುತ್ತದೆ? ಎಂಬ ಕೂತೂಹಲದ ಜೊತೆಗೆ ಸ್ವಾತ್ರಂತ್ಯ್ರ ಪೂರ್ವದ ಇತಿಹಾಸದ ಬಗ್ಗೆಯೂ ಸ್ವಲ್ಪ ಇಣುಕು ಹಾಕೋಣ ಬನ್ನಿ. … Read More ಸ್ವಾತಂತ್ರ್ಯೋತ್ಸವದ ಲೆಖ್ಖಾಚಾರ

ಕೆಲಸವಿಲ್ಲದ ಎಡಬಿಡಂಗಿಗಳು

ಹಿಂದೂಧರ್ಮದ ವಿರುದ್ಧ ಕಾಲಕಾಲಕ್ಕೆ ವಿವಾದಾತ್ಮಕ ಹೇಳಿಕೆಗಳನ್ನು ನೀಡತ್ತಲೇ, ಕುಖ್ಯಾತರಾಗಿರುವ just asking ಪ್ರಕಾಶ ಮತು ಚೇತನ್ ಅಹಿಂಸಾ ಜೊತೆ ಈಗ ಹೊಸದಾಗಿ ಹೆಣ್ಣುಬಾಕ ವಿಜಿ, ಒಡನಾಡಿ ಸ್ಟ್ಲಾನ್ಲಿ ಮತ್ತು ವಿಚಾರವ್ಯಾದಿ ಕಿಶೋರ್ ಸಹಾ ಸೇರಿಕೊಂಡು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವುದು ಆಘಾತಕಾರಿಯಾಗಿದ್ದು ಆ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಕೆಲಸವಿಲ್ಲದ ಎಡಬಿಡಂಗಿಗಳು

ಅಭಿವ್ಯಕ್ತಿ ಸ್ವಾತ್ರಂತ್ಯ್ರದಲ್ಲೂ ಮೀಸಲಾತಿ ಇದೆಯೇ?

ಅಭಿವ್ಯಕ್ತಿ ಸ್ವಾತ್ರಂತ್ಯ ಇದೇ ಅಂತಾ, ಅವರು ಏನು ತಿನ್ನಬೇಕು, ಹೇಗೆ ತಿನ್ನಬೇಕು ಅಂತ ಹೇಳೋಕೆ ಇವ್ಯಾರು? ಕಂಡೋರ ಮುಂದೆ ಕೈ ಚಾಚಿಯೋ ಇಲ್ಲವೇ ಬಿಟ್ಟಿ ಭಾಗ್ಯಗಳಿಂದ ತಿಂದು ಕೊಬ್ಬಿರಿವರಿಗೆ ತಮ್ಮ ಬುದ್ದಿವಂತ ತನದಿಂದ ಕಷ್ಟ ಪಟ್ಟು ಓದಿ ಸಂಪಾದಿಸಿ ದುಡಿದು ತಿನ್ನುವವರ ಬವಣೆ ಹೇಗೆ ತಾನೇ ಅರ್ಥ ಆಗ್ಬೇಕು ಅಲ್ವೇ?… Read More ಅಭಿವ್ಯಕ್ತಿ ಸ್ವಾತ್ರಂತ್ಯ್ರದಲ್ಲೂ ಮೀಸಲಾತಿ ಇದೆಯೇ?

ಆಟೋ ಬರಹಗಳು ಮತ್ತು ಸಮಾಜದ ಸ್ವಾಸ್ಥ್ಯತೆ

ಬೆಂಗಳೂರಿನ ಅಟೋ ಹಿಂದಿನ ಅನೇಕ ಬರಹಗಳು ಬಹಳ ಕುತೂಹಲಕಾರಿ ಮತ್ತು ವಿಚಿತ್ರವಾಗಿದ್ದು, ಕೆಲವೊಂದು ಸುಲಭವಾಗಿ ಅರ್ಥವಾದರೇ, ಇನ್ನೂ ಕೆಲವೊಂದು ತಲೆಗೆ ಹುಳಾ ಬಿಡುವಂತಿದ್ದು, ಇತ್ತೀಚೆಗೆ ಪರಭಾಷಿಕರನ್ನು ಕೆಣಕಲೆಂದೇ ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಆಟೋ ಹಿಂದೆ ಬರೆಸಿಕೊಂಡ ಬರಹವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರ ಕುರಿತಂತೆ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಆಟೋ ಬರಹಗಳು ಮತ್ತು ಸಮಾಜದ ಸ್ವಾಸ್ಥ್ಯತೆ

ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ವಿಧಾನಸಭಾಧ್ಯಕ್ಷರಾಗಿ ಆಯ್ಕೆ ಆದ ಕೂಡಲೇ, ತಮ್ಮ ಮಾತೃ ಪಕ್ಷಕ್ಕೆ ರಾಜೀನಾಮೆ ನೀಡಿ ಪಕ್ಷಾತೀತರಾಗಿ ಇಡೀ ವಿಧಾನಸಭೆಯನ್ನು ನಡೆಸುಕೊಂಡು ಹೋಗಬೇಕಾದ ಜವಾಬ್ಧಾರಿಯನ್ನು ಮರೆತು, ವಿರೋಧ ಪಕ್ಷಗಳ ಧನಿಯನ್ನಡಗಿಸಿ ಪದೇ ಪದೇ ತಮ್ಮ ಮಾತೃಪಕ್ಷದ ಬೆಂಬಲಕ್ಕೆ ಮುಂದಾಗುವ ಮೂಲಕ ಸಭಾಧ್ಯಕ್ಷರಾಗಿ ಸಂಪೂರ್ಣ ವಿಫಲರಾಗಿರುವ ಯು.ಟಿ. ಖಾದರ್ ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡುವುದು ಉತ್ತಮ ಅಲ್ವೇ?
Read More ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?